Kadaba News

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ➤ ಸ್ವಚ್ಛ ಸರ್ವೇಕ್ಷಣ – ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2019” ರ ಕಾರ್ಯಕ್ರಮಕ್ಕೆ ಆಗಸ್ಟ್ 14 ರಂದು ಚಾಲನೆ ನೀಡಿದೆ. ಸರ್ಕಾರದಿಂದ ನಿಯೋಜಿತ `ಇಪಿಸೋಸ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್’ ತಂಡವು ಗ್ರಾಮಗಳಿಗೆ ಭೇಟಿ ನೀಡಿ ನಿಗದಿಗೊಳಿಸಿದ ಮಾನದಂಡಗಳ ಅನ್ವಯ ಪರಿಶೀಲಿಸಿ, ನೈರ್ಮಲ್ಯದ ಬಗ್ಗೆ ಮೌಲ್ಯಮಾಪನ ಮಾಡಿ ಜಿಲ್ಲೆಗಳಿಗೆ ಶ್ರೇಣಿಯನ್ನು ನೀಡಲಿದ್ದಾರೆ. ಉತ್ತಮ ಶ್ರೇಣಿ ಪಡೆದ ರಾಜ್ಯ […]

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ➤ ಸ್ವಚ್ಛ ಸರ್ವೇಕ್ಷಣ – ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ದಾಟಿ ಟಿಪ್ಪರ್ ಗೆ ಡಿಕ್ಕಿ -(2) ವರ್ಷದ ಮಗು ಸೇರಿ ನಾಲ್ವರ ದುರ್ಮರಣ➤ಇನ್ನಿಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಆನೇಕಲ್, ಆಗಸ್ಟ್.27.ಸರ್ಜಾಪುರ ಬಳಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಹಾಗೂ ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಂತೋಷ್​ ಹಾಗೂ ಸಾನ್ವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಇವರೆಲ್ಲ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸರ್ಜಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ ದಾಟಿ ಟಿಪ್ಪರ್​ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರಛಿದ್ರವಾಗಿದೆ. ಮೃತರನ್ನು ಉತ್ತರಪ್ರದೇಶ ಮೂಲದ ಅಂಜನಿ ಯಾದವ್(35), ಧ್ರುವ(2), ನೇಹಾ(27),

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ದಾಟಿ ಟಿಪ್ಪರ್ ಗೆ ಡಿಕ್ಕಿ -(2) ವರ್ಷದ ಮಗು ಸೇರಿ ನಾಲ್ವರ ದುರ್ಮರಣ➤ಇನ್ನಿಬ್ಬರ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದ (26)ವರ್ಷದ ಯುವಕ ➤ ಚಿಕಿತ್ಸೆಗೆ ನೆರವು ನೀಡುವಂತೆ ಮನವಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆಗಸ್ಟ್.27.ಬಾಳಿಲದ ರಾಮಣ್ಣ ಮಡಿವಾಳ್‌ ಅವರ ಪುತ್ರ ಮುರಳೀಧರ (26) ಎಂಬವರು ಕೂಲಿ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡುತ್ತಿರುವ ಇವರು ಒಂದು ವಾರದ ಹಿಂದೆ ಕಟ್ಟಡವೊಂದರಲ್ಲಿ ವೆಲ್ಡಿಂಗ್‌ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದು ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿವೆ. ಇವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಂಗಳೂರಿನ ಶ್ರೀನಿವಾಸ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.  ಅವರ ಚಿಕಿತ್ಸೆಯ ವೆಚ್ಚ ಭರಿಸಲು ಕುಟುಂಬವು ಪರದಾಡುತ್ತಿದ್ದು, ದಾನಿಗಳ ನೆರವಿಗೆ ಮನವಿ ಮಾಡಿದೆ. ಜಾರಿ ಬಿದ್ದು ಹೊಟ್ಟೆ ಹಾಗೂ ತಲೆಗೆ

ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದ (26)ವರ್ಷದ ಯುವಕ ➤ ಚಿಕಿತ್ಸೆಗೆ ನೆರವು ನೀಡುವಂತೆ ಮನವಿ Read More »

ಕರಾವಳಿ

ಆಹಾರ ಸಂಸ್ಕರಣೆ ಕ್ಷೇತ್ರಕ್ಕೆ ಪ್ರೋತ್ಸಾಹಧನಕ್ಕೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು, ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಮತ್ತು ಕೃಷಿ ಉತ್ಪನ್ನಗಳು ಪೋಲಾಗುವುದನ್ನು ತಡೆಯಲು ಸಾವಯವ ಮತ್ತು ಶೂನ್ಯ ಬಂಡವಾಳ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. CFTRI/ IIMR /ICRISAT /NIFTEM/ DFRL ಸಂಸ್ಥೆಗಳ ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ

ಆಹಾರ ಸಂಸ್ಕರಣೆ ಕ್ಷೇತ್ರಕ್ಕೆ ಪ್ರೋತ್ಸಾಹಧನಕ್ಕೆ ➤ ಅರ್ಜಿ ಆಹ್ವಾನ Read More »

ಕರಾವಳಿ

ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ➤ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ತ್ವರಿತಗತಿಯಿಂದ ದುರಸ್ತಿ ಕಾಮಗಾರಿಯನ್ನು ಮಾಡಿ, ಒಂದು ವಾರದಲ್ಲಿ ವರದಿ ಸಲ್ಲಿಸಬೇಕು. ಕಾಮಗಾರಿ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ, ಸರಕಾರಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಇದರ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಯಿಂದಾಗಿ ಸಣ್ಣಪುಟ್ಟ ಹಾನಿಗೊಂಡಿರುವ ಆಸ್ಪತ್ರೆಯ ಕಟ್ಟಡದ ದುರಸ್ತಿ ಕಾಮಗಾರಿ ತುರ್ತಾಗಿ

ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ➤ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಡಿಸಿ ಸೂಚನೆ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ಕೆಲಸಕ್ಕೆಂದು ಹೈದರಾಬಾದ್‍ಗೆ ಹೋದ ನಗರದ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕೃಷ್ಣರಾಜ್  (45) ಕಾಣೆಯಾದ ವ್ಯಕ್ತಿ. ಇವರು 7 ತಿಂಗಳ ಹಿಂದೆ ಕೆಲಸಕ್ಕೆ ಬೆಂಗಳೂರಿಗೆ ತೆರಳಿದ್ದು, ಅಲ್ಲಿಂದ ಹೈದರಾಬಾದ್‍ಗೆ ಹೋಗಿದ್ದರು. ನಂತರ ಯಾವುದೇ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅವರ ಪತ್ನಿ ದೂರು ನೀಡಿದ್ದಾರೆ. ಇವರು ಬಿಳಿ ಮೈಬಣ್ಣ, ಸಪೂರ ಶರೀರ, ಎತ್ತರ 5.10 ಅಡಿ ಹೊಂದಿದ್ದು,ಕನ್ನಡ, ಹಿಂದಿ, ತುಳು, ಬ್ಯಾರಿ ಭಾಷೆ ಮಾತನಾಡಬಲ್ಲರು. ಧರಿಸಿದ್ದ

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ದ.ಕ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ಕೇಂದ್ರದ ಆಯುಷ್ ಮತ್ತು ರಕ್ಷಣಾ ಸಚಿವರಾದ ಶ್ರೀಪಾದ್ ಯಸ್ಕೋ ನಾಯಕ್‍ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆ ಪ್ರಯುಕ್ತ ಆಗಸ್ಟ್ 29 ರಂದು ಸಂಜೆ 4 ಗಂಟೆಗೆ ಜಿಲ್ಲಾ ವೆನ್ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಯುಷ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾದ ಡಾ ಆಶಾ ಜ್ಯೋತಿ ರೈ ಮಾಲಾಡಿ ವಹಿಸಲಿದ್ದಾರೆ.

ದ.ಕ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ➤ ಸನ್ಮಾನ ಸಮಾರಂಭ Read More »

ಕರಾವಳಿ

ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ ➤ ಡಾ. ದಯಾನಂದ ನಾಯ್ಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಸಹಯೋಗದೊಂದಿಗೆ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದ ಎನ್‍ಎಸ್‍ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ರವೀಂದ್ರ ಕಲಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಡಾ. ದಯಾನಂದ ನಾಯ್ಕ್, ವಿದ್ಯಾರ್ಥಿಗಳು ಅಜ್ಞಾನವೆಂಬ ಕತ್ತಲಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ಸಾಗಬೇಕು. ಸೇವೆಯಲ್ಲೇ ಸಾರ್ಥಕತೆ ಬೆಳೆಸಿಕೊಳ್ಳುವ ಮನೋಭಾವ ರೂಢಿಸಿಕೊಳ್ಳಬೇಕು, ಎಂದರು. ಮುಖ್ಯ ಅತಿಥಿ

ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ ➤ ಡಾ. ದಯಾನಂದ ನಾಯ್ಕ್ Read More »

ಕರಾವಳಿ

ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27. ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ, 2019-20ನೇ ಸಾಲಿನ ಬಂಟ್ವಾಳ ತಾಲೂಕು ಪಂಚಾಯತ್‍ನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ಇಂದು ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಸ್ಟ್ 28 ರಂದು ಬೆಳಿಗ್ಗೆ 10.30 ಗಂಟೆಗೆ ಮುಂದೂಡಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ Read More »

ಕರಾವಳಿ

ಪ್ರೊ ಕಬಡ್ಡಿ: ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.26.ರವಿವಾರದ ಪ್ರೊ ಕಬಡ್ಡಿ ಕೂಟದ ಹೊಸದಿಲ್ಲಿ ಚರಣದಲ್ಲಿ ಜೈಪುರ ತಂಡ ಹಾಗೂ ಬೆಂಗಳೂರು ಬುಲ್ಸ್‌ ತಂಡ ಮುಖಾಮುಖೀಯಲ್ಲಿ ಬೆಂಗಳೂರು ಬುಲ್ಸ್‌ ತಂಡವು ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. 41-30 ಅಂಕಗಳಿಂದ ಜೈಪುರ ತಂಡವನ್ನು ಸೋಲಿಸಿದೆ. ಇದು ತವರಿನಲ್ಲಿ ಡೆಲ್ಲಿಗೆ ಒಲಿದ ಸತತ 2ನೇ ಗೆಲುವು. ಈ ಜಯದೊಂದಿಗೆ ಡೆಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ನೆಗೆಯಿತು (39). ಜೈಪುರ್‌ 2ನೇ ಸ್ಥಾನಕ್ಕೆ ಇಳಿಯಿತು (37). ಬೆಂಗಾಲ್‌ 3ನೇ (33), ಬೆಂಗಳೂರು 4ನೇ

ಪ್ರೊ ಕಬಡ್ಡಿ: ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top