Kadaba News

ಸೆ.18ರಂದು ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ➤ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಮಂಗಳೂರು ವಿಶ್ವವಿದ್ಯಾನಿಲಯ , ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು, ಸ್ನಾತಕ ಮತ್ತು ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗವು ಆಯೋಜಿಸುತ್ತಿರುವ ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ಸೆಪ್ಟೆಂಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಫ್ರೊ. ಪಿ ಸುಬ್ರಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದು, ಇತಿಹಾಸ ಸಂಶೋಧಕ ಪುಂಡಿಕಾೈ ಗಣಪಯ್ಯ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸೆ.18ರಂದು ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ➤ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣ Read More »

ಕರಾವಳಿ

ಬಂಟ್ವಾಳ ಪಜೀರು ➤ಸೆ.26 ರಂದು ಗ್ರಾ.ಪಂ ಜಮಾಬಂದಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ,ಸಪ್ಟೆಂಬರ್.18. ಬಂಟ್ವಾಳ ತಾಲೂಕು ಪಜೀರು ಗ್ರಾಮ ಪಂಚಾಯತ್ 2018-19ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ನಡೆಯಲಿದೆ. ಸೆಪ್ಟಂಬರ್ 26 ರಂದು ಬೆಳಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಲಿದೆ.

ಬಂಟ್ವಾಳ ಪಜೀರು ➤ಸೆ.26 ರಂದು ಗ್ರಾ.ಪಂ ಜಮಾಬಂದಿ Read More »

ಕರಾವಳಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ➤ಕ್ರೀಡಾ ಸಾಧಕರಿಗೆ ಗ್ರೇಸ್ ಅಂಕ ನೀಡಲು ಚಿಂತನೆ : ಐವನ್ ಡಿ’ಸೋಜಾ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಪ್ರತಿ ವಿಶ್ವವಿದ್ಯಾನಿಲಗಳಲ್ಲಿ ಕ್ರೀಡೆಯಲ್ಲಿ ಸತತವಾಗಿ ಭಾಗವಹಿಸಿ ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ನಿಯಮವನ್ನು ಜಾರಿಗೊಳಿಸುವಂತೆ ಚಿಂತನೆ ಮಾಡಲಾಗಿದೆ ಎಂದು ಕರ್ನಾಟಕ ವಿಧಾನಪರಿಷತ್ ಶಾಸಕ ಐವನ್ ಡಿ’ಸೋಜ ತಿಳಿಸಿದರು. ಮಂಗಳವಾರ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳ ಕ್ರೀಡಾಂಗಣದಲ್ಲಿ ನಡೆದ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ➤ಕ್ರೀಡಾ ಸಾಧಕರಿಗೆ ಗ್ರೇಸ್ ಅಂಕ ನೀಡಲು ಚಿಂತನೆ : ಐವನ್ ಡಿ’ಸೋಜಾ Read More »

ಕರಾವಳಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದೆ. ಅವರಿಗೆ ಮಾಸಿಕ ರೂ.3000/- ಗೌರವಧನವನ್ನು ನೀಡಲಾಗುತ್ತದೆ. ಅಳಿಕೆ, ಮಂಚಿ, ಇರಾ, ಕೆದಿಲ, ಕಡೇಶಿವಾಲಯ, ಬರಿಮಾರು, ಇಡ್ಕಿದು, ಅನಂತಾಡಿ, ಪೆರ್ನೆ, ವಿಟ್ಲಮುಡ್ನೂರು, ಬೋಳಂತೂರು, ಕೊಳ್ನಾಡು, ಸಾಲೆತ್ತೂರು, ಕರೋಪಾಡಿ, ಪೆರುವಾಯಿ ಗ್ರಾಮ ಪಂಚಾಯತ್‍ಗಳಲ್ಲಿ ಹುದ್ದೆ ಖಾಲಿಯಿದೆ. ಆಸಕ್ತ ವಿಕಲಚೇತನರು ಅಕ್ಟೋಬರ್ 14ರೊಳಗೆ ಶಿಶು ಅಭಿವೃದ್ಧಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ತೈಲ ಸೋರಿಕೆ ನಿರ್ವಹಣೆ ➤ನಿರಂತರ ಎಚ್ಚರ ವಹಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ನವಮಂಗಳೂರು ಬಂದರಿಗೆ ವಿದೇಶಗಳಿಂದ ಸಾಕಷ್ಟು ತೈಲ ಹೊತ್ತ ನೌಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಯಾವುದೇ ರೀತಿಯ ತೈಲ ಸೋರಿಕೆಯಾದರೆ, ಅದರ ನಿರ್ವಹಣೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಿರಂತರವಾಗಿಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ. ಅವರು ಮಂಗಳವಾರ ಕೋಸ್ಟ್ ಗಾರ್ಡ್ ವತಿಯಿಂದ ಪಣಂಬೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಮಾಲಿನ್ಯ ನಿಯಂತ್ರಣ ಕುರಿತು ರಾಜ್ಯ ಮಟ್ಟದ ಎರಡು ದಿನಗಳ ವಿಚಾರಸಂಕಿರಣ ಹಾಗೂ ದ.ಕ. ಜಿಲ್ಲಾ ತೈಲ ಸೋರಿಕೆ ವಿಪತ್ತು ನಿರ್ವಹಣಾ ಯೋಜನೆಯ ಪುಸ್ತಕ

ತೈಲ ಸೋರಿಕೆ ನಿರ್ವಹಣೆ ➤ನಿರಂತರ ಎಚ್ಚರ ವಹಿಸಲು ಡಿಸಿ ಸೂಚನೆ Read More »

ಕರಾವಳಿ

ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ➤ಅರ್ಜಿ ಹಾಗೂ ನಾಮನಿರ್ದೇಶನಗಳ ಆಹ್ವಾನ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.17. ಮಹಾತ್ಮ ಗಾಂಧಿ ಆಶಯಗಳನ್ನು ಎಲ್ಲೆಡೆ ಪಸರಿಸುತ್ತಿರುವ ಹಾಗೂ ಪಾಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ ಐದು ಲಕ್ಷ ನಗದು ಒಳಗೊಂಡ ರಾಜ್ಯ ಸರ್ಕಾರದ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಅರ್ಹರು ಮತ್ತು ಆಸಕ್ತರಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿಗಳು ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಆಯ್ಕೆ ಸಮಿತಿಯ ಮೊದಲ ಸಭೆಯಲ್ಲಿ ಅಸ್ಪøಷ್ಯತಾ

ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ➤ಅರ್ಜಿ ಹಾಗೂ ನಾಮನಿರ್ದೇಶನಗಳ ಆಹ್ವಾನ Read More »

ಕರ್ನಾಟಕ

➤➤ಸಂಚಾರಿ ವಾಹನದ ಮೂಲಕ ಕಲಾಜಾಥ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಕರ್ನಾಟಕವನ್ನು “ಬಯಲು ಬಹಿರ್ದೆಸೆ ಮುಕ್ತ” ಎಂದು ಪೋಷಣೆ ಮಾಡಲಾಗಿದ್ದು, ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು “ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2019”ರ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಲ್ಲಿ ನೈರ್ಮಲ್ಯ ವಿಷಯಗಳ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರಸಕ್ತ ವರ್ಷದಲ್ಲಿ ಮೊದಲ ಹಂತದಲ್ಲಿ 2000 ಗ್ರಾಮ ಪಂಚಾಯತಿಗಳಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ

➤➤ಸಂಚಾರಿ ವಾಹನದ ಮೂಲಕ ಕಲಾಜಾಥ ಚಾಲನೆ Read More »

ಕರಾವಳಿ

ಸೆ.21 ವಾರ್ಷಿಕ ಮಹಾಸಭೆ ➤ಕೇಂದ್ರ ಸಗಟು ಮಾರಾಟ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17. ದ.ಕ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ., ಮಂಗಳೂರು ಜನತಾ ಬಜಾರ್ ಇದರ 2018-19ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದೆ. ಸೆಪ್ಟೆಂಬರ್ 21 ರಂದು ಮಧ್ಯಾಹ್ನ 2.30 ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ಉದಯ ಮಾದೋಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸೆ.21 ವಾರ್ಷಿಕ ಮಹಾಸಭೆ ➤ಕೇಂದ್ರ ಸಗಟು ಮಾರಾಟ ಸಂಘ Read More »

ಕರಾವಳಿ

ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭ ➤ಮಂಗಳೂರು ಪುರಭವನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17.  ಯುವ ಸಮುದಾಯ ಪದವೀಧರರಾದರೆ ಸಾಲದು, ಉತ್ತಮ ಕೌಶಲ್ಯ ಅಭಿವೃದ್ಧಿಯಾಗಿ, ಉದ್ಯೋಗಕ್ಕೆ ಅಣಿಯಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಎಸ್ ಯಡಪಡಿತ್ತಾಯ ಹೇಳಿದರು. ಸೋಮವಾರ ಮಂಗಳೂರು ಪುರಭವನದಲ್ಲಿ ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭದ ಉದ್ಘಾಟನೆ ನಡೆಸಿ ಮಾತಾನಾಡಿದ ಇವರು ಜನಸಂಖ್ಯೆ ಹೆಚ್ಚಾಗಿದೆ, ಜನರಿಗೆ ಉದ್ಯೋಗದಲ್ಲಿ ಸ್ಪರ್ಧೆಯು ಹೆಚ್ಚಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದೆ ಅನುಕೂಲವಾಗುವಂತೆ ಉಚಿತ ತರಬೇತಿ ಯೋಜನೆಯನ್ನು ಕೇಂದ್ರ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು

ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭ ➤ಮಂಗಳೂರು ಪುರಭವನ Read More »

ಕರಾವಳಿ

ಪ್ರಸಿದ್ಧ ಮೈಸೂರು ದಸರಾ ಉತ್ಸವ-2019➤ಪುಸ್ತಕ ಮಾರಾಟ ಮೇಳ

ನ್ಯೂಸ್ ಕಡಬ) newskadaba.com ಮೈಸೂರು ,ಸಪ್ಟೆಂಬರ್.17. ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಪುಸ್ತಕ ಮಾರಾಟ ಮೇಳವನ್ನು ಸೆಪ್ಟೆಂಬರ್ 29ರಿಂದ ಅಕ್ಟೋಬರ್ 7 ರವರೆಗೆ ಮೈಸೂರಿನಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು /ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2000/ ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಆಡಳಿತ ಅಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ

ಪ್ರಸಿದ್ಧ ಮೈಸೂರು ದಸರಾ ಉತ್ಸವ-2019➤ಪುಸ್ತಕ ಮಾರಾಟ ಮೇಳ Read More »

ಕರ್ನಾಟಕ
Scroll to Top