Kadaba News

ಆಲಂಕಾರು : ಕಜೆ ಎಂಬಲ್ಲಿ ರಿಕ್ಷಾ ಪಲ್ಟಿ ➤ ಗಾಯಗೊಂಡ ಚಾಲಕ

(ನ್ಯೂಸ್ ಕಡಬ) newskadaba.com ಆಲಂಕಾರು ಶಾಂತಿಮೊಗರು, ಆಗಸ್ಟ್.14.ಕಡಬ ತಾಲೂಕು ಆಲಂಕಾರು ಶಾಂತಿಮೊಗರು ರಸ್ತೆಯ ಕಜೆ ಎಂಬಲ್ಲಿ ರಿಕ್ಷಾ ಮಗುಚಿ ಬಿದ್ದು ಚಾಲಕ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಆಲಂಕಾರು ಗ್ರಾಮದ ಅರಂತಹಿತ್ಲು ಲೋಹಿತಾಶ್ವ ಎಂಬವರು ಆಲಂಕಾರು ಪೇಟೆಯಿಂದ ತಮ್ಮ ಮನೆಗೆ ಚಲಾಯಿಕೊಂಡು ಬರುತ್ತಿದ್ದ ರಿಕ್ಷಾ ಕಜೆ ಎಂಬಲ್ಲಿಗೆ ತಲುಪುವಷ್ಟರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಾಮರು ರಸ್ತೆಯಲ್ಲೇ ಮಗುಚಿ ಬಿದ್ದಿದೆ. ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ನುಜ್ಜುಗುಜಜಾಗಿದ್ದು ಚಾಲಕನ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ತಕ್ಷಣ ಆಲಂಕಾರಿನ […]

ಆಲಂಕಾರು : ಕಜೆ ಎಂಬಲ್ಲಿ ರಿಕ್ಷಾ ಪಲ್ಟಿ ➤ ಗಾಯಗೊಂಡ ಚಾಲಕ Read More »

ಕರಾವಳಿ

ಶಿವಾಜಿನಗರದಲ್ಲಿ ಕೆಂಪು ಕಲ್ಲು ಹಾಸಿ ರಸ್ತೆ ದುರಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.14.ಮರ್ದಾಳದಿಂದ ಕರ್ಮಾಯಿ ರೈಲ್ವೆ ನಿಲ್ದಾಣಕ್ಕೆ ಹೋಗುವ ಜಿ.ಪಂ ರಸ್ತೆಯಲ್ಲಿ ಮರ್ದಾಳದಿಂದ ಮುಂದಕ್ಕೆ ಐತೂರು ಗ್ರಾ.ಪಂಗೆ ಒಳಪಟ್ಟ ಶಿವಾಜಿನಗರ ಎಂಬಲ್ಲಿ ಕೆಸರುಮಯವಾದ ರಸ್ತೆಗೆ ಕೆಂಪುಕಲ್ಲು ಹಾಸಿ ದುರಸ್ತಿಗೊಳಿಸಲಾಯಿತು. ಕಳೆದೊಂದು ವಾರದಿಂದ ಸುರಿದ ವಿಪರೀತ ಮಳೆಯಿಂದ ರಸ್ತೆಯಲ್ಲೇ ಒಸರು ಬಂದು ಡಾಮರ್ ರಸ್ತೆ ಕುಸಿದು ರಸ್ತೆ ಕೆಸರುಮಯವಾಗಿದ್ದು ಯಾವುದೇ ವಾಹನಗಳು ಓಡಾಡದಂತೆ ತೊಂದರೆಯಾಗಿತ್ತು. ಐತೂರು ಗ್ರಾ.ಪಂ ಅಧ್ಯಕ್ಷ ಸತೀಶ್.ಕೆರವರು ಆಲಂಕಾರು ಶ್ರೀ ಲಕ್ಷ್ಮೀ ಪ್ರಸನ್ನರವರಿಂದ 1ಲೋಡ್ ಕೆಂಪುಕಲ್ಲು ತರಿಸಿ ಕೂಲಿಯಾಳುಗಳಿಂದ ರಸ್ತೆಯ ಕೆಸರು ಮಣ್ಣನ್ನು

ಶಿವಾಜಿನಗರದಲ್ಲಿ ಕೆಂಪು ಕಲ್ಲು ಹಾಸಿ ರಸ್ತೆ ದುರಸ್ತಿ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು ಕುಂತೂರು ➤ ಮಾದಕ ವ್ಯಸನದ ಕುರಿತು ಜಾಗ್ರತಿ ಕಾರ್ಯಗಾರ.

(ನ್ಯೂಸ್ ಕಡಬ) newskadaba.com ಕುಂತೂರು, ಆಗಸ್ಟ್.14.ಇಲ್ಲಿನ ಮಾರ್ ಇವಾನಿಯೋಸ್ ವಿದ್ಯಾಸಂಸ್ಧೆಯಲ್ಲಿ ಮಾನವಿಕ ಸಂಘದ ಉದ್ಘಾಟನೆ ಹಾಗೂ ಮಾದಕ ವ್ಯಸನಗಳ ಕುರಿತು ಜಾಗ್ರತಿ ಮೂಡಿಸುವ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಪದವಿ ಹಾಗೂ ಬಿ.ಎಡ್. ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಾನವಿಕ ಸಂಘದಡಿಯಲ್ಲಿ ಹಮ್ಮಿಕೊಳ್ಳಲಾದ ಮಾದಕ ವ್ಯಸನಗಳ ಕುರಿತು ಜಾಗ್ರತಿ ಮೂಡಿಸುವ ಮಾಹಿತಿ ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾಗಿ ಸೂರಜ್ ಪದವಿಪೂರ್ವ ಕಾಲೇಜು ಮುಡಿಪು, ಮಂಗಳೂರು, ಇಲ್ಲಿನ ರಸಾಯನಶಾಸ್ತ್ರ ಉಪನ್ಯಾಸಕ ಶ್ರೀ. ರಾಕೇಶ್.ಕೆ.ಎನ್. ಅವರು ನಡೆಸಿಕೊಟ್ಟರು. ಮಾದಕ ವ್ಯಸನಗಳಿಗೆ ಒಳಗಾಗಬಹುದಾದ

ಮಾರ್ ಇವಾನಿಯೋಸ್ ಕಾಲೇಜು ಕುಂತೂರು ➤ ಮಾದಕ ವ್ಯಸನದ ಕುರಿತು ಜಾಗ್ರತಿ ಕಾರ್ಯಗಾರ. Read More »

ಕರಾವಳಿ

ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಆಗಸ್ಟ್ 17 ರಂದು ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಆಗಸ್ಟ್ 15ರೊಳಗೆ ನೊಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ-9845523944 ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ

ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯ ತರಬೇತಿ Read More »

ಕರಾವಳಿ

ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14. ಇಂದು ದಕ್ಷಿಣಕನ್ನಡ ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಬೇಕಾದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ. ಎಂದು ಮುಖ್ಯ ಯೋಜನಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ, ಕೆ.ಡಿ.ಪಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ Read More »

ಕರಾವಳಿ

ತೋಟಗಾರಿಕೆ ಇಲಾಖೆ ದ.ಕ ಜಿಲ್ಲೆ,ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14.ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ, ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರದವತಿಯಿಂದ ಆಗಸ್ಟ್ 8 ರಂದು ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಕಚೇರಿ ಸಹಾಯಕರು, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಮಂಗಳೂರು ಪ್ರವೀಣ ಕೆ, ರವರು ಗಿಡಕ್ಕೆ ನೀರು ಹಾಕುವ ಮೂಲಕ ತರಬೇತಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಮಹಾವಿದ್ಯಾಲಯ,

ತೋಟಗಾರಿಕೆ ಇಲಾಖೆ ದ.ಕ ಜಿಲ್ಲೆ,ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಏಳು ಜನರ ದುರ್ಮರಣ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.13.ವೇಗವಾಗಿ ಇಂದು ಮುಂಜಾನೆ ಉತ್ತರ ಪ್ರದೇಶದ ಬದೌನ್‌ ಎಂಬಲ್ಲಿ ಚಲಿಸುತ್ತಿದ್ದ ಟ್ರಕ್‌ ಪಲ್ಟಿಯಾಗಿ ಕನಿಷ್ಠ ಏಳು ಜನರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ನಡೆದಿದೆ. ಗೋಧಿ ಚೀಲಗಳನ್ನು ತುಂಬಿಕೊಂಡು ಬದೌನ್‌ನಿಂದ ವೇಗವಾಗಿ ಬರುತ್ತಿದ್ದ ಟ್ರಕ್‌ ತಿರುವಿನಲ್ಲಿ ತಿರುವು ಮಾಡುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ಚಹಾ ಅಂಗಡಿಯೊಂದರ ಮೇಲೆ ಬಿದ್ದಿದೆ. ಈ ವೇಳೆ ಚಹಾದಂಗಡಿಯ ಬಳಿಯಲ್ಲಿ ನಿಂತಿದ್ದ ಕನ್ವರಿಯಾಸ್ ಸೇರಿದಂತೆ ಕೆಲವು ಜನರು ಕೂಡ ಸಿಲುಕಿದ್ದಾರೆ ಎನ್ನಲಾಗಿದೆ. ಪ್ರತ್ಯಕ್ಷ ದರ್ಶಿಗಳು

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಏಳು ಜನರ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ಭಾರಿ ಮಳೆ, ಪ್ರವಾಹ, ಭೂ ಕುಸಿತದಿಂದಾಗಿ ➤ ಭಾರತದಲ್ಲಿ ಈ ಸಮಯಕ್ಕೆ ಮೃತಪಟ್ಟವರ ಸಂಖ್ಯೆ 200 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆಗಸ್ಟ್.13.ಭಾರಿ ಮಳೆ, ಪ್ರವಾಹ, ಭೂ ಕುಸಿತದಿಂದಾಗಿ ಅನೇಕ ನಷ್ಟಗಳು ಉಂಟಾಗಿದ್ದು, ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಗುಜರಾತ್ ಸೇರಿದಂತೆ ದೇಶದ ಹಲವೆಡೆ ಮಳೆ, ಪ್ರವಾಹ ಇನ್ನೂ ಮುಂದುವರೆದಿದೆ. ಸಂಭವಿಸಿದ ಸಾವು ನೋವಿನ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ಭಾರತದಲ್ಲಿ ಈ ಸಮಯಕ್ಕೆ ಮೃತಪಟ್ಟವರ ಸಂಖ್ಯೆ 200ಕ್ಕೇರಿದೆ. ಸುಮಾರು 200 ಮಂದಿ ಮೃತರಾಗಿದ್ದು, ಉತ್ತರಾಖಂಡ್, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಿಂದ ಭೂ ಕುಸಿತ ಉಂಟಾಗಿ 9 ಮಂದಿ

ಭಾರಿ ಮಳೆ, ಪ್ರವಾಹ, ಭೂ ಕುಸಿತದಿಂದಾಗಿ ➤ ಭಾರತದಲ್ಲಿ ಈ ಸಮಯಕ್ಕೆ ಮೃತಪಟ್ಟವರ ಸಂಖ್ಯೆ 200 ಕ್ಕೆ ಏರಿಕೆ Read More »

ಕರ್ನಾಟಕ

‘ಬುಕ್‌ ಬ್ರಹ್ಮ’ ಅಂತರ್ಜಾಲ ತಾಣವು ಆಗಸ್ಟ್ 15ರಂದು ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆಗಸ್ಟ್.13.‘ಬುಕ್‌ ಬ್ರಹ್ಮ’ ಅಂತರ್ಜಾಲ ತಾಣವು ಆಗಸ್ಟ್ 15ರಂದು ಲೋಕಾರ್ಪಣೆಗೊಳ್ಳಲಿದೆ.ಇದು ಕನ್ನಡ ಸಾಹಿತ್ಯವನ್ನು ಲೋಕಕ್ಕೆ ಪರಿಚಯಿಸುವ ನೆಟ್ವರ್ಕ್ ಇದಾಗಿದೆ.   ಪ್ರತಿವರ್ಷ ಕನ್ನಡದಲ್ಲಿ ಪ್ರಕಟವಾಗುವ ಸುಮಾರು 6000 ಪುಸ್ತಕಗಳ ಪೈಕಿ ಸರಿ ಸುಮಾರು 1,000 ಪುಸ್ತಕಗಳಿಗೆ ಮಾತ್ರ ವಿವಿಧ ಮಾಧ್ಯಮ (ಪತ್ರಿಕೆ, ಸೋಷಿಯಲ್ ಮೀಡಿಯಾ)ಗಳಿಂದ ‘ಪರಿಚಯ’ದ ಅವಕಾಶ ದೊರೆಯುತ್ತಿದೆ. ಅದರಿಂದಾಗಿ ಓದುಗರಿಗೆ ಪ್ರಕಟವಾಗುವ ಎಲ್ಲಾ ಪುಸ್ತಕಗಳ ಮಾಹಿತಿ ದೊರೆಯುತ್ತಿಲ್ಲ, ಎಲ್ಲಾ ಲೇಖಕರಿಗೆ ಓದುಗರನ್ನು ತಲುಪುವುದು ಸಾಧ್ಯವಾಗುತ್ತಿಲ್ಲ ಮತ್ತು ಪುಸ್ತಕದ ವಿಮರ್ಶೆಯೂ ಸಾಧ್ಯವಾಗುತ್ತಿಲ್ಲ. ಈ

‘ಬುಕ್‌ ಬ್ರಹ್ಮ’ ಅಂತರ್ಜಾಲ ತಾಣವು ಆಗಸ್ಟ್ 15ರಂದು ಲೋಕಾರ್ಪಣೆ Read More »

ಕರಾವಳಿ

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ನಿರ್ಧರಿಸಿದೆ ಕರ್ನಾಟಕ

(ನ್ಯೂಸ್ ಕಡಬ) newskadaba.com ಮೈಸೂರು, ಆಗಸ್ಟ್.13.ಕಳೆದ ಎರಡು ತಿಂಗಳು ಬರ ಪರಿಸ್ಥಿತಿ ಎದುರಿಸಿದ್ದ ಕಾವೇರಿ ಕೊಳ್ಳ, ಈಗ ಮಳೆಯಿಂದ ತುಂಬಿದೆ. ತಮಿಳುನಾಡು ಹಾಗೂ ಕರ್ನಾಟಕದಲ್ಲಿನ ಕಾವೇರಿ ಪಾತ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿ ನೀರು ಹಂಚಿಕೆ ವಿವಾದ ಸದ್ಯಕ್ಕೆ ನೀರಿನಲ್ಲಿ ಕೊಚ್ಚಿ ಹೋಗಲಿದೆ. ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕಕ್ಕೆ ಕಳೆದ ಸಭೆಯಲ್ಲಿ ನೆಮ್ಮದಿಯ ಸುದ್ದಿ ಕೊಟ್ಟಿತ್ತು. ಆದರೆ, ಜೂನ್ ಹಾಗೂ ಜುಲೈ ತಿಂಗಳುಗಳಲ್ಲಿ

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ನಿರ್ಧರಿಸಿದೆ ಕರ್ನಾಟಕ Read More »

ಕರ್ನಾಟಕ
Scroll to Top