ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡದಿದ್ದರೆ ಭೂಸ್ವಾಧೀನ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಮಂಗಳೂರು ನಗರದಲ್ಲಿ ಹಲವಾರು ಪ್ರಮುಖ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳು ಕೆಲವು ಖಾಸಗೀ ಜಾಗದ ತಕರಾರಿನಿಂದ ಅಪೂರ್ಣಗೊಂಡಿದ್ದು, ಕೂಡಲೇ ಸಮಸ್ಯೆ ಬಗೆಹರಿಸಿ ಇಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿರ್ದೇಶಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ನಡೆದ ಸ್ಮಾರ್ಟ್ಸಿಟಿ ಅಂತರ್ ಇಲಾಖಾ ಕ್ರಿಯಾಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಂಗಳೂರು ನಗರದ ಭವಿಷ್ಯದ ದೃಷ್ಠಿಯಿಂದ ಪ್ರಮುಖ ರಸ್ತೆಗಳ ಅಗಲೀಕರಣವಾಗಬೇಕಾಗಿದೆ. ನಗರದಲ್ಲಿ ಹಲವು ಪ್ರಮುಖ ರಸ್ತೆಗಳ ಅಗಲೀಕರಣ, ಫುಟ್ ಪಾತ್ […]
ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡದಿದ್ದರೆ ಭೂಸ್ವಾಧೀನ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ Read More »
ಕರಾವಳಿ



