Kadaba News

ಸಾಂಪ್ರದಾಯಿಕ ಆಚರಣೆ: ಆಟಿ ಅಮಾವಾಸ್ಯೆ ➤ ಆಚಾರ ವಿಚಾರ

(ನ್ಯೂಸ್ ಕಡಬ) newskadaba.com ಕರಾವಳಿ, ಜುಲೈ.31. ಒಂದು ದಿನ ಮುಂಚಿತವಾಗಿ ಸಮಸ್ತ ಬಾಂಧವರಿಗೆ ನಾಳಿನ ಸಾಂಪ್ರದಾಯಿಕ ಆಚರಣೆಯಾದ ಆಟಿ ಅಮವಾಸ್ಯೆಯ ಶುಭಾಶಯಗಳು. ನಮ್ಮ  ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಸಾಮಾನ್ಯವಾಗಿ ತುಳು ಸಂಸ್ಕೃತಿಯನ್ನು ಆಚರಿಸಲಾಗುತ್ತದೆ. ಇಲ್ಲಿನ ಎಲ್ಲಾ ರೀತಿ ರಿವಾಜುಗಳು ಆಚರಣೆಯಲ್ಲಿ ಕಾಣಬಹುದು. ಇಂತಹ ಆಚರಣೆಯಲ್ಲಿ ತುಳುನಾಡಿನ ತುಳು ಪಂಚಾಂಗದ ರೀತಿ ತುಳುವರಿಗೆ  ಪಗ್ಗು ತಿಂಗಳಲ್ಲಿ ವರ್ಷ ಪ್ರಾರಂಭವಾದರೆ ಸುಗ್ಗಿ ತಿಂಗಳು ವರ್ಷದ ಕೊನೆಯ ತಿಂಗಳು ಅನ್ನುವುದು ವಾಡಿಕೆ. ತುಳುವರಿಗೆ ಪ್ರತಿಯೊಂದು ತಿಂಗಳು ವಿಶೇಷವೇ […]

ಸಾಂಪ್ರದಾಯಿಕ ಆಚರಣೆ: ಆಟಿ ಅಮಾವಾಸ್ಯೆ ➤ ಆಚಾರ ವಿಚಾರ Read More »

ಕರಾವಳಿ

ಮರ ಕೆಸು: ಆಷಾಢ ಮಾಸದ ವಿಶೇಷ ಖಾದ್ಯ ➤ ಮರ ಕೆಸು

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜುಲೈ.31. ಮರಕೆಸು ಮರದಲ್ಲಿ ಬೆಳೆ ಯುವ ಸಸ್ಯ. ಗೌಡ ಸಾರಸ್ವತರು ಇದು ಮರಾಳ್ವಾಪಾನ್‌ ಎನ್ನುವರು. ತುಳುವಿನಲ್ಲಿ ಇದನ್ನು ಮರತೇವು,  ಕೆಸುವಿನಲ್ಲಿ ಅನೇಕ 4 ವಿಧಗಳಿವೆ. ಕರಿ ಕೆಸು- ಇದರ ದಂಟು ಕಪ್ಪಗಿದ್ದು, ಎಲೆಯೂ ಹಸುರು ಮಿಶ್ರಿತ ಕಪ್ಪಾಗಿದೆ. ಇನ್ನೊಂದು ಬಿಳಿ ಕೆಸು- ತಿಳಿ ಹಸುರು ಬಣ್ಣದ ಕಾಂಡ ಮತ್ತು ಹಸುರು ಎಲೆ. ಚುಕ್ಕೆ ಕೆಸು- ಇದರ ಎಲೆಗಳಲ್ಲಿ ಕೆಂಪು ಬಣ್ಣದ ಚುಕ್ಕಿಗಳಿವೆ. ಇವು ನೆಲದಲ್ಲೇ ಬೆಳೆಯುವ ಸಸ್ಯವಾಗಿವೆ. ಮರಕೆಸು ಮರದ

ಮರ ಕೆಸು: ಆಷಾಢ ಮಾಸದ ವಿಶೇಷ ಖಾದ್ಯ ➤ ಮರ ಕೆಸು Read More »

ಆರೋಗ್ಯ ಮಾಹಿತಿ

ಜಿಲ್ಲಾ ಇತಿಹಾಸ ಪರಿಚಯ ➤ ದಕ್ಷಿಣ ಕನ್ನಡ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಜುಲೈ.31. ೧೯೪೮ ಹಿಂದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ ಕೆನರಾ ಎಂದು ಕರೆಯಲಾಗುತ್ತಿತ್ತು. ೧೮೬೦ ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ ಮತ್ತು ದಕ್ಷಿಣ ಕೆನರ ಎಂದು ವಿಂಗಡಿಸಿದರು. ೧೮೬೨ ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕುಂದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು. ದಕ್ಷಿಣ ಕನ್ನಡದಲ್ಲಿ ಸಂತ ಅಲೋಶಿಯಸ್

ಜಿಲ್ಲಾ ಇತಿಹಾಸ ಪರಿಚಯ ➤ ದಕ್ಷಿಣ ಕನ್ನಡ Read More »

ಕರಾವಳಿ

ಬಾಳು ಬಂಗಾರ ➤ ಅಳವಡಿಸಬೇಕಾದ ಸೂತ್ರಗಳು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜುಲೈ.31. ಅನೇಕ ಜನರಲ್ಲಿ ಸಂತಸ ಇರುತ್ತದೆ, ಆದರೆ ಜೀವನದಲ್ಲಿ ಸಂತಸವಿರುವುದಿಲ್ಲ. ಇಂತಹ ಜನರು ಜೀವನ ಪರ್ಯಂತ ಬೇರೆ ಜನರ ಮಾತಿಗೆ ತಲೆ ದೂಗಿಸಿ, ದೂಗಿಸಿ, ಕೆಟ್ಟ ಪರಿಸ್ಥಿತಿಗಳಿಗೆ, ಜನರಿಗೆ ಹೊಂದಿಸಿಕೊಂಡು ಹೋಗಿ, ಹೋಗಿ, ಕೊನೆಗೆ ನಿರಾಸಕ್ತಿಯಾಗುತ್ತಾರೆ . ಜೀವನವು ಸಂತಸದಾಯಕವಾಗಿರಲು ಕೆಲವು ಸೂತ್ರಗಳು: ಹೆತ್ತವರ ಮಾತನ್ನು ನಾವು ಯಾವಾಗಲೂ ಕೇಳಬೇಕು, ಅವರಿಗೆ ಯಾವಾಗಲೂ ಸಂತೋಷವಾಗುವಂತೆ ನಡೆದುಕೊಳ್ಳಬೇಕು ಎಂಬುದನ್ನು ಅರಿತುಕೊಳ್ಳಬೇಕು.  ಬೆಳೆದು ನಿಂತ ನಿಮಗೆ ಅದು ಎಷ್ಟು ಸೂಕ್ತ? ನಿಮ್ಮ ತಂದೆ-ತಾಯಿಯರ

ಬಾಳು ಬಂಗಾರ ➤ ಅಳವಡಿಸಬೇಕಾದ ಸೂತ್ರಗಳು Read More »

ವಿಶೇಷ ಲೇಖನಗಳು

ಆರೋಗ್ಯ ➤ ಬ್ಲ್ಯಾಕ್ ಟೀಯ ಬಹುಮುಖ್ಯ ಪಾತ್ರ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜುಲೈ.31. ಬ್ಲ್ಯಾಕ್ ಟೀಯ ಉಪಯುಕ್ತತೆಗಳು: ದಿನನಿತ್ಯದ ಆರೋಗ್ಯಯುತ ಆಹಾರದೊಂದಿಗೆ ಬ್ಲ್ಯಾಕ್ ಟೀ ಯನ್ನು ಕುಡಿಯುವುದರಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.ಈ ಟೀಯಲ್ಲಿರುವ ಆಕ್ಸಿಡೆಶನ್ ನ ಅಧಿಕ ಪ್ರಮಾಣ ಓದನು ಫ್ಲೇವರ್ ಅನ್ನು ಹೆಚ್ಚಿಸುತ್ತದೆ. ಇತರ ಟೀಗಳಿಗೆ ಹೋಲಿಸಿದರೆ ಬ್ಲ್ಯಾಕ್ ಟೀಯಲ್ಲಿರುವ ಫ್ಲೇವರ್ ಹೆಚ್ಚು ಸಮಯ ಉಳಿಯುತ್ತದೆ. ಕೆಮೆಲಿಯಾ ಸೈನೆನ್ಸಿಸ್ ಎಂಬ ಸಸ್ಯದಿಂದ ಹುಟ್ಟಿಕೊಳ್ಳುವ ಈ ಕಪ್ಪು ಚಹಾ ಹಸಿರು ಬಿಳಿ ಪ್ರಭೇದಗಳನ್ನು ಕೂಡ ಹೊಂದಿದೆ. ಇದು ಸ್ವಲ್ಪ ಕೇಸರಿ ಮಿಶ್ರಿತ ಕಪ್ಪು ಬಣ್ಣವನ್ನು

ಆರೋಗ್ಯ ➤ ಬ್ಲ್ಯಾಕ್ ಟೀಯ ಬಹುಮುಖ್ಯ ಪಾತ್ರ Read More »

ಆರೋಗ್ಯ ಮಾಹಿತಿ

ಟೆಸ್ಟ್ ಕ್ರಿಕೆಟ್ ವಿಶ್ವ ಸಮರ ಹಣಾಹಣಿ ➤ ನಾಳೆಯಿಂದ ಟೆಸ್ಟ್ ಕ್ರಿಕೆಟ್ ವಿಶ್ವಕಪ್

(ನ್ಯೂಸ್ ಕಡಬ) newskadaba.com ಕ್ರೀಡಾ ವಾರ್ತೆ, ಜುಲೈ.31. ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವಕಪ್ ರೀತಿಯ ಟೂರ್ನಿಯೊಂದು ನಡೆಯಲಿದೆ. ಐಸಿಸಿಯ ಬಹಳ ವರ್ಷದ ಪರಿಶ್ರಮದಿಂದ ‘ವರ್ಲ್ಡ್ ಟೆಸ್ಟ್ ಚಾಂಪಿಯನ್​ಷಿಪ್’ ಅಥವಾ ಡಬ್ಲ್ಯುಟಿಸಿ ಹೆಸರಿನ ಮಹಾಟೂರ್ನಿಗೆ ಆಗಸ್ಟ್ 1ರಂದು ಆಶಸ್ ಸರಣಿಯೊಂದಿಗೆ ಚಾಲನೆ ಸಿಗಲಿದೆ. ಮುಂದಿನ ಎರಡು ವರ್ಷಗಳ ಕಾಲ ಡಬ್ಲ್ಯುಟಿಸಿ ಟ್ರೋಫಿಗಾಗಿ ವಿಶ್ವದ ಅಗ್ರ 9 ತಂಡಗಳು ಹೋರಾಟ ನಡೆಸಲಿದ್ದು, ಅಂಕಪಟ್ಟಿಯ ಅಗ್ರ 2 ತಂಡಗಳು 2021ರ ಜೂನ್ 10ರಿಂದ 14ರವರೆಗೆ ಲಾರ್ಡ್ಸ್​ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.

ಟೆಸ್ಟ್ ಕ್ರಿಕೆಟ್ ವಿಶ್ವ ಸಮರ ಹಣಾಹಣಿ ➤ ನಾಳೆಯಿಂದ ಟೆಸ್ಟ್ ಕ್ರಿಕೆಟ್ ವಿಶ್ವಕಪ್ Read More »

ಕ್ರೀಡಾ ನ್ಯೂಸ್

ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.30.ಬಿಜೆಪಿ ತನ್ನ ನಿರ್ಧಾರವನ್ನು ಬದಲಿಸಿಕೊಂಡಿದ್ದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್​ ಸ್ಥಾನಕ್ಕೆ ಆಯ್ಕೆ ಮಾಡಿದೆ. ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ನೀಡಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಟ್ಟು ಆರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ನಂತರ ಇವತ್ತು

ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ Read More »

ಕರ್ನಾಟಕ

ವಿಶೇಷ ಖಾದ್ಯ ➤ ರೈಸ್‌ ಖೀರ್‌

(ನ್ಯೂಸ್ ಕಡಬ) newskadaba.com,ವಿಶೇಷ ಖಾದ್ಯ:ರೈಸ್‌ ಖೀರ್‌ ಬೇಕಾಗುವ ಸಾಮಗ್ರಿಗಳು: •ಹಾಲು -2 ರಿಂದ 4 ಕಪ್‌ •ಅಕ್ಕಿ – 1 ಕಪ್‌ •ಸಕ್ಕರೆ – 1 ರಿಂದ 2 ಕಪ್‌ •ಗೋಡಂಬಿ- 8 ರಿಂದ 10 •ದ್ರಾಕ್ಷಿ – ಬೇಕಾದಷ್ಟು •ಬಾದಮ್‌ – ಬೇಕಾದಷ್ಟು ( ಚಿಕ್ಕ ಚಿಕ್ಕದಾಗಿ ಪುಡಿ ಮಾಡಿಟ್ಟುಕೊಳ್ಳಬೇಕು) •ತುಪ್ಪ: ಸ್ವಲ್ಪ ಮಾಡುವ ವಿಧಾನ ಒಂದು ಬಾಣಲೆಗೆ 4ರಿಂದ 5 ಕಪ್‌ ಹಾಲನ್ನು ಹಾಕಿ, ಸ್ವಲ್ಪ ಬಿಸಿಯಾದ ಅನಂತರ ಅದಕ್ಕೆ 1ರಿಂದ 2 ಕಪ್‌

ವಿಶೇಷ ಖಾದ್ಯ ➤ ರೈಸ್‌ ಖೀರ್‌ Read More »

ಆರೋಗ್ಯ ಮಾಹಿತಿ

ಕ್ಷಯರೋಗಿಗಳ ಮಾಹಿತಿ ಕಲೆ ಹಾಕಿ -ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಜಿಲ್ಲೆಯಲ್ಲಿ ಕ್ಷಯರೋಗದಿಂದ ಒಳಪಟ್ಟವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರಿಗೆ ಸರಿಯಾದ ಜಾಗೃತಿ ಮತ್ತು ಚಿಕಿತ್ಸೆ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲ್ಲಿ ನಡೆದ ಜಿಲ್ಲಾ ಕ್ಷಯ ಕೇಂದ್ರದ ಪರಿಷ್ಕ್ರತ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದ ಪಾಲುದಾರ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು ಈ ರೋಗದ ಬಗ್ಗೆ ಎಲ್ಲಾ ತಾಲೂಕು ಮಟ್ಟದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯ

ಕ್ಷಯರೋಗಿಗಳ ಮಾಹಿತಿ ಕಲೆ ಹಾಕಿ -ಅಪರ ಜಿಲ್ಲಾಧಿಕಾರಿ Read More »

ಕರಾವಳಿ

ಕಾಫಿ ಸಾಮ್ರಾಜ್ಯ ಕಟ್ಟಿದ ಮಾಲಕ ನಿಗೂಢವಾಗಿ ನಾಪತ್ತೆ ➤ ಶೇಕಡಾ 20.ರಷ್ಟು ಕುಸಿತ ಕಂಡ ಕಾಫಿ ಡೇ ಶೇರುಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ಮಾಜಿ ಮುಖ್ಯಮಂತ್ರಿ, ಎಸ್. ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ದಾರ್ಥ್‌ ನಾಪತ್ತೆಯಾಗಿದ್ದು, ತೀವ್ರ ಶೋಧ ಕಾರ್ಯ ನಡೆಯುತ್ತಿದೆ.   ಪ್ರತಿಷ್ಠಿತ ಉದ್ಯಮಿಯಾಗಿರುವ ಸಿದ್ದಾರ್ಥ್‌ ಕೆಫೆ ಕಾಫಿ ಡೇ ಎಂಬ ಬಹುರಾಷ್ಟ್ರೀಯ ಕಂಪೆನಿಯ ಮಾಲಕ. ಇದಲ್ಲದೇ ಎಬಿಸಿ ಸಂಸ್ಥೆಗಳು ಮತ್ತು ಚೆನ್ನೈನ ಲಾಜಿಸ್ಟಿಕ್‌ ಕಂಪೆನಿಗಳನ್ನು ಸಿದ್ದಾರ್ಥ್‌ ಕುಟುಂಬ ನಡೆಸುತ್ತಿದೆ. ಚಿಕ್ಕಮಗಳೂರಿನಲ್ಲಿ ಹತ್ತು ಸಾವಿರಕ್ಕೂ ಹೆಚ್ಚಿನ ಎಕರೆ ಜಾಗದಲ್ಲಿ ಕಾಫಿ ಎಸ್ಟೇಟ್ ಹೊಂದಿರುವ ಕೆಫೆ

ಕಾಫಿ ಸಾಮ್ರಾಜ್ಯ ಕಟ್ಟಿದ ಮಾಲಕ ನಿಗೂಢವಾಗಿ ನಾಪತ್ತೆ ➤ ಶೇಕಡಾ 20.ರಷ್ಟು ಕುಸಿತ ಕಂಡ ಕಾಫಿ ಡೇ ಶೇರುಗಳು Read More »

ಕರಾವಳಿ
Scroll to Top