Kadaba News

ಭಾರತೀಯ ಅಂಚೆ ಇಲಾಖೆ ➤ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಭಾರತೀಯ ಅಂಚೆ ಇಲಾಖೆಯ ವತಿಯಿಂದ ” ಫಿಲಾಟೆಲಿ “( ಅಂಚೆ ಚೀಟಿ ಸಂಗ್ರಹಣೆ ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ 6 ನೇ ತರಗತಿಯಿಂದ 9 ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿಧ್ಯಾರ್ಥಿಗಳಿಗೆ ಘೋಷಿಸಲಾದ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‍ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು – 575002 ಇವರಿಗೆ ತಲುಪುವಂತೆ ಸೆಪ್ಟೆಂಬರ್ 5 ರೊಳಗಾಗಿ ಕಳುಹಿಸಬೇಕು. ಶೇಕಡಾ 60ಕ್ಕಿಂತ ಅಧಿಕ […]

ಭಾರತೀಯ ಅಂಚೆ ಇಲಾಖೆ ➤ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಾರ್ಚ್ ಮತ್ತು ಏಪ್ರಿಲ್ 2019 ರಲ್ಲಿ ನಡೆದ ಎಸ್.ಎಸ್.ಎಲ್.ಸಿ./ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ

ಹಿಂದುಳಿದ ವರ್ಗಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಸ್ಮಾರ್ಟ್ ಸಿಟಿ ಹಸಿರು ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಜಿಲ್ಲಾಡಳಿತ ದ.ಕ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸ್ಮಾರ್ಟ್ ಸಿಟಿ ಲಿ., ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ , ಭಾರತ್ ಸ್ಕೌಟ್ ಎಂಡ್ ಗೈಡ್ಸ್ ದ.ಕ ಜಿಲ್ಲೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಟಿ.ಎಂ.ಎ. ಪೈ ಕನ್ವೆನ್ಷನ್ ಹಾಲ್‍ನಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳ್ರರು ಸ್ಮಾರ್ಟ್ ಸಿಟಿ ಏರ್ಪಡಿಸಿರುವ ಮಂಗಳ್ರರು ಹಸಿರು ಅಭಿಯಾನಕ್ಕೂ ಚಾಲನೆ ನೀಡಲಾಯಿತು. ಮಂಗಳೂರು

ಸ್ಮಾರ್ಟ್ ಸಿಟಿ ಹಸಿರು ಅಭಿಯಾನಕ್ಕೆ ಚಾಲನೆ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ➤ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ/ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮಡಿಕೇರಿಯಲ್ಲಿನ ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು 55% ಅಂಕಗಳೊಂದಿಗೆ ಪಡೆದ ಅರ್ಹ ಅಭ್ಯರ್ಥಿಗಳು ಜುಲೈ 15 ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದು, ಭರ್ತಿ ಮಾಡಿದ

ಮಂಗಳೂರು ವಿಶ್ವವಿದ್ಯಾನಿಲಯ ➤ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮೂಡಬಿದ್ರೆ ಪೊಲೀಸ್ ವಸತಿಗೃಹ ಕಟ್ಟಡ ವಿಲೇವಾರಿ ➤ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮೂಡಬಿದ್ರೆ ಪೊಲೀಸ್ ಠಾಣೆಯ ಬ್ಲಾಕ್ 1 ಮತ್ತು ಬ್ಲಾಕ್ 2 ರಲ್ಲಿರುವ ಹಳೆಯ ಒಟ್ಟು 13 ವಸತಿಗೃಹಗಳನ್ನು ನೆಲಸಮಗೊಳಿಸಿ ಅವುಗಳ ಸಾಮಾಗ್ರಿಗಳನ್ನು ಹೇಗಿವೆಯೋ ಅದೇ ಸ್ಥಿತಿಯಲ್ಲಿ ಆ ಸಾಮಾಗ್ರಿಗಳನ್ನು ಬಹಿರಂಗವಾಗಿ ಹರಾಜು ಮಾಡಲಾಗುವುದು. ಜುಲೈ 23 ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮುಖಾಂತರ ವಿಲೇವಾರಿ ಮಾಡಲಾಗುವುದು. ಟೆಂಡರ್ ಸಲ್ಲಿಸಲು ಜು.19 ಕಡೆಯ ದಿನ. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.

ಮೂಡಬಿದ್ರೆ ಪೊಲೀಸ್ ವಸತಿಗೃಹ ಕಟ್ಟಡ ವಿಲೇವಾರಿ ➤ ಬಹಿರಂಗ ಹರಾಜು Read More »

ಕರಾವಳಿ

‘ಡಿ’ ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ದ.ಕ ಜಿಲ್ಲಾ ಡಿ ವರ್ಗ ರಾಜ್ಯ ಸರಕಾರಿ ನೌಕರರ ಸಂಘ(ರಿ.) ಇದರ 2019-20ನೇ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಸನ್ಮಾನ ಸಮಾರಂಭ  ಇಂದು ಪೂರ್ವಾಹ್ನ 12 ಗಂಟೆಗೆ ಹಂಪನಕಟ್ಟೆ ಸರಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

‘ಡಿ’ ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ Read More »

ಕರಾವಳಿ

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ➤ ಬೋಧಕ ವಿಭಾಗಕ್ಕೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಂಗಳೂರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ. ಶೈಕ್ಷಣಿಕ ಕೇಂದ್ರದ ವಿವಿಧ ವಿಭಾಗಕ್ಕೆ ಬೋಧನೆ ಮತ್ತು ವಿಭಾಗದಲ್ಲಿನ ಕರ್ತವ್ಯ ನಿರ್ವಹಣೆಗೆ ಜುಲೈ 22 ರಂದು ಬೆಳೆಗ್ಗೆ 11 ಗಂಟೆಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ, ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿ.ಜಿ ಟೀಚರ್ – 67 ವರ್ಷದೊಳಗಿನ ವಯೋಮಿತಿ ಹೊಂದಿರಬೇಕು ಹಾಗೂ ಜೂನಿಯರ್ ಕನ್ಸ್‍ಲ್‍ಟೆಂಟ್‍ಗಳು 45 ವರ್ಷ ವಯೋಮಿತಿ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೊಂದಿರಬೇಕು. ಬೋಧನೆ ಜೊತೆ ಹೊರರೋಗಿ,

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ➤ ಬೋಧಕ ವಿಭಾಗಕ್ಕೆ ನೇರ ಸಂದರ್ಶನ Read More »

ಕರಾವಳಿ

ಸಾವಯವ ಗೊಬ್ಬರ ತಯಾರಿಕೆ ➤ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಬರುವ  ಜುಲೈ 20 ರಂದು ಮನೆಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯವಸ್ತುಗಳಿಂದ ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ.ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್‍ವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಜುಲೈ 18 ರೊಳಗೆ ನೊಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ: 9845523944 ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ

ಸಾವಯವ ಗೊಬ್ಬರ ತಯಾರಿಕೆ ➤ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಕುಂತೂರು ➤ ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕೀರ್ಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕುಂತೂರು, ಜುಲೈ.12.ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಹಾಗೂ ಮಾರ್ ಇವಾನಿಯೋಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ “Are you the fruit of all Seasons ” ಎಂಬ ಶಿರ್ಷಿಕೆಯಡಿಯಲ್ಲಿ ವಿಚಾರ ಸಂಕೀರ್ಣ ಕಾರ್ಯಕ್ರಮ ನಡೆಸಲಾಯಿತು. ಶಿಕ್ಷಕ ವಿದ್ಯಾರ್ಥಿಗಳು ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಮತ್ತು ವ್ಯಕ್ತಿತ್ವ ವಿಕಸನಕ್ಕಾಗಿ ಮೌಲ್ಯಗಳನ್ನು ಕುರಿತಂತೆ ಕಾಲೇಜಿನ ಸಂಚಾಲಕರಾದ ರೆ/ಫಾ/ಡಾ/ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಮಾರ್ಗದರ್ಶನವನ್ನು ನೀಡಿದರು.ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಂಧರ್ಭದಲ್ಲಿ ಜ್ಞಾನಾರ್ಜನೆಯ ಜೊತೆಗೆ ಉತ್ತಮ

ಕುಂತೂರು ➤ ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕೀರ್ಣ ಕಾರ್ಯಕ್ರಮ Read More »

ಕರಾವಳಿ

ಪಜೀರು ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಬಂಟ್ವಾಳ ತಾಲೂಕು ಪಜೀರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ.2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಇದಾಗಿರುತ್ತದೆ. ಜುಲೈ 16 ರಂದು ಬೆಳಿಗ್ಗೆ 10.30 ಗಂಟೆಗೆ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ(ಗ್ರಾ.ಪಂ. ಬಳಿ) ಪಜೀರು ಇಲ್ಲಿ ನಡೆಯಲಿದೆ.

ಪಜೀರು ಗ್ರಾಮಸಭೆ Read More »

ಕರಾವಳಿ
Scroll to Top