Kadaba News

ಎನ್ ಡಿ ಆರ್ ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ➤ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಕುರಿತು ಅಣಕು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಜೂನ್ 19ರಂದು ವಿಮಾನ ನಿಲ್ದಾಣದ ಸಮೀಪದ ಅದ್ಯಪಾಡಿ ಬಳಿ ಎನ್‍ಡಿಆರ್‍ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಸಂಬಂಧ ಅಣಕು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಸುತ್ತಮುತ್ತಲ ನಾಗರೀಕರು ಭಯಭೀತರಾಗಬಾರದು ಎಂದು ಅಪರ ಜಿಲ್ಲಾಧಿಕಾರಿ ಆರ್. ವೆಂಕಟಚಲಾಪತಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‍ನಲ್ಲಿ ‘ಪ್ರಕೃತಿ ವಿಕೋಪ ಹಾಗೂ ಪ್ರವಾಹಗಳ ನಡೆದ ಸಂದರ್ಭ ನಿರ್ವಹಣೆಗೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನದ ಪೂರ್ವಭಾವಿ […]

ಎನ್ ಡಿ ಆರ್ ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ➤ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಕುರಿತು ಅಣಕು ಕಾರ್ಯಾಚರಣೆ Read More »

ಕರಾವಳಿ

ಕುಂತೂರು ಸಂಪರ್ಕ ಸೇತುವೆ ನಿರ್ಮಾಣ ಪೂರ್ಣ➤ಮುಖ್ಯಮಂತ್ರಿಗೆ ಅಭಿನಂದನೆಸಲ್ಲಿಸಿದ ಕೊಂತೂರಿನ ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜೂನ್.12.ಕುಂತೂರು ಹಿ.ಪ್ರಾ. ಶಾಲೆಯ ಶಾಲಾ ಸಂಪರ್ಕ ಸೇತುವೆ ನಿರ್ಮಾಣ ಪೂರ್ಣಗೊಂಡಿದೆ.ಮುಖ್ಯಮಂತ್ರಿ ಶಾಲಾ ಸಂಪರ್ಕ ಸೇತು ಯೋಜನೆಯಡಿ ತಾವು ಶಾಲೆಗೆ ಹೋಗುವ ದಾರಿಯಲ್ಲಿ ಸಿಗುವ ತೊರೆಗೆ ಸೇತುವೆ ನಿರ್ಮಿಸಿ ಕೊಟ್ಟದ್ದಕ್ಕಾಗಿ ಪುತ್ತೂರಿನ ಕುಂತೂರು ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಸಿಎಂ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೋಕೋಪಯೋಗಿ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಶಾಲಾ ಸಂಪರ್ಕ ಸೇತು ನಿರ್ಮಾಣವಾಗಿದ್ದು, ಇದರ ಅನುಷ್ಠಾನದ ಕುರಿತು ಸ್ಥಳೀಯರ ಅಭಿಪ್ರಾಯ ತಿಳಿಯುವ ನಿಟ್ಟಿನಲ್ಲಿ ಮಂಗಳವಾರ ಸಿಎಂ

ಕುಂತೂರು ಸಂಪರ್ಕ ಸೇತುವೆ ನಿರ್ಮಾಣ ಪೂರ್ಣ➤ಮುಖ್ಯಮಂತ್ರಿಗೆ ಅಭಿನಂದನೆಸಲ್ಲಿಸಿದ ಕೊಂತೂರಿನ ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳು Read More »

ಕರಾವಳಿ

ಜೆಪ್ಪು ಕುಡುಪ್ಪಾಡಿ ವಿವಾಹಿತ ಮಹಿಳೆ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12. ಬೋಳಂತೂರು ನಿವಾಸಿ ಎಸ್‌.ಪಿ. ಶರೀಫ್‌ ಅವರು ಸಲೀಮಾ ಅವರನ್ನು 9 ವರ್ಷಗಳ ಹಿಂದೆ ಮದುವೆಯಾಗಿದ್ದು ಮೂರು ಮಕ್ಕಳಿದ್ದಾರೆ. ಸಲೀಮ ಅವರು ಹೆಚ್ಚಾಗಿ ತಾಯಿ ಮನೆಯಲ್ಲಿ ವಾಸವಾಗಿದ್ದು, ಶರೀಫ್‌ ಅವರು ಮೇ 2ರಂದು ಮಕ್ಕಳೊಂದಿಗೆ ಸಲೀಮ ಅವರನ್ನು ಭೇಟಿಯಾಗಲು ಬಂದಾಗ ಅಲ್ಲಿ ಆಕೆ ಇರಲಿಲ್ಲ.ಆಕೆಯ ತಾಯಿಯಲ್ಲಿ ಈ ಬಗ್ಗೆ ವಿಚಾರಿಸಿದಾಗ ಒಂದು ತಿಂಗಳ ಹಿಂದೆಯೇ ಮನೆಯಿಂದ ಹೋಗಿರುವುದಾಗಿ ತಿಳಿಸಿದ್ದು ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.ಕಾಣೆಯಾದವ್ಯಕ್ತಿಯ ಚಹರೆ ಇಂತಿದೆ. 5

ಜೆಪ್ಪು ಕುಡುಪ್ಪಾಡಿ ವಿವಾಹಿತ ಮಹಿಳೆ ಕಾಣೆಯಾಗಿದ್ದಾರೆ Read More »

ಕರಾವಳಿ

ಸರಸ್ವತೀ ಪದವಿಪೂರ್ವ ವಿದ್ಯಾಲಯ ಕಡಬ ಪುಸ್ತಕ ಪ್ರದರ್ಶನ➤ಜೀವನ ಪಾಠಕ್ಕೆ ಗ್ರಂಥಾಧ್ಯಯನ ಅಗತ್ಯ : ಶ್ರೀ ವೆಂಕಟ್ರಮಣ ರಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಈಗಿನ ಜೀವನ ಪದ್ದತಿ ತುಂಬಾ ಒತ್ತಡದಿಂದ ಕೂಡಿದ್ದು, ಅದು ಶಿರೀರ ಹಾಗೂ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ಮುಕ್ತರಾಗಲು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಬಾಲ್ಯದಿಂದಲೇ ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಮೌಲ್ಯಯುತ ಜೀವನ ನಡೆಸಬಹುದು ಎಂದು ಕಡಬದ ಯುವ ಉದ್ಯಮಿ ಶ್ರೀ ಮೋಹಾನ್ ದಾಸ್ ತಿಳಿಸಿದರು. ಅವರು ಸರಸ್ವತೀ ಪದವಿಪೂರ್ವ ವಿದ್ಯಾಲಯ ಇಲ್ಲಿ ಸ್ಪಂದನ ಸಾಹಿತ್ಯ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿದ್ದ ದಂತ ವೈದ್ಯ

ಸರಸ್ವತೀ ಪದವಿಪೂರ್ವ ವಿದ್ಯಾಲಯ ಕಡಬ ಪುಸ್ತಕ ಪ್ರದರ್ಶನ➤ಜೀವನ ಪಾಠಕ್ಕೆ ಗ್ರಂಥಾಧ್ಯಯನ ಅಗತ್ಯ : ಶ್ರೀ ವೆಂಕಟ್ರಮಣ ರಾವ್ Read More »

ಕರಾವಳಿ

ಕಡಬದಲ್ಲಿ ಸ್ವಚ್ಚಮೇವ ಜಯತೇ ಆಂದೋಲನ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಜೂನ್.12.ದ.ಕ ಜಿಲ್ಲಾ ಪಂಚಾಯತ್ ಪುತ್ತೂರು ತಾಲೂಕು , ಕಡಬ ಗ್ರಾ.ಪಂ ಹಾಗೂ ಕಡಬ ಪ.ಪೂ. ಕಾಲೇಜಿನ ಸೇವ ಯೋಜನೆಯ ಸಹಯೋಗದಲ್ಲಿ ಜೂ. 11 ರಂದು ಕಡಬ ಪೇಟೆಯಾದ್ಯಂತ ಸ್ವಚ್ಚಮೇವ ಜಯತೇ ಜನಾಂದೋಲನ ಜಾಥಾ ನಡೆಯಿತು. ಕಡಬ ಗ್ರಾ.ಪಂ ವಠಾರದಲ್ಲಿ ಗ್ರಾ.ಪಂ ಅಧ್ಯಕ್ಷ ಬಾಬು ಮುಗೇರರವರು ಬಿತ್ತಿ ಪತ್ರಗಳನ್ನು “ರಾಷ್ಟ್ರೀಯ ಸೇವಾ ಯೋಜನೆ”ಯ ಶಿಬಿರಾರ್ಥಿಗಳಿಗೆ ಹಂಚುವ ಮೂಲಕ ಚಾಲನೆ ನೀಡಿ “ಸ್ವಚ್ಚ ಗ್ರಾಮ ಪಂಚಾಯತ್” ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಡಬ

ಕಡಬದಲ್ಲಿ ಸ್ವಚ್ಚಮೇವ ಜಯತೇ ಆಂದೋಲನ ಜಾಥಾ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಪನ್ ಹೌಸ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಜೂನ್ 14 ರಂದು ಬೆಳಿಗ್ಗೆ 10:30 ಗಂಟೆಗೆ ಔಠಿeಟಿ ಊouse ಕಾರ್ಯಕ್ರಮ ನಡೆಯಲಿದೆ. ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಹಾಕಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸವಲತ್ತುಗಳನ್ನು ಪರಿಚಯಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಕಾರ್ಯಕ್ರಮವು, ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಾಧಿಪತಿಗಳಾದ ಪ್ರೊ.ಎಂ.ಎಸ್.ಮೂಡಿತ್ತಾಯ ಇವರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಲೆಕ್ಚರ್ ಕಾಂಪ್ಲೆಕ್ಸ್ ಹಾಲ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಯ ನಂತರ ವಿದ್ಯಾರ್ಥಿಗಳು ತಮ್ಮ ತಮ್ಮ ಆಯ್ಕೆಯ ವಿಭಾಗಗಳಿಗೆ ಭೇಟಿ ನೀಡಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಪನ್ ಹೌಸ್ ಕಾರ್ಯಕ್ರಮ Read More »

ಕರಾವಳಿ

ದರೆಗುಡ್ಡೆ ಗ್ರಾಮಸಭೆ ಹಾಗೂ ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ತಾಲೂಕು ದರೆಗುಡ್ಡೆ ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜೂನ್ 20 ರಂದು ಪೂರ್ವಾಹ್ನ 11 ಗಂಟೆಗೆ ದರೆಗುಡ್ಡೆ ಗ್ರಾಮ ಪಂಚಾಯತ್ ಸಭಾಂಗಣನದಲ್ಲಿ ನಡೆಯಲಿದೆ. ದರೆಗುಡ್ಡೆ ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; ಜೂನ್ 18 ರಂದು ಪೂರ್ವಾಹ್ನ 10.00 ಗಂಟೆಗೆ ಪ್ರಾಥಮಿಕ ಹಿರಿಯ ಶಾಲೆ ಪಣಪಿಲ, ಪೂರ್ವಾಹ್ನ 12 ಗಂಟೆಗೆ ಗ್ರಾಮ ಪಂಚಾಯತ್ ದರೆಗುಡ್ಡೆ, ಅಪರಾಹ್ನ 2.30 ಗಂಟೆಗೆ ಕೆಂಚರಟ್ಟ ಶ್ರೀಧರ

ದರೆಗುಡ್ಡೆ ಗ್ರಾಮಸಭೆ ಹಾಗೂ ವಾರ್ಡು ಸಭೆ Read More »

ಕರಾವಳಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ, ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂನ್ 30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿರುತ್ತದೆ.ವಿದ್ಯಾರ್ಥಿಗಳು ಮಾಧ್ಯಮಿಕ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ Read More »

ಕರಾವಳಿ

ವ್ಯಕ್ತಿ ನಾಪತ್ತೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಕಂಬಳಬೆಟ್ಟು ಮನೆ, ತೋಕೂರು ಗ್ರಾಮ, ಮಂಗಳೂರು ತಾಲೂಕಿನ ಚಂದ್ರಹಾಸ ಎಂಬಾತನು ಮೇ 20 ರಂದು ರಾತ್ರಿ 10-00 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿರುತ್ತಾರೆ ಪ್ರಕರಣ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾದ ಗಂಡಸಿನ ಚಹರೆ ಇಂತಿವೆ: ಚಂದ್ರಹಾಸ ಪ್ರಾಯ 40 ವರ್ಷ, 5.6 ಅಡಿ ಎತ್ತರ, ಗೋದಿ ಮೈಬಣ್ಣ. ಈ ಚಹರೆಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಮುಲ್ಕಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0824-2290533, 9480805359,

ವ್ಯಕ್ತಿ ನಾಪತ್ತೆಯಾಗಿದ್ದಾರೆ Read More »

ಕರಾವಳಿ

ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾ), ಮಂಗಳೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ಇಂದು ಮಂಗಳೂರು ತಾಲೂಕಿನ ಪಾವೂರು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಹಂತದ `ಸ್ವಚ್ಛಮೇವ ಜಯತೆ’ ಜನಾಂದೋಲನಕ್ಕೆ ಚಾಲನೆಯನ್ನು ನೀಡಲಾಯಿತು. ಸ್ವಚ್ಛತಾ ರಥಕ್ಕೆ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಚಾಲನೆಯನ್ನು ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಇವರು ಘನ ತ್ಯಾಜ್ಯ ನಿರ್ವಹಣಾ

ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ
Scroll to Top