ದ.ಕ ಜಿಲ್ಲೆಯಲ್ಲಿ ಜರುಗುವ ಹಬ್ಬ ಹರಿದಿನಗಳಲ್ಲಿ ➤ ಪ್ರಾಣಿ ಬಲಿ – ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ದ.ಕ ಜಿಲ್ಲೆಯಲ್ಲಿ ಜರುಗುವ ಬಕ್ರೀದ್ ಹಾಗೂ ಇತರೆ ಹಬ್ಬ ಹರಿದಿನಗಳಲ್ಲಿ ಪೂಜಾ ಸ್ಥಳಗಳಲ್ಲಿ/ಮಂದಿರಗಳಲ್ಲಿ ಸಾಮೂಹಿಕ ಪ್ರಾಣಿ ಹತ್ಯೆಯನ್ನು ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ನಿಯಮದಂತೆ ಪ್ರಾಣಿ/ಕೋಳಿ ಬಲಿ ಕೊಡುವುದು ನಿಷೇಧಿಸಲ್ಪಟ್ಟಿದೆ ಹಾಗೂ ಪ್ರಾಣಿಗಳನ್ನು ಬಲಿ ಕೊಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಕರ್ನಾಟಕ ಗೋವಧೆ ಪ್ರತಿಬಂದಕ ಕಾಯ್ದೆ ಹಾಗೂ ಜಾನುವಾರು ಪರಿರಕ್ಷಣಾ ಅಧಿನಿಯಮ 64ರ ಸೆಕ್ಷನ್-4 ರ ಪ್ರಕಾರ ಗೋವು ಅಥವಾ ಎಮ್ಮೆಯ ಕರುವಿನ ವಧೆಯನ್ನು ನಿಷೇಧಿಸಿದೆ.ಈ ಎಲ್ಲಾ ಆದೇಶಗಳು […]
ದ.ಕ ಜಿಲ್ಲೆಯಲ್ಲಿ ಜರುಗುವ ಹಬ್ಬ ಹರಿದಿನಗಳಲ್ಲಿ ➤ ಪ್ರಾಣಿ ಬಲಿ – ನಿಷೇಧ Read More »
ಕರಾವಳಿ


