Kadaba News

ಕೋಟೆಕಾರು ಪಟ್ಟಣ ಪಂಚಾಯತ್ ➤ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಕೋಟೆಕಾರು ಪಟ್ಟಣ ಪಂಚಾಯತ್ 2019-20ನೇ ಸಾಲಿನ ಎಸ್.ಎಫ್.ಸಿ ಮತ್ತು ಪಟ್ಟಣ ಪಂಚಾಯತ್ ನಿಧಿಯಡಿ ವಿವಿಧ ಸೌಲಭ್ಯಗಳಿಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಡಜನರ ಕಲ್ಯಾಣ ಕಾರ್ಯಕ್ರಮ ಶೇ 7.50ರಲ್ಲಿ ಮನೆಗೆ ಗ್ಯಾಸ್ ಸಂಪರ್ಕ, ಪ್ರಥಮ ಪಿ.ಯು.ಸಿಯಲ್ಲಿ ಓದುತ್ತಿದ್ದು ಎಸ್.ಎಸ್.ಎಲ್.ಸಿ ಯಲ್ಲಿ ಶೇ 70 ಕ್ಕಿಂತ ಅಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಶೇಕಡ 24.10% ಕ್ಕೆ ಕಾಯ್ದಿರಿಸಿದ ಮೊತ್ತದಲ್ಲಿ ಆರೋಗ್ಯ ವಿಮಾ ಯೋಜನೆ, ಅಡುಗೆ ಅನಿಲ […]

ಕೋಟೆಕಾರು ಪಟ್ಟಣ ಪಂಚಾಯತ್ ➤ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವಿಶ್ವ ಗೂಬೆ ಜಾಗೃತಿ ದಿನಾಚರಣೆ ➤ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವಿಶ್ವ ಗೂಬೆ ಜಾಗೃತಿ ದಿನಾಚರಣೆ – 2019 ರ ಪ್ರಯುಕ್ತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಗತ್ತನ್ನು ಗೂಬೆಗಳಿಗೆ ಉತ್ತಮ ಸ್ಥಳವನ್ನಾಗಿ ಮಾಡೋಣ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿಗಳಲ್ಲಿ ಗೂಬೆಗಳ ಸಂರಕ್ಷಣೆಯ ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಗೂಬೆಗಳ ವೀಕ್ಷಣಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯ ನಿಯಮಗಳು ಇಂತಿವೆ: ಪ್ರಬಂಧವನ್ನು ಆಂಗ್ಲ ಅಥವಾ ಕನ್ನಡದಲ್ಲಿ ಬರೆಯಬೇಕು, ಪ್ರಬಂಧವು 2000 ಅಕ್ಷರಗಳ ಒಳಗಿರಬೇಕು, ವಿದ್ಯಾರ್ಥಿಗಳು

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವಿಶ್ವ ಗೂಬೆ ಜಾಗೃತಿ ದಿನಾಚರಣೆ ➤ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ Read More »

ಕರಾವಳಿ

ಜಾಗತಿಕ ಸ್ತನ್ಯಪಾನ ಕಾರ್ಯಕ್ರಮ ಮತ್ತು ಡೆಂಗ್ಯೂ ಜಾಗೃತಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಜಾಗತಿಕ ಸ್ತನ್ಯಪಾನ ಕಾರ್ಯಕ್ರಮ ಮತ್ತು ಡೆಂಗ್ಯೂ ಜಾಗೃತಿ ಅಭಿಯಾನವನ್ನು ಆಗಸ್ಟ್ 6 ರಂದು ಅಕ್ಷರ ಸದನ ಬೋಳೂರು, ಅಂಗನವಾಡಿ ಕೇಂದ್ರ ಇಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿವೇಕಾನಂದ ಯುವಕೇಂದ್ರ ಗೌರವಾಧ್ಯಕ್ಷ ವಾಸುದೇವ ಬೋಳೂರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ವೈದ್ಯಾಧಿಕಾರಿ ಡಾ. ಹೇಮವಾಣಿ.ಪಿ. ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ತನ್ಯಪಾನದ ಮಹತ್ವ ಮತ್ತು ಡೆಂಗ್ಯೂ ರೋಗದ ಲಕ್ಷಣಗಳು, ತಡೆಗಟ್ಟುವಿಕೆ ಹಾಗೂ ಚಿಕಿತ್ಸೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಕುಮುದಾಕ್ಷಿ ಮತ್ತು ಶುಶ್ರೂಷಕಿ ಪ್ರಶಾಂತಿ ಇವರು

ಜಾಗತಿಕ ಸ್ತನ್ಯಪಾನ ಕಾರ್ಯಕ್ರಮ ಮತ್ತು ಡೆಂಗ್ಯೂ ಜಾಗೃತಿ ಅಭಿಯಾನ Read More »

ಕರಾವಳಿ

ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ಸೇವೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ಇವರ ಕಚೇರಿಯ ಸರಕಾರಿ ಕೆಲಸ ಕಾರ್ಯಗಳಿಗಾಗಿ 2019-20 ನೇ ಸಾಲಿಗೆ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಆಗಸ್ಟ್ 2019 ರಿಂದ ಮಾರ್ಚ್ 2020 ರ ವರೆಗೆ ಮಾನವ ಸಂಪನ್ಮೂಲವನ್ನು ಹೊರ ಸಂಪನ್ಮೂಲ ಏಜನ್ಸಿ ಮೂಲಕ ಪಡೆಯಲು ಟೆಂಡರ್‍ಗಳನ್ನು ಆಹ್ವಾನಿಸಲಾಗಿದೆ. ಭಾಗವಹಿಸಲು ಆಸಕ್ತಿಯುಳ್ಳವರು ಕಚೇರಿಯಿಂದ ಟೆಂಡರ್ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಖುದ್ದಾಗಿ/ ಅಂಚೆ ಮೂಲಕ ಸಹಾಯಕ ಕೃಷಿ ನಿರ್ದೇಶಕರು, ಮಂಗಳೂರು ತಾಲೂಕು ಕಚೇರಿಗೆ ಆಗಸ್ಟ್

ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ಸೇವೆ – ಅರ್ಜಿ ಆಹ್ವಾನ Read More »

ಕರಾವಳಿ

ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಮಂಗಳೂರು ತಾಲೂಕು ಶಿವಶಕ್ತಿ ನಗರ ನಿವಾಸಿ ನಿತೀಶ್ ಕುಮಾರ್ (ಪ್ರಾಯ 19 ) ಜೂನ್ 29 ರಂದು ಕಾಣೆಯಾಗಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.5 ಇಂಚು, ಎಣ್ಣೆ ಕಪ್ಪು ಮೈ ಬಣ್ಣ, ಎಡ ಕಾಲಿನ ಹೆಬ್ಬೆರಳಿನ ಮೇಲೆ ಯು ಆಕಾರದ ಕಪ್ಪು ಮಚ್ಚೆ ಇದೆ, ಎಡ ಕೈಯಲ್ಲಿ ಆಂಜನೇಯ ದೇವರ ಹಚ್ಚೆ ಇದೆ, ಮತ್ತು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳನ್ನು

ಯುವಕ ನಾಪತ್ತೆ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಮಂಗಳೂರು ತಾಲೂಕು, ಕುತ್ತೆತ್ತೂರು ಗ್ರಾಮ, ಕೊಡಂಗೆ ನಿವಾಸಿ ಮೋಹನ್‍ದಾಸ್ ಶೆಟ್ಟಿ (ಪ್ರಾಯ 30 ವರ್ಷ) ಜುಲೈ 20 ರಂದು ಕಾಣೆಯಾಗಿದ್ದಾರೆ ಎಂದು ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.4, ಬಿಳಿ ಮೈಬಣ್ಣ, ಸಾಧಾರಣ ಶರೀರ, ಕಪ್ಪು ಗುಂಗುರು ಕೂದಲು, ಕಪ್ಪು ಮೀಸೆ, ಕುತ್ತಿಗೆಯ ಬಲ ಬದಿಯಲ್ಲಿ ಕಪ್ಪು ಮಚ್ಚೆ, ಬಲಕೋಲು ಕಾಲಿನಲ್ಲಿ ಹಳೇ ಗಾಯದ ಗುರುತು, ಧರಿಸಿದ ಬಟ್ಟೆ ಜೀನ್ಸ್ ಪ್ಯಾಂಟ್ ಮತ್ತು

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಖಾಸಗಿ ಆಸ್ಪತ್ರೆಗಳ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಸಾರ್ವಜನಿಕರ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟದ ಆರೋಗ್ಯ ಪಾಲನೆಗೆ ಉತ್ತೇಜನ ನೀಡುವುದು ಮತ್ತು ವೈದ್ಯ ಧರ್ಮದ ತತ್ವಗಳನುಸಾರವಾಗಿ ಮೇಲ್ವಿಚಾರಣೆ ಮಾಡಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳು ಒದಗಿಸಬೇಕಾದ ಸೇವೆಯ ಗುಣಮಟ್ಟಗಳನ್ನು ನಿಗದಿಪಡಿಸುವ ಮೂಲಕ ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ವ್ಯವಹಾರವನ್ನು ಕಾನೂನಿನ ಮೂಲಕ ನಿಯಂತ್ರಿಸಿ ಮೇಲ್ವಿಚಾರಣೆ ಮಾಡಲು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ಹಾಗೂ ನಿಯಮಗಳು 2009 ಕೆ.ಪಿ.ಎಂ.ಇ (ತಿದ್ದುಪಡಿ) ಅಧಿನಿಯಮ ಹಾಗೂ ನಿಯಮಗಳು 2018ನ್ನು

ಖಾಸಗಿ ಆಸ್ಪತ್ರೆಗಳ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿ ನೇಮಕ Read More »

ಕರಾವಳಿ

ಜಿಲ್ಲಾ ಸಂಚಾರಿ ನೇತ್ರ ಘಟಕ ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು, ಇವರ ಆಗಸ್ಟ್ ಮಾಹೆಯಲ್ಲಿ ನಡೆಯಲಿರುವ ನೇತ್ರ ಪರೀಕ್ಷಾ ಶಿಬಿರವನ್ನು ಏರರ್ಪಡಿಸಲಾಗಿದೆ. ಆದ್ದರಿಂದ ಆಗಸ್ಟ್ 27 ರಂದು ಡಾ. ಗೌರಿ ಪೈ ಕಲ್ಲಡ್ಕ ಇಲ್ಲಿ ನೇತ್ರ ಪರೀಕ್ಷಾ ಶಿಬಿರ ನಡೆಯಲಿದ್ದು ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಸಂಚಾರಿ ನೇತ್ರ ಘಟಕ ➤ ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ➤ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ನೈಸರ್ಗಿಕದತ್ತವಾದ ಪ್ರಾಕೃತಿಕ, ಪಾರಂಪರಿಕ ಸಾಂಸ್ಕøತಿಕ ಚೆಲುವನ್ನು ಹೊಂದಿದೆ ಆದ್ದರಿಂದ ಪ್ರವಾಸೋದ್ಯಮಕ್ಕೆ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಏರ್ಪಡಿಸಲಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಕುರಿತು “ಕನೆಕ್ಟ್-2019”ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಬೇಕಾಗುವ ಮೂಲಭೂತವಾದ ಸಂಪನ್ಮೂಲಗಳು ಸಾಕಷ್ಟು ಪ್ರಮಾಣದಲ್ಲಿದ್ದರೂ ಕೂಡ ಪ್ರವಾಸೋದ್ಯಮವನ್ನು

ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ➤ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ 2 ದಿನ ವಾಹನ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಗೆ ಒಳಪಟ್ಟ ರಾಷ್ಟ್ರೀಯ ಹೆದ್ದಾರಿ-73 (ಹಳೆ ರಾ.ಹೆ.234) ಮಂಗಳೂರು –ವಿಲ್ಲುಪುರಂ ರಸ್ತೆಯ ಕಿ.ಮೀ. 76.00 ರಿಂದ ಕಿ.ಮೀ 86.20 ರವರೆಗಿನ ಚಾರ್ಮಾಡಿ ಘಾಟ್ ಭಾಗದಲ್ಲಿ ಆಗಸ್ಟ್ 5 ರಿಂದ ಅಧಿಕ ಪ್ರಮಾಣದ ಮಳೆಯಾಗುತ್ತಿದೆ. ಆದ್ದರಿಂದ ಆ. 6 ರಂದು ಬಿರುಗಾಳಿ ಸಹಿತ ಸುರಿದ ಭಾರೀ ಪ್ರಮಾಣದ ಮಳೆಗೆ ರಸ್ತೆಗೆ ಬಾಗಿರುವ ದೊಡ್ಡ ಗಾತ್ರದ ಮರಗಳೊಂದಿಗೆ ಗುಡ್ಡಕುಸಿತ ಉಂಟಾಗಿರುತ್ತದೆ.ಚಾರ್ಮಾಡಿ ಘಾಟ್ ಭಾಗದಲ್ಲಿ ಇನ್ನೂ ಮಳೆ ಹೆಚ್ಚಾಗಿ ಬೀಳುತ್ತಿರುವ್ಯದರಿಂದ ಹಾಗೂ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ 2 ದಿನ ವಾಹನ ಸಂಚಾರ ನಿಷೇಧ Read More »

ಕರಾವಳಿ
Scroll to Top