Kadaba News

ಕಡಬದಲ್ಲಿ ಶುಭಾರಂಭಗೊಂಡ ನಿಪ್ಪೋನ್ ಪೈಂಟ್ಸ್ ನ ಅಧಿಕೃತ ವಿತರಕ ಸಂಸ್ಥೆ ಪೈಂಟ್ಸ್ ಹಾಗೂ ಪೈಂಟಿಂಗ್ ಸಾಮಾಗ್ರಿಗಳ ಮಳಿಗೆ

(ನ್ಯೂಸ್ ಕಡಬ) newskadaba.com ಕಡಬ ,ಸಪ್ಟೆಂಬರ್.20.ಕಡಬ- ಪಂಜ ರಸ್ತೆಯಲ್ಲಿನ ಮಧುರಾ ಕಾಂಪ್ಲೆಕ್ಸ್‍ನಲ್ಲಿ ಪ್ರಾರಂಭಗೊಂಡಿರುವ ನಿಪ್ಪೋನ್ ಪೈಂಟ್ಸ್‍ನ ಅಧಿಕೃತ ವಿತರಕ ಸಂಸ್ಥೆ ಪೈಂಟ್ಸ್ ಹಾಗೂ ಪೈಂಟಿಂಗ್ ಸಾಮಾಗ್ರಿಗಳ ಮಳಿಗೆ ಎಂ.ಎಚ್ ಟ್ರೇಡರ್ಸ್‍ನ ಉದ್ಘಾಟನಾ ಸಮಾರಂಭ ಗುರವಾರ ನಡೆಯಿತು. ಸಂಸ್ಥೆಯನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀ ಪಿ.ಪಿ.ವರ್ಗೀಸ್ ಮಾತನಾಡಿ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಉದ್ಯಮ ವ್ಯವಹಾರಗಳು ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡುತ್ತಿವೆ.ಉತ್ತಮ ತಂತ್ರಜ್ಞಾನ, ಆಧುನಿಕ ವ್ಯವಸ್ಥೆಯೊಂದಿಗೆ ಉದ್ಯಮ ಸಂಸ್ಥೆಗಳು ಕಡಬ ಭಾಗದ ಜನ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಫಲವಾಗುತ್ತಿವೆ. ಬೇರೆ ಊರಿಂದ […]

ಕಡಬದಲ್ಲಿ ಶುಭಾರಂಭಗೊಂಡ ನಿಪ್ಪೋನ್ ಪೈಂಟ್ಸ್ ನ ಅಧಿಕೃತ ವಿತರಕ ಸಂಸ್ಥೆ ಪೈಂಟ್ಸ್ ಹಾಗೂ ಪೈಂಟಿಂಗ್ ಸಾಮಾಗ್ರಿಗಳ ಮಳಿಗೆ Read More »

ಕರಾವಳಿ

2019-20ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವ್ಯಾಸಂಗ ವೇತನಕ್ಕೆ ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.2019-20ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವ್ಯಾಸಂಗ ವೇತನಕ್ಕೆ ಅರ್ಜಿಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಒಬಿಸಿ ವರ್ಗಗಳಿಗೆ ಸೇರಿದ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in ಹಾಗೂ ದೂರವಾಣಿ ಸಂಖ್ಯೆ:8050770004 ಸಂಪರ್ಕಿಸಬಹುದೆಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ

2019-20ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವ್ಯಾಸಂಗ ವೇತನಕ್ಕೆ ಅರ್ಜಿಆಹ್ವಾನ Read More »

ಕರಾವಳಿ

ಮೌಲ್ಯಮಾಪನ ಅಧ್ಯಯನ ➤ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.20.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ “ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ” ಯೋಜನೆಯ ಮೌಲ್ಯಮಾಪನ ಅಧ್ಯಯನ ಕೈಗೊಳ್ಳಲು ಆಸಕ್ತ ಅರ್ಹ ಸಂಸ್ಥೆಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಪ್ರಸ್ತಾವನೆಯನ್ನು ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನ. ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು ದೂರವಾಣಿ ಸಂಖ್ಯೆ 0824-2451254 ಈ ಕಚೇರಿಯನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಮೌಲ್ಯಮಾಪನ ಅಧ್ಯಯನ ➤ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಪ್ರವಾಹ – ನೆರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ಕರ್ನಾಟಕ ಫೋಟೋ ಜರ್ನಲಿಸ್ಟ್ ಯೂನಿಯನ್ ವತಿಯಿಂದ ರಾಜ್ಯದಲ್ಲಿ ಇತ್ತೀಚಿನ ಪ್ರವಾಹ – ನೆರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಬುಧವಾರ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಂಗಳೂರಿನ ಛಾಯಾಗ್ರಾಹಕ ರಾಮಕೃಷ್ಣ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ತೆಗೆದ ಛಾಯಾಚಿತ್ರಗಳನ್ನು ಮುಖ್ಯಮಂತ್ರಿಗಳು ವೀಕ್ಷಿಸಿದರು.

ಪ್ರವಾಹ – ನೆರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ಕಲೆ ಮತ್ತು ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ವಿಶ್ವಕರ್ಮ ಸಮುದಾಯದವರು ಈ ದೇಶದಲ್ಲಿ ಕಲೆ ಮತ್ತು ವಾಸ್ತುಶಿಲ್ಪ, ಮತ್ತು ಕರಕುಶಲತೆಗೆ ನಾಂದಿ ಹಾಡಿದವರು ಎಂದು ಬಂದರು, ಒಳನಾಡು ಜಲಸಾರಿಗೆ, ಮೀನುಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ,

ಕಲೆ ಮತ್ತು ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಮಹಾನಗರಪಾಲಿಕೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2019-20 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ. ಅಥ್ಲೆಟಿಕ್ಸ್, ವಾಲಿಬಾಲ್, ಬಾಸ್ಕೇಟ್ ಬಾಲ್, ಹ್ಯಾಂಡ್ ಬಾಲ್, ಕುಸ್ತಿ, ಟೇಬಲ್ ಟೆನ್ನಿಸ್, ನೆಟ್ ಬಾಲ್, ಭಾರ ಎತ್ತುವುದು ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ವರ್ಧೆಗಳು ಸಪ್ಟೆಂಬರ್ 21 ರಿಂದ 22 ರವರೆಗೆ ಮಂಗಳೂರು

ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ➤ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.19. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ) ಕಬ್ಬನ್ ಉದ್ಯಾನವನ, ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ 2019 ನೇ ಸಾಲಿನ ಎಸ್.ಎಸ್.ಎಲ್.ಸಿ/ ಪಿ.ಯು.ಸಿ (State/CBSE/ICSE) ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇದಕ್ಕೆ ಅರ್ಹರಾದವರು ಮಾಹಿತಿಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಅವರಿಗೆ ನೇರವಾಗಿ ಸಲ್ಲಿಸಬೇಕು. ಪ್ರತಿಭಾ ಪುರಸ್ಕಾರ ಅರ್ಜಿಯನ್ನು ಮಂಗಳೂರು

ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ➤ಅರ್ಜಿ ಆಹ್ವಾನ Read More »

ಕರಾವಳಿ

ಸಂಸ್ಥಾಪನಾ ದಿನಾಚರಣೆ ➤ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.19. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಸಂಸ್ಥಾಪನಾ ದಿನಾಚರಣೆ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಉದ್ಯಮಿ ಮತ್ತು ಲೆಕ್ಕಪರಿಶೋಧಕ ನಂದಗೋಪಾಲ್ ಶೆಣೈ ಜಿ. ಭಾಗವಹಿಸಲಿದ್ದು, ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸ್ಥಾಪನಾ ದಿನಾಚರಣೆ ➤ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು Read More »

ಕರಾವಳಿ

ಸ್ವಚ್ಛ ಸರ್ವೇಕ್ಷಣಾ ಕಲಾಜಾಥಕ್ಕೆ ಚಾಲನೆ ➤ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಕಸ್ತೂರಿ ಪಂಜ

(ನ್ಯೂಸ್ ಕಡಬ) newskadaba.com ಪಂಜ ,ಸಪ್ಟೆಂಬರ್.18. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಕರ್ನಾಟಕವನ್ನು “ಬಯಲು ಬಹಿರ್ದೆಸೆ ಮುಕ್ತ” ಎಂದು ಪೋಷಣೆ ಮಾಡಲಾಗಿದ್ದು, ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು “ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2019”ರ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಲ್ಲಿ ನೈರ್ಮಲ್ಯ ವಿಷಯಗಳ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರಸಕ್ರ ವರ್ಷದಲ್ಲಿ ಮೊದಲ ಹಂತದಲ್ಲಿ 2000 ಗ್ರಾಮ ಪಂಚಾಯತಿಗಳಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಿ

ಸ್ವಚ್ಛ ಸರ್ವೇಕ್ಷಣಾ ಕಲಾಜಾಥಕ್ಕೆ ಚಾಲನೆ ➤ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಕಸ್ತೂರಿ ಪಂಜ Read More »

ಕರಾವಳಿ

ಡಿಜಿಟಲ್ ಮಾದರಿಯ ಜಾಹೀರಾತು ಫಲಕ ಅಳವಡಿಕೆ ➤ಸಾರ್ವಜನಿಕರಲ್ಲಿ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಕಟೌಟ್, ಪ್ಲೆಕ್ಸ್ ಬ್ಯಾನರು ಮತ್ತು ಬಂಟಿಂಗ್ಸ್ ಗಳನ್ನು ಅಳವಡಿಸುತ್ತಿರುವುದು ಕಂಡುಬಂದಿದೆ. ಅನಧಿಕೃತವಾಗಿ ಕಟೌಟ್, ಪ್ಲೆಕ್ಸ್‍ಬ್ಯಾನರ್, ಬಂಟಿಂಗ್ಸ್‍ಗಳನ್ನು ಅಳವಡಿಸದಂತೆ ಹಲವಾರು ಬಾರಿ ಪ್ರಕಟಣೆ ನೀಡಿದ್ದರೂ ನಾಗರಿಕರು ಈ ಬಗ್ಗೆ ಸ್ಪಂದಿಸದೇ ನಗರದ ಸ್ವಚ್ಚತೆ ಮತ್ತು ಸೌಂದರ್ಯಕ್ಕೆ ಅಡ್ಡಿಯಾಗುತ್ತಿರುವುದು ಕಂಡುಬರುತ್ತದೆ. ಮಂಗಳೂರು ನಗರವನ್ನು ಬ್ಯಾನರು ಮುಕ್ತ ನಗರವನ್ನಾಗಿ ಪರಿವರ್ತಿಸುವ ಹಿನ್ನೆಲೆಯಲ್ಲಿ ಮುಂಬರುವ ದಸರಾ ಮತ್ತು ಇನ್ನಿತರ ಹಬ್ಬ ಹರಿದಿನಗಳಲ್ಲಿ ಯಾವುದೇ ಅನಧಿಕೃತ ಫಲಕ, ಪ್ಲೆಕ್ಸ್,

ಡಿಜಿಟಲ್ ಮಾದರಿಯ ಜಾಹೀರಾತು ಫಲಕ ಅಳವಡಿಕೆ ➤ಸಾರ್ವಜನಿಕರಲ್ಲಿ ಮನವಿ Read More »

ಕರಾವಳಿ
Scroll to Top