Kadaba News

ನಿರ್ಮಲಾ ಸೀತಾರಾಮನ್ ➤ ಚಿನ್ನದ ಆಮದು ಸುಂಕ ಇಳಿಕೆ ಅಸಾಧ್ಯ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಆಗಸ್ಟ್.17.  ಚಿನ್ನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಸಮಯದಲ್ಲಿ, ಆಮದು ಸುಂಕವನ್ನು ಕಡಿಮೆ ಮಾಡುವ ಎಲ್ಲ ಸಾಧ್ಯತೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಲ್ಯವರ್ಧನೆಗಾಗಿ ಚಿನ್ನ ಆಮದು ಮಾಡಿಕೊಳ್ಳಲಾಗುತ್ತಿದೆ. ನಾವು ಖರೀದಿಸುವ ಪ್ರತಿಯೊಂದು ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಅದು ಈ ದೇಶದಲ್ಲಿ ಲಭ್ಯವಿಲ್ಲ. ಅದಕ್ಕಾಗಿ ಖರ್ಚು ಮಾಡಿದ ವಿದೇಶಿ ವಿನಿಮಯದ ಪ್ರಮಾಣವನ್ನು ನೋಡಿ. ನಾವು ಅದಕ್ಕೆ ಸಹಾಯಧನ ನೀಡುವುದಲ್ಲ. ರಫ್ತು ಆಭರಣ ತಯಾರಿಕೆಗೆ […]

ನಿರ್ಮಲಾ ಸೀತಾರಾಮನ್ ➤ ಚಿನ್ನದ ಆಮದು ಸುಂಕ ಇಳಿಕೆ ಅಸಾಧ್ಯ Read More »

ರಾಷ್ಟ್ರೀಯ ನ್ಯೂಸ್

ಪುನಃ ಕದನ ವಿರಾಮ ಉಲ್ಲಂಘನೆ ಗೈದ ಪಾಕಿಸ್ತಾನ➤ದಾಳಿಯಲ್ಲಿ ಹುತಾತ್ಮರಾದ ಡೆಹ್ರಾಡೂನ್ ಮೂಲದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ

(ನ್ಯೂಸ್ ಕಡಬ) newskadaba.com (ಜಮ್ಮು-ಕಾಶ್ಮೀರ) ರಜೌರಿ, ಆಗಸ್ಟ್.17. ಇಂದು ಬೆಳಗ್ಗೆ ಜಮ್ಮುವಿನ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಬಂದು ಪಾಕಿಸ್ತಾನ ಸೇನಾ ಯೋಧರು ಅಪ್ರಚೋದಿತ ಗುಂಡಿದ ದಾಳಿ ನಡೆಸಲಾರಂಭಿಸಿದರು. ಇದಕ್ಕೆ ಗಡಿಯನ್ನು ಕಾಯುತ್ತಿದ್ದ ಭಾರತೀಯ ಸೇನಾ ಯೋಧರು ತಕ್ಕ ಪ್ರತ್ಯುತ್ತರ ನೀಡಲು ಆರಂಭಿಸಿದರು. ದಾಳಿಯಲ್ಲಿ ಡೆಹ್ರಾಡೂನ್ ಮೂಲದ 35 ವರ್ಷದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ ಹುತಾತ್ಮರಾಗಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಈ ವರದಿ ಬರುವವರೆಗೂ ಎರಡೂ ಕಡೆಯ

ಪುನಃ ಕದನ ವಿರಾಮ ಉಲ್ಲಂಘನೆ ಗೈದ ಪಾಕಿಸ್ತಾನ➤ದಾಳಿಯಲ್ಲಿ ಹುತಾತ್ಮರಾದ ಡೆಹ್ರಾಡೂನ್ ಮೂಲದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ Read More »

ರಾಷ್ಟ್ರೀಯ ನ್ಯೂಸ್

ಹೈದರಾಬಾದ್➤ಸ್ವಾತಂತ್ರ್ಯೋತ್ಸವದಂದು “ಬೆಸ್ಟ್ ಕಾನ್ಸ್ಟೇಬಲ್ ಪ್ರಶಸ್ತಿ” ಮರುದಿನ ಲಂಚಕ್ಕಾಗಿ ಕೈಚಾಚಿದ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆಗಸ್ಟ್.17. ತೆಲಂಗಾಣದ ಮಹಬೂಬನಗರದ ಜಿಲ್ಲೆಯ ಐಟಿ ಟೌನ್​ ಪೊಲೀಸ್​ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇದೆ ಪಲ್ಲೆ ತಿರುಪತಿ ರೆಡ್ಡಿ ತಮ್ಮ ಕಾರ್ಯದಲ್ಲಿ ತೋರಿದ ಶ್ರದ್ಧೆ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸಿ ತೆಲಂಗಾಣದ ಪೇದೆಯೊಬ್ಬನಿಗೆ 15 ಆಗಸ್ಟ್​ , 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಂದು  “ಉತ್ತಮ ಪೇದೆ (ಬೆಸ್ಟ್​ ಕಾನ್ಸ್​ಟೇಬಲ್​) ಪ್ರಶಸ್ತಿ” ನೀಡಲಾಗಿತ್ತು. ಮರುದಿನ 17 ಸಾವಿರ ರೂ. ಲಂಚ ಪಡೆದು ಪ್ರತ್ಯಕ್ಷ ಸಾಕ್ಷಿಯಾಗಿ​  ಸಿಕ್ಕಿಬಿದ್ದಿದ್ದಾನೆ.  ಲಂಚ ನೀಡುವಂತೆ ರಮೇಶ್​ ಎಂಬುವರಿಗೆ

ಹೈದರಾಬಾದ್➤ಸ್ವಾತಂತ್ರ್ಯೋತ್ಸವದಂದು “ಬೆಸ್ಟ್ ಕಾನ್ಸ್ಟೇಬಲ್ ಪ್ರಶಸ್ತಿ” ಮರುದಿನ ಲಂಚಕ್ಕಾಗಿ ಕೈಚಾಚಿದ Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ

(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಆಗಸ್ಟ್.17. ಇಂದಿನ ಬೆಳಗ್ಗೆಯಿಂದಲೇ ಜಮ್ಮು, ರಜೌರಿ ಜಿಲ್ಲೆಯಲ್ಲಿ ಕೂಡ ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಷೇಧಾಜ್ಞೆಯ ಬಳಿಕ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶನಿವಾರ 2ಜಿ ವೇಗದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಆರಂಭವಾಗಿದೆ. ಮಧ್ಯರಾತ್ರಿಯಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಜಮ್ಮು, ರಿಯಾಸಿ, ಸಾಂಬಾ, ಕಥುವಾ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಮರು ಆರಂಭಿಸಲಾಗಿದ್ದು 2ಜಿ ಸ್ಪೀಡ್ ಹೊಂದಿರುತ್ತದೆ. ಅನಗತ್ಯ ವದಂತಿಗಳು ಹರಡದಂತೆ, ಗೊಂದಲ, ಆತಂಕಕಾರಿ ವಾತಾವರಣ ಸೃಷ್ಟಿಯಾಗಬಾರದೆಂದು ಮೊಬೈಲ್ ಇಂಟರ್ನೆಟ್ ಸೇವೆಯನ್ನು

ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ Read More »

ರಾಷ್ಟ್ರೀಯ ನ್ಯೂಸ್

ಎಂ.ಬಿ.ಪಾಟೀಲ ➤ ಡಿಕೆಶಿ ಕುರಿತ ನನ್ನ ಹೇಳಿಕೆಗೆ ವಿಷಾದ ಮತ್ತು ಮಾಧ್ಯಮಗಳಿಂದಾದ ಅಚಾತುರ್ಯ

(ನ್ಯೂಸ್ ಕಡಬ) newskadaba.com  ಕರ್ನಾಟಕ (ವಿಜಯಾಪುರ), ಆಗಸ್ಟ್.17. ಮಾಜಿ ಸಚಿವ ಡಿ.ಕೆ.ಶಿವಕುಮಾರ್  ಬಿಜೆಪಿ ಸರಕಾರದಲ್ಲಿ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಆರ್.ಅಶೋಕ ಕುರಿತು ನೀಡಿದ ಹೇಳಿಕೆಯನ್ನು ನನ್ನ ಕುರಿತಾದ ಹೇಳಿಕೆ ಎಂದು ಎರಡು ದೃಶ್ಯವನ್ನು ಮಾಧ್ಯಮಗಳು ತಪ್ಪು ವರದಿ ಮಾಡಿದ್ದವು. ಅಲ್ಲದೇ ತಾವು ಮಾಡಿದ ತಪ್ಪು ವರದಿಗೆ ನನ್ನಿಂದ ಪ್ರತಿಕ್ರಿಯೆ ಪಡೆದು ಅಚಾತುರ್ಯ ಎಸಗಿದ್ದಾರೆ. ಮೊಬೈಲ್ ಮೂಲಕ ಕೂಡ ಮಾತನಾಡಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದ್ದಾರೆ.ಮತ್ತೆ ಕೆಲ ಅಧಿಕಾರಿಗಳು ಸುಳ್ಳು ಎಂದು ಹೇಳಿದ್ದಾರೆ.

ಎಂ.ಬಿ.ಪಾಟೀಲ ➤ ಡಿಕೆಶಿ ಕುರಿತ ನನ್ನ ಹೇಳಿಕೆಗೆ ವಿಷಾದ ಮತ್ತು ಮಾಧ್ಯಮಗಳಿಂದಾದ ಅಚಾತುರ್ಯ Read More »

ಕರ್ನಾಟಕ

ರಕ್ಷಕ ಶಿಕ್ಷಕ ಸಂಘದ ಸಭೆ ➤ ಜನತಾ ಪ್ರೌಢಶಾಲೆ ಅಡ್ಯನಡ್ಕ

(ನ್ಯೂಸ್ ಕಡಬ) newskadaba.com ಅಡ್ಯನಡ್ಕ, ಆಗಸ್ಟ್.17.  ಈ ಶಾಲೆಯ ರಕ್ಷಕ ಶಿಕ್ಷಕ ಸಭೆಯು ಆ. 16ರಂದು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಂಗಣದಲ್ಲಿ ಜರುಗಿತು. ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿ ಹೆಚ್ಚಿನ ಮುತುವರ್ಜಿಯಿಂದಪ್ರೋತ್ಸಾಹ ನೀಡಬೇಕೆಂದು ಸಲಹೆಯಿತ್ತರು. ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಪಾಲಕರಿಗೆ ಸಲಹೆ-ಸೂಚನೆಗಳನ್ನು ನೀಡಿದರು. ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿದರು.ಹಿರಿಯ

ರಕ್ಷಕ ಶಿಕ್ಷಕ ಸಂಘದ ಸಭೆ ➤ ಜನತಾ ಪ್ರೌಢಶಾಲೆ ಅಡ್ಯನಡ್ಕ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮುದಾಯ ಭವನದ ಸಭಾಂಗಣ ಮಂಗಳೂರು ಇಲ್ಲಿ ಸನ್ಮಾನ ಸಮಾರಂಭವು ಆಗಸ್ಟ್ 25ರಂದು ಬೆಳಿಗ್ಗೆ 10.30 ಗಂಟೆಗೆ  ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎನ್. ಸೀತಾರಾಮ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ಅಸೋಸಿಯೆಟ್ ಪ್ರೋಫೆಸರ್ ಡಾ. ದಯಾನಂದ ನಾಯ್ಕ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ್ ರಾವ್ ಹಾಗೂ 75 ವರ್ಷ ಮೀರಿದ ಹಿರಿಯ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ Read More »

ಕರಾವಳಿ

ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು ಇಲ್ಲಿ ಆಗಸ್ಟ್ 20 ರಂದು ಸಂಜೆ 6 ಗಂಟೆಗೆ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠ ಹಾಗೂ ಕೊಂಕಣಿ ಸ್ನಾತಕೋತ್ತರ ವಿಭಾಗ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ವಿಧಾನಸಬಾ ಕ್ಷೇತ್ರದ ಶಾಸಕ ವೇದವಾಸ್ಯ ಕಾಮತ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ| ಪಿ.ಎಸ್. ಯಡಪಡಿತ್ತಾಯ ವಹಿಸಲಿದ್ದಾರೆ ಎಂದು

ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು Read More »

ಕರಾವಳಿ

ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಮಂಗಳೂರು ಲಾಲ್‍ಬಾಗ್ ಹ್ಯಾಟ್‍ಹಿಲ್‍ನಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ ಮಹಮದ್ ಇಕ್ಬಾಲ್‍ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು ಎಂದು ಜಿಲ್ಲಾ ಆಯುಷ್ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ Read More »

ಕರಾವಳಿ

ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ ಕ. ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 7.15 ಗಂಟೆಗೆ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ರಮೇಶ್ ಧ್ವಜಾರೋಹಣ ಮಾಡಿದರು. ರಮೇಶ್ ಅವರು ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುರಾಜ್ ರವರು ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಚೇರಿ ಪ್ರಥಮ

ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ
Scroll to Top