ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ ➤ತುಂಬಿ ಹರಿದ ಜೀವನದಿ ನೇತ್ರಾವತಿ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.14.ಕಳೆದೊಂದು ತಿಂಗಳಿಂದ ಧರ್ಮಸ್ಥಳ ಸ್ನಾನಘಟ್ಟ ನೇತ್ರಾವತಿಯಲ್ಲಿ ನೀರಿನ ಹರಿವು ಕ್ಷೀಣಿಸಿದ್ದರಿಂದ ಭಕ್ತರ ತೀರ್ಥಸ್ನಾನಕ್ಕೆ, ದಿನ ಬಳಕೆಗೆ ನೀರಿನ ಅಭಾವ ಆತಂಕ ಎದುರಾಗಿತ್ತು. ಸದ್ಯ ಚಾರ್ಮಾಡಿ ಸಹಿತ ಘಟ್ಟ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಬತ್ತಿದ ನದಿ-ತೊರೆಗಳಿಗೆ ಜೀವಕಳೆ ಬಂದಿದೆ.ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ದಲ್ಲಿನ ಕಿಂಡಿ ಅಣೆಕಟ್ಟು ಭರ್ತಿ ಯಾಗಿದೆ. ನದಿ ನೀರನ್ನೇ ಆಶ್ರಯಿಸಿದ್ದ ಕೃಷಿಕರು ಹರ್ಷದಲ್ಲಿದ್ದಾರೆ. ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಜೀವನದಿ ನೇತ್ರಾವತಿ ಸಹಿತ ತಾಲೂಕಿನ ನದಿಗಳಲ್ಲಿ ನೀರಿನ ಹರಿವು […]
ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ ➤ತುಂಬಿ ಹರಿದ ಜೀವನದಿ ನೇತ್ರಾವತಿ Read More »
ಕರಾವಳಿ



