Kadaba News

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ಶುಕ್ರವಾರ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ್ ರೈ. ಬಿ, ಎ. ಶಿವಾನಂದ ಕರ್ಕೇರ, ವಾಸುದೇವ ಮೂಡುಬೆಳ್ಳೆ, ಬೆನೆಟ್ ಜಿ, ಅಮ್ಮನ್ನ ಹಾಗೂ ವಿಜಯಾ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಅರಣ್ಯ ಮತ್ತು ತೋಟಗಾರಿಕಾ ಘಟಕ ಮಂಗಳೂರು ಕಚೇರಿ ➤ ವಾಹನ ಹೊರಗುತ್ತಿಗೆ: ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ವಲಯ ಅರಣ್ಯಧಿಕಾರಿಗಳು, ಅರಣ್ಯ ಮತ್ತು ತೋಟಗಾರಿಕಾ ಘಟಕ ಮಂಗಳೂರು ಕಚೇರಿ ಬಳಕೆಗಾಗಿ ಹೊರಗುತ್ತಿಗೆ ಬಾಡಿಗೆ ಆಧಾರದ ಮೇಲೆ ಆಸಕ್ತರಿಂದ ಸ್ಥಳೀಯವಾಗಿ ಟೆಂಡರ್ ಮೂಲಕ ಕೆಲವು ಮಾದರಿಯ ವಾಹನವನ್ನು ಪಡೆಯಲು ತೀರ್ಮಾನಿಸಲಾಗಿದೆ. ಬೊಳಾರೊ ಜೀಪ್, ಟಾಟಾ ಇಂಡಿಗೊ, ಟಾಟಾ ಇಂಡಿಕಾ ಡಿಎಲ್‍ಎಕ್ಸ್, ಸ್ವಿಫ್ಟ್ ಡಿಸೈರ್ ಮಾದರಿಯ ವಾಹನವನ್ನು ಪಡೆಯಲು ತೀರ್ಮಾನಿಸಿದ್ದು, ಆಸಕ್ತರು ಆಗಸ್ಟ್ 20 ರಂದು ಅಪರಾಹ್ನ 5 ಗಂಟೆಯೊಳಗೆ ಟೆಂಡರು ಮೊಹರು ಮಾಡಿದ ಲಕೋಟೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಟೆಂಡರ್

ಅರಣ್ಯ ಮತ್ತು ತೋಟಗಾರಿಕಾ ಘಟಕ ಮಂಗಳೂರು ಕಚೇರಿ ➤ ವಾಹನ ಹೊರಗುತ್ತಿಗೆ: ಟೆಂಡರ್ ಆಹ್ವಾನ Read More »

ಕರಾವಳಿ

ಸಿರಿ ತೋಟಗಾರಿಕೆ ಸಂಘ ➤ ಕೈತೋಟ, ತಾರಸಿ ತೋಟ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಆಗಸ್ಟ್ 3 ರಂದು ಕೈತೋಟ ಮತ್ತು ತಾರಸಿ ತೋಟ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ ಇಲ್ಲಿ (ಕದ್ರಿ ಉದ್ಯಾನವನದ ಹತ್ತಿರ) ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಆಗಸ್ಟ್ 2ರೊಳಗೆ ನೊಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ: 9845523944ನ್ನು ಸಂಪರ್ಕಿಸಬೇಕು ಎಂದು ಸಿರಿ ತೋಟಗಾರಿಕೆ ಸಂಘ (ರಿ)ದ ಪ್ರಕಟಣೆ ತಿಳಿಸಿದೆ.

ಸಿರಿ ತೋಟಗಾರಿಕೆ ಸಂಘ ➤ ಕೈತೋಟ, ತಾರಸಿ ತೋಟ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಹಿರಿಯ ತುಳು ಸಾಹಿತಿ, ರಂಗಭೂಮಿ ಕಲಾವಿದ ಮತ್ತು ತುಳು ಅಕಾಡೆಮಿಯ ಮಾಜಿ ಅಧ್ಯಕ್ಷರಾದ ದಿ| ಸೀತಾರಾಮ್ ಕುಲಾಲ್ ಮತ್ತು ತುಳು, ಕನ್ನಡ ವಿದ್ವಾಂಸರಾದ ದಿ| ಏರ್ಯ ಲಕ್ಷ್ಮೀನಾರಾಯಣ ಆಳ್ವ ರವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ಆದ್ದರಿಂದ ಜುಲೈ 31ರಂದು ಸಂಜೆ 4.30 ಗಂಟೆಗೆ ಮಂಗಳೂರಿನ ಉರ್ವಸ್ಟೋರಿನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ‘ಸಿರಿಚಾವಡಿ’ ಯಲ್ಲಿ ಸಂತಾಪ ಸಭೆಯನ್ನು ಆಯೋಜಿಸಲಾಗಿದೆ. ದಿ| ಸೀತಾರಾಮ್ ಕುಲಾಲ್ ಮತ್ತು ದಿ| ಏರ್ಯ ಲಕ್ಷ್ಮೀನಾರಾಯಣ ಆಳ್ವ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ಶ್ರದ್ಧಾಂಜಲಿ ಸಭೆ Read More »

ಕರಾವಳಿ

ನೆಲ್ಯಾಡಿ ಮೂರ್ತೆದಾರರ ಸಹಕಾರಿ ಸಂಘ ➤ ಪಿಗ್ಮಿ ಸಂಗ್ರಾಹಕ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ನೆಲ್ಯಾಡಿ ಮೂರ್ತೆದಾರರ ಸಹಕಾರಿ ಸಂಘದಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೃಷ್ಣಪ್ಪ ಪೂಜಾರಿ(47 ) ಎಂಬವರು ಜುಲೈ 26 ರಂದು ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರೇಬಂಡಾಡಿ ಗ್ರಾವ್ಮದ ನಂದಿನಿ ನಗರ ನಿವಾಸಿಯಾಗಿರುವ ಇವರು ಜು.25ರಂದು ರಾತ್ರಿ ಮಲಗಿದ್ದವರು, ಕುಟುಂಬದವರು ಬೆಳಿಗ್ಗೆ ನೋಡುವಾಗ ನಾಪತ್ತೆಯಾಗಿದ್ದರು. ಇವರ ಎತ್ತರ 5.5ಅಡಿ, ಕಪ್ಪು ತಲೆಕೂದಲು, ತೆಳ್ಳಗೆ ಶರೀರ, ಬಲಕಾಲಿನ ಮೊಣಗಂಟಿನಲ್ಲಿ ಹಳೆಯ ಗಾಯದ ಗುರುತು ಇದ್ದು, ಬಿಳಿ ಪ್ಯಾಂಟ್ ಮತ್ತು ನೀಲಿ ಬಿಳಿ

ನೆಲ್ಯಾಡಿ ಮೂರ್ತೆದಾರರ ಸಹಕಾರಿ ಸಂಘ ➤ ಪಿಗ್ಮಿ ಸಂಗ್ರಾಹಕ ನಾಪತ್ತೆ Read More »

ಕರಾವಳಿ

ಮಂಗಳೂರು ತಾಲೂಕು ➤ ಹೊಸಬೆಟ್ಟು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಮಂಗಳೂರು ತಾಲೂಕಿನ ಹೊಸಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯನ್ನು ಆಯೋಜಿಸಲಾಗಿದೆ.   ಆದ್ದರಿಂದ ಜುಲೈ, 31ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಗಾಜಿಗಾರಪಲ್ಕೆ ಹೊಸಬೆಟ್ಟು ಇಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಗಳೂರು ತಾಲೂಕು ➤ ಹೊಸಬೆಟ್ಟು ಗ್ರಾಮ ಸಭೆ Read More »

ಕರಾವಳಿ

ಬಂಟ್ವಾಳ ತಾಲೂಕು ➤ ನರಿಕೊಂಬು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ. ಆದ್ದರಿಂದ ಆಗಸ್ಟ್ 3ರಂದು ಬೆಳಿಗ್ಗೆ 10.30 ಗಂಟೆಗೆ ಶಂಬೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬಂಟ್ವಾಳ ತಾಲೂಕು ➤ ನರಿಕೊಂಬು ಗ್ರಾಮ ಸಭೆ Read More »

ಕರಾವಳಿ

ಮಂಗಳೂರು ತಾಲೂಕು ಪಂಚಾಯತ್ ➤ ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಮಂಗಳೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದೆ. ಆದ್ದರಿಂದ   ಆಗಸ್ಟ್ 7 ರಂದು ಪೂರ್ವಾಹ್ನ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯನ್ನು ನಡೆಸಲಾಗುವುದು. ತಾಲೂಕ್ ಪಂಚಾಯತ್  ಅಧ್ಯಕ್ಷ ಮುಹವ್ಮ್ಮದ್ ಮೋನು ಅಧ್ಯಕ್ಷತೆಯಲ್ಲಿ  ಈ ಸಭೆಯು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಗಳೂರು ತಾಲೂಕು ಪಂಚಾಯತ್ ➤ ಸಾಮಾನ್ಯ ಸಭೆ Read More »

ಕರಾವಳಿ

ಜಿಲ್ಲಾ ಆಯುಷ್ ಇಲಾಖೆಯಿಂದ ಡೆಂಗ್ಯೂ ಡ್ರೈವ್ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಜಿಲ್ಲಾ ಆಯುರ್ವೇದ ಮತ್ತು ಹೋಮಿಯೋಪತಿ ಸಂಯುಕ್ತ ಆಸ್ಪತ್ರೆಯಲ್ಲಿ ಡೆಂಗ್ಯೂ-ಡ್ರೈವ್ ಅಭಿಯಾನವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು. ಆಯುಷ್ ವೈದ್ಯಾಧಿಕಾರಿ ಡಾ. ಹೇಮವಾಣಿ ಇವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಜಿಲ್ಲೆಯ ಆಯುಷ್ ವೈದ್ಯರು ಮತ್ತು ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಜಿಲ್ಲಾ ಆಯುಷ್ ಆಸ್ಪತ್ರೆಯ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ವೈದ್ಯರು ಮತ್ತು ಸಿಬ್ಬಂದಿಗಳು ಸ್ವಚ್ಛಗೊಳಿಸಿ ಸಾಂಕ್ರಾಮಿಕ ಖಾಯಿಲೆಗಳಾದ ಡೆಂಗ್ಯೂ, ಮಲೇರಿಯಾ ಮುಕ್ತಗೊಳಿಸಲು ಸಾರ್ವಜನಿಕರಿಗೆ ಪ್ರೇರಣೆ ನೀಡಿದರು ಎಂದು ಜಿಲ್ಲಾ ಆಯುಷ್ ಅಧಿಕಾರಿ ಇವರ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಆಯುಷ್ ಇಲಾಖೆಯಿಂದ ಡೆಂಗ್ಯೂ ಡ್ರೈವ್ ಅಭಿಯಾನ Read More »

ಕರಾವಳಿ

ಪ್ರವಾಸೋದ್ಯಮ ಇಲಾಖೆ ➤ ಪ್ರವಾಸಿ ಟ್ಯಾಕ್ಸಿಗಳನ್ನು ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಪ್ರವಾಸೋದ್ಯಮ ಇಲಾಖೆಯಿಂದ 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಘಟಕ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಲಘು ವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಜ್ ಹೊಂದಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಿ ಕೊಡಲು ಪ್ರವಾಸಿ ಟ್ಯಾಕ್ಸಿಗಳನ್ನು ಪ್ರವಾಸೋದ್ಯಮ ಇಲಾಖೆಯ ಸಹಾಯ ಧನ ಒದಗಿಸಿ ಸಾಲ ಸೌಲಭ್ಯದೊಂದಿಗೆ

ಪ್ರವಾಸೋದ್ಯಮ ಇಲಾಖೆ ➤ ಪ್ರವಾಸಿ ಟ್ಯಾಕ್ಸಿಗಳನ್ನು ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ Read More »

ಕರಾವಳಿ
Scroll to Top