Kadaba News

ಬಸವನ ಹುಳು ನಿಯಂತ್ರಣಕ್ಕೆ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಆಫ್ರಿಕಾದ ದೈತ್ಯ ಬಸವನ ಹುಳು (Achatina fulica) ವಿಶ್ವದ ಅತಿದೊಡ್ಡ ಮತ್ತು ಹಾನಿಕಾರಕ ಭೂಮಿ ಬಸವನ ಕೀಟಗಳಲ್ಲಿ ಒಂದು. ಇದು ಮನುಷ್ಯನ ಹಿಡಿಯಷ್ಟು ದೊಡ್ಡ ಶಂಖದ ಆಕಾರದ ಚಿಪ್ಪುನಲ್ಲಿ ಇರುವಂತಹ ಜೀವಿ. ಕೈಯಲ್ಲಿ ಹಿಡಿದಾಗ ಆಮೆಯಂತೆ ಚಿಪ್ಪಿನೊಳಗೆ ಅಡಗಿಕೊಳ್ಳುತ್ತದೆ. ರಾತ್ರಿಯಿಡೀ ಎಚ್ಚರವಿದ್ದು ತೋಟದಲ್ಲಿರುವ ಎಲ್ಲಾ ರೀತಿಯ ಬೆಳೆಗಳನ್ನು ನಾಶ ಮಾಡುತ್ತದೆ, ದಿನದ ಹಗಲು ಸಮಯದಲ್ಲಿ ಗಿಡಗಳಲ್ಲಿ/ಪೊದೆಗಳಲ್ಲಿ ಅವಿತುಕೊಂಡು ರಾತ್ರಿ ಸಮಯದಲ್ಲಿ ಹೆಚ್ಚು ಚಟುವಟಿಕೆಯಿಂದ ಕೂಡಿರುತ್ತದೆ.ಬಸವನ ಹುಳುಗಳನ್ನು ಸಮಗ್ರವಾಗಿ ನಿಯಂತ್ರಣ ಮಾಡಬಹುದಾಗಿದ್ದು ಇದರಿಂದ ನಾವು […]

ಬಸವನ ಹುಳು ನಿಯಂತ್ರಣಕ್ಕೆ ಸಲಹೆ Read More »

ಕರಾವಳಿ

ತಣ್ಣೀರುಬಾವಿ ಬೀಚ್- ಪ್ಲಾಸ್ಟಿಕ್ ಬಳಕೆಯ ಅರಿವು ಜಾಥಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು ಸೆಂಪ್ಟಂಬರ್ 21 ರಂದು ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನದಂದು ಬೀಚ್ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ನವದೆಹಲಿಯ ಭೂ ವಿಜ್ಞಾನ ಸಚಿವಾಲಯ ಮತ್ತು ಚೆನ್ನೈನ ರಾಷ್ಟ್ರೀಯ ಕಡಲ ಸಂಶೋಧನಾ ಸಂಸ್ಥೆಗಳ ನಿರ್ದೇಶನದಂತೆ, ಕರ್ನಾಟಕದ ಏಕೈಕ ಕಾಲೇಜಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನವನ್ನು ತಣ್ಣೀರುಭಾವಿ ಕಡಲ ಕಿನಾರೆಯಲ್ಲಿ ನಡೆಸಿತು. ಸಂಯೋಜಕರಾದ ಕಾಲೇಜಿನ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ವಿಸ್ತರಣೆ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಎಸ್.ಆರ್.

ತಣ್ಣೀರುಬಾವಿ ಬೀಚ್- ಪ್ಲಾಸ್ಟಿಕ್ ಬಳಕೆಯ ಅರಿವು ಜಾಥಾ ಕಾರ್ಯಕ್ರಮ Read More »

ಕರಾವಳಿ

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ ಪ್ಲಾಸ್ಟಿಕ್ ಪರ್ಯಾಯ ವಸ್ತುಗಳ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮತ್ತು ಪ್ಲಾಸ್ಟಿಕ್‍ಗೆ ಪರ್ಯಾಯವಾಗಬಹುದಾದ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಸೂಕ್ಷ್ಮಾಣು ಜೀವಿಶಾಸ್ರ್ತ ವಿಭಾಗ, ಎನ್‍ಎನ್‍ಎಸ್ ಘಟಕದ ಸಹಯೋಗದೊಂದಿಗೆ ರವೀಂದ್ರ ಕಲಾಭವನದ ಬಳಿ ಇತ್ತೀಚೆಗೆ ಆಯೋಜಿಸಿತ್ತು. ಬೀಜದ ಪೆನ್‍ಗಳು ಪೆನ್ಸಿಲ್‍ಗಳು, ನೆಡಬಹುದಾದ ಪೆನ್‍ಗಳು, ಪುನರ್ಬಳಕೆ ಮಾಡಿದ ಪೇಪರ್‍ನಿಂದ ತಯಾರಿಸಿದ ನೋಟ್‍ಬುಕ್‍ಗಳು, ಸೆಣಬಿನ ಬ್ಯಾಗ್, ಕೈಚೀಲಗಳು, ಬಾಳೆ ಎಲೆ, ಪೇಪರ್ ಬ್ಯಾಗ್, ಬಟ್ಟೆಯ ಚೀಲಗಳು, ವಿಭಾಗಗಳಿರುವ ಶಾಪಿಂಗ್ ಬ್ಯಾಗ್‍ಗಳು, ಅಡಿಕೆ ಹಾಳೆಯ ತಟ್ಟೆ, ಪ್ಲೇಟ್, ಬೌಲ್,

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ ಪ್ಲಾಸ್ಟಿಕ್ ಪರ್ಯಾಯ ವಸ್ತುಗಳ ಪ್ರದರ್ಶನ Read More »

ಕರಾವಳಿ

ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್‍ಗಳ ಪ್ರಸಕ್ತ ವರ್ಷದ ಕಾರ್ಯ ಚಟುವಟಿಕೆಗಳಿಗೆ ರವೀಂದ್ರ ಕಲಾಭವನದಲ್ಲಿ ಶನಿವಾರ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಗಣ್ಯರು ದೀಪ ಬೆಳಗಿಸಿ ಔಪಚಾರಿಕ ಉದ್ಘಾಟನೆ ನಡೆಸಿದರು. ಕಾಗದ ಮತ್ತು ಇತರ ಮಣ್ಣಿನಲ್ಲಿ ಕರಗಬಲ್ಲ ವಸ್ತುಗಳಿಂದ ತಯಾರಿಸಿದ ಆವಿಷ್ಕಾರಕ ಪಾಪ್-ಅಪ್ ಬ್ಯಾನರನ್ನು, ಸಂಶೋಧನೆ ಮತ್ತು ಪರಿಸರ ಸ್ನೇಹಿ ನಡೆಯ ಸೂಚಕದಂತೆ ವೇದಿಕೆಯಲ್ಲಿ ಸ್ಥಾಪಿಸಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಇಕೋ ಮತ್ತು ಇನೋವೇಶನ್ ಕ್ಲಬ್‍ಗಳ ಸಂಚಾಲಕ ಡಾ. ಸಿದ್ಧರಾಜು

ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್ ಉದ್ಘಾಟನೆ Read More »

ಕರಾವಳಿ

ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿ.ಎಚ್.ಡಿ./ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 5. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in  ದೂರವಾಣಿ ಸಂಖ್ಯೆ: 805077004 ನ್ನು ಸಂಪರ್ಕಿಸಬಹುದು ಎಂದು

ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಆನ್‍ಲೈನ್  www.anganwadirecruit.kar.nic.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 19 ರಂದು ಸಂಜೆ 5.30 ಗಂಟೆ. ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ :-ಕರ್ಪೆ ಗ್ರಾಮ-ಕರ್ಪೆಕುಟ್ಟಿಕಳ ಅಂಗನವಾಡಿ ಕೇಂದ್ರ, ಸರಪಾಡಿ ಗ್ರಾಮ- ಪಾದಿಲ ಅಂಗನವಾಡಿ ಕೇಂದ್ರ, ಬಿ.ಕಸಬಾ ಗ್ರಾಮ- ಲೊರೆಟ್ಟೊಪದವು ಅಂಗನವಾಡಿ ಕೇಂದ್ರ. ಖಾಲಿಯಿರುವ ಅಂಗನವಾಡಿ ಸಹಾಯಕಿ ಹುದ್ದೆ : ತುಂಬೆ ಗ್ರಾಮ –ತುಂಬೆಶಾಲೆ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರಕ್ಕೆ ವಿದ್ಯುತ್ ಸರಬರಾಜು ಮಾಡುವ 33 ಕೆವಿ ವಿದ್ಯುತ್ ತಂತಿಗಳನ್ನು ಮೆಸ್ಕಾಂ ವತಿಯಿಂದ ಬದಲಾಯಿಸಿ ಹೊಸ ಕೇಬಲ್ ಅಳವಡಿಸುವ ಕಾರ್ಯವನ್ನುಇಂದು  ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ತುಂಬೆ ಎಚ್.ಎಲ್.ಪಿ.ಎಸ್-2 ಹಾಗೂ ಎಲ್.ಎಲ್.ಪಿ,ಎಸ್-2 ಸ್ಥಾವರಗಳಿಗೆ ವಿದ್ಯುತ್ ನಿಲುಗಡೆಗೊಳ್ಳುವುದರಿಂದ ನೀರು ಸರಬರಾಜು ನಿಲುಗಡೆಗೊಳಿಸಿರುವುದು. ಇದರಿಂದ ಮಂಗಳೂರು ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ನಿಲುಗಡೆಗೊಳ್ಳುವುದು

ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ಸ್ಥಗಿತ Read More »

ಕರಾವಳಿ

ಅನುಮಾನಾಸ್ಪದವಾಗಿ ವ್ಯಕ್ಕಿ ಸಾವು

(ನ್ಯೂಸ್ ಕಡಬ) newskadaba.com ವೇಣೂರು ,ಸಪ್ಟೆಂಬರ್.23.ಸವಿತಾ ಗಣೇಶ್ (26) ಎಂಬಾಕೆ ಅವರ ಗಂಡ ಗಣೇಶ ಹಾಗೂ ತಾಯಿ, ಮತ್ತು ಒಂದು ಮಗುವಿನೊಂದಿಗೆ ಸುಮಾರು ಒಂದು ವರ್ಷದಿಂದ ಬಡಗಕಾರಂದೂರು ಗ್ರಾಮದ ನಲ್ಕಂಡ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಅವರ ಗಂಡ ಕೂಲಿ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಗಂಡ ಗಣೇಶನು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋಗಿದ್ದು, ಸಂಜೆವೇಳೆಗೆ ಬಡಗಕಾರಂದೂರು ಗ್ರಾಮದ ನಡಾಯಿಬೈಲು ಎಂಬಲ್ಲಿ ಶೇಖರ ದೇವಾಡಿಗ ಎಂಬವರ ಗದ್ದೆಯ ಬದಿಯಲ್ಲಿ ಹರಿಯುವ ಕಣಿಯ ನೀರಿಗೆ ಬಿದ್ದು ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದು, ಗಣೇಶನು

ಅನುಮಾನಾಸ್ಪದವಾಗಿ ವ್ಯಕ್ಕಿ ಸಾವು Read More »

ಕರಾವಳಿ

ಜೀವ ಬೆದರಿಕೆ ಪ್ರಕರಣ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಸಪ್ಟೆಂಬರ್.23.ಬೆಳ್ಳಾರೆ ಬಸ್ಸ್ ನಿಲ್ದಾಣದ ಬಳಿ ಇರುವ ನಂದಿನಿ ಮಿಲ್ಕ್ ಪಾರ್ಲರ್ ಬಳಿ ಅಬ್ದುಲ್ ಖಾದರ್ ಎಂಬವರು ಮೂವರು ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದಾರೆ. ಆರೋಪಿಗಳು ತಕ್ಷೀರು ಮಾಡುವ ಸಮಾನ ಉದ್ದೇಶದಿಂದ ಒಟ್ಟು ಸೇರಿ ಈ ಪ್ರಕರಣದ ಅಬ್ದುಲ್ ಖಾದಿರ್ ಎಂಬವರ ತಲೆಯ ಹಿಂಬದಿಗೆ ಜಮಾಲ್ ಮಣಿಮಜಲು ಎಂಬಾತ ಹಾಗೂ ಆತನ ಜೊತೆಗಿದ್ದ ಅಜರುದ್ದೀನ್ ಹಾಗೂ ಸೂಫಿರವರು ಹೆಲ್ಮಟ್ ನಿಂದ ಹೊಡೆದು ನೆಲಕ್ಕೆ ಬಿದ್ದ ಅಬ್ದುಲ್ ಖಾದಿರ್ ರವರು ಮೇಲೇಳದಂತೆ ಹಿಡಿದುಕೊಂಡು ಈ ಕುರಿತು ದೂರು ನೀಡಿದರೆ

ಜೀವ ಬೆದರಿಕೆ ಪ್ರಕರಣ Read More »

ಕರಾವಳಿ

ಝೇನ್ ಹಾಗೂ ಇನ್ನೋವ ಕಾರುಗಳ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸಪ್ಟೆಂಬರ್.23.ಶ್ರೀಕಾಂತ್  ಎಂಬವರು ತಮ್ಮ ಮನೆಯವರಾದ ಅಣ್ಣ ಶಶಿಕಾಂತ್ , ಅಜ್ಜಿ ಗೌರಮ್ಮ ರವರೊಂದಿಗೆ ಧರ್ಮಸ್ಥಳ ದೇವರ ದರ್ಶನಕ್ಕಾಗಿ ಹೊಗುತ್ತಿದ್ದವೇಳೆ ಈ ಘಟನೆ ನಡೆದಿದೆ. ಶ್ರೀಕಾಂತ್  ಎಂಬವರು ತಮ್ಮ ಮನೆಯವರೊಂದಿಗೆ  ಝೇನ್ ಕಾರಿನಲ್ಲಿ  ಧರ್ಮಸ್ಥಳ ಕಡೆಗೆ ಬರುತ್ತಾ ಕಡಬ ತಾಲೂಕು ಶಿರಾಡಿ ಗ್ರಾಮದ ಶಿರಾಡಿ ನರ್ಸರಿ ಬಳಿ ತಲುಪಿದಾಗ ಎದುರಿನಿಂದ ಅಂದರೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನ್ನೋವ ಕಾರನ್ನು ಅದರ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲ ಬದಿಗೆ

ಝೇನ್ ಹಾಗೂ ಇನ್ನೋವ ಕಾರುಗಳ ನಡುವೆ ಡಿಕ್ಕಿ Read More »

ಕರಾವಳಿ
Scroll to Top