ಜೇನುಕೃಷಿ ತರಬೇತಿ ಕಾರ್ಯಕ್ರಮ ➤ ಸಿರಿ ತೋಟಗಾರಿಕೆ ಸಂಘ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸೆಪ್ಟೆಂಬರ್ 7 ರಂದು “ಜೇನುಕೃಷಿ” ತರಬೇತಿ ಕಾರ್ಯಕ್ರಮವು ಮಂಗಳೂರಿನ ಕದ್ರಿ ಬಾಲಭವನದಲ್ಲಿ ಜರುಗಿತು. ತರಬೇತಿ ಕಾರ್ಯಕ್ರಮವನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಹಾಗೂ ಸಿರಿ ತೋಟಗಾರಿಕೆ ಸಂಘದ ಪದನಿಮಿತ್ತ ಕಾರ್ಯದರ್ಶಿಯವರಾದ ಜಾನಕಿ ವಿ. ದೀಪ ಬೆಳಗಿಸಿ ಉದ್ಘಾಟಿಸಿದರು. ತರಬೇತಿಯನ್ನು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಮಲ್ಲಿಕಾರ್ಜುನ್ ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ಯುಗೇಂದ್ರ ರವರು ನಡೆಸಿಕೊಟ್ಟರು. ಪ್ರಾಯೋಗಿಕ ತರಬೇತಿಯನ್ನು ಜೇನು ಪ್ರದರ್ಶಕರಾದ ಪ್ರವೀಣ್ […]
ಜೇನುಕೃಷಿ ತರಬೇತಿ ಕಾರ್ಯಕ್ರಮ ➤ ಸಿರಿ ತೋಟಗಾರಿಕೆ ಸಂಘ Read More »
ಕರಾವಳಿ



