ಆವರಣ ಗೋಡೆ ಉದ್ಘಾಟನೆ, ಸಮ್ಮಾನ
(ನ್ಯೂಸ್ ಕಡಬ) newskadaba.com ರೆಂಜಿಲಾಡಿ, ಆಗಸ್ಟ್.19.ಗೋಳಿಯಡ್ಕ ರೆಂಜಿಲಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರೋತ್ಸವ ಹಾಗೂ ಸಮ್ಮಾನ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ದಾನಿಗಳೂ, ವಕೀಲರೂ ಆದ ವರ್ಗೀಸ್ ಈಶೋ ಅವರು ನೆರವೇರಿಸಿದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಶಾಲಾ ಆವರಣಗೋಡೆಯನ್ನು ಉದ್ಘಾಟಿಸಿದರು. ನೂಜಿಬಾಳ್ತಿಲ ಗ್ರಾ.ಪಂ. ಅನುದಾನದಲ್ಲಿ ನಿರ್ಮಾಣವಾಗಲಿರುವ ಮಳೆನೀರು ಕೊಯ್ಲು ಘಟಕಕ್ಕೆ ತಾ.ಪಂ. ಸದಸ್ಯ ಗಣೇಶ್ ಕೈಕುರೆ ಶಂಕು ಸ್ಥಾಪನೆ ನೆರವೇರಿಸಿದರು. ಮುಖ್ಯ ಶಿಕ್ಷಕ ಮೇದಪ್ಪ ಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸುವರ್ಣಲತಾ ಸ್ವಾಗತಿಸಿ, […]
ಆವರಣ ಗೋಡೆ ಉದ್ಘಾಟನೆ, ಸಮ್ಮಾನ Read More »
ಕರಾವಳಿ

