Kadaba News

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ

(ನ್ಯೂಸ್ ಕಡಬ) newskadaba.com ಕೇರಳ, ಡಿ.21:ಮಹಾಮಾರಿ ಸೋಂಕಿನ ಆರ್ಭಟ ಇನ್ನೂ ನಿಂತಿಲ್ಲ. ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡರೂ ದೇಶ ಬಿಟ್ಟು ಹೋಗಿಲ್ಲ.ದೇಶದಲ್ಲೆಡೆ ಕೊರೊನಾಗೆ ಸಾಕಷ್ಟು ಜನ ಬಲಿಯಾಗಿದ್ದಲ್ಲದೆ ದಿನನಿತ್ಯ ಸಾವಿರಾರು ಕೇಸ್‌ಗಳು ಪತ್ತೆಯಾಗುತ್ತಲೇ ಇವೆ. ಈ ಮಧ್ಯೆ ಮತ್ತೊಂದು ಬ್ಯಾಕ್ಟೀರಿಯಾ ಹಾವಳಿ ಹೆಚ್ಚಾಗಿದೆ.   ಶಿಜೆಲ್ಲಾ ಬ್ಯಾಕ್ಟೀರಿಯಾ ಎಂಬ ಸೋಂಕಿನ ಭೀತಿ ಇದೀಗ ಹೆಚ್ಚಾಗಿದ್ದು, ಈ ಸೋಂಕಿಗೆ ಕೇರಳದ ವಯನಾಡ್‌ನಲ್ಲಿ 11 ವರ್ಷದ ಬಾಲಕ ಬಲಿಯಾಗಿರುವುದು ತಿಳಿದು ಬಂದಿದೆ. ಕೇರಳದ ಕೊಜಿಕ್ಕೋಡ್​ನಲ್ಲಿ ಸೋಂಕು ಕಂಡು ಬಂದಿದ್ದು. ಈಗಾಗಲೇ […]

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ Read More »

ಕರಾವಳಿ

ಪುತ್ತೂರು : ‘ಸೀಡ್ಸ್ ಆಫ್ ಹೋಪ್ ಎಂಬ ಸಮಾಜಮುಖಿ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.21: ದಾನವು ಜೀವ ಉಳಿಸಿದರೆ ಕೇಶದಾನವು ಗೌರವ ಉಳಿಸುತ್ತದೆ. ಕೇಶದಾನದಿಂದ ಕ್ಯಾನ್ಸರ್ ಪೀಡಿತರಾಗಿ ಕೂದಲು ಕಳೆದುಕೊಂಡಿರುವ ನೋವು ಮಾಯವಾಗುವುದರ ಜತೆಗೆ ಅವರಿಗೆ ಗೌರವ ನೀಡುತ್ತದೆ. ಕೇಶದಾನದ ಬಗ್ಗೆ ಸಾಮಾಜಿಕ ಜಾಗೃತಿ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಘಟನೆಗಳು ಕೈಜೋಡಿಸಬೇಕು ಎಂದು ಕ್ಯಾನ್ಸರ್ ಸರ್ವೆವೈರ್ ಆಗಿರುವ ಸುಧಾನ ಶಾಲಾ ಶಿಕ್ಷಕಿ ಸಾಧನಾ ಹೆಬ್ಬಾರ್ ಹೇಳಿದರು. ಭಾನುವಾರ ಪುತ್ತೂರಿನ ಮುಳಿಯ ಪುತ್ತೂರು ಕೋರ್ಟು ರಸ್ತೆಯಲ್ಲಿರುವ ಮುಳಿಯ ಜೆಸಿಐ ಟ್ರೈನಿಂಗ್ ಹಾಲ್‌ನಲ್ಲಿ ಪುತ್ತೂರಿನ 9

ಪುತ್ತೂರು : ‘ಸೀಡ್ಸ್ ಆಫ್ ಹೋಪ್ ಎಂಬ ಸಮಾಜಮುಖಿ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ

ದಲಿತ ಕಾಲನಿಗೆ ಭೇಟಿ ನೀಡಿದ ಪೇಜಾವರಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.21: ರಾಮ ಮಂದಿರ ಜನಜಾಗೃತಿ ಅಭಿಯಾನ’ದ ಪ್ರಯುಕ್ತ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಳೆದ ದಿನ ಕೊಡವೂರು ಗ್ರಾಮದ ಪಾಳೆಕಟ್ಟೆ ಎಂಬಲ್ಲಿರುವ ದಲಿತರ ಕಾಲನಿಗೆ ಭೇಟಿ ನೀಡಿದರು. ಸಾಮೂಹಿಕ ಭಜನೆಯೊಂದಿಗೆ ಸ್ವಾಮೀಜಿಯನ್ನು ಕಾಲನಿಯವರು ಬರ ಮಾಡಿಕೊಂಡರು. ಬಳಿಕ ಅಲ್ಲಿನ ಮಾಧವ ಕರ್ಕೇರ ಮತ್ತು ಸದಾನಂದ ಎಂಬವರ ಮನೆಗಳಿಗೆ ಭೇಟಿ ನೀಡಿದ ಸ್ವಾಮೀಜಿ, ರಾಮ ದೀಪಗಳನ್ನು ಬೆಳಗಿಸಿ ದರು. ಮನೆಯವರು ಸ್ವಾಮೀಜಿಗೆ ಫಲಪುಷ್ಟ ಸಹಿತ ಗೌರವ ಅರ್ಪಿಸಿದರು. ಅಲ್ಲಿಂದ ಕಾಲನಿಯಲ್ಲಿರುವ ಶ್ರೀಮೂಕಾಂಬಿಕಾ ಭಜನಾ

ದಲಿತ ಕಾಲನಿಗೆ ಭೇಟಿ ನೀಡಿದ ಪೇಜಾವರಶ್ರೀ Read More »

ಕರಾವಳಿ

ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಹೊರಹೊಮ್ಮಿದ ಶ್ರೀನಿಧಿ ಶಾಸ್ತ್ರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21: ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸರಿಗಮಪ ಚಾಂಪಿಯನ್ ಆಗಿ ಶ್ರೀನಿಧಿ ಶಾಸ್ತ್ರಿ ಹೊರಹೊಮ್ಮಿದ್ದಾರೆ. ಸರಿಗಮಪ ಸೀಸನ್ 17ರ ಫೈನಲ್ ನಲ್ಲಿ ಎರಡು ರೌಂಡ್ ಗಳಿದ್ದು ಅದರಲ್ಲಿ ಕಿರಣ್ ಪಾಟೀಲ್ ಮತ್ತು ಶರದಿ ಪಾಟೀಲ್ ಮೊದಲ ರೌಂಡ್ ನಲ್ಲಿ ಎಲಿಮಿನೆಟ್ ಆಗಿದರು. ಇನ್ನು ಫೈನಲ್ ರೌಂಡ್ ಗೆ ಶ್ರೀನಿಧಿ ಶಾಸ್ತ್ರಿ, ಅಶ್ವಿನ್ ಶರ್ಮ ಹಾಗೂ ಕಂಬದ ರಂಗಯ್ಯ ಎಂಟ್ರಿ ಕೊಟ್ಟಿದ್ದರು.   ಫೈನಲ್ ರೌಂಡ್ ನಲ್ಲಿ ಶ್ರೀನಿಧಿ ಶಾಸ್ತ್ರಿ ಆಡಿಯೆನ್ಸ್

ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಹೊರಹೊಮ್ಮಿದ ಶ್ರೀನಿಧಿ ಶಾಸ್ತ್ರಿ Read More »

ಕರಾವಳಿ

ರಾಜ್ಯದ ಖಾಸಗಿ ಶಾಲೆಗಳಲ್ಲಿ ಇಂದಿನಿಂದ ‘ಆನ್ ಲೈನ್ ಕ್ಲಾಸ್’ ಬಂದ್.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಜನವರಿ 1 ರ ಹೊಸ ವರ್ಷದಿಂದ ಬೋರ್ಡ್ ಪರೀಕ್ಷೆಗಳನ್ನು ಒಳಗೊಂಡಂತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಆರಂಭಕ್ಕೆ ನಿರ್ಧಾರ ಕೈಗೊಂಡಿದೆ . ಇಂತಹ ಶಾಲಾ – ಕಾಲೇಜು ಆರಂಭದ ಹೊಸ್ತಿಲಲ್ಲಿ ಇರುವಂತ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ .ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಇಎಂಐ ಕಟ್ಟುವುದಕ್ಕೆ ಕಷ್ಟಪಡುತ್ತಿವೆ. ಕನಿಷ್ಠ ಒಂದು ವರ್ಷ ಕಾಲಾವಧಿ ನೀಡಲು

ರಾಜ್ಯದ ಖಾಸಗಿ ಶಾಲೆಗಳಲ್ಲಿ ಇಂದಿನಿಂದ ‘ಆನ್ ಲೈನ್ ಕ್ಲಾಸ್’ ಬಂದ್.! Read More »

ಕರಾವಳಿ

ಬ್ರಹ್ಮಾವರ :ಮೂರು ಮಕ್ಕಳೊಂದಿಗೆ ತಾಯಿ ನಾಪತ್ತೆ.!?

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಡಿ.21: ತವರು ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಟ ಮಹಿಳೆಯು ತನ್ನ ಮೂವರು ಮಕ್ಕಳ ಸಹಿತ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.   ಬ್ರಹ್ಮಾವರ ತಾಲೂಕಿನ ಬಕ್ಕಪಟ್ಟಣದ ಮೊಹಮ್ಮದ್ ಖಲೀಲ್‌ ಅವರ ಪತ್ನಿ ರಾಸಿಯಾ (32), ಪುತ್ರಿಯರಾದ ಪಾತಿಮಾ ನಶ್ರಾ (11), ಆಯಿಷಾ ಝಿಫ್ರಾ (3) ಹಾಗೂ ಪುತ್ರ ಅಬ್ದುಲ್ ಮುತ್ತಾಹೀರ್ (7) ಕಾಣೆಯಾದವರು. ಮೊಹಮ್ಮದ್ ಖಲೀಲ್‌ ದಂಪತಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಡಿಸೆಂಬರ್‌ 18ರಂದು

ಬ್ರಹ್ಮಾವರ :ಮೂರು ಮಕ್ಕಳೊಂದಿಗೆ ತಾಯಿ ನಾಪತ್ತೆ.!? Read More »

ಕರಾವಳಿ

ಗುಂಡ್ಯ: ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.21: ಅಕ್ರಮವಾಗಿ ಮರ ಸಾಗಾಟದಲ್ಲಿ ತೊಡಗಿದ್ದ ಓರ್ವನ ಸಹಿತ ಲಾರಿ ಹಾಗೂ ಮರವನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ಪ್ರಕರಣ ಪತ್ತೆ ಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಿಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಸಕಲೇಶಪುರದ ನಿವಾಸಿ ಉಣ್ಣಿಕೃಷ್ಣನ್ ಎಂದು ತಿಳಿದು ಬಂದಿದ್ದು, ಈತ ಸಕಲೇಶಪುರದಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಕೊಕ್ಕಡ ಶಾಖೆಯ ಉಪವಲಯ ಅರಣ್ಯಾಧಿಕಾರಿ ಕೆ.ಆರ್. ಅಶೋಕ್,

ಗುಂಡ್ಯ: ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಓರ್ವ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ

(ನ್ಯೂಸ್ ಕಡಬ) newskadaba.com ಕೊಕ್ಕಡ, ಡಿ.21: ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ನುಗ್ಗಿದ ಒಂಭತ್ತು ಜನ ದರೋಡೆಕೋರರ ತಂಡ ಯಜಮಾನ ಮತ್ತು ಅವರ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ Read More »

ಕ್ರೈಮ್ ನ್ಯೂಸ್

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೈಸೂರಿನಲ್ಲಿ ಪ್ರಸ್ತುತ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜೀನಿಯರಿಂಗ್ ಕೋರ್ಸ್‍ಗಾಗಿ ಬಿ.ಇ., – ಮೆಕ್ಯಾನಿಕಲ್/ ಇಂಡಸ್ಟ್ರೀಯಲ್ ಪ್ರೋಡಕ್ಷನ್/ ಆಟೋ ಮೊಬೈಲ್/ ಮೇರಿನ್/ ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.18: ಕನ್ನಡ, ಮಲಯಾಳಂ, ತುಳು ಭಾಷೆಗಳಲ್ಲಿ ಕವಿತೆ ಮತ್ತು ಕಥೆಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆಗೈದಿರುವ ಡಿವಿಕೆ ಎಂಬ ಕಾವ್ಯನಾಮದಿಂದ ಗುರುತಿಸಿಕೊಂಡಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ದಿಲೀಪ್ ವೇದಿಕ್ ಕಡಬ ಅವರು ಪ್ರತಿಷ್ಠಿತ ಇಂಡಿಯನ್ ಬುಕ್ ಆಫ್ ರೆಕಾಡ್ರ್ಸ್ ವತಿಯಿಂದ ನೀಡಲಾಗುವ ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.   ಇವರು ಇವರೆಗೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, 2021ರ

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ Read More »

ಕರಾವಳಿ
Scroll to Top