Kadaba News

ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಸುಳ್ಯದ ಮಾನ್ಯ ತಹಶೀಲ್ದಾರರಾದ ಕುಞ ಅಹ್ಮದ್ ಅವರು ಕರ ಪತ್ರ ಬಿಡುಗಡೆ ಮಾಡುವ ಮುಖಾಂತರ ಚಾಲನೆ ನೀಡಿದರು. ಅಭಿಯಾನದ ಮೊದಲ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಬೇಟಿ ನೀಡಿ ಮನೆಮನೆಗಳಿಗೆ ಕರಪತ್ರ ನೀಡಿ ಮಾಹಿತಿ ನೀಡಿದರು. ನಂತರ ಸರಕಾರಿ ಕಿರಿಯ ಪಾಥಮಿಕ ಶಾಲೆ ಕೊಡಿಯಾಲಬೈಲು ಇಲ್ಲಿಗೆ ಬೇಟಿ ನೀಡಿ ಡೆಂಗೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ಮಾಡಿ ತೋರಿಸಿ ಮಾಹಿತಿ ಕರಪತ್ರ […]

ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ Read More »

ಕರಾವಳಿ

73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗುರುವಾರ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಸಿ ಮಾತನಾಡಿದ ‘ಅಕ್ಷರ ಸಂತ’ ಹಾಜಬ್ಬ ಮಾಧ್ಯಮಗಳ ಪ್ರಚಾರ ಮತ್ತು ದಾನಿಗಳ ಸಹಕಾರದಿಂದ ನನ್ನಂತ ಬಡವನೂ ಶಾಲೆ ಕಟ್ಟಲು ಸಾಧ್ಯವಾಯಿತು ಎಂದು ಹರೇಕಳ ಹಾಜಬ್ಬ ಹೇಳಿದರು, ಈಗ ಅನೇಕರು ಗುರುತಿಸಿ ಧನಸಹಾಯ ಮಾಡಿದ್ದಾರೆ. ಸ್ವತಂತ್ರ ಭಾರತದಲ್ಲಿ ನನಗೆ ಒದಗಿ ಬಂದ ಅವಕಾಶ ನಿಮಗೂ ಬರಲಿ ಎಂದು ವಿದ್ಯಾರ್ಥಿಗಳನ್ನು ಹಾರೈಸಿದರು ಮತ್ತು ಸ್ವತಂತ್ರ ಭಾರತ ಸಾಮಾನ್ಯನಿಗೂ ಸಾಧನೆ ಮಾಡುವ ಅವಕಾಶ ನೀಡಿದೆ

73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು Read More »

ಕರಾವಳಿ

ಬಂಟ್ವಾಳ : ಸಾಮಾನ್ಯ ಸಭೆ ➤ ಆಗಸ್ಟ್ 29

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆಗಸ್ಟ್.17.ಬಂಟ್ವಾಳ ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆಯು ಆಗಸ್ಟ್ 29ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ : ಸಾಮಾನ್ಯ ಸಭೆ ➤ ಆಗಸ್ಟ್ 29 Read More »

ಕರಾವಳಿ

ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್ ತರಬೇತಿ ➤ ರುಡ್ಸೆಟ್ ಸಂಸ್ಥೆ : ಉಜಿರೆ

(ನ್ಯೂಸ್ ಕಡಬ) newskadaba.com  ಉಜಿರೆ, ಆಗಸ್ಟ್.17. ಮಹಿಳೆಯರಿಗೆ ಆಗಸ್ಟ್ 22 ರಿಂದ “ಉಚಿತ ಬ್ಯೂಟಿಪಾರ್ಲರ್” ತರಬೇತಿ ಪ್ರಾರಂಭವಾಗಲಿದೆ. ಆಗಸ್ಟ್ 19ರಂದು ಬೆಳಿಗ್ಗೆ 11.30 ಗಂಟೆಗೆ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಆಸಕ್ತ ಮಹಿಳೆಯರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404ಗೆ ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇವರ ಪ್ರಕಟಣೆ ತಿಳಿಸಿದೆ.

ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್ ತರಬೇತಿ ➤ ರುಡ್ಸೆಟ್ ಸಂಸ್ಥೆ : ಉಜಿರೆ Read More »

ಕರಾವಳಿ

ದ.ಕ ಜಿಲ್ಲಾಡಳಿತ ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ➤ ಲಾರ್ವಾ ಡ್ರೈವ್ ಡೇ : “ಲಾರ್ವಾ ಹಂಟ್”

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ.ಕ ಜಿಲ್ಲಾಡಳಿತ ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಇವರ ವತಿಯಿಂದ “ಲಾರ್ವಾ ಹಂಟ್” ಕಾರ್ಯಕ್ರಮ ಆಗಸ್ಟ್ 18 ರಂದು ಬೆಳಿಗ್ಗೆ 8.30 ಗಂಟೆಗೆ ಕದ್ರಿ ದೇವಾಸ್ಥಾನದ ಬಳಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಬಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ದ.ಕ ಜಿಲ್ಲಾಡಳಿತ ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ➤ ಲಾರ್ವಾ ಡ್ರೈವ್ ಡೇ : “ಲಾರ್ವಾ ಹಂಟ್” Read More »

ಕರಾವಳಿ

ದ.ಕ ಜಿಲ್ಲಾ ನ್ಯಾಯಾಂಗ ಘಟಕ ➤ಸಂದರ್ಶನ ದಿನ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ದ.ಕ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಆಗಸ್ಟ್ 22ರಿಂದ 24ರವರೆಗೆ ಸೇವಕ ಹುದ್ದೆಗೆ ಸಂದರ್ಶನವನ್ನು ನಿಗದಿಪಡಿಸಲಾಗಿತ್ತು, ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದ ಪ್ರಕೃತಿ ವಿಕೋಪದಿಂದಾಗಿ ಸಂದರ್ಶನವನ್ನು ಮುಂದೂಡಲಾಗಿದೆ. ಸದರಿ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಸಪ್ಟೆಂಬರ್ 19 ರಿಂದ 21ರವರೆಗೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ www.ecourts.gov.in/dakshinakannada/online-recruitment ವೆಬ್‍ಸೈಟ್ ಅನ್ನು ಸಂಪರ್ಕಿಸಬೇಕೆಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ದ.ಕ  ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ದ.ಕ ಜಿಲ್ಲಾ ನ್ಯಾಯಾಂಗ ಘಟಕ ➤ಸಂದರ್ಶನ ದಿನ ಮುಂದೂಡಿಕೆ Read More »

ಕರಾವಳಿ

ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ➤ ಸಂಪಾದಕಿ ಅನುರಾಧಾ ಭಾಸಿನ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.16.ಮುಂದಿನ ಕೆಲವು ದಿನಗಳಲ್ಲಿ ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂಕೋರ್ಟ್ ಗೆ ತಿಳಿಸಿತ್ತು. ಕಣಿವೆ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಪ್ರತಿದಿನ ಪುನರ್ ವಿಮರ್ಶೆ ಮಾಡಲಾಗುತ್ತಿದ್ದು, ಸುಪ್ರೀಂಕೋರ್ಟ್ ಭದ್ರತಾ ಏಜೆನ್ಸಿಯನ್ನು ನಂಬಬೇಕು ಎಂದು ಕೇಂದ್ರ ಸುಪ್ರೀಂಗೆ ನೀಡಿದ ಉತ್ತರದಲ್ಲಿ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕಾಶ್ಮೀರ ಟೈಮ್ಸ್ ಕಾರ್ಯನಿರ್ವಾಹಕ ಸಂಪಾದಕಿ ಅನುರಾಧಾ ಭಾಸಿನ್ ಸುಪ್ರೀಂಕೋರ್ಟ್ ಗೆ

ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ➤ ಸಂಪಾದಕಿ ಅನುರಾಧಾ ಭಾಸಿನ್ Read More »

ರಾಷ್ಟ್ರೀಯ ನ್ಯೂಸ್

ಮಾರ್ ಇವಾನಿಯೋಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕುಂತೂರು, ಆಗಸ್ಟ್.16.ಇಲ್ಲಿನ ಮಾರ್ ಇವಾನಿಯೋಸ್ ವಿದ್ಯಾಸಂಸ್ಥೆಗಳ ಪದವಿ ಮತ್ತು ಬಿ.ಎಡ್. ವಿಭಾಗಗಳ ವಿದ್ಯಾರ್ಥಿ ಸಂಘಗಳು ಹಾಗೂ ಭಾಷಾ ಸಂಘದ ಉದ್ಘಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾರ್ ಇವಾನಿಯೋಸ್ ಆಂಗ್ಲ ಮಾದ್ಯಮ ಶಾಲೆ ಕುಂತೂರು, ಇಲ್ಲಿನ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೆಸ್ಮಿನ್ ತೆರೆಸ್ ಡಿ.ಎಂ. ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿ ಜೀವನದಲ್ಲಿ ಕಲಿಕಾ ಪ್ರಕ್ರಿಯೆಯ ಜೊತೆಯಲ್ಲಿಯೇ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು

ಮಾರ್ ಇವಾನಿಯೋಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »

ಕರಾವಳಿ

ಉಪ್ಪಿನಂಗಡಿಯಲ್ಲಿ ಜ್ಯುವೆಲ್ಲರಿ ಶಾಪ್ ನಲ್ಲಿದ್ದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆಗಸ್ಟ್.16.ಉಪ್ಪಿನಂಗಡಿ ಶಾಲಾ ರಸ್ತೆಯಲ್ಲಿರುವ ಆರ್‌. ಕೆ ಜ್ಯುವೆಲ್ಲರಿ ಶಾಪ್ ಗೆ  ತಡರಾತ್ರಿ ಕಳ್ಳರು ನುಗ್ಗಿದ್ದು ಜ್ಯುವೆಲ್ಲರಿಯಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನ ದೋಚಲಾಗಿದೆ. ಕಳ್ಳರು ಗ್ಯಾಸ್‌ ಕಟ್ಟರ್‌ ಬಳಸಿ, ಅಂಗಡಿಯ ಶಟರ್‌ ಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ. ಆದರೆ ಒಳಗಿದ್ದ ಲಾಕರ್ ರೂಮ್‌ ದೋಚಿಲ್ಲ.ಈ ಜ್ಯುವೆಲ್ಲರಿಗೆ ಒಬ್ಬ ಕಾವಲುಗಾರನಿದ್ದು, ಉಪ್ಪಿನಂಗಡಿ ಪೇಟೆಗೂ ಆತನೆ ಕಾವಲುಗಾರನಾಗಿದ್ದಾನೆ. ಆತ ರಾತ್ರಿ 1 ರಿಂದ 3 ಗಂಟೆಯವರೆಗೆ ಪೇಟೆಯ ರೌಂಡ್ಸ್‌ ಗೆ ಹೋಗುತ್ತಾನೆ. ಆ

ಉಪ್ಪಿನಂಗಡಿಯಲ್ಲಿ ಜ್ಯುವೆಲ್ಲರಿ ಶಾಪ್ ನಲ್ಲಿದ್ದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳವು Read More »

ಕರಾವಳಿ

ಕಡಬ ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.16.ಕಡಬ ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಬಾಬುಮುಗೇರ ಧ್ವಜಾರೋಹಣ ನೆರವೇರಿಸಿದರು.   ತಾ.ಪಂ ಸದಸ್ಯ ಫಝಲ್ ಕೋಡಿಂಬಾಳ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು, ಗ್ರಾ.ಪಂ ಉಪಾಧ್ಯಕ್ಷೆ ಜ್ಯೋತಿ.ಡಿ ಕೋಲ್ಪೆ, ಸದಸ್ಯರಾದ ನೀಲಾವತಿಶಿವರಾಂ,ಸರೋಜಿನಿ ಆಚಾರ್ಯ, ಜಯಂತಿಗಣಪಯ್ಯ, ಕೆ.ಎಂ ಹನೀಫ್, ಆದಂ ಕುಂಡೋಳಿ, ಹರ್ಷ ಕೋಡಿ, ಸುಶೀಲ, ರೇವತಿ, ಯಶೋಧ, ಸಂಧ್ಯಾಮೋಹನ್, ಉಪಸ್ಥಿತರಿದ್ದರು. ಗ್ರಾ.ಪಂ ಅಬಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು. ಗ್ರಾ.ಪಂ ಸಿಬ್ಬಂದಿ ಹರೀಶ್

ಕಡಬ ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ Read More »

ಕರಾವಳಿ
Scroll to Top