Kadaba News

ಎಲ್ಲಾ ಓಕೆ ಗಾಂಜಾ ಯಾಕೆ? ಇಂದು ವಿಶ್ವಮಾದಕ ವಸ್ತು ವಿರೋಧಿ ದಿನ

(ನ್ಯೂಸ್ ಕಡಬ) newskadaba.com, ಜೂನ್.26.ಇಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. 2018ರ ಧ್ಯೇಯವಾಕ್ಯ ‘ಮೊದಲು ಆಲಿಸಿ’ (First Listen) ಎಂಬುದಾಗಿದೆ. ಇದರಂತೆ ಮಕ್ಕಳು ಮತ್ತು ಯುವಕರನ್ನು ಮಾದಕ ದ್ಯವ್ಯ ಮತ್ತು ಇತರ ಔಷದಿಗಳ ದುರುಪಯೋಗ ಮತ್ತು ದುಷ್ಪರಿಣಾಮದ ಬಗ್ಗೆ ತಿಳಿ ಹೇಳಿ ಮಾಧಕ ದ್ರವ್ಯದ ಜಾಲಕ್ಕೆ ಬಲಿಯಾಗದಂತೆ ತಡೆಯುವ ಸದುದ್ದೇಶ […]

ಎಲ್ಲಾ ಓಕೆ ಗಾಂಜಾ ಯಾಕೆ? ಇಂದು ವಿಶ್ವಮಾದಕ ವಸ್ತು ವಿರೋಧಿ ದಿನ Read More »

ಕರಾವಳಿ, ವಿಶೇಷ ಲೇಖನಗಳು

34 ನೆಕ್ಕಿಲಾಡಿ ಗ್ರಾ.ಪಂ. ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಜೂನ್.26. 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ಕಾಮಗಾರಿ ಹಾಗೂ ದಾರಿ ದೀಪ ಅಳವಡಿಕೆ ಕಾಮಗಾರಿಯನ್ನು ನಡೆಸುವಂತೆ ಒತ್ತಾಯಿಸಿ ನಮ್ಮೂರು- ನೆಕ್ಕಿಲಾಡಿ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಜೂ.27ರಂದು ಪ್ರತಿಭಟನೆ ನಡೆಯಲಿದೆ. ಗ್ರಾ.ಪಂ.ನ ಜಡತ್ವ ಧೋರಣೆಯನ್ನು ಖಂಡಿಸಿ 34ನೇ ನೆಕ್ಕಿಲಾಡಿ ಗ್ರಾ.ಪಂ. ವಠಾರದಲ್ಲಿ ಪೂರ್ವಾಹ್ನ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಮಳೆಗಾಲ ಆರಂಭವಾದರೂ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆ ಅಸ್ಥವ್ಯಸ್ಥವಾಗಿದೆ. ಹಲವು ಕಡೆ ಚರಂಡಿಗಳೇ ಇಲ್ಲ. ಇದ್ದ

34 ನೆಕ್ಕಿಲಾಡಿ ಗ್ರಾ.ಪಂ. ವಿರುದ್ಧ ಪ್ರತಿಭಟನೆ Read More »

ಕರಾವಳಿ

ಅತ್ಯತ್ತಮ ಕೃತಿಗಳಿಗೆ ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿವರ್ಷದಂತೆ 2018ನೆಯ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2018ರ ಜನವರಿ 1 ರಿಂದ 2018ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2018 ಎಂದು ಮುದ್ರಿತವಾಗಿರಬೇಕು. ಆಯ್ಕೆ ಮಾಡುವ ಪುಸ್ತಕಗಳ ಪ್ರಕಾರ ಇಂತಿವೆ: ಕಾವ್ಯ (ಚವನಗಳು ಮತ್ತು ಹನಿಗವನಗಳು

ಅತ್ಯತ್ತಮ ಕೃತಿಗಳಿಗೆ ಬಹುಮಾನ Read More »

ಕರಾವಳಿ

ಕೈಗಾರಿಕಾ ಸ್ಪಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜೂನ್ 29 ರಂದು ಅಪರಾಹ್ನ 12 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಜೂನ್ 28 ರೊಳಗಾಗಿ ಲಿಖಿತವಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ

ಕೈಗಾರಿಕಾ ಸ್ಪಂದನ ಕಾರ್ಯಕ್ರಮ Read More »

ಕರಾವಳಿ

ಉಚಿತ ಕಾನೂನು ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2019-20 ನೇ ಸಾಲಿನಲ್ಲಿ ಸರಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿದ್ದು, ಕುಟುಂಬದ ವಾರ್ಷಿಕ ಆದಾಯವು ರೂ 2.50 ಲಕ್ಷವನ್ನು ಮೀರಿರಬಾರದು (ವರ್ಗ-1 ರ ಅಭ್ಯರ್ಥಿಗಳಿಗೆ ಆದಾಯ ಮಿತಿ ರೂ 3.50 ಲಕ್ಷ) ನಿಗದಿತ

ಉಚಿತ ಕಾನೂನು ತರಬೇತಿ Read More »

ಕರಾವಳಿ

ಹೊರಗುತ್ತಿಗೆ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಜಂಟಿ ನಿರ್ದೇಶಕರು, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ, ಮಂಗಳೂರು ಇಲ್ಲಿಗೆ 2 ಜನ ಡಾಟಾ ಎಂಟ್ರಿ ಅಪರೇಟರ್/ಕಂಪ್ಯೂಟರ್ ಅಪರೇಟರ್‍ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಿದೆ. ಆಸಕ್ತ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡುವ ಸ್ವಂತ/ಪಾಲುದಾರಿಕೆ/ಸಂಸ್ಥೆಗಳು ಜುಲೈ 22 ರಂದು ಪೂರ್ವಾಹ್ನ 11 ಗಂಟೆಯ ಒಳಗೆ ಜಂಟಿ ನಿರ್ದೇಶಕರು (ಪ್ರ) ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಮಂಗಳೂರು ಕಚೇರಿಗೆ ಸಿಂಗಲ್ ಟೆಂಡರನ್ನು ಮೊಹರು ಮಾಡಿದ ಲಕೋಟೆಯಲ್ಲಿ ಸಲ್ಲಿಸಬೇಕು. ಜುಲೈ 23 ರಂದು ಅಪರಾಹ್ನ 12

ಹೊರಗುತ್ತಿಗೆ ಟೆಂಡರ್ ಆಹ್ವಾನ Read More »

ಕರಾವಳಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅದಿsನಿಯಮ 1997 ರ ಕಲಂ 25 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನ/ ದೈವಸ್ಥಾನಕ್ಕೆ ಮೂರು ವರ್ಷಗಳ ಅವಧಿಗಾಗಿ 9 ಜನ ಸದಸ್ಯರನ್ನು ಒಳಗೊಂಡು ವ್ಯವಸ್ಥಾಪನಾ ಸಮಿತಿಯನ್ನು ರಚಿಸುವುದ್ದಾಕ್ಕಾಗಿ ಆಸಕ್ತಿವುಳ್ಳ ಭಕ್ತಾಧಿಗಳಿಂದ ನಿಗದಿತ ನಮೂನೆ- 1 (ಬಿ) (22 ನೇ ನಿಯಮ) ದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಭಕ್ತಾಧಿಗಳು ನಿಗಧಿತ ಅರ್ಜಿ ನಮೂನೆ 1 (ಬಿ) ಯಲ್ಲಿ ಭರ್ತಿ ಮಾಡಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ ➤ ಅರ್ಜಿ ಆಹ್ವಾನ Read More »

ಕರಾವಳಿ

ತೆಂಗು ಫಸಲು ಮರು ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ದಕ್ಷಿಣಕನ್ನಡ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿನ 2019-20ನೇ ಸಾಲಿನ 01-04-2019 ರಿಂದ 31-03-2020ರ ಅವಧಿಯ ತೆಂಗು ಫಸಲನ್ನು ಜುಲೈ 16 ರಂದು ಮರು ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಬೆಳಿಗ್ಗೆ ತುಂಬೆ ತೋಟಗಾರಿಕೆ ಕ್ಷೇತ್ರ, ಅಪರಾಹ್ನ ಪಡೀಲ್ ತೋಟಗಾರಿಕೆ ಕ್ಷೇತ್ರ, ಜಿಲ್ಲಾಸಸ್ಯಾಗಾರ, ಮಂಗಳೂರು, ಜೂನ್ 29 ರಂದು ಕಛೇರಿ ನರ್ಸರಿ, ಸುಳ್ಯ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ, ಸುಳ್ಯ, ಜೂನ್ 30 ರಂದು ಬೆಳ್ತಂಗಡಿ ತಾಲೂಕು ಮದ್ದಡ್ಕ ತೋಟಗಾರಿಕೆ ಕ್ಷೇತ್ರದ ತೆಂಗು ಫಸಲನ್ನು ಮರು

ತೆಂಗು ಫಸಲು ಮರು ಹರಾಜು Read More »

ಕರಾವಳಿ

ಕೈಗಾರಿಕಾ ಘಟಕಗಳ ಸ್ಥಾಪನೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.2019-20ನೇ ಸಾಲಿಗೆ ಸಿ.ಎಂ.ಇ.ಜಿ.ಪಿ ಯೋಜನೆಯಡಿ ಗ್ರಾಮೀಣ ಭಾಗದ ವಯೋಮಿತಿ 18 ರಿಂದ 45 ವರ್ಷದೊಳಗಿನ ನಿರುದ್ಯೋಗಿಗಳಿಗೆ ಕೈಗಾರಿಕೆ ಘಟಕಗಳನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಿದ್ದು ಒಟ್ಟು ಯೋಜನಾ ಮೊತ್ತ 10 ಲಕ್ಷದವರೆಗೆ ಸಾಲ ಪಡೆಯಲು ಅರ್ಹರಿದ್ದು (www.cmegp.kar.nic.in) ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ. ಆನ್‍ಲೈನಲ್ಲಿ ಅರ್ಜಿಗಳನ್ನು ಸಲ್ಲಿಸಿ ದ್ವಿ ಪತ್ರಗಳಿಗಳಲ್ಲಿ ಭಾವಚಿತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಯೋಜನಾ ವರದಿ, ಜನಸಂಖ್ಯಾ ಪ್ರಮಾಣ, ಆಧಾರ್ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ

ಕೈಗಾರಿಕಾ ಘಟಕಗಳ ಸ್ಥಾಪನೆ – ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ➤ 2019-20ನೇ ಸಾಲಿನ 2 ತಿಂಗಳ ಯಕ್ಷಗಾನ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ 2019-20ನೇ ಸಾಲಿನಲ್ಲಿ ಸಾಮಾನ್ಯ ಯೋಜನೆಯಡಿ 2 ತಿಂಗಳ ಯಕ್ಷಗಾನ ತರಬೇತಿಗೆ(ತೆಂಕುತಿಟ್ಟು, ಬಡಗುಬೆಟ್ಟು, ಬಡಾಬಡಗುತಿಟ್ಟು) ಕಲಾವಿದರುಗಳಿಂದ / ಕಲಾಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಯಕ್ಷಗಾನ ತರಬೇತಿಯನ್ನು ಕನಿಷ್ಠ 10 ಮಂದಿಗೆ ನೀಡಬಯಸುವ ಆಸಕ್ತ ಕಲಾವಿದರು/ಕಲಾಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. 2018-19ನೇ ಸಾಲಿನಲ್ಲಿ ಯಕ್ಷಗಾನ ತರಬೇತಿಗೆ ಅವಕಾಶ ಪಡೆದ ಕಲಾಸಂಸ್ಥೆ/ಕಲಾವಿದರಿಗೆ ಅವಕಾಶವಿರುವುದಿಲ್ಲ. ಉಳಿದ ಕಲಾಸಂಸ್ಥೆ/ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ.ಯಕ್ಷಗಾನ ತರಬೇತಿ ನೀಡಬಯಸುವ ಆಸಕ್ತ ಕಲಾವಿದರುಗಳು/ಕಲಾಸಂಸ್ಥೆಗಳು ತಮ್ಮ ಮನವಿಯನ್ನು ಜುಲೈ 15 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ

ಕರ್ನಾಟಕ ಯಕ್ಷಗಾನ ಅಕಾಡೆಮಿ ➤ 2019-20ನೇ ಸಾಲಿನ 2 ತಿಂಗಳ ಯಕ್ಷಗಾನ ತರಬೇತಿ Read More »

ಕರಾವಳಿ
Scroll to Top