Kadaba News

ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ.23: ಸೊಸೈಟಿ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ. ಪೃಥ್ವಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಕೆಲಸ ಮಾಡುತ್ತಿದ್ದ ಪೃಥ್ವಿ ಇಂದು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಮಂಗಳೂರು : ಉದ್ಯಮಿ ನಾಪತ್ತೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸೆಂಟ್ರಲ್ ಮಾರ್ಕೆಟ್‌ನಲ್ಲಿರುವ ಬಟ್ಟೆ ಅಂಗಡಿಯೊಂದರ ಪಾಲುದಾರ, ಉದ್ಯಮಿಯೊಬ್ಬರು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ ಎನ್ನಲಾಗಿದೆ.   ಮಾರ್ನಮಿಕಟ್ಟೆ ನಿವಾಸಿ ಸಲೀಂ ಅಹ್ಮದ್ (35) ನಾಪತ್ತೆಯಾದ ಉದ್ಯಮಿ. ಇವರು ಮಾರ್ನಮಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಡಿ.21ರ ಬೆಳಗ್ಗೆ 8:30ಕ್ಕೆ ಮನೆಯಿಂದ ತೆರಳಿದವರು ವಾಪಸಾಗಿಲ್ಲ. ಮೊಬೈಲ್ ಸ್ವಿಚ್ ‌ಆಫ್ ಆಗಿದ್ದು, ನೆರೆಕರೆಯವರಲ್ಲಿ ಹಾಗೂ ಮಂಗಳೂರು ನಗರದಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ

ಮಂಗಳೂರು : ಉದ್ಯಮಿ ನಾಪತ್ತೆ.! Read More »

ಕರಾವಳಿ
Nandini

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ “ಸಿಹಿ ಉತ್ಸವ” ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020ರಿಂದ 07.01.2021ರವರೆಗೆ ಆಚರಿಸುತ್ತಿದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ ಡೀಲರ್ ಕೇಂದ್ರಗಳಲ್ಲಿ,

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ Read More »

ಕರಾವಳಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ರಾಜ್ಯದ ಜನತೆಗೆ ಆರ್ಥಿಕ ಪ್ರಯೋಜನಗಳ ಲಾಭ ಒದಗಿಸುವ ಉದ್ದೇಶ ರಾಜ್ಯ ಸರ್ಕಾರ ಪರಿಚಯಿಸಿರುವ ಹೊಸ ‘ಕರ್ನಾಟಕ ಪ್ರವಾಸೋದ್ಯಮ ನೀತಿ 2020-25’ ಬೆಂಬಲಿಸಲಿರುವ ಓಯೊ ಹೋಟೆಲ್ಸ್ ಆಂಡ್ ಹೋಮ್ಸ್, ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ. ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಎಂ.ಲಕ್ಷ್ಮೀನಾರಾಯಣ ಅವರ ಜತೆಗೆ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ತನ್ನ ಸೇವೆ ಮತ್ತು ವಹಿವಾಟು ವಿಸ್ತರಿಸುವುದರ ರೂಪುರೇಷೆಯನ್ನು ಕಂಪನಿಯು ವಿವರಿಸಿದೆ. ಸಮಾಲೋಚನೆಯ ಸಂದರ್ಭದಲ್ಲಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ Read More »

ಕರಾವಳಿ, ಕರ್ನಾಟಕ

ಉಗ್ರ ಪರ ಗೋಡೆ ಬರಹ ಪ್ರಕರಣ ➤ N.I.A ತನಿಖೆಗೆ ಒತ್ತಾಯಿಸಿ ವಿಎಚ್ ಪಿ ಕಾರ್ಯಕರ್ತರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಉಗ್ರರ ಪರವಾದ ಗೋಡೆ ಬರಹ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಲು ಒತ್ತಾಯಿಸಿ ಹಾಗೂ ಮಂಗಳೂರಿನಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಖಂಡಿಸಿ ವಿಎಚ್ ಪಿ ಕಾರ್ಯಕರ್ತರು ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಜಾಗತಿಕ ಮಟ್ಟದಲ್ಲಿ ಬೇರೂರಿದ ಭಯೋತ್ಪಾದನೆ ಚಟುವಟಿಕೆ ಕರಾವಳಿ ಜಿಲ್ಲೆಗಳಲ್ಲಿ ನೆಲೆಯೂರಲು ಪ್ರಯತ್ನಿಸುತ್ತಿದ್ದು, ಈ ನಿಲುವು ಮಂಗಳೂರಿನಲ್ಲಿ ಉಗ್ರರ ಪರ ಗೋಡೆಬರಹಗಳ ಮುಖಾಂತರ ಕಂಡುಬರುತ್ತಿದೆ. ಇದೊಂದು ಅತಂಕಕಾರಿ ಘಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಈ

ಉಗ್ರ ಪರ ಗೋಡೆ ಬರಹ ಪ್ರಕರಣ ➤ N.I.A ತನಿಖೆಗೆ ಒತ್ತಾಯಿಸಿ ವಿಎಚ್ ಪಿ ಕಾರ್ಯಕರ್ತರ ಪ್ರತಿಭಟನೆ Read More »

ಕರಾವಳಿ

ಕೊರೋನಾ ಕಾಲದಲ್ಲಿ ನರ್ಸ್‌ ಆಗಿದ್ದ ನಟಿಗೆ ಪಾರ್ಶ್ವವಾಯು.!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.23: ಶಾರುಖ್ ಖಾನ್ ಜತೆ ತೆರೆ ಹಂಚಿಕೊಂಡಿದ್ದ ನಟಿ ಪಾರ್ಶ್ವವಾಯುಗೆ ತುತ್ತಾಗಿದ್ದಾರೆ. ಕೊರೋನಾ ಸಂಕಷ್ಟದ ಸಮಯದಲ್ಲಿ ನರ್ಸ್ ಆಗಿಯೂ ಕೆಲಸ ಮಾಡಿದ್ದ ನಟಿ ಶಿಖಾ ಮಲ್ಹೋತ್ರಾ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟ್ರೋಕ್ ನಟಿಯ ದೇಹದ ಬಲಭಾಗದ ಮೇಲೆ ಭಾರೀ ಪರಿಣಾಮ ಬೀರಿದ್ದು, ಎದ್ದು ಓಡಾಡುವುದು ಸಾಧ್ಯವಾಗುತ್ತಿಲ್ಲ. ಶಿಖಾ ಮಲ್ಹೋತ್ರಾ ಅವರನ್ನು ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಮ್ಮ ತಾಯಿಯೊಂದಿಗೆ ಇರುವ ಪೋಟೋ ಹಂಚಿಕೊಂಡಿದ್ದಾರೆ.ತಾನು ಚೇತರಿಸಿಕೊಳ್ಳುತ್ತಿರುವುದಾಗಿ ನಟಿ ತಿಳಿಸಿದ್ದಾರೆ.ತಾನು ಯಾವಾಗ

ಕೊರೋನಾ ಕಾಲದಲ್ಲಿ ನರ್ಸ್‌ ಆಗಿದ್ದ ನಟಿಗೆ ಪಾರ್ಶ್ವವಾಯು.! Read More »

ರಾಷ್ಟ್ರೀಯ ನ್ಯೂಸ್

ಗುತ್ತಿಗಾರು :ಮತಯಾಚಿಸಲು ಬರಬೇಡಿ ಎಂದು ಗೇಟಿಗೆ ಬೋರ್ಡ್ ➤ಮತದಾರನ ಬೋರ್ಡ್ ನೋಡಿ ಕಂಗಾಲದ ಅಭ್ಯರ್ಥಿಗಳು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.23: ಒಂದು ಕಡೆ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ದತೆಗಳು ಬರದಿಂದ ಸಾಗುತ್ತಿದೆ. ಮತ್ತೊಂದು ಕಡೆ ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯ ಹಲವು ಭಾಗಗಳಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ಗಳು ರಾರಾಜಿಸುತ್ತಿದೆ.ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ ಭರವಸೆ ಮಾತ್ರ ನೀಡುತ್ತಿರುವ ಜನಪ್ರತಿನಿಧಿಗಳ ಧೋರಣೆಗೆ ಬೇಸತ್ತು ಗುತ್ತಿಗಾರಿನಲ್ಲಿ ವ್ಯಕ್ತಿಯೋರ್ವರು ತಮ್ಮ ಮನೆಯ ಗೇಟಿಗೆ ಮತಯಾಚಿಸಲು ಬರಬೇಡಿ ಎಂದು ಬೋರ್ಡ್ ಅಳವಡಿಸಿದ್ದಾರೆ. ಗುತ್ತಿಗಾರಿನ ರವೀಂದ್ರ ಎಂಬುವರು ತಮ್ಮ ಮನೆಗೆ ಬರುವ ದಾರಿಯ ಗೇಟಿನಲ್ಲಿ” ದಯವಿಟ್ಟು ಮತ ಯಾಚಿಸಲು ಬರಬೇಡಿ”

ಗುತ್ತಿಗಾರು :ಮತಯಾಚಿಸಲು ಬರಬೇಡಿ ಎಂದು ಗೇಟಿಗೆ ಬೋರ್ಡ್ ➤ಮತದಾರನ ಬೋರ್ಡ್ ನೋಡಿ ಕಂಗಾಲದ ಅಭ್ಯರ್ಥಿಗಳು Read More »

ಕರಾವಳಿ

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ

(ನ್ಯೂಸ್ ಕಡಬ) newskadaba.com ಸಂಪ್ಯ , ಡಿ.23: ಬಲ್ನಾಡು ಗ್ರಾಮದ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ಮತ್ತು ಪರಿವಾರ ದೈವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ನ.10 ರಂದು ರಾತ್ರಿ ಬೆಳಕಿಗೆ ಬಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸಂಪ್ಯ ಠಾಣಾ ಪೊಲೀಸರು, ತನಿಖೆ ನಡೆಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಇದೀಗಾ ಕಳ್ಳತನವಾಗಿದ್ದ ದೈವದ ಆಯುಧಗಳು ಹಾಗೂ ಆಭರಣಗಳು ಪತ್ತೆಯಾಗಿದೆ.   ದೈವಸ್ಥಾನದಿಂದ ಸುಮಾರು 500 ಮೀಟರ್ ದೂರದಲ್ಲಿ ತರಗೆಲೆಗಳ ರಾಶಿಯಲ್ಲಿ ಪತ್ತೆಯಾಗಿದೆ.ಸ್ಥಳೀಯಮನೆಯವರು ತರಗೆಲೆ ರಾಶಿ ಮಾಡುವ ಸಂದರ್ಭದಲ್ಲಿ ದೈವಸ್ಥಾನದಿಂದ

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ Read More »

ಕರಾವಳಿ

ನೆಲ್ಯಾಡಿ :ಗ್ರಾ.ಪಂ.ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಗ್ರಾ. ಪಂ ಚುನಾವಣೆಗೆ ಸಂಬಂಧಿಸಿದಂತೆ ನೆಲ್ಯಾಡಿ ಗ್ರಾ.ಪಂ ನ ಎರಡನೇ ವಾರ್ಡ್‍ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್ (60) ರವರು ಹೃದಯಾಘಾತದಿಂದ ನಿಧನರಾದರು. ಡಿ,22ರ ಕಳೆದ ದಿನ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಬ್ದುಲ್ ಹಮೀದ್ ರವರಿಗೆ ತಡರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಬ್ದುಲ್ ಹಮೀದ್ ರವರು

ನೆಲ್ಯಾಡಿ :ಗ್ರಾ.ಪಂ.ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ Read More »

ಕರಾವಳಿ

ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸಹಿತ ಬೀಗ ಹಾಕಿಕೊಂಡು ಸಮುದ್ರದಲ್ಲಿ ಒಂದು ಕಿ.ಮೀ. ಈಜಿದ ಶಿಕ್ಷಕ ನಾಗರಾಜ್ ಖಾರ್ವಿಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಚುಗೋಡು ನಿವಾಸಿಯಾಗಿರುವ ನಾಗರಾಜ ಖಾರ್ವಿಯವರು ಬಂಟ್ವಾಳ ತಾಲೂಕಿನ ಕಲ್ಮಂಜದ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಶಿಕ್ಷಕರಾಗಿದ್ದಾರೆ.   ಈಜಿನ ಮೂಲಕ ಹಲವಾರು ಸಾಹಸವನ್ನು ಮಾಡಿರುವ ಶಿಕ್ಷಕ ನಾಗರಾಜ ಖಾರ್ವಿಯವರು ತಣ್ಣೀರು ಬಾವಿಯ ಅರಬ್ಬಿ ಸಮುದ್ರದಲ್ಲಿ ಶುಕ್ರವಾರ ಬೆಳಗ್ಗೆ

ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ Read More »

ಕರಾವಳಿ
Scroll to Top