Kadaba News

ಜೇನುಕೃಷಿ ತರಬೇತಿ ಕಾರ್ಯಕ್ರಮ ➤ ಸಿರಿ ತೋಟಗಾರಿಕೆ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸೆಪ್ಟೆಂಬರ್ 7 ರಂದು “ಜೇನುಕೃಷಿ” ತರಬೇತಿ ಕಾರ್ಯಕ್ರಮವು ಮಂಗಳೂರಿನ ಕದ್ರಿ ಬಾಲಭವನದಲ್ಲಿ ಜರುಗಿತು. ತರಬೇತಿ ಕಾರ್ಯಕ್ರಮವನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಹಾಗೂ ಸಿರಿ ತೋಟಗಾರಿಕೆ ಸಂಘದ ಪದನಿಮಿತ್ತ ಕಾರ್ಯದರ್ಶಿಯವರಾದ ಜಾನಕಿ ವಿ. ದೀಪ ಬೆಳಗಿಸಿ ಉದ್ಘಾಟಿಸಿದರು. ತರಬೇತಿಯನ್ನು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಮಲ್ಲಿಕಾರ್ಜುನ್ ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ಯುಗೇಂದ್ರ ರವರು ನಡೆಸಿಕೊಟ್ಟರು. ಪ್ರಾಯೋಗಿಕ ತರಬೇತಿಯನ್ನು ಜೇನು ಪ್ರದರ್ಶಕರಾದ ಪ್ರವೀಣ್ […]

ಜೇನುಕೃಷಿ ತರಬೇತಿ ಕಾರ್ಯಕ್ರಮ ➤ ಸಿರಿ ತೋಟಗಾರಿಕೆ ಸಂಘ Read More »

ಕರಾವಳಿ

ರಸ್ತೆ ಅಗಲೀಕರಣ ➤ ಸಾರ್ವಜನಿಕರ ಸಹಕಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು ಫೆರಿ ರಸ್ತೆಯಲ್ಲಿ ನದಿ ಕಿನಾರೆ ಬಳಿಯಿಂದ ಮಂಗಳಾ ಕಾರ್ನಿಷ್ ಪ್ರಸ್ತಾವಿತ ರಸ್ತೆಯಿಂದ ಎಂಫಾಸಿಸ್ ಜಂಕ್ಷನ್‍ವರೆಗೆ 9.0 ಮೀಟರ್ ಅಗಲ ಹಾಗೂ ಜೆಪ್ಪು ಮಾರ್ಕೆಟ್ ಜಂಕ್ಷ್‍ನ್ಎಂ ಇದೆ. ಫಾಸಿಸ್ ಜಂಕ್ಷನ್‍ನಿಂದ ಮುಂದಕ್ಕೆ ಮಂಗಳೂರು ಕ್ಲಬ್‍ವರೆಗೆ ಹಾಲಿ ರಸ್ತೆಯನ್ನು 12.0 ಮೀಟರ್ ಅಗಲೀಕರಣಗೊಳಿಸುವ ಪ್ರಸ್ತಾವನೆ ಇರುವುದರಿಂದ ಸಾರ್ವಜನಿಕರು ಮಹಾನಗರಪಾಲಿಕೆ ಅಭಿವೃದ್ಧಿ ಕಾಮಗಾರಿಗೆ ಸಹಕರಿಸುವಂತೆ ಹಾಗೂ ಸಾರ್ವಜನಿಕರು ಭೂಸ್ವಾಧೀನ/ ಟಿ.ಡಿ.ಆರ್ ಪ್ರಕ್ರಿಯೆ ಬಗ್ಗೆ ಮಹಾನಗರಪಾಲಿಕೆ ನಗರಯೋಜನಾ ವಿಭಾಗವನ್ನು ಸಂಪರ್ಕಿಸಬೇಕು ಎಂದು ಮಂಗಳೂರು

ರಸ್ತೆ ಅಗಲೀಕರಣ ➤ ಸಾರ್ವಜನಿಕರ ಸಹಕಾರ Read More »

ಕರಾವಳಿ

ರಾಷ್ಟ್ರೀಯ ಆಯುಷ್ ಅಭಿಯಾನ ➤ ಆಯುಷ್ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯು.ಬಿ.ಎಂ.ಸಿ.ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಪಿಲ ಸಾವಯವ ಕೃಷಿಕರ ಸಂಘ, ಪರಂಡೆ ಕೊಣಾಜೆ ಇವರ ಸಹಕಾರದೊಂದಿಗೆ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಸಪ್ಟೆಂಬರ್ 8 ಯು.ಬಿ.ಯಂ.ಸಿ.ಹಿರಿಯ ಪ್ರಾಥಮಿಕ ಶಾಲೆ, ಪರಂಡೆಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವು ನಡೆಯಿತು. ಕಲ್ಲಿಮಾರುಗುತ್ತು ಪ್ರಸಾದ್ ರೈ ಇವರು ಆಯುಷ್ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿದರು. ಆಯುಷ್ ಚಿಕಿತ್ಸಾ ವಿಧಾನವು ಪ್ರಾಚೀನ ಚಿಕಿತ್ಸಾ ಪದ್ಧತಿಯಾಗಿದ್ದು, ಜನಸಾಮಾನ್ಯರು ತಮ್ಮ

ರಾಷ್ಟ್ರೀಯ ಆಯುಷ್ ಅಭಿಯಾನ ➤ ಆಯುಷ್ ಚಿಕಿತ್ಸಾ ಶಿಬಿರ Read More »

ಕರಾವಳಿ

ಹಳೆಯಂಗಡಿ ಗ್ರಾಮದ ಜಲಶಕ್ತಿ – ಜಲಾಮೃತ ಅಭಿಯಾನದ ಬಗ್ಗೆ ➤ ವಿಶೇಷ ಗ್ರಾಮ ಸಭೆ, ವಾರ್ಡ್ ಸಭೆ ಹಾಗೂ ಜಮಾಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಮಂಗಳೂರು ತಾಲೂಕಿನ ಹಳೆಯಂಗಡಿ ಗ್ರಾಮದ ಜಲಶಕ್ತಿ- ಜಲಾಮೃತ ಅಭಿಯಾನದ ಬಗ್ಗೆ ವಿಶೇಷ ಗ್ರಾಮ ಸಭೆ ಸಪ್ಟೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ ಗ್ರಾಮ ಪಂಚಾಯತ್ ಕಚೇರಿಯ ರಾಜೀವಗಾಂಧಿ ಸಭಾಭವನದಲ್ಲಿ ನಡೆಯಲಿದೆ.ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳ 2019-20ನೇ ಸಾಲಿನ ಪ್ರಥಮ ಹಂತದ ವಾರ್ಡು ಸಭೆಗಳ ವಿವರ ಇಂತಿವೆ : ಸಸಿಹಿತ್ಲು ವಾರ್ಡು ಸಂಖ್ಯೆ 1 ರ ವಾರ್ಡು ಸಭೆ ಸಪ್ಟೆಂಬರ್ 12 ರಂದು

ಹಳೆಯಂಗಡಿ ಗ್ರಾಮದ ಜಲಶಕ್ತಿ – ಜಲಾಮೃತ ಅಭಿಯಾನದ ಬಗ್ಗೆ ➤ ವಿಶೇಷ ಗ್ರಾಮ ಸಭೆ, ವಾರ್ಡ್ ಸಭೆ ಹಾಗೂ ಜಮಾಬಂದಿ Read More »

ಕರಾವಳಿ

ಸಪ್ಟೆಂಬರ್ 14 ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಂಗಳೂರು, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ ಹಾಗೂ ಬರ್ಕೆ ಫ್ರೆಂಡ್ಸ್ ಕೊಡೆತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2019-20 ರ ಉದ್ಘಾಟನಾ ಸಮಾರಂಭ ಸಪ್ಟೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳಾ ಕ್ರ್ರೀಡಾಂಗಣದಲ್ಲಿ ನಡೆಯಲಿದೆ. ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಸಮಾರಂಭದ ಉದ್ಘಾಟನೆ

ಸಪ್ಟೆಂಬರ್ 14 ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ➤ಮಾರುಕಟ್ಟೆ ಮೌಲ್ಯ ನಿಗದಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಕೇಂದ್ರೀಯ ಉಪನೋಂದಣಿ ಕಚೇರಿ, ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯ ಆಗಸ್ಟ್ 31 ರಂದು ನಡೆದ ಸಭೆಯ ನಡವಳಿಯಲ್ಲಿ 2019ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿ ಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಗೊಳಿಸಲಾಗಿದೆ. ಸಾರ್ವಜನಿಕರು ಯಾವುದೇ ಆಕ್ಷೇಪನೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹದಿನೈದು ದಿವಸದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬೇಕೆಂದು ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ ನೋಂದಣಾಧಿಕಾರಿ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿ

ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ➤ಮಾರುಕಟ್ಟೆ ಮೌಲ್ಯ ನಿಗದಿ Read More »

ಕರಾವಳಿ

ವಿದ್ಯಾರ್ಥಿ ಸಂಘ ಉದ್ಘಾಟನೆ ➤ ವಿದ್ಯಾರ್ಥಿಗಳು ಇತಿಹಾಸ ಸೃಷ್ಟಿಸುವವರಾಗಬೇಕು : ರವಿಕುಮಾರ್ ಎನ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ವಿದ್ಯಾರ್ಥಿಗಳು ಇತಿಹಾಸವನ್ನು ಓದಿದವರು ಮಾತ್ರರಾಗಬಾರದು, ಬದಲಾಗಿ ಇತಿಹಾಸ ಸೃಷ್ಟಿಸುವವರಾಗಬೇಕು. ಉತ್ತಮ ಗುಣಮಟ್ಟದ ಶಿಕ್ಷಣವು ಸಮಾಜದ ಗುಣಮಟ್ಟದ ಹೆಚ್ಚಳಕ್ಕೆ ಕಾರಣವಾಗಿರುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎನ್ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶನಿವಾರ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದ ಬಡತನದಿಂದ ಸಮಾಜ ಸೊರಗುತ್ತಿದೆ. ಸಾಮಥ್ರ್ಯ ವೃದ್ಧಿ, ಇಚ್ಛಾಶಕ್ತಿ, ಅವಕಾಶ ನಮ್ಮ ಮೂಲಮಂತ್ರವಾಗಬೇಕು. ವಿದ್ಯಾರ್ಥಿಗಳು ಸೋಲಿನಿಂದ ಎದೆಗುಂದಬಾರದು. ಸಮಸ್ಯೆಗಳನ್ನು ವೈಭವೀಕರಿಸದೆ ಪರಿಹಾರದ ಕಡೆ ಗಮನಹರಿಸಬೇಕು

ವಿದ್ಯಾರ್ಥಿ ಸಂಘ ಉದ್ಘಾಟನೆ ➤ ವಿದ್ಯಾರ್ಥಿಗಳು ಇತಿಹಾಸ ಸೃಷ್ಟಿಸುವವರಾಗಬೇಕು : ರವಿಕುಮಾರ್ ಎನ್ Read More »

ಕರಾವಳಿ

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ➤ ಗಿರಿರಾಜ ಕೋಳಿ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮಂಗಳೂರು ಕಚೇರಿ ವತಿಯಿಂದ 2019-20ನೇ ಸಾಲಿನ ಜಿಲ್ಲಾ ಪಂಚಾಯತ್ ಕಾರ್ಯಕ್ರಮದಡಿ ಆಯ್ಕೆಯಾದ ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆಯನ್ನು ಜಿಲ್ಲಾ ಪಂಚಾಯತ್‍ನ ಉಪಾಧ್ಯಕ್ಷರಾದ ಕಸ್ತೂರಿ ಪಂಜ ನೆರವೇರಿಸಿದರು. ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕೋಳಿ ಮರಿಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ಸರ್ಕಾರ ನೀಡುವ ಯೋಜನೆಗಳ ಪ್ರಯೋಜನವನ್ನು ಸರಿಯಾದ ರೀತಿ ಉಪಯೋಗಿಸಿಕೊಳ್ಳುವಂತೆ ಫಲಾನುಭವಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಉಚಿತವಾಗಿಯೂ ಹಾಗೂ

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ➤ ಗಿರಿರಾಜ ಕೋಳಿ ವಿತರಣೆ Read More »

ಕರಾವಳಿ

ಸೆ: 18ರಂದು ಕಡಬದಲ್ಲಿ ಲೋಕಾಯುಕ್ತ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.9.ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇತರ ಆದೇಶದಂತೆ ಮಂಗಳೂರು ಲೋಕಾಯುಕ್ತ ಪೋಲೀಸ್ ಅದೀಕ್ಷಕರಿಂದ ಕಡಬ ಅಂಬೇಡ್ಕರ್ ಭವನದಲ್ಲಿ ಸೆ.18ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ನಡೆಯಲಿದೆ. ಸಾರ್ವಜನಿಕರು ತಮಗೆ ಸಮಸ್ಯೆಗಳಿದ್ದರೆ ಸದ್ರಿ ಸಭೆಯಲ್ಲಿ ಹಾಜರಿದ್ದು ತ್ರಿಪ್ರತಿಗಳಲ್ಲಿ ಅಹವಾಲು ಅರ್ಜಿ ಸಲ್ಲಿಸಬೇಕಾಗಿ ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್‍ರವರು ತಿಳಿಸಿದ್ದಾರೆ.ಕಡಬ ತಾಲೂಕಿನ ಯಾವುಧೇ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ, ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವ್ಯರ್ಥಾ ಸತಾಯಿಸಿದ್ದರೆ ಅಥವಾ ಇನ್ಯಾವುದೇ ರೀತಿಯಲ್ಲಿ ದುರಾಡಳಿತದಲ್ಲಿ

ಸೆ: 18ರಂದು ಕಡಬದಲ್ಲಿ ಲೋಕಾಯುಕ್ತ ಅಹವಾಲು ಸ್ವೀಕಾರ Read More »

ಕರಾವಳಿ

ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.9.ಕಡಬ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.8ರಂದು ಕೊಂಬಾರು ಗ್ರಾಮದಲ್ಲಿ ನಡೆದಿದೆ. ಕೊಂಬಾರು ಗ್ರಾಮದ ಕೂತೂರು ಹೊಸಬೀಡು ನಿವಾಸಿ ಬಾಲಕೃಷ್ಣ ಗೌಡ(65ವ.) ಎಂಬವರು ಆತ್ಮಹತ್ಯೆ ಮಾಡಿಕೊಂಡವವರು. ಬಾಲಕೃಷ್ಣ ಗೌಡರು ಕಳೆದ ನಾಲ್ಕು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ.8ರಂದು ಮನೆಯಲ್ಲಿದ್ದ ಅವರು ಹಠಾತ್ತನೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಹೋದರ ಚಿದಾನಂದ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ

ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ
Scroll to Top