ದ.ಕ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ವರ್ಗಾವಣೆ ➤ಬಿ.ಎ. ಖಾದರ್ ಶಾ ಅಧಿಕಾರ ಸ್ವೀಕಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಯನ್ನಾಗಿ ಬೆಂಗಳೂರಿಗೆ ವಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರವನ್ನು ಹೆಚ್ಚುವರಿಯಾಗಿ ವಹಿಸಲಾಗಿದ್ದು, ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ದ.ಕ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ವರ್ಗಾವಣೆ ➤ಬಿ.ಎ. ಖಾದರ್ ಶಾ ಅಧಿಕಾರ ಸ್ವೀಕಾರ Read More »
ಕರಾವಳಿ