ವಿದ್ಯಾರ್ಥಿಗಳು ದುಷ್ಚಟಗಳ ದಾಸರಾಗಬೇಡಿ ➤ ಕಡ್ಲೂರು ಸತ್ಯನಾರಾಯಣಾಚಾರ್ಯ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಎಲ್ಲರ ಜೊತೆ ಒಳ್ಳೆಯ ಒಡನಾಟ ಬೆಳೆಸಿಕೊಂಡು ಶಿಕ್ಷಣ ಪಡೆದು ಕುಟುಂಬ ಹಾಗೂ ಸಮಾಜಕ್ಕೆ ಮಾದರಿಯಾಗಬೇಕಾದ ಯುವ ಜನತೆ, ದುಷ್ಚಟಗಳಿಗೆ ದಾಸರಾಗಿ ತಮ್ಮ ಭವಿಷ್ಯವನ್ನು ತಾವೇ ಹಾಳು ಮಾಡುತ್ತಿರುವುದು ಸಮಾಜಕ್ಕೆ ಆತಂಕಕಾರಿಯಾಗಿದೆ. ಆದುದರಿಂದ ಹದಿಹರೆಯದ ವಯಸ್ಸಿನಲ್ಲಿ ಯುವಜನರು ದಾರಿ ತಪ್ಪಿ ಹೋಗದಂತೆ, ಆರೋಗ್ಯ ಇಲಾಖೆಯವರು ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವಂತಹ ಅನಾಹುತಗಳ ಕುರಿತು ಅರಿವು ಮೂಡಿಸುವಂತಹ ಕಾರ್ಯಕ್ರಮ ನಡೆಸಿ ಎಂದು ಪ್ರಧಾನ […]
ವಿದ್ಯಾರ್ಥಿಗಳು ದುಷ್ಚಟಗಳ ದಾಸರಾಗಬೇಡಿ ➤ ಕಡ್ಲೂರು ಸತ್ಯನಾರಾಯಣಾಚಾರ್ಯ Read More »
ಕರಾವಳಿ



