Kadaba News

ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆ ➤ ಉಚಿತ ಹೋಟೆಲ್ ಮ್ಯಾನೇಜ್ಮೆಂಟ್ ಅಲ್ಪಾವಧಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಹೋಟೆಲ್ ಉದ್ಯಮದಲ್ಲಿ ಪರಿಣಿತ ಮಾನವ ಸಂಪನ್ಮೂಲವನ್ನು ಹೆಚ್ಚಿಸಲು ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿಯಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ. ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಹೋಟೆಲ್ ಮ್ಯಾನೇಜ್‍ಮೆಂಟ್ ಅಲ್ಪಾವಧಿ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821-2445388 ಸಂಪರ್ಕಿಸಲು ತರಬೇತಿ ಮತ್ತು ಉದ್ಯೋಗ ಶಾಖೆ, ಫುಡ್ ಕ್ರಾಪ್ಟ್ ಇನ್‍ಸ್ಟಿಟ್ಯೂಟ್, ಮೈಸೂರು ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆ ➤ ಉಚಿತ ಹೋಟೆಲ್ ಮ್ಯಾನೇಜ್ಮೆಂಟ್ ಅಲ್ಪಾವಧಿ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮೀನುಗಾರಿಕೆ : ಪಾರಂಪರಿಕವಾದ ಸಂಪ್ರದಾಯಿಕ ಪದ್ದತಿ ➤ ಜಿಲ್ಲಾಧಿಕಾರಿ ಎಂ.ಜೆ ರೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಮೀನುಗಾರಿಕೆ ಎಂಬುದು ಪಾರಂಪರಿಕವಾದ ಒಂದು ಸಂಪ್ರದಾಯಿಕ ಪದ್ದತಿ. ಪ್ರತಿಯೊಬ್ಬರಿಗೂ ಸುಲಭವಾಗಿ ಸಿಗುವಂತಹ ಆಹಾರ ಮೂಲ. ಬಡ ಜನರಿಗೆ ಇದು ಶ್ರೀಮಂತ ಆಹಾರ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಹೇಳಿದರು. ನಗರದ ಓಷಿಯನ್ ಪರ್ಲ್ ಹೊಟೇಲಿನ ಪೆಸಿಫಿಕ್-5 ರ ಸಭಾಂಗಣದಲ್ಲಿ ಜುಲೈ 25 ರಂದು ನಡೆದ ಮೀನುಗಾರಿಕಾ ಇಲಾಖೆ, ಕರ್ನಾಟಕ ಸರಕಾರ ಇದರ ಸಹಯೋಗದೊಂದಿಗೆ ನಡೆದ ‘ಕಡಲ ಮೀನುಗಾರಿಕೆ ಸುಧಾರಣೆ ಯೋಜನೆ’ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ

ಮೀನುಗಾರಿಕೆ : ಪಾರಂಪರಿಕವಾದ ಸಂಪ್ರದಾಯಿಕ ಪದ್ದತಿ ➤ ಜಿಲ್ಲಾಧಿಕಾರಿ ಎಂ.ಜೆ ರೂಪ Read More »

ಕರಾವಳಿ

ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ➤ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.2019-20ನೇ ಸಾಲಿನ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಜುಲೈ 31 ರವೆರಗೆ ಅರ್ಜಿಯನ್ನು ಪಡೆಯುವ ಹಾಗೂ ಸ್ವೀಕರಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ www.dte.kar.nic.in  ಮತ್ತು ಕರ್ನಾಟಕ ಸಂಜೆ ಪಾಲಿಟೆಕ್ನಿಕ್‍ನ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸ್ಪೆಷಲ್ ಆಫೀಸರ್, ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ➤ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ Read More »

ಕರಾವಳಿ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ➤ ಅಧ್ಯಯನ ವರದಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೆ-ಸ್ಟೆಪ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಜಲಾಮೃತ ಯೋಜನೆಯಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿಶ್ಲೇಷಣಾತ್ಮಕ ಅಧ್ಯಯನ ವರದಿಯನ್ನು ಆಹ್ವಾನಿಸಲಾಗಿದೆ. ಈ ಸ್ಪಧೆಯಲ್ಲಿ ರಾಜ್ಯದ ಯಾವುದೇ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ತಮ್ಮ ಊರು, ನಗರದಲ್ಲಿ ಅಥವಾ ಸನಿಹದ ಹಳ್ಳಿ/ಸ್ಥಳೀಯ ಪ್ರಚಲಿತ ನೀರಿಗೆ ಸಂಬಂಧಪಟ್ಟ ಸಮಸ್ಯೆ ಕುರಿತಾಗಿ 4 ಪುಟಗಳಿಗೆ ಮೀರದಂತೆ ವಿಶ್ಲೇಷಣಾತ್ಮಕ ಅಧ್ಯಯನ ವರದಿ(ಸನಿಹದ ನದಿ, ಸರೋವರ, ಬಾವಿ,

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ➤ ಅಧ್ಯಯನ ವರದಿ ಆಹ್ವಾನ Read More »

ಕರಾವಳಿ

ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿಧ್ಯಾರ್ಥಿಗಳಿಗೆ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಘೋಷಿಸಲಾದ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಪ್ಟೆಂಬರ್ 5 ರೊಳಗೆ ಅರ್ಜಿಯನ್ನು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು 575002 ಇವರಿಗೆ ತಲುಪುವಂತೆ ಕಳುಹಿಸಬೇಕು. 60% ಗಿಂತ ಅಧಿಕ ಅಂಕಗಳನ್ನು (2018-19) ಗಳಿಸಿದ್ದ ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ

ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಜುಲೈ 2 ರಂದು ನಡೆದ ಸಭೆಯ ನಡವಳಿಯಲ್ಲಿ ಕೇಂದ್ರೀಯ ಉಪನೋಂದಣಿ ಕಚೇರಿ, ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗೆ ಅವಕಾಶವಿದೆ. ಹಾಗೂ  2019 ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಗೊಳಿಸಲಾಗಿದ್ದು ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹದಿನೈದು ದಿವಸದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ

ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ Read More »

ಕರಾವಳಿ

ಕೊಣಾಜೆ: ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಪ್ರಿಯಾಂಕ ( ಪ್ರಾಯ 28 ವರ್ಷ) ಎಂಬವರು ಜುಲೈ 5 ರಂದು ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಹೆಂಗಸಿನ ಚಹರೆ ಇಂತಿವೆ : ಎತ್ತರ 5.1 ಅಡಿ, ಗಂಡ ಬಾಬು, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಧರಿಸಿದ್ದ ಬಟ್ಟೆ ಕೆಂಪು ಬಣ್ಣದ ಟಾಪ್ ಮತ್ತು ಪ್ಯಾಂಟ್ ಹಾಗೂ ಶಾಲ್, ತಿಳಿದಿರುವ ಭಾಷೆ ಹಿಂದಿ, ಒರಿಸ್ಸಾ.ಈ ಚಹರೆಯುಳ್ಳ ಹೆಂಗಸಿನ ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರು ಮಂಗಳೂರು

ಕೊಣಾಜೆ: ಮಹಿಳೆ ನಾಪತ್ತೆ Read More »

ಕರಾವಳಿ

ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಮಂಗಳೂರು ನಗರದ ಬಿಜೈ ನಿವಾಸಿ ಸಂದೀಪ್ ಪೌಲ್ (ಪ್ರಾಯ 38 ವರ್ಷ) ಎಂಬವರು ಏಪ್ರಿಲ್ 18 ರಂದು ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ : ಎತ್ತರ 5 ಅಡಿ, ಜಾತಿ ಕ್ರಿಶ್ಚಿಯನ್, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಧರಿಸಿದ್ದ ಬಟ್ಟೆ ಪ್ಯಾಂಟ್ ಮತ್ತು ಟೀ ಶರ್ಟ್, ತಿಳಿದಿರುವ ಭಾಷೆ ಮಲೆಯಾಳಿ, ಇಂಗ್ಲೀಷ್, ಕನ್ನಡ. ಈ ಚಹರೆಯುಳ್ಳ ವ್ಯಕ್ತಿಯ ಪತ್ತೆಯಾದಲ್ಲಿ ಪೊಲೀಸ್

ಕಾಣೆಯಾಗಿದ್ದಾರೆ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಆಶಿಕಾ (ಪ್ರಾಯ 22 ವರ್ಷ) ಎಂಬವರು ಜುಲೈ 16 ರಂದು ಕಂಕನಾಡಿ ಬಳಿಯಲ್ಲಿರುವ ಬ್ರಿಲ್ಲಿಯಂಟ್ ಲಾಡ್ಜಿಂಗ್ ಹೌಸ್ ಎಂಬ ಪಿ.ಜಿಯಿಂದ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ : ಎಣ್ಣೆ ಕಪ್ಪು ಮೈ ಬಣ್ಣ, ಎತ್ತರ 4.5 ಅಡಿ, ತೆಳ್ಳನೆ ಶರೀರ, ತಿಳಿದಿರುವ ಭಾಷೆ ಕನ್ನಡ, ಇಂಗ್ಲಿಷ್, ತುಳು, ಬ್ಯಾರಿ, ಮಲಯಾಳಂ ಮಾತಾನಾಡುತ್ತಾರೆ. ಈ ಚಹರೆಯುಳ್ಳ ಯುವತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು

ಯುವತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಮಾಹಿತಿ ನೀಡಲು ಸಭೆಯನ್ನು ಆಯೋಜಿಸಲಾಗಿದೆ. ಇಂದು ಸಂಜೆ 4 ಗಂಟೆಗೆ ವಾರ್ಡ್ ನಂ 8 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ ಕುಳಾಯಿ ಮಹಿಳಾ ಮಂಡಳಿಯಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ.ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು

ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ
Scroll to Top