ಕೆಂಪೇಗೌಡರ ಜೀವನಶೈಲಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ➤ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆದಿದ್ದು, ಇಲ್ಲಿ ಎಲ್ಲ ಜಾತಿ, ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಇಂಥ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರೇ ಕಾರಣ. ಕೆಂಪೇಗೌಡ ಜಯಂತಿಯನ್ನು ಕೇವಲ ಒಂದು ಜನಾಂಗಕ್ಕೆ ಸೀಮಿತಗೊಳಿಸದೇ, ಎಲ್ಲರೂ ಜೊತೆಯಾಗಿ ಆಚರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು. ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ […]


