Kadaba News

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆ 19 ಕೆಜಿಯ ಎಲ್‌ಪಿಜಿ ಸಿಲಿಂಡರ್ ದರವನ್ನು48.5೦ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 5ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್ ದರವನ್ನು 12ರೂ. ತೈಲ ಕಂಪನಿಗಳು ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ. ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ. ಪ್ರಸ್ತುತ 14ಕೆಜಿ ಸಿಲಿಂಡರ್ ದರ 803ರೂ.ನಷ್ಟಿದೆ. ಅಕ್ಟೋಬರ್ ತಿಂಗಳಿನಲ್ಲಿ ದೀಪಾವಳಿ, ನವರಾತ್ರಿ ಹಬ್ಬಗಳು ಸಮೀಪಿಸುತ್ತಿರುವ ಬೆನ್ನಲ್ಲೆ ತೈಲ ಕಂಪನಿಗಳು ವಾಣಿಜ್ಯ […]

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com, ಮಂಡ್ಯ(ಅ.01)  ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸು ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಸ್ಯಾಂಜೋ ಆಸ್ಪತ್ರೆ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಎಕ್ಸ್‍ಪ್ರೆಸ್ ಹೆದ್ದಾರಿಯಲ್ಲಿ ಬಂದ ಸಾರಿಗೆ ಬಸ್ಸು ಸ್ಯಾಂಜೋ ಆಸ್ಪತ್ರೆ ಬಳಿ ಸರ್ವೀಸ್ ರಸ್ತೆಗೆ ತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸರ್ವೀಸ್ ರಸ್ತೆಯಲ್ಲಿ ಟ್ಯಾಂಕರ್ ನಿಂತಿತ್ತು. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ಬಸ್ಸನ್ನು

ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01): – ಭಾರತದಿಂದ ಅಮೇರಿಕಾಗೆ ತೆರಳುವ ಪ್ರವಾಸಿಗರು, ನುರಿತ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಯಾಣಿಕರಿಗೆ ಹೆಚ್ಚುವರಿ 2.50 ಲಕ್ಷ ವೀಸಾ ನೇಮಕಾತಿಗಳನ್ನು ತೆರೆದಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ಹೇಳಿದೆ. ಕಳೆದ ವರ್ಷ 1.4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ವೀಸಾಗಳನ್ನು ನೀಡಲಾಗಿತ್ತು. ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸ ಮುಗಿಸಿ ವಾಪಾಸ್ಸಾಗಿದ್ದರು. ಇದರ ಬೆನ್ನಲ್ಲೇ ಭಾರತದಿಂದ ಅಮೆರಿಕಾಕ್ಕೆ ಪ್ರವಾಸ ಹಾಗೂ ವ್ಯಪಾರ ವಹಿವಾಟು, ಪ್ರವಾಸ ಕೈಗೊಳ್ಳುವವರಿಗೆ ಸಿಹಿ ಸುದ್ದಿ

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಸರಕಾರದಿಂದ 40000 ಕುಟುಂಬಗಳ ಪಡಿತರ ಚೀಟಿ ರದ್ದತಿ ದುರದೃಷ್ಠಕರ – ಗುರ್ಮೆ ಸುರೇಶ್ ಶೆಟ್ಟಿ

(ನ್ಯೂಸ್ ಕಡಬ)newskadaba.com, ಉಡುಪಿ(ಅ.01): ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ನೀಡುವುದಾಗಿ ಜನರಿಗೆ ಭರವಸೆ ನೀಡಿ ಸರಕಾರ ರಚನೆಯಾದ ನಂತರ ಪ್ರಾರಂಭಿಕ ಹಂತದಲ್ಲಿ ಕಠಿಣ ಮಾರ್ಗಸೂಚಿಗಳೊಂದಿಗೆ ತುರಾತುರಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರ ಮುಂಗೈಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಾಂಗ್ರೇಸ್ ಸರಕಾರವು ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರಾವರಿ ಸೌಲಭ್ಯ, ಆರೋಗ್ಯ, ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸುತ್ತಿರುವುದು ಶೋಚನೀಯ. ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಇವರನ್ನು ಪಂಚ ಗ್ಯಾರಂಟಿಗಳ

ಕಾಂಗ್ರೆಸ್ ಸರಕಾರದಿಂದ 40000 ಕುಟುಂಬಗಳ ಪಡಿತರ ಚೀಟಿ ರದ್ದತಿ ದುರದೃಷ್ಠಕರ – ಗುರ್ಮೆ ಸುರೇಶ್ ಶೆಟ್ಟಿ Read More »

ಬ್ರೇಕಿಂಗ್ ನ್ಯೂಸ್

ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಮುಂಬೈ(ಅ.01): ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಅವರ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಗೋವಿಂದ ಅವರು ಆಸ್ಪತ್ರೆಗೆ ದಾಖಲಾಗಿರುವುದನ್ನು ಅವರ ಮ್ಯಾನೇಜರ್ ಶಶಿ ಸಿನ್ಹಾ ದೃಢಪಡಿಸಿದ್ದು, ಮುಂಜಾನೆ 4.45ರ ಸುಮಾರಿಗೆ ಗೋವಿಂದ ಅವರ ಪರವಾನಗಿ ಪಡೆದ ರಿವಾಲ್ವರ್ನಿಂದ ಆಕಸ್ಮಿಕವಾಗಿ ಗುಂಡು ತಗುಲಿ ಗಾಯವಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಬೆನ್ನಲ್ಲಿ ನಟ ಗೋವಿಂದ ಅವರು ಆಡಿಯೋ ಕ್ಲಿಪ್ ನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳು,

ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ಸುಪ್ರೀಂ ಕೋರ್ಟ್ ನೆರವಿನಿಂದ ದಲಿತ ಯುವಕನಿಗೆ ಸಿಕ್ತು ಐಐಟಿ ಸೀಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01):  ನಿಗದಿತ ಸಮಯದೊಳಗೆ ಪ್ರವೇಶ ಶುಲ್ಕ ಪಾವತಿಸಲು ಆಗದ ಕಾರಣ ಐಐಟಿ ಸೀಟ್ ಧನಬಾದ್‌ನಲ್ಲಿ ಕಳೆದುಕೊಂಡಿದ್ದ ದಲಿತ ಯುವಕನಿಗೆ ಮರಳಿ ಸೀಟು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಂವಿಧಾನದ 142 ವಿಧಿ ಅಡಿ ಸುಪ್ರೀಂ ಕೋರ್ಟಿಗಿರುವ ವಿಶೇಷ ಶಕ್ತಿ ಬಳಸಿ ಈ ಆದೇಶ ಹೊರಡಿಸಿದೆ. ಅತುಲ್ ಕುಮಾರ್‌ಎಂಬ ವಿದ್ಯಾರ್ಥಿ ಜಾರ್ಖಂಡ್‌ನಲ್ಲಿನ ಐಐಟಿ ಧನ್‌ಬಾದ್‌ನಲ್ಲಿ ಪ್ರವೇಶ ಪಡೆಯಲು ಎಲ್ಲಾ ಪರೀಕ್ಷೆ ಎದುರಿಸಿದ್ದ. ಆದರೆ ಕೊನೆಯ ದಿನದ ಒಳಗೆ ಶುಲ್ಕ ಪಾವತಿ ಮಾಡಲು ಆಗಿರಲಿಲ್ಲ. ಹೀಗಾಗಿ ಇವರ

ಸುಪ್ರೀಂ ಕೋರ್ಟ್ ನೆರವಿನಿಂದ ದಲಿತ ಯುವಕನಿಗೆ ಸಿಕ್ತು ಐಐಟಿ ಸೀಟ್ Read More »

ಬ್ರೇಕಿಂಗ್ ನ್ಯೂಸ್

ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು. ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಎಲ್ಲರೂ ಮೂರೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮರಳು ಮಾಫಿಯಾಗಳೊಂದಿಗೆ ಕೈಜೋಡಿಸುತ್ತಿರುವ ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು. ಈ ಪ್ರತಿಭಟನೆಯ ಬಳಿಕ ಮರಳುಗಾರಿಕೆ ನಿಂತಲ್ಲಿ ಜನಪ್ರತಿನಿಧಿಗಳಿಗೆ ಜೈಕಾರ ಹಾಕುತ್ತೇವೆ. ಇಲ್ಲದಿದ್ದಲ್ಲಿ ಅವರಿಗೂ ಧಿಕ್ಕಾರ ಕೂಗುತ್ತೇವೆ‌. ಅದೇ ರೀತಿ ಕೊಣಾಜೆ, ಉಳ್ಳಾಲ ಸೇರಿದಂತೆ

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27 ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ

ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬ ಮುಗಿದ ಬಳಿಕ ಸಿಎಂ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ

ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top