Kadaba News

ಪರಿಶಿಷ್ಟ ಜಾತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್ (ಪ್ರೇರಣಾ)(ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆ, ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1,50,000/- ಮತ್ತು ನಗರ ಪ್ರದೇಶದಲ್ಲಿ ರೂ.2,00,000/- ಗಳ ಮಿತಿಯಲ್ಲಿರಬೇಕು. ಅರ್ಜಿದಾರರು 18 ವರ್ಷಕ್ಕೆ ಮೇಲ್ಪಟ್ಟಿರಬೇಕು.(ಆಧಾರ್ ಕಾರ್ಡ್ ಕಡ್ಡಾಯವಾಗಿ ಲಗತ್ತಿಸಿರಬೇಕು), […]

ಪರಿಶಿಷ್ಟ ಜಾತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ➤ ಅನುಪಯುಕ್ತ ಪೀಠೋಪಕರಣಗಳ ವಿಲೇವಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತ, ಶಾಖಾ ಕಚೇರಿ, ಯೆಯ್ಯಾಡಿ, ಮಂಗಳೂರು ಈ ಕಚೇರಿಗೆ ಸಂಬಂಧಿಸಿದ ಅನುಪಯುಕ್ತ ಪೀಠೋಪಕರಣಗಳು/ವಸ್ತುಗಳನ್ನು ವಿಲೇವಾರಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿಗಳನ್ನು ಪಡೆಯಲು ಹಾಗೂ ಮರು ಸಲ್ಲಿಸಲು ಕೊನೆಯ ದಿನ ಜುಲೈ 15. ಆಸಕ್ತಿಯುಳ್ಳವರು ಅರ್ಜಿ ಫಾರಂ, ಅನುಪಯುಕ್ತ ಪೀಠೋಪಕರಣಗಳ ಪಟ್ಟಿ ಹಾಗೂ ನಿಯಮ ಮತ್ತು ನಿಬಂಧನೆಗಳ ಪ್ರತಿಯನ್ನು ಸಹಾಯಕ ವ್ಯವಸ್ಥಾಪಕರು, ಕೈಗಾರಿಕಾ ವಸಾಹತು, ಯೆಯ್ಯಾಡಿ, ಮಂಗಳೂರು ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ➤ ಅನುಪಯುಕ್ತ ಪೀಠೋಪಕರಣಗಳ ವಿಲೇವಾರಿ Read More »

ಕರಾವಳಿ

ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.2019-20ನೇ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಲಲಿತಕಲಾ ಅಕಾಡೆಮಿಯು ನಡೆಸುವ ಕಾರ್ಯಕ್ರಮಗಳಿಗೆ ಆಯ್ಕೆ ಮಾಡಲು ಆಸಕ್ತ ಚಿತ್ರಕಲಾವಿದರಿಂದ ಅರ್ಜಿಯನ್ನು ಅಕಾಡೆಮಿಯ ನಿಯಮಾನುಸಾರ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಜುಲೈ 31 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002, ಇವರ ವಿಳಾಸಕ್ಕೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿ ಹಾಗೂ ಅಪೂರ್ಣ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್: www.lalitkalakarnataka.org, ಇದನ್ನು

ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.ಹಿಂದುಳಿದ ವರ್ಗಗಳಿಗೆ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಕರ್ನಾಟಕ ಪರಿಕ್ಷಾ ಪ್ರಾಧಿಕಾರ/ಸಿ.ಇ.ಟಿ ಮೂಲಕ ಸೀಟು ಪಡೆದು ಡಿಫ್ಲೋಮಾ ಲ್ಯಾಟರಲ್ ಎಂಟ್ರಿ ( ಇಂಜಿನಿಯರಿಂಗ್ ಕೋರ್ಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಸೀಮಿತವಾಗಿರುತ್ತದೆ. ಪಿ.ಜಿ. ಕೋರ್ಸ್‍ಗಳಾದ ಎಂ.ಬಿ.ಎ, ಎಂ.ಎಸಿ.ಎ, ಎಂ.ಟೆಕ್, ಎಂ.ಇ ಕೋರ್ಸ್‍ಗಳಲ್ಲಿ ಸೀಟ್ ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶುಲ್ಕ ಹೊಂದಾಣಿಕೆ ಮಾಡಲಾಗುತ್ತಿದೆ.ಈ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ➤ ಅರ್ಜಿ ಆಹ್ವಾನ Read More »

ಕರಾವಳಿ

ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ಢಿಕ್ಕಿ ➤ ನಾಲ್ಕುಮಂದಿ ದಾರುಣ ಸಾವು

(ನ್ಯೂಸ್ ಕಡಬ) newskadaba.com ತುಮಕೂರು, ಜುಲೈ.4ಇಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋಗೆ  ಢಿಕ್ಕಿಹೊಡೆದಿದೆ. ಪರಿಣಾಮವಾಗಿ  ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರ ಬಳಿ ನಡೆದಿದೆ. ಮೃತ ದುರ್ದೈವಿಗಳು ತುಮಕೂರಿಗೆ ಖಾಸಗಿ ಆಸ್ಪತ್ರೆ ಗೆ ಚಿಕಿತ್ಸೆಗೆಂದು ಬರುತ್ತಿದ್ದರು ಎಂದು ತಿಳಿದು ಬಂದಿದೆ. ಆಟೋ ಚಾಲಕ ಹರೀಶ್ (37), ಪ್ರಯಾಣಿಕರಾದ ವೃದ್ಧ ದಂಪತಿ ಬಸವರಾಜು(67), ಗಂಗಾಂಬಿಕಾ (61) ಮತ್ತು ಇನ್ನೋರ್ವ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.ಇವರೆಲ್ಲರೂ ಮೂಲತಃ ಗುಬ್ಬಿ ತಾಲೂಕಿನ ಮತ್ತಿಗಟ್ಟ

ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ಢಿಕ್ಕಿ ➤ ನಾಲ್ಕುಮಂದಿ ದಾರುಣ ಸಾವು Read More »

ರಾಷ್ಟ್ರೀಯ ನ್ಯೂಸ್

ಲೋಕಸಭೆಯಲ್ಲಿ ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4ಅಡಿಕೆ ಕೃಷಿಯನ್ನೇ ನಂಬಿ ಬದುಕುಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಬೆಳೆದ ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಈ ಮೂಲಕ ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ

ಲೋಕಸಭೆಯಲ್ಲಿ ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಕೊಣಾಜೆ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಕೊಣಾಜೆ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 10 ರಂದು ಬೆಳಿಗ್ಗೆ 10.30 ಗಂಟೆಗೆ ಬಂಟರ ಭವನ ಅಸೈಗೋಳಿ ಇಲ್ಲಿ ನಡೆಯಲಿದೆ. ಕೊಣಾಜೆ ಗ್ರಾಮ ಪಂಚಾಯತ್‍ನ ವಾರ್ಡು ಸಭೆಗಳು ಇಂತಿವೆ; 8 ನೇ ವಾರ್ಡು ಸಭೆ ಜುಲೈ 5 ರಂದು ಬೆಳಿಗ್ಗೆ 11.00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಟಲಗುರಿ, 9 ನೇ ವಾರ್ಡ್ ಸಭೆ ಅಪರಾಹ್ನ 12 ಗಂಟೆಗೆ ದಕ್ಷಿಣ

ಕೊಣಾಜೆ ಗ್ರಾಮ ಸಭೆ Read More »

ಕರಾವಳಿ

ಅಡ್ಯಾರ್ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಮಂಗಳೂರು ತಾಲೂಕು ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಅಡ್ಯಾರ್ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಕುಳ ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; 3, 4 ನೇ ವಾರ್ಡು ಸಭೆ ಜುಲೈ 5 ರಂದು ಅಪರಾಹ್ನ 3.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ

ಅಡ್ಯಾರ್ ಗ್ರಾಮ ಸಭೆ Read More »

ಕರಾವಳಿ

‘ಡಿ’ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ದಕ್ಷಿಣ ಕನ್ನಡ ಜಿಲ್ಲೆಯ  ಡಿ ವರ್ಗಗದ  ನೌಕರರ ಸಂಘ(ರಿ.) ಇದರ 2019-20ನೇ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ. ಅದ್ದರಿಂದ ಜುಲೈ 13ನೇ ತಾರೀಕಿನಂದು  ಬೆಳಿಗ್ಗೆ 10.30 ಗಂಟೆಗೆ ಸಮುದಾಯ ಭವನದ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆಯಲಿದೆ.ಎಂದು ಪ್ರಕಟಣೆ ತಿಳಿಸಿದೆ

‘ಡಿ’ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ Read More »

ಕರಾವಳಿ

ನೆಲ್ಲಿಕಾರು ಗ್ರಾಮ ಸಭೆ ಮತ್ತು ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಮೂಡಬಿದಿರೆ ತಾಲೂಕು ನೆಲ್ಲಿಕಾರು-ಮಾಂಟ್ರಾಡಿ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿಯಲ್ಲಿ ನಡೆಯಲಿದೆ. ನೆಲ್ಲಿಕಾರು ಗ್ರಾಮ ಪಂಚಾಯತ್‍ನಲ್ಲಿ ನಡೆಯುವ ವಾರ್ಡು ಸಭೆಗಳ ವಿವರ ಇಂತಿವೆ: ನೆಲ್ಲಿಕಾರು ವಾರ್ಡು-2 ಜುಲೈ 5 ರಂದು ಬೆಳಿಗ್ಗೆ 10.30 ಗಂಟೆಗೆ ಜಿ.ಪ.ಹಿ.ಪ್ರಾಥಮಿಕ ಶಾಲಾ ವಠಾರ ಬೋರುಗುಡ್ಡೆ, ನೆಲ್ಲಿಕಾರು ವಾರ್ಡು-1 ಅಪರಾಹ್ನ 12.30 ಗಂಟೆಗೆ ಜಿ.ಪ.ಹಿ.ಪ್ರಾಥಮಿಕ ಶಾಲಾ ವಠಾರ ನೆಲ್ಲಿಕಾರು,

ನೆಲ್ಲಿಕಾರು ಗ್ರಾಮ ಸಭೆ ಮತ್ತು ವಾರ್ಡು ಸಭೆ Read More »

ಕರಾವಳಿ
Scroll to Top