Kadaba News

ನೇಲ್ಯಡ್ಕ ಶಾಲೆಗೆ ಶಿಕ್ಷಕರಿಗಾಗಿ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.2.ಐತೂರು ಗ್ರಾಮದ ನೇಲ್ಯಡ್ಕ ಹಿ.ಪ್ರಾ. ಶಾಲೆಗೆ ಶಿಕ್ಷಕರನ್ನು ನೀಡುವಂತೆ ಆಗ್ರಹಿಸಿ ಶಾಲಾಭಿವೃಧ್ದಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ, ಪೋಷಕರು ಸೇರಿ ಐತೂರು ಗ್ರಾ.ಪಂ. ನೇತೃತ್ವದಲ್ಲಿ ಆ.2 ರಂದು ಶಾಲಾ ವಠಾರದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಲಲಿತರವರು, ನಾವು ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಸಿಗುತ್ತಿಲ್ಲ, ಶಾಲೆಗೆ ಶಿಕ್ಷಕರನ್ನು ಕೊಡುವಂತೆ ಇಲ್ಲಿಯ ಗ್ರಾ.ಪಂ. ಅಧ್ಯಕ್ಷರ ನೇತ್ರತ್ವದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ […]

ನೇಲ್ಯಡ್ಕ ಶಾಲೆಗೆ ಶಿಕ್ಷಕರಿಗಾಗಿ ಮೌನ ಪ್ರತಿಭಟನೆ Read More »

ಕರಾವಳಿ

ನೇತ್ರಾವತಿ ಸೇತುವೆಗೆ ಸಿಸಿಟಿವಿ ಅಳವಡಿಸುವಂತೆ ಮನವಿ ➤ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಶುಕ್ರವಾರ ಬೆಳಿಗ್ಗೆ ಫೇಸ್‌ ಬುಕ್‌ ಪೋಸ್ಟ್‌ ಮಾಡಿರುವ ಶಾಸಕ ವೇದವ್ಯಾಸ ಕಾಮತ್‌ ರವರು, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅಳಿಯ, ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ ವಿ.ಜಿ ಅವರು ಇತ್ತೀಚೆಗೆ ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಸಾವನ್ನಪ್ಪಿದ ಬಳಿಕ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಸೇತುವೆಗೆ ಸಿಸಿಟಿವಿ ಅಳವಡಿಸುವ ಒಂದು ಚಿಂತನೆ ನಡೆಸಿದ್ದಾರೆ. ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಕೆಗೆ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು

ನೇತ್ರಾವತಿ ಸೇತುವೆಗೆ ಸಿಸಿಟಿವಿ ಅಳವಡಿಸುವಂತೆ ಮನವಿ ➤ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ

ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ಪತ್ರಕರ್ತರಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ  ಶ್ರೀ ನಾಗತಿಹಳ್ಳಿ ಚಂದ್ರಶೇಖರ್ ಅವರು ಇಂದು ಸಂಜೆ 4 ಗಂಟೆಗೆ  ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಿದ್ದಾರೆ. ಅವರು(ಮಿನಿ ವಿಧಾನ ಸೌಧ ಆವರಣ)ಪತ್ರಿಕಾಗೋಷ್ಠಿ ನಡೆಸಲು ಉದ್ದೇಶಿಸಿರುತ್ತಾರೆ.ಪತ್ರಕರ್ತರು ಆಗಮಿಸಲು ಕೋರಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ಪತ್ರಕರ್ತರಿಗೆ ಆಹ್ವಾನ Read More »

ಕರಾವಳಿ

ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.2.ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರು ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಹರ್ಷವರ್ಧನ್ ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಮಂಗಳೂರಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಮಂಗಳೂರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದರಿಂದ ಕರಾವಳಿ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ ಸಿಗುತ್ತದೆ ಅಲ್ಲದೇ ರಾಜ್ಯದ ಕರಾವಳಿ ಜಿಲ್ಲೆಗಳ ಜನಸಾಮಾನ್ಯರಿಗೆ ಇಂತಹ ಆಸ್ಪತ್ರೆಯಿಂದ ಕೈಗೆಟುಕುವ ಶುಲ್ಕದಲ್ಲಿ

ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

“ಜೀವನದಲ್ಲಿ ಗುರಿಯನ್ನು ಸಾಧಿಸುವ ಛಲದೊಂದಿಗೆ ಮುನ್ನಡೆಯಿರಿ“ ➤ ಡಾ. ಅಮಿತಾಬ್ ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ರಥಬೀದಿ ಇಲ್ಲಿ ಜುಲೈ 31 ರಂದು ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಅಭಿವಿನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಳದ (ಐಕ್ಯೂಎಸಿ) ವತಿಯಿಂದ ಏರ್ಪಡಿಸಲಾಗಿತ್ತು. ಫ್ರಾನ್ಸ್‍ನ ಸ್ಕೇಮಾ ಬಿ- ಸ್ಕೂಲ್‍ನ ಸಹಾಯಕ ಪ್ರಾಧ್ಯಾಪಕರು ಹಾಗೂ ಮಾನವ ಸಂಪನ್ಮೂಲ ತರಬೇತುದಾರರೂ ಆಗಿರುವ ಡಾ. ಅಮಿತಾಬ್ ಆನಂದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತನ್ನ ಜೀವನ ಚರಿತ್ರೆಯ ನಿದರ್ಶನವನ್ನು ನೀಡುತ್ತಾ

“ಜೀವನದಲ್ಲಿ ಗುರಿಯನ್ನು ಸಾಧಿಸುವ ಛಲದೊಂದಿಗೆ ಮುನ್ನಡೆಯಿರಿ“ ➤ ಡಾ. ಅಮಿತಾಬ್ ಆನಂದ್ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಮನೆ ಕೆಲಸಕ್ಕೆಂದು ಒರಿಸ್ಸಾ ರಾಜ್ಯದಿಂದ ನಗರಕ್ಕೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಲ್ಲಿನ ಅನಿತಾ ನಝ್ರತ್ ಎಂಬವರ ಮನೆ ಕೆಲಸಕ್ಕೆ ಒರಿಸ್ಸಾ ರಾಜ್ಯದಿಂದ ಕುಮಾರಿ ಲೀಲಾಮಣಿ (18 ವರ್ಷ) ಎಂಬ ಹುಡುಗಿ ಜುಲೈ 7 ರಂದು ಬಂದಿದ್ದು, ಜುಲೈ 30 ರಂದು ಕಾಣೆಯಾಗಿರುವ ಬಗ್ಗ್ಲೆ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ: ಎತ್ತರ- 5.2 ಅಡಿ, ಮಾತನಾಡುವ ಭಾಷೆ- ಹಿಂದಿ ಮತ್ತು ಒಡಿಯಾ ಭಾಷೆ, ಚಹರೆ-

ಯುವತಿ ಕಾಣೆಯಾಗಿದ್ದಾರೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ➤ ಗುತ್ತಿಗೆ ಆಧಾರದಲ್ಲಿ ಸೇವೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯವ ಹಾಗೂ ಗುತ್ತಿಗೆ ಆಧಾರದಲ್ಲಿ ವಾಹನ ಒದಗಿಸುವ ಪ್ರತ್ಯೇಕ ಟೆಂಡರ್‍ಗಳನ್ನು ಕರೆಯಲಾಗಿದೆ. ಆಗಸ್ಟ್ 27 ರಂದು ಟೆಂಡರ್ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08255-234102 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಬಂಟ್ವಾಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ➤ ಗುತ್ತಿಗೆ ಆಧಾರದಲ್ಲಿ ಸೇವೆ Read More »

ಕರಾವಳಿ

ಡೆಂಗ್ಯು ಲಾರ್ವಾ ನಿಯಂತ್ರಣ : ವಾರ್ಡ್ ಮಟ್ಟದಲ್ಲಿ ತಂಡಗಳ ರಚನೆಯಾಗಲಿ ➤ ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ನಗರದ ವಾರ್ಡ್‍ಗಳಲ್ಲಿ ವಿಶೇಷ ಗುಂಪುಗಳನ್ನು ರಚಿಸಿ, ಅವರಿಗೆ ಡೆಂಗೆ ಕುರಿತು ಸೂಕ್ತ ಮಾಹಿತಿಗಳನ್ನು ನೀಡಿ ನಂತರ ಆ ಗುಂಪಿನ ಸದಸ್ಯರು ಮನೆ ಮನೆಗಳಿಗೆ ತೆರಳಿ ಡೆಂಗೆ ಕುರಿತು ಜಾಗೃತಿಯನ್ನು ಮೂಡಿಸುವ ಕಾರ್ಯ ಆರಂಭವಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಹೇಳಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ, ಕೋರ್ಟ್ ಹಾಲ್‍ನಲ್ಲಿ ನಡೆದ ಡೆಂಗ್ಯೂ ಪ್ರಕರಣಗಳ ವಿಚಾರದ ಕುರಿತ ಸಭೆಯಲ್ಲಿ ಮಾತಾನಾಡಿದ ಅವರು ಮಂಗಳೂರು ನಗರದಲ್ಲಿ ಹಲವಾರು ರೋಗಗಳು ಬಂದು ಹೋಗಿವೆ, ಇವೆಲ್ಲವನ್ನೂ

ಡೆಂಗ್ಯು ಲಾರ್ವಾ ನಿಯಂತ್ರಣ : ವಾರ್ಡ್ ಮಟ್ಟದಲ್ಲಿ ತಂಡಗಳ ರಚನೆಯಾಗಲಿ ➤ ವೇದವ್ಯಾಸ್ ಕಾಮತ್ Read More »

ಕರಾವಳಿ

ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಕರ್ನಾಟಕ ಸರ್ಕಾರದ 2019-20ನೇ ಸಾಲಿನ ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮ ಅನುಷ್ಠಾನಗೊಳಿಸಲು ದ.ಕ ಜಿಲ್ಲೆಗೆ ಗುರಿ ನಿಗದಿಪಡಿಸಲಾಗಿದೆ. ಈ ಯೋಜನೆಯನ್ನು ಬೇಡಿಕೆ ಆಧಾರಿತ ಯೋಜನೆಯಾಗಿ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ. ಮಹಿಳೆಯರಿಗೆ ಹೈನುಗಾರಿಕೆ-30, 3ಕುರಿ /ಮೇಕೆ-94 ಹಾಗೂ ಮತ್ತು ಅನುಸೂಚಿ ಜಾತಿಗಳ ಉಪಯೋಜನೆ, ಬುಡಕಟ್ಟು ಉಪಯೋಜನೆಯಡಿ ಹೈನುಗಾರಿಕೆ-9, 3ಕುರಿ/ಮೇಕೆ-10, ಮತ್ತು ಹಂದಿ ಘಟಕ-4 ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು.   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಹೈನುಗಾರಿಕೆ

ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ Read More »

ಕರಾವಳಿ

ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ➤ ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಕೊಡಿಯಾಲ್ ಬೈಲು ಪ್ರದೇಶದ ಜೈಲು ರಸ್ತೆಯ ಸಮೀಪ ನಡೆದಿದೆ. ಕಿಡಿ ಮತ್ತು ಹೊಗೆ ಕಾಣಿಸಿಕೊಂಡ ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ಅದರ ಮಾಲಕ ವಿಕ್ರಂ ಅವರು ತಕ್ಷಣವೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಿಂದ ಕೆಳಗೆ ಇಳಿದಿದ್ದಾರೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ಅಪಾಯವೊಂದು ತಪ್ಪಿದೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರಿಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸಿದರು.ಕಾರಿನ ಎ.ಸಿ.ಯನ್ನು ದುರಸ್ತಿಪಡಿಸಿ ತರುತ್ತಿದ್ದ ಸಂದರ್ಭದಲ್ಲಿ ಈ ಘಟನೆ

ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ➤ ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ Read More »

ಕರಾವಳಿ
Scroll to Top