ಭಾರತೀಯ ಅಂಚೆ ಇಲಾಖೆ ➤ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಭಾರತೀಯ ಅಂಚೆ ಇಲಾಖೆಯ ವತಿಯಿಂದ ” ಫಿಲಾಟೆಲಿ “( ಅಂಚೆ ಚೀಟಿ ಸಂಗ್ರಹಣೆ ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ 6 ನೇ ತರಗತಿಯಿಂದ 9 ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿಧ್ಯಾರ್ಥಿಗಳಿಗೆ ಘೋಷಿಸಲಾದ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು – 575002 ಇವರಿಗೆ ತಲುಪುವಂತೆ ಸೆಪ್ಟೆಂಬರ್ 5 ರೊಳಗಾಗಿ ಕಳುಹಿಸಬೇಕು. ಶೇಕಡಾ 60ಕ್ಕಿಂತ ಅಧಿಕ […]
ಭಾರತೀಯ ಅಂಚೆ ಇಲಾಖೆ ➤ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ

