ಗಂಡಿಬಾಗಿಲು: ಬಕ್ರೀದ್ ಆಚರಣೆ ➤ ಕುಟುಂಬ ಬಂಧುತ್ವವನ್ನು ಆರಾಧಿಸು, ಅನ್ಯ ಧರ್ಮವನ್ನು ಗೌರವಿಸು-ಅನಸ್ ತಂಙಳ್
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಆಗಸ್ಟ್.13.ತ್ಯಾಗ, ಬಲಿದಾನ, ಐಕ್ಯತೆಯ ಸಂಕೇತವನ್ನು ಪ್ರತಿಪಾದಿಸುವ “ಈದುಲ್ ಅಝ್”ಹಾ ಪವಿತ್ರ ಬಕ್ರೀದ್ ಹಬ್ಬದ ವಿಶೇಷ ನಮಾಜು ಮತ್ತು ಕುತುಬಾ, ಪ್ರಾರ್ಥನೆ ಗಂಡಿಬಾಗಿಲು ಜುಮಾ ಮಸೀದಿಯಲ್ಲಿ ಆ. 12ರಂದು ನಡೆಯಿತು. ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಸೈಯ್ಯದ್ ಹಾದಿ ಅನಸ್ ತಂಙಳ್ ಹಬ್ಬದ ಸಂದೇಶ ನೀಡಿ ಮಾತನಾಡಿ ನೆಬಿವರ್ಯರ ಸಂದೇಶವನ್ನು ಸಮೀಕರಿಸುವ ಮತ್ತು ಅದನ್ನು ಪ್ರತಿಪಾದಿಸುವ ನಿಟ್ಟಿನಲ್ಲಿ ಇಬ್ರಾಹಿಂ ನೆಬಿವರ್ಯರ ಸರಳ, ತ್ಯಾಗ ಜೀವನವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಪ್ರವಾಹ ಸಂತ್ರಸ್ಥರ ಸಂಕಷ್ಠಗಳಿಗೆ ಸಹಕಾರ […]





