ಅಂಚೆ ಗ್ರಾಹಕ ವೇದಿಕೆ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ವಿಭಾಗೀಯ ಮಟ್ಟದ ಅಂಚೆ ಗ್ರಾಹಕ ವೇದಿಕೆಯ ಸಭೆಯು ಜೂನ್ 8 ರಂದು ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಶಿರ್ತಾಡಿ ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರದ ಪ್ರಮುಖರು ಪ್ರತಿನಿಧಿಗಳು ಹಾಗೂ ಹಲವಾರು ಅಂಚೆ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಅಂಚೆ ಕಚೇರಿಗಳಲ್ಲಿ ಗುಣಮಟ್ಟದ ಸೇವೆ, ಗ್ರಾಹಕರಿಗೆ ಬೇಕಾಗಿರುವ ವಿವಿಧ ಸೌಲಭ್ಯಗಳು ಹೊಸ ಸೇವೆಗಳ ಸಾಧ್ಯತೆಯು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಗ್ರಾಹಕರ […]
ಅಂಚೆ ಗ್ರಾಹಕ ವೇದಿಕೆ ಸಭೆ Read More »
ಕರಾವಳಿ