Kadaba News

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣ ➤ ಜುಲೈ 11 – ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ 2019ನೇ ಸಾಲಿನ ಜೂನ್ ತಿಂಗಳ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ  ಸಭೆ ಜುಲೈ 11 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣ ➤ ಜುಲೈ 11 – ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.2019-20ನೇ ಸಾಲಿನಲ್ಲಿ ತಾಲೂಕು ಮಟ್ಟದ ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ ಬಂಟ್ವಾಳ ತಾಲೂಕು ಪಂಚಾಯತ್ ನ ಕಾರ್ಯ ನಿರ್ವಾಹಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜುಲೈ 3 ರಂದು ಅಪರಾಹ್ನ 3 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.ತಮ್ಮ ಸಲಹೆ ಸೂಚನೆಗಳನ್ನು ಮತ್ತು ಅಹವಾಲುಗಳನ್ನು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಬಿ.ಸಿ ರೋಡ್, ಬಂಟ್ವಾಳ ತಾಲೂಕು ಇಲ್ಲಿಗೆ ಮುಂಚಿತವಾಗಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ Read More »

ಕರಾವಳಿ

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇಲ್ಲಿನ ಜುಲೈ -2019 ನೇ ಸಾಲಿನಲ್ಲಿ ನಡೆಸಲ್ಪಡುವ ನೇತ್ರ ಪರೀಕ್ಷಾ ಶಿಬಿರಗಳು ಇಂತಿವೆ. ಜುಲೈ 9 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಖೆ, ಕುಕ್ಕೇರಿ ಮಾದೇವಿ, ನೆಲ್ಯಾಡಿ ಗ್ರಾಮ ಜುಲೈ 23 ರಂದು ಕರಪಾಡಿ, ಬಂಟ್ವಾಳ ತಾಲೂಕು. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯಲು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3. ಬಂಟ್ವಾಳ ತಾಲೂಕು ಪಂಚಾಯತ್‍ನ 2019-20 ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ನಡೆಯಲಿದೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಜುಲೈ 9 ರಂದು ಪೂರ್ವಾಹ್ನ 10.30 ಗಂಟೆಗೆ ಸಭೆಯನ್ನು ಆಯೋಜಿಸಲಾಗಿದೆ.

ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ Read More »

ಕರಾವಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತೀ ವರ್ಷ ರೂ 6000 ಗಳನ್ನು ಪ್ರತೀ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲ್ಲಿಯವರೆಗೆ 2,08,918 ಒಟ್ಟು ಸಂಖ್ಯೆಯ ರೈತರಿಗೆ 1,05,780 ರೈತರನ್ನು ನೋಂದಾಯಿಸಲಾಗಿದ್ದು ಶೇಕಡಾ 50.63 ರಷ್ಟು ಪ್ರಗತಿಯಾಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 1,00,000 ರಷ್ಟು ರೈತರು

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ Read More »

ಕರಾವಳಿ

ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಶ್ರಮಿಸಿದ ➤ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವು ಬೆಳವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ಶ್ರಮಿಸಿದ ಹಾಗೂ ಸೀಮಿತ ಪ್ರದೇಶದಲ್ಲಿ ಮಾತ್ರ ಪರಿಚಯಗೊಂಡ ಹಿರಿಯ ಕಲಾವಿದರನ್ನು ಹಾಗೂ ಯಕ್ಷಗಾನಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ ಹಿರಿಯರ ನೆನಪು ಶೀರ್ಷಿಕೆಯ ಹಿರಿಯ ಕಲಾವಿದರ ಸಂಸ್ಮರಣಾ ಕಾರ್ಯಕ್ರಮವನ್ನು ನಡೆಸುವ ವಿಭಿನ್ನ ಯೋಜನೆಯೊಂದನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಕಾರ್ಯಕ್ರಮ ನಡೆಸಲು ಸಂಸ್ಥೆಗೆ ರೂ 10,000 ಗಳನ್ನು ನೀಡಲಾಗುವುದು. ಹೆಚ್ಚಿನ ವೆಚ್ಚಗಳನ್ನು ಸಂಸ್ಥೆಯವರೇ ವಹಿಸಿಕೊಳ್ಳಬೇಕು. ಒಂದು ಕಾರ್ಯಕ್ರಮದಲ್ಲಿ ಹಲವರು

ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಶ್ರಮಿಸಿದ ➤ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019ನೇ ಜುಲೈ ಮಾಹೆಯಲ್ಲಿ ನಡೆಯಲಿರುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರಗಳು ಇಂತಿವೆ: ಜುಲೈ 5 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜುಲೈ 9 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಜುಲೈ 10 ರಂದು ಸರ್ಕಾರಿ ಆರೋಗ್ಯ ಕೇಂದ್ರ ಕಡಬ, ಜುಲೈ 12 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, ಜುಲೈ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್, ಜುಲೈ 16 ರಂದು ತಾಲೂಕು

ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ Read More »

ಕರಾವಳಿ

ಮುನ್ನೂರು ಗ್ರಾಮಸಭೆ ಹಾಗೂ ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಮಂಗಳೂರು ತಾಲೂಕು ಮುನ್ನೂರು ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 12 ರಂದು ಪೂರ್ವಾಹ್ನ 10.30 ಗಂಟೆಗೆ ಸಮುದಾಯ ಭವನ ಸುಭಾಸ್ ನಗರದಲ್ಲಿ ನಡೆಯಲಿದೆ. ಮುನ್ನೂರು ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; 1 ನೇ ವಾರ್ಡ್ ಸಭೆ ಜುಲೈ 3 ರಂದು ಬೆಳಿಗ್ಗೆ 10.30 ಗಂಟೆಗೆ ಸೈಂಟ್ ಅಂತೋನಿ ಕ್ಲಬ್ ಸೋಮನಾಥ ಉಳಿಯ, 2 ನೇ ವಾರ್ಡ್ ಸಭೆ ಅಪರಾಹ್ನ 12

ಮುನ್ನೂರು ಗ್ರಾಮಸಭೆ ಹಾಗೂ ವಾರ್ಡು ಸಭೆ Read More »

ಕರಾವಳಿ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಕೋರ್ಸುಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20ನೇ ಸಾಲಿನಲ್ಲಿ 02 ವರ್ಷಗಳ ಐಟಿಐ / ದ್ವಿತೀಯ ಪಿಯುಸಿ(ವಿಜ್ಞಾನ)/ ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸೆಲಿಂಗ್ ಮೂಲಕ ಅರ್ಜಿಗಳನ್ನು ಅಪ್‍ಲೋಡ್ ಮಾಡುವ ಅವಧಿಯನ್ನು ಜುಲೈ 6 ರಂದು ಸಂಜೆ 5.30 ಗಂಟೆಯವರೆಗೆ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಕೋರ್ಸುಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ Read More »

ಕರಾವಳಿ

13ನೇ ಸಾಂಖ್ಯಿಕ ದಿನಾಚರಣೆ ಹಾಗೂ ➤ ಸಂಖ್ಯಾಶಾಸ್ತ್ರದ ಪಿತಾಮಹ ಪ್ರೊ.ಪಿ.ಸಿ.ಮಹಾಲನೋಬಿಸ್ರವರ 125ನೇ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಮಂಗಳೂರು ಸಂಖ್ಯಾ ಶಾಸ್ತ್ರದ ಪಿತಾಮಹ ಪ್ರೊ.ಪಿ.ಸಿ.ಮಹಾಲನೋಬಿಸ್‍ರವರ 125ನೇ ಜನ್ಮ ದಿನಾಚರಣೆ ಹಾಗೂ 13ನೇ ಸಾಂಖ್ಯಿಕ ದಿನಾಚರಣೆಯನ್ನಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಜೂನ್ 29 ರಂದು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ|| ಪ್ರೊ ಪ್ರಶಾಂತ್ ಉಪನ್ಯಾಸಕರು ಕೆನರಾ ಕಾಲೇಜು ಮಂಗಳೂರು ಇವರು “ಸುಸ್ಥಿರ ಅಭಿವೃದ್ಧಿ ಗುರಿ”ಗಳ ಕುರಿತು ಹಸಿವು, ಬಡತನ, ಆರೋಗ್ಯ , ಶಿಕ್ಷಣ, ನಿರುದ್ಯೋಗ ಮುಂತಾದ ಇನ್ನೂ 17 ಅಂಶಗಳ ಬಗ್ಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ

13ನೇ ಸಾಂಖ್ಯಿಕ ದಿನಾಚರಣೆ ಹಾಗೂ ➤ ಸಂಖ್ಯಾಶಾಸ್ತ್ರದ ಪಿತಾಮಹ ಪ್ರೊ.ಪಿ.ಸಿ.ಮಹಾಲನೋಬಿಸ್ರವರ 125ನೇ ಜನ್ಮ ದಿನಾಚರಣೆ Read More »

ಕರಾವಳಿ
Scroll to Top