Kadaba News

ಆವರಣ ಗೋಡೆ ಉದ್ಘಾಟನೆ, ಸಮ್ಮಾನ

(ನ್ಯೂಸ್ ಕಡಬ) newskadaba.com ರೆಂಜಿಲಾಡಿ, ಆಗಸ್ಟ್.19.ಗೋಳಿಯಡ್ಕ ರೆಂಜಿಲಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರೋತ್ಸವ ಹಾಗೂ ಸಮ್ಮಾನ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ದಾನಿಗಳೂ, ವಕೀಲರೂ ಆದ ವರ್ಗೀಸ್ ಈಶೋ ಅವರು ನೆರವೇರಿಸಿದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಶಾಲಾ ಆವರಣಗೋಡೆಯನ್ನು ಉದ್ಘಾಟಿಸಿದರು. ನೂಜಿಬಾಳ್ತಿಲ ಗ್ರಾ.ಪಂ. ಅನುದಾನದಲ್ಲಿ ನಿರ್ಮಾಣವಾಗಲಿರುವ ಮಳೆನೀರು ಕೊಯ್ಲು ಘಟಕಕ್ಕೆ ತಾ.ಪಂ. ಸದಸ್ಯ ಗಣೇಶ್ ಕೈಕುರೆ ಶಂಕು ಸ್ಥಾಪನೆ ನೆರವೇರಿಸಿದರು. ಮುಖ್ಯ ಶಿಕ್ಷಕ ಮೇದಪ್ಪ ಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸುವರ್ಣಲತಾ ಸ್ವಾಗತಿಸಿ, […]

ಆವರಣ ಗೋಡೆ ಉದ್ಘಾಟನೆ, ಸಮ್ಮಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖಾವತಿಯಿಂದ ➤ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳು ನಡೆಯಲಿವೆ. ಶಿಬಿರಗಳು ಆಗಸ್ಟ್ 20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕೊೈಲ, ಸುಳ್ಯ ತಾಲೂಕಿನ ಬೆಳ್ಳಾರೆ, ಆಗಸ್ಟ್ 21 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖಾವತಿಯಿಂದ ➤ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಜಾಕ್ವೆಲ್ ಶುಚಿ ಕಾರ್ಯ ನೀರು ಪೂರೈಕೆ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ LLPS-1 18 MGD ರೇಚಕ ಸ್ಥಾವರದ ಜಾಕ್ವೆಲ್ ನ ಶುಚಿ ಕಾರ್ಯ ನಡೆಯುತಿದ್ದು  ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ. ಜಾಕ್‍ವೆಲ್‍ನಲ್ಲಿ ಮರಳು ಕಸಕಡ್ಡಿಗಳು ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು ಜಾಕ್‍ವೆಲ್‍ನ್ನು ಶುಚಿಗೊಳಿಸಲು ಆಗಸ್ಟ್ 20 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಂಡಿದೆ. ಸದ್ರಿ ಅವಧಿಯಲ್ಲಿ ಬೆಂದೂರು ರೇಚಕ ಸ್ಥಾವರದಿಂದ ನೀರು ಸರಬರಾಜು

ಜಾಕ್ವೆಲ್ ಶುಚಿ ಕಾರ್ಯ ನೀರು ಪೂರೈಕೆ ಸ್ಥಗಿತ Read More »

ಕರಾವಳಿ

ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಬಸ್ ನಿಲ್ದಾಣವನ್ನು ಜನತೆಯ ಅನೂಕೂಲಕ್ಕೆ ತಕ್ಕಂತೆ, ಸಾರ್ವಜನಿಕರ ಅಭಿಪ್ರಾಯ ಪಡೆದು ಸುಸಜ್ಜಿತವಾಗಿ ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸೂಚಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಸ್ಮಾರ್ಟ್ ಸಿಟಿ ಯೋಜನೆಯ 7ನೇ ನಗರ ಮಟ್ಟದ ಸಲಹಾ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ 17 ಬಸ್ ನಿಲ್ದಾಣಗಳ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕರಿಗೆ ಬಸ್ ನಿಲ್ದಾಣಗಳು ಹೆಚ್ಚಾಗಿ ಮಳೆಗಾಲದ ಸಮಯದಲ್ಲಿ ಉಪಯೋಗವಾಗುವುದರಿಂದ ಇನ್ನು ಮುಂದಿನ ಬಸ್ ನಿಲ್ದಾಣದ ಕಾಮಗಾರಿಯಲ್ಲಿ

ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ Read More »

ಕರಾವಳಿ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ➤ ಶೇಕಡಾ 2% ಸೇವಾ ಶುಲ್ಕದ ಆಧಾರದ ದರದಲ್ಲಿ ಸಾಲ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಇವರ ವತಿಯಿಂದ ಆರ್ಥಿಕವಾಗಿ ಬಡ ಹಿಂದುಳಿದ ಮುಸ್ಲಿಂ, ಕ್ರಿಶ್ಚಿಯನ್ಸ್, ಜೈನ್ಸ್ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳನ್ನು ಮುಂದುವರೆಸಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸಿಕೊಡಲಾಗುವುದು. ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿಸಿಎ, ಬಿ.ಬಿ.ಎಮ್, ಡಿಪ್ಲೋಮಾ, ಎಂ.ಬಿ.ಎ, ಎಂ.ಕಾಂ. ,ಬಿ.ಇ, ಎಂ.ಬಿ.ಬಿ.ಎಸ್, ಎಂ.ಡಿ.ಎಸ್, ಎಂ.ಟೆಕ್, ಎಂ.ಡಿ. ಎಂ.ಸಿ.ಎ. ಐ.ಟಿ.ಐ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಫ್ಯಾಶನ್ ಡಿಸೈನ್ ಮತ್ತು ಸಿ.ಎ ಹೊರತುಪಡಿಸಿ) ಪ್ರತಿ ವರ್ಷ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ➤ ಶೇಕಡಾ 2% ಸೇವಾ ಶುಲ್ಕದ ಆಧಾರದ ದರದಲ್ಲಿ ಸಾಲ Read More »

ಕರಾವಳಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತಿ ಸಂಸ್ಥೆ ನಾಗ್ಪುರ ➤ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತಿ ಸಂಸ್ಥೆ ನಾಗ್ಪುರ ಇಲ್ಲಿ ವಿಪತ್ತು ನಿರ್ವಹಣೆ ಕುರಿತು ಆಗಸ್ಟ್ 13 ರಿಂದ ಆಗಸ್ಟ್ 16 ರವರೆಗೆ 3 ದಿನಗಳ ವಿಶೇಷ ತರಬೇತಿ ನಡೆಯಿತು. ಈ ತರಬೇತಿಗೆ ಕರ್ನಾಟಕ ರಾಜ್ಯದ ಪ್ರತಿನಿಧಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ತರಬೇತಿ ನೀಡಿದ್ದಾರೆ. ಗೃಹರಕ್ಷಕ, ಅಗ್ನಿಶಾಮಕ, ಪೌರ ರಕ್ಷಣಾ ಪಡೆ ಮತ್ತು ಪೊಲೀಸರಿಗಾಗಿ ಈ ತರಬೇತಿ ಶಿಬಿರ ಆಯೋಜಿಸಲಾಗಿದ್ದು ದೇಶದಾದ್ಯಂತ 20 ಮಂದಿ ಈ

ರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತಿ ಸಂಸ್ಥೆ ನಾಗ್ಪುರ ➤ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಿಗದಿಪಡಿಸುರುವ ದಿನದಂದು ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ ನೀಡಬಹುದಾಗಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ, ಮೂಡಬಿದ್ರೆ, ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ ಮಂಗಳೂರು, 26

ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ Read More »

ಕರಾವಳಿ

ದ. ಕ ಜಿಲ್ಲಾಡಳಿತ ವತಿಯಿಂದ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ➤ ಪರಿಹಾರ ಸಾಮಾಗ್ರಿ ಸ್ವೀಕರಿಸಲು ಇಂದು ಕಡೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ರಾಜ್ಯದ ಹಾಗೂ ಜಿಲ್ಲೆಯ ವಿವಿಧೆಡೆ ಉಂಟಾಗಿರುವ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ವಿತರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮಂಗಳೂರು ಕೆ.ಪಿ.ಟಿ ಯಲ್ಲಿ ಸಾರ್ವಜನಿಕರಿಂದ ಆಹಾರ, ಬಟ್ಟೆ ಬರೆ ಮತ್ತಿತರ ಸಾಮಾಗ್ರಿಗಳನ್ನು ವಿತರಿಸಲು ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಕೇಂದ್ರಕ್ಕೆ ಸಾಕಷ್ಟು ಸಾಮಾಗ್ರಿಗಳನ್ನು ನೀಡಿರುತ್ತಾರೆ. ನೆರೆ ಸಂತ್ರಸ್ತರಿಗೆ ಇವುಗಳನ್ನು ಕಳುಹಿಸಲು ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಿರುತ್ತದೆ. ಈ ಕೇಂದ್ರವು ಆಗಸ್ಟ್ 19 ಸೋಮವಾರದ ವರೆಗೆ ಅಂದರೆ ಇಂದು ಸಂಜೆ 6ಗಂಟೆ

ದ. ಕ ಜಿಲ್ಲಾಡಳಿತ ವತಿಯಿಂದ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ➤ ಪರಿಹಾರ ಸಾಮಾಗ್ರಿ ಸ್ವೀಕರಿಸಲು ಇಂದು ಕಡೆಯ ದಿನ Read More »

ಕರಾವಳಿ

ದ.ಕ. ಜಿಲ್ಲೆ ➤ ಆಗಸ್ಟ್ 23 : ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ನಿವೃತ್ತ ಸರ್ಕಾರಿ ನೌಕರರು ತಮ್ಮ ಪಿಂಚಣಿ ಸಮಸ್ಯೆಗಳಿದ್ದಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಪೆನ್ಸನ್ ಅಧಾಲತ್‍ನಲ್ಲಿ ಭಾಗವಹಿಸಿ ಪೆನ್ಸನ್ ಸಮಸ್ಯೆ ಬಗೆಹರಿಸುವ ಬಗ್ಗೆ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ವೃತ್ತ ನೌಕರರ ಪಿಂಚಣಿ ಕುಂದು ಕೊರತೆಗಳ ಅಹವಾಲಿನ ಬಗ್ಗೆ ಪಿಂಚಣಿ ಅದಾಲತ್ ಅನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಅದೇ ದಿನ ನಡೆಸಲಾಗುವುದು. ಈಗಾಗಲೇ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ

ದ.ಕ. ಜಿಲ್ಲೆ ➤ ಆಗಸ್ಟ್ 23 : ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ➤ ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.  ಸತತವಾಗಿ 20 ದಿನಗಳಿಂದ ಡೆಂಗ್ಯೂ ನಿಯಂತ್ರಣಕ್ಕಾಗಿ, ಡೆಂಗ್ಯೂ ಸೊಳ್ಳೆಗಳು ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸಿ ನಾಶಪಡಿಸಿ ಜನಜಾಗೃತಿ ಮತ್ತು ಚರಂಡಿಗಳ ಸ್ವಚ್ಚತೆಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾರಸಿ, ಹೂಕುಂಡಗಳು ಹಾಗೂ ಇತರ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಸಾರ್ವಜನಿಕರಲ್ಲಿ ತಿಳಿಸಲಾಗಿದೆ. ಅಗತ್ಯವಿರುವ ಸ್ಥಳಗಳಲ್ಲಿ ಫಾಗಿಂಗ್ ಕೂಡ ಮಾಡಲಾಗುತ್ತಿದೆ. ಆದರೂ ಕೂಡ ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸದೆ, ತಮ್ಮ ಮನೆಗಳಲ್ಲಿಯೇ ಇರುವ ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ಗಮನ ಹರಿಸದೆ ತಮ್ಮ

ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ➤ ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮ Read More »

ಕರಾವಳಿ
Scroll to Top