ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಸುಳ್ಯದ ಮಾನ್ಯ ತಹಶೀಲ್ದಾರರಾದ ಕುಞ ಅಹ್ಮದ್ ಅವರು ಕರ ಪತ್ರ ಬಿಡುಗಡೆ ಮಾಡುವ ಮುಖಾಂತರ ಚಾಲನೆ ನೀಡಿದರು. ಅಭಿಯಾನದ ಮೊದಲ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಬೇಟಿ ನೀಡಿ ಮನೆಮನೆಗಳಿಗೆ ಕರಪತ್ರ ನೀಡಿ ಮಾಹಿತಿ ನೀಡಿದರು. ನಂತರ ಸರಕಾರಿ ಕಿರಿಯ ಪಾಥಮಿಕ ಶಾಲೆ ಕೊಡಿಯಾಲಬೈಲು ಇಲ್ಲಿಗೆ ಬೇಟಿ ನೀಡಿ ಡೆಂಗೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ಮಾಡಿ ತೋರಿಸಿ ಮಾಹಿತಿ ಕರಪತ್ರ […]
ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ Read More »
ಕರಾವಳಿ



