ಡೆಂಗ್ಯು : ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಲು ಸಂಘ ಸಂಸ್ಥೆಗಳಿಗೆ ಕರೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.23.ಮನೆ ಮನೆ ಭೇಟಿ ನೀಡಿ ಮಂಗಳೂರು ನಗರದ ಸುತ್ತಮುತ್ತ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳಿಗೆ ಕಾರಣ ಆಗುವ ಯಾವುದೇ ರೀತಿಯ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ, ಸಂಪೂರ್ಣ ಸ್ವಚ್ಛತಗೊಳಿಸಲು ಅಭಿಯಾನ ನಡೆಸಲು ಎಲ್ಲಾ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ನಗರಪಾಲಿಕೆ ಜಂಟಿ ಆಯುಕ್ತರಾದ ಗಾಯತ್ರಿ ನಾಯಕ್ ಹೇಳಿದರು. ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಸಭಾಂಗಣದಲ್ಲಿ ನಡೆದ ಸಾಂಕ್ರಮಿಕ ರೋಗಗಳ ನಿಯಂತ್ರಣ ಕುರಿತು ಜನಜಾಗೃತಿ ಸರ್ಕಾರೇತರ ಸಂಸ್ಥೆಗಳ (ಎನ್ಜಿಓ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಿಮ್ಮ […]
ಡೆಂಗ್ಯು : ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಲು ಸಂಘ ಸಂಸ್ಥೆಗಳಿಗೆ ಕರೆ Read More »
ಕರಾವಳಿ





