Kadaba News

ಬಹಿರಂಗ ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಮಂಗಳೂರು ನಗರ ಪೊಲೀಸ್ ಘಟಕಕ್ಕೆ ಸೇರಿದ ಹಳೇಯ ನಾಲ್ಕು ವಾಹನಗಳನ್ನು ಹರಾಜಿನ ಮೂಲಕ ವಿಲೇವಾರಿ ಮಾಡಲು ಜೂನ್ 27 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಬಹಿರಂಗ ಹರಾಜು ಮಾಡುವ ವಾಹನಗಳು – ಕೆ.ಎ. 19 ಜಿ-237 ಮಹೇಂದ್ರ ಕಮಾಂಡರ್ ಮಾದರಿ 2002, ಕೆ.ಎ. 19 ಜಿ-238 ಮಹೇಂದ್ರ ಕಮಾಂಡರ್ ಮಾದರಿ 2002, ಕೆ.ಎ. 19 ಜಿ-220 ಮಹೇಂದ್ರ ಕಮಾಂಡರ್ ಮಾದರಿ […]

ಬಹಿರಂಗ ಹರಾಜು ಪ್ರಕಟಣೆ Read More »

ಕರಾವಳಿ

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿನ ಜೂನ್ ತಿಂಗಳಲ್ಲಿ ನಡೆಸಲ್ಪಡುವ ನೇತ್ರ ಪರೀಕ್ಷಾ ಶಿಬಿರ ಇಂತಿವೆ. ಜೂನ್ 28 ರಂದು ಡಾ. ಗೌರಿ ಪೈ ಕಡೆ ಶಿವಾಲಯ ದಲ್ಲಿ ಬೆಳಿಗ್ಗೆ 7.30 ಗಂಟೆಗೆ ಶಿಬಿರ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಕಂದಾಯ ಇಲಾಖೆಯ ಮಹಾಸಭೆ ಮತ್ತು ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಕಂದಾಯ ಇಲಾಖಾ ನೌಕರರ ಸಂಘ(ರಿ) ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು, ಕಂದಾಯ ಭವನ, ದ.ಕ ಜಿಲ್ಲಾಧಿಕಾರಿಯವರ ಕಚೇರಿ ಆವರಣ, ಸ್ಟೇಟ್ ಬ್ಯಾಂಕ್ ಬಳಿ, ಮಂಗಳೂರು ಇದರ ಮಹಾಸಭೆ ಮತ್ತು ಅಭಿನಂದನಾ ಸಮಾರಂಭ ಜೂನ್ 22 ರಂದು ಅಪರಾಹ್ನ 12 ಗಂಟೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ನಡೆಯಲಿದೆ.

ಕಂದಾಯ ಇಲಾಖೆಯ ಮಹಾಸಭೆ ಮತ್ತು ಅಭಿನಂದನಾ ಸಮಾರಂಭ Read More »

ಕರಾವಳಿ

ವಿದ್ಯಾರ್ಥಿ ಪಾಸುಗಳ ದರ ನಿಗಧಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಕರ್ನಾಟಕ ರಾಜ್ಯ ರಸ್ತೆಸಾರಿಗೆ ನಿಗಮದ ವತಿಯಿಂದ 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸುಗಳನ್ನು ಜೂನ್ 19 ರಿಂದ ವಿತರಿಸಲಾಗುತ್ತಿದೆ. ಹಾಗೂ 2018-19ನೇ ಸಾಲಿನ ಪಾಸುಗಳ ದರಪಟ್ಟಿಯೇ, ಪ್ರಸಕ್ತ ವರ್ಷ 2019-20 ಕ್ಕೆ ಅನ್ವಯಿಸಲಾಗುವುದು. ಬಸ್ ಪಾಸುಗಳ ದರಗಳು – ಪ್ರಾಥಮಿಕ ತರಗತಿಗಳ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ (ಸಾಮಾನ್ಯ) ರೂ. 150/- (ಎಸ್.ಸಿ/ಎಸ್.ಟಿ) ರೂ. 150/-, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ (ಸಾಮಾನ್ಯ) ರೂ. 750/- (ಎಸ್.ಸಿ/ಎಸ್.ಟಿ) ರೂ. 150/-, ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ

ವಿದ್ಯಾರ್ಥಿ ಪಾಸುಗಳ ದರ ನಿಗಧಿ Read More »

ಕರಾವಳಿ

ದ.ಕ ಜಿಲ್ಲಾ ಪಂಚಾಯತ್ನ 16ನೇ ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ 16ನೇ ಸಾಮಾನ್ಯ ಸಭೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜೂನ್ 27 ರಂದು ಪೂರ್ವಾಹ್ನ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ದ.ಕ ಜಿಲ್ಲಾ ಪಂಚಾಯತ್ನ 16ನೇ ಸಾಮಾನ್ಯ ಸಭೆ Read More »

ಕರಾವಳಿ

ಯೋಗಾಭ್ಯಾಸದಿಂದ ಏಕಾಗ್ರತೆ ಮತ್ತು ಆರೋಗ್ಯ ಸುಧಾರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ನಗರದ ಕೃಷಿ ವಿಜ್ಞಾನ ಕೇಂದ್ರ, ಮೀನುಗಾರಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ದೈಹಿಕ ಶಿಕ್ಷಣ ವಿಭಾಗಗಳು ಮಂಗಳೂರಿನ ಶ್ರೀ ಸಹರಾ ಪ್ರಕೃತಿ ಚಿಕಿತ್ಸಾ ಕೇಂದ್ರದ ಜಂಟಿ ಆಶ್ರಯದಲ್ಲಿ ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಿಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಎ.ಟಿ. ರಾಮಚಂದ್ರ ನಾಯ್ಕ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯೋಗಭ್ಯಾಸವು ಪ್ರಾಚೀನ ಕಾಲದಿಂದಲೂ ಪ್ರಚಲಿತವಾದುದೆಂದು

ಯೋಗಾಭ್ಯಾಸದಿಂದ ಏಕಾಗ್ರತೆ ಮತ್ತು ಆರೋಗ್ಯ ಸುಧಾರಣೆ Read More »

ಕರಾವಳಿ

ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಪ್ರವಾಸೋದ್ಯಮ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಯೋಜನೆಯಡಿಯಲ್ಲಿನಿರುದ್ಯೋಗಿ ಅಭ್ಯರ್ಥಿಗಳಿಂದ ಉದ್ಯೋಗಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಲಘುವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಡ್ಜ್ ಹೊಂದಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ 20 ರಿಂದ 40 ವರ್ಷ ವಯೋಮಿತಿಯೊಳಗಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರವಾಸಿ ವಾಹನಗಳನ್ನು ಖರೀದಿಸಿ ವಿತರಿಸುವ ಸಲುವಾಗಿ ಸಲುವಾಗಿ

ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಉಚಿತ ಪರೀಕ್ಷಾ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಬ್ಯಾಂಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್-2019ರ ಮಾಹೆಯಲ್ಲಿ ನಡೆಸಲು ಉದ್ದೇಶೀಸಿರುವ ಐ.ಬಿ.ಪಿ.ಎಸ್ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಇಲ್ಲಿ ಆಯೋಜಿಸಲಾಗಿರುತ್ತದೆ. ತರಬೇತಿ ತರಗತಿಗಳನ್ನು ವಾರದ ದಿನಗಳಲ್ಲಿ ಅಪರಾಹ್ನ 3 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಹಾಗೂ ರಜಾ ದಿನಗಳಲ್ಲಿ ಬೆಳಿಗ್ಗೆ 9.30

ಉಚಿತ ಪರೀಕ್ಷಾ ಪೂರ್ವ ತರಬೇತಿ Read More »

ಕರಾವಳಿ

ಮಕ್ಕಳ ಕೊರತೆಯಿಂದ ಮುಚ್ಚಲ್ಪಟ್ಟಿವೆ ದ.ಕ,ಹಾಗೂ ಉಡುಪಿ ಜಿಲ್ಲೆಯ ಒಟ್ಟು 11 ಕನ್ನಡ ಶಾಲೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಒಟ್ಟು 11 ಶಾಲೆಗಳು ಬಾಗಿಲು ಹಾಕಿವೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಅನುದಾನಿತ ಹಾಗೂ 2 ಸರ್ಕಾರಿ ಶಾಲೆ, ಉಡುಪಿ ಜಿಲ್ಲೆಯಲ್ಲಿ ಒಟ್ಟು 7 ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಕಣ್ಮುಚ್ಚಿವೆ. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿಯ ಏನೆಕಲ್ಲು ಗ್ರಾಮದ ದೇವರಹಳ್ಳಿ ಮತ್ತು ಜಾಲ್ಸೂರು ಗ್ರಾಮದ ಕೆಮನಬಳ್ಳಿ ಸರ್ಕಾರಿ ಶಾಲೆಗಳು, ಬಂಟ್ವಾಳ ಕ್ಷೇತ್ರದ ಶಿರಂಕಲ್ಲು ಅನುದಾನಿತ, ಮಂಗಳೂರು ಉತ್ತರ ಕ್ಷೇತ್ರದ ಧೂಮಾವತಿ ಅನುದಾನಿತ ಶಾಲೆಗಳು ಬಾಗಿಲು

ಮಕ್ಕಳ ಕೊರತೆಯಿಂದ ಮುಚ್ಚಲ್ಪಟ್ಟಿವೆ ದ.ಕ,ಹಾಗೂ ಉಡುಪಿ ಜಿಲ್ಲೆಯ ಒಟ್ಟು 11 ಕನ್ನಡ ಶಾಲೆಗಳು Read More »

ಕರಾವಳಿ

ಎಸಿಬಿ ಬಲೆಗೆ ಬಿದ್ದ ಪುತ್ತೂರು ತಹಶೀಲ್ದಾರ್

(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.21. ಜೂ. 20ರಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಲಂಚ ಸ್ವೀಕರಿಸಿದ ಆರೋಪದ ಮೇಲೆ ಪುತ್ತೂರು ತಹಶೀಲ್ದಾರ್‌ ಡಾ| ಪ್ರದೀಪ್‌ ಕುಮಾರ್‌ ಅವರನ್ನು ಬಂಧಿಸಿದರು. ಚುನಾವಣಾಕರ್ತವ್ಯದ ಸಿಬಂದಿಗೆ ಆಹಾರ ಪೂರೈಕೆಗೆ ಸಂಬಂಧಿಸಿದ ಬಿಲ್‌ಗೆ ಸಂಬಂಧಿಸಿ ಕ್ಯಾಟರಿಂಗ್‌ನವರಿಂದ ಲಂಚ ಸ್ವೀಕರಿಸಿದಾಗ ಬಲೆಗೆ ಬಿದ್ದಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭ ಕಂದಾಯ ಇಲಾಖೆ ಹಾಗೂ ಇತರ ಚುನಾ ವಣಾ ಕರ್ತವ್ಯದ ಸಿಬಂದಿಗೆ ಮಾ. 30ರಿಂದ ಎ. 18ರ ತನಕ ತರಬೇತಿ ಆಯೋಜಿಸಿದ್ದು ಅವರಿಗೆ ಪುತ್ತೂರಿನ ಪೈ

ಎಸಿಬಿ ಬಲೆಗೆ ಬಿದ್ದ ಪುತ್ತೂರು ತಹಶೀಲ್ದಾರ್ Read More »

ಕರಾವಳಿ
Scroll to Top