Kadaba News

ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ!

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮದ ಕೊಣಾಜೆಯಿಂದ ರೆಂಜಿಲಾಡಿ ಗ್ರಾಮದ ಮಾರಪ್ಪೆವರೆಗಿನ ಸಾರ್ವಜನಿಕ ರಸ್ತೆಯು ತೀರಾ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದ್ದು, ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೊಣಾಜೆ ಪೇಟೆಯಿಂದ ಕಲ್ಲುಗುಡ್ಡೆ ರಸ್ತೆಯ ಸ್ವಲ್ಪ ದೂರದ ವರೆಗೆ ಹಲವು ವರ್ಷಗಳ ಹಿಂದೆ ಡಾಮರೀಕರಣಗೊಂಡಿದ್ದು, ಅದೂ ಈಗ ಕಿತ್ತುಹೋಗಿದ್ದು, ಬಳಿಕ ಮುಂದೆ ರೆಂಜಿಲಾಡಿ ಗ್ರಾಮದ ಮಾರಪ್ಪೆ ಎಂಬಲ್ಲಿ ವರೆಗೆ ಸುಮಾರು 2 ಕಿ.ಮೀ. ದೂರದ ವರೆಗೆ ರಸ್ತೆ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ. ಅಲ್ಲದೇ, ಈ […]

ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ! Read More »

ಕರಾವಳಿ

ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡ್ಯ-ಕೊಣಾಜೆ ಗ್ರಾ.ಪಂ.ನಲ್ಲಿ ಕಳೆದ 4 ವರ್ಷಗಳಿಂದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವರ್ಗಾವಣೆಗೊಂಡ ರಮೇಶ್ ಆಚಾರಿ ಅವರನ್ನು ಗ್ರಾ.ಪಂ. ವತಿಯಿಂದ ಶುಕ್ರವಾರ ಸಮ್ಮಾನಿಸಲಾಯಿತು. ಕಡ್ಯ ವಾಸುದೇವ ಭಟ್ ಹಾಗೂ ಅತಿಥಿಗಳು ರಮೇಶ್ ಅಚಾರಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸಮ್ಮಾನಿಸಿ, ಗೌರವಿಸಿದರು. ವಾಸುದೇವ ಭಟ್ ಮಾತನಾಡಿ, ಕಡ್ಯ-ಕೊಣಾಜೆ ಗ್ರಾ.ಪಂ. ನೂತನವಾಗಿ ಪ್ರಾರಂಭಗೊಂಡಂದಿನಿಂದ ಸುಮಾರು 4 ವರ್ಷಗಳ ಕಾಲ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿ, ಗ್ರಾಮಸ್ಥರೊಂದಿಗೆ ಉತ್ತಮ

ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ Read More »

ಕರಾವಳಿ

ಮಂಗಳೂರಿಗೆ ಭೇಟಿ ನೀಡಿದ ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ ➤ ಭೇಟಿಯಾದ ಶಾಸಕ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31. ಆ.30ಶುಕ್ರವಾರದಂದು ಮಂಗಳೂರು ನಗರಕ್ಕೆ ಭೇಟಿನೀಡಿದ  ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ. ಮಂಗಳೂರಿನ ಶಾಸಕ ಯು.ಟಿ. ಖಾದರ್ ಅವರು ಮಂಗಳೂರಿಗೆ ಆಗಮಿಸಿದ ಟಿಬೆಟಿಯನ್  ಆಧ್ಯಾತ್ಮಿಕ ಧರ್ಮಗುರುಗಳನ್ನು  ಭೇಟಿ ಮಾಡಿದರು.  

ಮಂಗಳೂರಿಗೆ ಭೇಟಿ ನೀಡಿದ ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲಾಯಿಲಾಮಾ ➤ ಭೇಟಿಯಾದ ಶಾಸಕ ಯು.ಟಿ. ಖಾದರ್ Read More »

ಕರಾವಳಿ

ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ‘ಡಿ’ ಗ್ರೂಪ್ ನೌಕರರಿಂದ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿರವರಿಗೆ ಬೀಳ್ಕೊಡುವ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿ ಅವರು ವೆನ್ ಲಾಕ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ  ಅವರು ವಯೋ ನಿವೃತ್ತಿ ಹೊಂದಲಿರುವುದರಿಂದ ವೆನ್‍ಲಾಕ್‍ನಲ್ಲಿ ಹರಿಣಿ.ಪಿ ಅವರ ಜೊತೆಗೆ ಕಾರ್ಯನಿರ್ವಹಿಸುತ್ತಿದ್ದ  ‘ಡಿ’ ಗ್ರೂಪ್ ನೌಕರರವತಿಯಿಂದ ಇಂದು ಬೀಳ್ಕೊಡುವ ಸಮಾರಂಭವನ್ನು ಮಾಡಲಾಯಿತು.

ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ‘ಡಿ’ ಗ್ರೂಪ್ ನೌಕರರಿಂದ ಶುಶ್ರೂಷಕರ ಅಧೀಕ್ಷರಾದ ಹರಿಣಿ.ಪಿರವರಿಗೆ ಬೀಳ್ಕೊಡುವ ಸಮಾರಂಭ Read More »

ಕರಾವಳಿ

ಕೇಂದ್ರ ಸರ್ಕಾರದವತಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾದ ➤ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 18 ರಿಂದ 40 ವರ್ಷದೊಳಗಿನ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಪ್ರವೇಶ ಪಡೆಯುವ ಸಣ್ಣ ಮತ್ತು ಅತಿಸಣ್ಣ ರೈತರು – ಪ್ರತಿ ತಿಂಗಳಿಗೆ ನಿಗದಿಪಡಿಸಿದ ವಿಮಾಕಂತು ರೂ.55/- ರಿಂದ ರೂ.200/-ರವರೆಗೆ ಪಾವತಿಸಬೇಕು. 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ಕನಿಷ್ಠ ಪಿಂಚಣಿ ರೂ.3000/- ದೊರೆಯುವುದು. ಪ್ರೀಮಿಯಂ ಮೊತ್ತದಲ್ಲಿ

ಕೇಂದ್ರ ಸರ್ಕಾರದವತಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾದ ➤ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ Read More »

ಕರಾವಳಿ

ದ. ಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ➤ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿರುವ ಮಗುವಿನ ವಾರಸುದಾರರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಜೂನ್ 20 ರಂದು ಹೆಣ್ಣು ಮಗುವನ್ನು ತಾತ್ಕಾಲಿಕ ಪಾಲನೆ ಪೋಷಣೆಗಾಗಿ ಸಮಿತಿಯ ವಶಕ್ಕೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ಇವರ ಆದೇಶದನ್ವಯ ಪುತ್ತೂರಿನ ಶ್ರೀ ರಾಮಕೃಷ್ಣ ಸೇವಾ ಸಮಾಜದ “ವಾತ್ಸಲ್ಯಧಾಮ” ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ. ಈ ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ,

ದ. ಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ➤ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿರುವ ಮಗುವಿನ ವಾರಸುದಾರರ ಪತ್ತೆಗೆ ಮನವಿ Read More »

ಕರಾವಳಿ

ದ. ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ➤ ನಿವೃತ್ತ ಸರಕಾರಿ ನೌಕರರ – ಮಹಾಸಭೆ/ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ಇದರ 2018-19 ರ ಸಾಲಿನ ಮಹಾಸಭೆ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎಸ್ ಸೀತಾರಾಮ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ.ದಯಾನಂದ ನಾಯ್ಕ್‍ರವರು ಮಾತಾಡಿ ನಿವೃತ್ತ ಸರಕಾರಿ ನೌಕರರು ಹಿರಿಯರಾಗಿದ್ದು, ದೇಶಕ್ಕೆ ಅವರು ಅನೇಕ ಕೊಡುಗೆಗಳನ್ನು ನೀಡಿದ್ದು ಅವರನ್ನು ಕಿರಿಯರು ಗೌರವ ಪೂರ್ವಕವಾಗಿ ಕಾಣಬೇಕೆಂದು ಹಲವಾರು ಉದಾಹರಣೆ ಸಹಿತ ಅವರ ಮಾರ್ಗದರ್ಶನದಂತೆ ನಡೆಯಬೇಕೆಂದು ತಿಳಿಸಿದರು.ಈ

ದ. ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ(ರಿ) ಮಂಗಳೂರು ➤ ನಿವೃತ್ತ ಸರಕಾರಿ ನೌಕರರ – ಮಹಾಸಭೆ/ಸನ್ಮಾನ Read More »

ಕರಾವಳಿ

ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗೌರಿ ಗಣೇಶ ಮೂರ್ತಿಗಳ ಬಳಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲಿಯೂ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ/ವಿಗ್ರಹದ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗೌರಿ/ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ

ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗೌರಿ ಗಣೇಶ ಮೂರ್ತಿಗಳ ಬಳಕೆ ನಿಷೇಧ Read More »

ಕರಾವಳಿ

ಕನ್ನಡ ಓದು ಬರಹ ಬಲ್ಲಂತಹ ಹಾಗೂ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯುವಕರಿಗೊಂದು ಇಲ್ಲಿದೆ ಒಂದು ಸುವರ್ಣ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಉಜಿರೆ ರುಡ್‍ಸೆಟ್ ಸಂಸ್ಥೆಯಲ್ಲಿ ಸೆಪ್ಟೆಂಬರ್ 11 ರಿಂದ ಅಕ್ಟೋಬರ್ 10 ರವರೆಗೆ ಎಲೆಕ್ಟ್ರಿಕಲ್ ವಯರಿಂಗ್ ಮತ್ತು ಎಲೆಕ್ಟ್ರಿಕಲ್ ಉಪಕರಣಗಳ ರಿಪೇರಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಈ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವವರು ತರಬೇತಿಯಲ್ಲಿ ಭಾಗವಹಿಸಬಹುದು. 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕರು ಅರ್ಜಿ ಸಲ್ಲಿಸಬಹುದು. ಬಿಳಿ ಹಾಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ನಿರ್ದೇಶಕರು, ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ

ಕನ್ನಡ ಓದು ಬರಹ ಬಲ್ಲಂತಹ ಹಾಗೂ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯುವಕರಿಗೊಂದು ಇಲ್ಲಿದೆ ಒಂದು ಸುವರ್ಣ ಅವಕಾಶ Read More »

ಕರಾವಳಿ

ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ➤ ಸಾರ್ವಜನಿಕರ ವೀಕ್ಷಣೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಸಪ್ಟೆಂಬರ್ 2 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರಾದೇಶಿಕ ವಿಜ್ಞಾನಕೇಂದ್ರ, ಸ್ವಾಮಿ ವಿವೇಕಾನಂದ ತಾರಾಲಯ, ಜೈವಿಕ ಉದ್ಯಾನವನ, ಲೇಕ್‍ಗಾರ್ಡನ್ ಮತ್ತು ಗುತ್ತು ಮನೆ ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ. ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ➤ ಸಾರ್ವಜನಿಕರ ವೀಕ್ಷಣೆಗೆ Read More »

ಕರಾವಳಿ
Scroll to Top