ಎನ್ ಡಿ ಆರ್ ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ➤ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಕುರಿತು ಅಣಕು ಕಾರ್ಯಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಜೂನ್ 19ರಂದು ವಿಮಾನ ನಿಲ್ದಾಣದ ಸಮೀಪದ ಅದ್ಯಪಾಡಿ ಬಳಿ ಎನ್ಡಿಆರ್ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಸಂಬಂಧ ಅಣಕು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಸುತ್ತಮುತ್ತಲ ನಾಗರೀಕರು ಭಯಭೀತರಾಗಬಾರದು ಎಂದು ಅಪರ ಜಿಲ್ಲಾಧಿಕಾರಿ ಆರ್. ವೆಂಕಟಚಲಾಪತಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ನಲ್ಲಿ ‘ಪ್ರಕೃತಿ ವಿಕೋಪ ಹಾಗೂ ಪ್ರವಾಹಗಳ ನಡೆದ ಸಂದರ್ಭ ನಿರ್ವಹಣೆಗೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನದ ಪೂರ್ವಭಾವಿ […]



