Kadaba News

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಯ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. 2019ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ನೀಡುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ – ವಿಜ್ಞಾನ, ವೈದ್ಯಕೀಯ, […]

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆ ➤ ಪಿ.ಎಸ್. ಯಡಪಡಿತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಸಂಸ್ಥೆಗೆ ನಮ್ಮಿಂದ ಯಾವ ರೀತಿಯ ಅವಶ್ಯಕತೆ ಇದೆ ಎಂಬುದನ್ನು ತಿಳಿದುಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆಯಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು. ಶುಕ್ರವಾರ ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ನಡೆದ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಹಿಂದೆ ವಿಶ್ವವಿದ್ಯಾನಿಲಯವನ್ನು ಉತ್ತಮ ರೀತಿಯಲ್ಲಿ ಬೆಳೆಸಿದ್ದಾರೆ, ನಾನು ಇಂದಿನ ಪೀಳಿಗೆಗೆ ಅನುಗುಣವಾಗಿ ಬದಲಾವಣೆ ಮಾಡುತ್ತೇನೆ. ಶಿಕ್ಷಣ ಸಂಸ್ಥೆಗಳು ಜ್ಞಾನ ಸೃಷ್ಟಿ ಮತ್ತು ಜ್ಞಾನ ಪ್ರಸಾರ ಕಾರ್ಯದಲ್ಲಿ

ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆ ➤ ಪಿ.ಎಸ್. ಯಡಪಡಿತ್ತಾಯ Read More »

ಕರಾವಳಿ

ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಸಪ್ಟೆಂಬರ್ 19 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ನಗರದ ಕದ್ರಿ ಶಿವಭಾಗ್ ಜಂಕ್ಷನ್ ಬಳಿ ಕೆಎ.19.ಎಂ.ಸಿ.-7080 ನಂಬರ್ ನ ಇನೋವಾ ಕಾರು ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಗಂಭೀರ ಸ್ವರೂಪದ ಗಾಯಗೊಂಡು ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಅಪರಿಚಿತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಸಂಚಾರ ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 0824-2220850 ಸಂಪರ್ಕಿಸಲು ಪೊಲೀಸ್ ಉಪ ನಿರೀಕ್ಷಕರು, ಸಂಚಾರ ಪೂರ್ವ

ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ Read More »

ಕರಾವಳಿ

ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ. 2019-20ನೇ ಸಾಲಿನ ಅನುದಾನದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಎದುರುಗಡೆ ಇಂಟರ್‍ಲಾಕ್ ಅಳವಡಿಕೆ ಕಾಮಗಾರಿ ರೂ. 5 ಲಕ್ಷ, ಪಡುಬಿದ್ರಿ ಬಂಟರ ಸಮುದಾಯ ಭವನದ ಅಭಿವೃದ್ದಿಗಾಗಿ ರೂ. 5 ಲಕ್ಷ, ಮಂಗಳೂರು ತಾ| ಕುಪ್ಪೆಪದವು ಶಾಲೆಗೆ ಹೈಮಾಸ್ಕ್ ದೀಪದ ಅಳವಡಿಕೆ ಕಾಮಗಾರಿ ರೂ.1.00ಲಕ್ಷ, ಫರಂಗೀಪೇಟೆ ಸೇವಾಂಜಲಿ ಟ್ರಸ್ಟ್ ಬಳಿ ಹೈಮಾಸ್ಕ್ ದೀಪದ ಅಳವಡಿಕೆ ರೂ. 1 ಲಕ್ಷ,

ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅನುದಾನ ಬಿಡುಗಡೆ Read More »

ಕರಾವಳಿ

ಕೊಂಬಾರಿನ ಲೋಕೇಶ್ ಎಂಬವರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಅಮಾಯಕನಿಗೆ ಹಲ್ಲೆ- ಸೆ.21ರಂದು ಕೆಂಜಾಳದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ ,ಸಪ್ಟೆಂಬರ್.21.ಅರಣ್ಯಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಕೊಂಬಾರು ನಿವಾಸಿ ಲೋಕೇಶ್ ಕಾಪಾರು ಅವರು ಸೆ.19ರಂದು ಪುತ್ತೂರು ಆಸ್ಪತ್ರೆಗೆ ದಾಖಲಾಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿ ನಿರಪರಾಧಿಯಾದ ತನ್ನ ಮೆಲೆ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಅವರು ಆರೋಪಿಸಿದ್ದಾರೆ, ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು, ಈ ಮರಗಳನ್ನು

ಕೊಂಬಾರಿನ ಲೋಕೇಶ್ ಎಂಬವರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಅಮಾಯಕನಿಗೆ ಹಲ್ಲೆ- ಸೆ.21ರಂದು ಕೆಂಜಾಳದಲ್ಲಿ ಪ್ರತಿಭಟನೆ Read More »

ಕರಾವಳಿ

ಚಾಲಕನ ತೀರಾ ನಿರ್ಲಕ್ಷತನದಿಂದ ಹತೋಟಿ ತಪ್ಪಿ ಚರಂಡಿ ತಡೆ ಗೋಡೆಗೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸಪ್ಟೆಂಬರ್.20.ದಿನಾಂಕ 19-09-2019ರಂದು ಪಿರ್ಯಾದಿ ರವರು ಮತ್ತು ನಾಗರಾಜ್ ರಾವ್ ಕೆ ಎನ್ (61) ಎಂಬವರು ಸೇರಿಕೊಂಡು ಪುತ್ತೂರು ವಿವೇಕಾನಂದ ಕಾಲೇಜಿನ ಲ್ಯಾಬ್ ಸರ್ವಿಸ್ ಗಾಗಿ ನಾಗರಾಜ್ ರಾವ್ ಕೆ ಎನ್ ರವರ ಬಾಬ್ತು ಕಾರು ನಂಬ್ರ ಕೆಎ-03-ಎಂವಿ-3008ನೇದರಲ್ಲಿ ರಾ ಹೆ 75ರಲ್ಲಿ ಬರುತ್ತದ್ದ ವೇಳೆ ಈ ಅಪಘಾತ ನಡೆದಿದೆ. ಮದ್ಯಾಹ್ನ ಸುಮಾರು 12.30 ಗಂಟೆ ಸಮಯಕ್ಕೆ, ಕಡಬ ತಾಲೂಕು, ಶಿರಾಡಿ ಗ್ರಾಮದ ಗಡಿ ದೇವಸ್ಥಾನದಿಂದ ಸುಮಾರು 100 ಮೀಟರ್ ಮುಂದೆ ಗುಂಡ್ಯ ಕಡೆಗೆ

ಚಾಲಕನ ತೀರಾ ನಿರ್ಲಕ್ಷತನದಿಂದ ಹತೋಟಿ ತಪ್ಪಿ ಚರಂಡಿ ತಡೆ ಗೋಡೆಗೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ

ಆಲ್ಜೀಮರ್ಸ್ ಎಂಬ ಅರುಳು ಮರುಳು ರೋಗ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ,ಸಪ್ಟೆಂಬರ್.20.ನಾವೆಲ್ಲಾ ಆಲ್ಜೀಮರ್ಸ್ ಬಗ್ಗೆ ಬಹಳಷ್ಟು ವಿಚಾರ ತಿಳಿದು ಕೊಂಡಿದ್ದರೂ, ಸಂಪೂರ್ಣವಾದ ನಿಖರವಾದ ಮಾಹಿತಿ ಯಾರ ಬಳಿಯೂ ಇಲ್ಲದಿರುವುದೇ ವಿಷಾದದ ವಿಚಾರ. ಹೆಚ್ಚಿನ ಜನರು ಈ ರೋಗ ಇಳಿ ವಯಸ್ಸಿನ ಜನರಲ್ಲಿ ಮಾತ್ರ ಬರುತ್ತದೆ ಎಂದು ತಪ್ಪು ಕಲ್ಪನೆಯನ್ನು ಹೊಂದಿದ್ದಾರೆ. ತಮ್ಮ ಅತ್ಮೀಯರಿಗೆ ಹೀಗೊಂದು ರೋಗ ಬಂದಲ್ಲಿ ಮಾತ್ರ ಅದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯುವಲ್ಲಿ ಆಸಕ್ತಿ ತಾಳುತ್ತಾರೆ. ಆಲ್ಜೀಮರ್ಸ್ ರೋಗ ವಯಸ್ಸಿನ ಜೊತೆ ಜೊತೆಯಾಗಿ ಬರುವ ಮರುಗುಳಿತನ ಎಂದರೆ ಖಂಡಿತವಾಗಿಯೂ ತಪ್ಪಾದೀತು.

ಆಲ್ಜೀಮರ್ಸ್ ಎಂಬ ಅರುಳು ಮರುಳು ರೋಗ Read More »

ಕರಾವಳಿ

ಜೀವರಕ್ಷಕತ್ವ ಕಳೆದುಕೊಳ್ಳುತ್ತಿರುವ ಆಂಟಿಬಯೋಟಿಕ್‍ಗಳು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.20.ನಮ್ಮ ದೇಹಕ್ಕೆ ರೋಗಾಣುಗಳು ಸೇರಿಕೊಂಡು ದೇಹದೆಲ್ಲೆಡೆ ಸೋಂಕು ಉಂಟುಮಾಡಿ ತಮ್ಮ ರುದ್ರನರ್ತನವನ್ನು ಆರಂಭಿಸುವಾಗ, ಅಂತಹಾ ರೋಗಾಣುಗಳನ್ನು ಹತೋಟಿಯಲ್ಲಿಡುವ ಜೀವರಕ್ಷಕ ಔಷಧಿಗಳೇ ‘ಆಂಟಿಬಯೋಟಿಕ್‍ಗಳು’. ಅಲೆಗ್ಯಾಂಡರ್ ಪ್ಲೆಮಿಂಗ್ ಎಂಬ ಪುಣ್ಯಾತ್ಮ 1927ರಲ್ಲಿ ‘ಪೆನ್ಸಿಲಿನ್’ ಎಂಬ ಜೀವರಕ್ಷಕ ಆಂಟಿಬಯೋಟಿಕ್‍ನ್ನು ಕಂಡುಹಿಡಿದು ಲಕ್ಷಾಂತರ ಜನರ ಜೀವವನ್ನು ಉಳಿಸಿದೆ. ಅದರ ಬಳಿಕ ಸಾವಿರಾರು ವಿಧವಿಧದ ಆಂಟಿಬಯೋಟಿಕ್‍ಗಳು ಹುಟ್ಟಿಕೊಂಡವು. ಕಾಲಕ್ರಮೇಣ ಬ್ಯಾಕ್ಟೀರಿಯಾ ಹಾಗೂ ಇತರ ರೋಗಾಣುಗಳು ಕೂಡ ಆಂಟಿಬಯೋಟಿಕ್‍ಗಳಿಗೆ ಪ್ರತಿರೋಧಕತ್ವವನ್ನು ಬೆಳೆಸಿಕೊಂಡು ತನ್ನ ದೇಹದಲ್ಲಿ, ಜೀನ್‍ಗಳಲ್ಲಿ, ಆಓಂಗಳಲ್ಲಿ, ವರ್ಣತಂತುಗಳಲ್ಲಿಅಗತ್ಯ ಮಾರ್ಪಾಡು ಮಾಡಿಕೊಂಡು

ಜೀವರಕ್ಷಕತ್ವ ಕಳೆದುಕೊಳ್ಳುತ್ತಿರುವ ಆಂಟಿಬಯೋಟಿಕ್‍ಗಳು Read More »

ಕರಾವಳಿ

ಯುವಜನರಲ್ಲಿ ಹೆಚ್ಚುತ್ತಿದೆ ಇ-ಸಿಗರೇಟಿನ ಹುಚ್ಚು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.20.ಧೂಮಪಾನ ವಿಷಪಾನ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಸಾಂಪ್ರದಾಯಿಕ ಧೂಮಪಾನದಲ್ಲಿ ಬೀಡಿ, ಸಿಗರೇಟು ಮುಂತಾದವುಗಳ ಮುಖಾಂತರ ತಂಬಾಕು ಉತ್ಪನ್ನಗಳನ್ನು ಉರಿಸಿ ಅದರಿಂದ ಬಂದ ನಿಕೋಟಿನ್  ಹೊಗೆಯನ್ನು ಜನರು ಆಸ್ವಾದಿಸುತ್ತಾ ಏನೋ ವಿಚಿತ್ರವಾದ ಸುಖವನ್ನು ಅನುಭವಿಸುತ್ತಾರೆ. ಧೂಮಪಾನದ ಹೊಗೆಯಲ್ಲಿ ಸಾವಿರಾರು ಕ್ಯಾನ್ಸರ್‍ಕಾರಕ ವಿಷಾನಿಲಗಳು ಇದೆಯೆಂದು ತಿಳಿದಿದ್ದರೂ ಜನರು ಅಲ್ಪ ಸಮಯದ ಸಂತಸಕ್ಕಾಗಿಯೋ, ಮೋಜಿಗಾಗಿಯೋ ಅಥವಾ ಇನ್ನಾವುದೇ ಕಾರಣಕ್ಕಾಗಿಯೋ ಸಾಂಪ್ರದಾಯಿಕ ಬೀಡಿ ಸಿಗರೇಟಿನ ದಾಸರಾಗುತ್ತಿರುವುದು ಬಹಳ ನೋವಿನ ವಿಚಾರ. ತಂಬಾಕು ಉತ್ಪನ್ನಗಳಿಂದ ಬಾಯಿ ಕ್ಯಾನ್ಸರ್, ಗಂಟಲಿನ

ಯುವಜನರಲ್ಲಿ ಹೆಚ್ಚುತ್ತಿದೆ ಇ-ಸಿಗರೇಟಿನ ಹುಚ್ಚು Read More »

ಕರಾವಳಿ

ಕಾರುಗಳ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ  ,ಸಪ್ಟೆಂಬರ್.20.ಎರಡು ಕಾರುಗಳ ಮದ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಾಯಂಕಾಲ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಜಂಕ್ಷನ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ಬೆಳ್ತಂಗಡಿ ನಿವಾಸಿ ವಾಸುದೇವ ಗೋಖಲೆ(55) ಹಾಗೂ ಅವರ ಪತ್ನಿ ಪೂರ್ಣ ಗೋಖಲೆ(53) ಎಂದು ಗುರುತಿಸಲಾಗಿದೆ. ಕಡಬದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಬಲ್ಯ ಜಂಕ್ಸನ್‍ನಲ್ಲಿ ನೆಲ್ಯಾಡಿಯತ್ತ ತಿರುವು ಪಡೆಯುತ್ತಿದ್ದಾಗ ಉಪ್ಪಿನಂಗಡಿ ಕಡೆಯಿಂದ ಕಡಬದತ್ತ ಆಗಮಿಸುತ್ತಿದ್ದ ಉಡುಪಿ ಜಿಲ್ಲೆಯ ಬೆಳ್ಮಣ್

ಕಾರುಗಳ ನಡುವೆ ಡಿಕ್ಕಿ Read More »

ಕರಾವಳಿ
Scroll to Top