ತೆಂಗು ಫಸಲು ಬಹಿರಂಗ ಹರಾಜು ಮೂಲಕ ವಿಲೇವಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ದಕ್ಷಿಣಕನ್ನಡ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿನ 2019-20 ನೇ ಸಾಲಿನ 01-04-2019 ರಿಂದ 31-03-2020ರ ಅವಧಿಯ ತೆಂಗು ಫಸಲನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.ಎಂದು ಪ್ರಕಟನೆ ತಿಳಿಸಿದೆ. ಜುಲೈ 16 ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿ ನರ್ಸರಿ, ಬಂಟ್ವಾಳ, ಅಪರಾಹ್ನ 4 ಗಂಟೆಗೆ ವಿಟ್ಲ ತೋಟಗಾರಿಕೆ ಕ್ಷೇತ್ರ, ಬಂಟ್ವಾಳ, ಜುಲೈ 17 ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿ ನರ್ಸರಿ, ಬೆಳ್ತಂಗಡಿ, ಅಪರಾಹ್ನ 3.30 ಗಂಟೆಗೆ ಚಾರ್ಮಾಡಿ ತೋಟಗಾರಿಕೆ ಕ್ಷೇತ್ರ, […]
ತೆಂಗು ಫಸಲು ಬಹಿರಂಗ ಹರಾಜು ಮೂಲಕ ವಿಲೇವಾರಿ Read More »
ಕರಾವಳಿ