Kadaba News

ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರವ ಸೇತುವೆ ಶಿಥಿಲಾವಸ್ಥೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಮಂಗಳೂರು ತಾಲೂಕಿನ ಕೂಳೂರು ಎಂಬಲ್ಲಿರುವ ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಮಾನು ಸೇತುವೆಯು ತುಂಬ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವುದರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯುವವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ. ಸದ್ರಿ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸುವುದು ಅನಿವಾರ್ಯವೆಂದು ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 115 ಹಾಗೂ 1989 ರ ನಿಯಮ 221 ಎ(5) ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿಪರ್ಯಾಯ ಮಾರ್ಗವಾಗಿ ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುವ ಮತ್ತು ಬೆಂಗಳೂರಿನಿಂದ […]

ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರವ ಸೇತುವೆ ಶಿಥಿಲಾವಸ್ಥೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ Read More »

ಕರಾವಳಿ

ಕರ್ನಾಟಕ ರಾಜ್ಯ ಸರ್ಕಾರಿ ಗ್ರೂಪ್ ಡಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5. 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತ್ಯುನ್ನತ ಅಂಕಗಳನ್ನು ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ಗ್ರೂಪ್ ಡಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30 ಆಗಿದೆ. ಅರ್ಜಿ ನಮೂನೆ ಪತ್ರವನ್ನು ಸಂಘದ ಕಚೇರಿಯಲ್ಲಿ ಪಡೆಕೊಳ್ಳಬೇಕು ಎಂದು ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘ(ರಿ) ಪ್ರಾಂಕಿ ಫ್ರಾನ್ಸಿಸ್ ಕುಟಿನ್ಹ ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಗ್ರೂಪ್ ಡಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಲೋಕಸಭಾ ಚುನಾವಣೆಯ ಅವಧಿಯಲ್ಲಿ ಅಮಾನತಿನಲ್ಲಿರಿಸಿದ ಆಯುಧಗಳ ಬಿಡುಗಡೆಗೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5. ಲೋಕಸಭಾ ಚುನಾವಣೆಯ ಸಂಬಂಧ ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ಆಯುಧ ಪರವಾನಿಗೆದಾರರು ದಿನಾಂಕ:11-03-2019 ರಿಂದ 31-05-2019 ರವರೆಗೆ ಆಯುಧಗಳನ್ನು ಅಮಾನತಿನಲ್ಲಿರಿಸಿ ನಂತರ ಬಿಡುಗಡೆಗೊಳಿಸಲು ಆದೇಶಿಸಲಾಗಿರುತ್ತದೆ. ಸದ್ರಿ ಅವಧಿಯಲ್ಲಿ ನಗರ ಸ್ಥಳೀಯ ಸಂಸ್ಥೆ, ಹಾಗೂ ಗ್ರಾಮ ಪಂಚಾಯತಿ ಚುನಾವಣೆಯ ಪ್ರಕ್ರಿಯೆಯೂ ಜ್ಯಾರಿಯಲ್ಲಿರುವುದರಿಂದ ಸದ್ರಿ ಚುನಾವಣೆಯ ಸಂಬಂಧ ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತು ಪಡಿಸಿ ಪುತ್ತೂರು(1 ಕಬಕ ಮತ್ತು 5 ನೆಕ್ಕಿಲಾಡಿ) ಹಾಗೂ ಬೆಳ್ತಂಗಡಿ (28

ಲೋಕಸಭಾ ಚುನಾವಣೆಯ ಅವಧಿಯಲ್ಲಿ ಅಮಾನತಿನಲ್ಲಿರಿಸಿದ ಆಯುಧಗಳ ಬಿಡುಗಡೆಗೆ ಆದೇಶ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ವಾಸವಿರುವ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.  ಪ್ರಸಕ್ತ 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಎಸ್.ಎಸ್.ಎಲ್.ಸಿ. – ರೂ.10,000, ಪಿ.ಯು.ಸಿ ಮತ್ತು ತತ್ಸಮಾನ ಕೋರ್ಸುಗಳು (ಪ್ರತಿ ವರ್ಷಕ್ಕೆ) – ರೂ.12,000, ಎಲ್ಲಾ ಪದವಿ ಕೋರ್ಸುಗಳು (ಪ್ರತಿ ವರ್ಷಕ್ಕೆ)ರೂ. 15,000, ಎಲ್ಲಾ ಸ್ನಾತಕೋತ್ತರ ಕೋರ್ಸುಗಳು (ಪ್ರತಿ ವರ್ಷಕ್ಕೆ) ರೂ.

ದ.ಕ ಜಿಲ್ಲೆಯಲ್ಲಿ ವಾಸವಿರುವ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ Read More »

ಕರಾವಳಿ

ವಿಶ್ವ ಚಿತ್ತವಕಲತೆ ದಿನಾಚರಣೆ-2019

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಇಂದು ಪೂರ್ವಾಹ್ನ 11.00 ಗಂಟೆಗೆ ವಿಶ್ವ ಚಿತ್ತವಿಕಲತೆ ದಿನ-2019 ಕಾರ್ಯಕ್ರಮವು ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಆಡಿಟೊರಿಯಂನಲ್ಲಿ ನಡೆಯಲಿದೆ.ಪತ್ರ ಕರ್ತರು ಆಗಮಿಸಲು ಕೋರಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿದೇರ್ಶಕರಾದ ಫಾ.ಮೈಖಲ್ ಸಾಂತುಮೆಯರ್

ವಿಶ್ವ ಚಿತ್ತವಕಲತೆ ದಿನಾಚರಣೆ-2019 Read More »

ಕರಾವಳಿ

ದಾಸವಾಳ ಒಂದು ಔಷಧಿ ಗಿಡ

(ನ್ಯೂಸ್ ಕಡಬ) newskadaba.com  ಆರೋಗ್ಯ ಮಾಹಿತಿ:ದಾಸವಾಳದ ಎಲೆಗಳು ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ಅನುಕೂಲಕಾರಿ ಗುಣಗಳನ್ನು ಹೊಂದಿವೆ. ಬಾಹ್ಯ ಹಾಗೂ ಆಂತರ್ಯರೂಪದಲ್ಲಿ ದಾಸವಾಳದ ಎಲೆಯನ್ನು ಬಳಕೆ ಮಾಡಬಹುದಾಗಿದ್ದು, ಇದು ಅನೇಕ ವಿಟಮಿನ್ನುಗಳು ಹಾಗೂ ಮಿನರಲ್​ಗಳಿಂದ ಭರಿತವಾಗಿದೆ. ಇದರಲ್ಲಿ ಆಂಟಿ ಆಕ್ಸಿಡೆಂಟ್​ಗಳು ಹೆಚ್ಚಿನ ಪ್ರಮಾಣದಲ್ಲಿದೆ. ದೇಹಕ್ಕೆ ಹಾನಿ ಮಾಡಬಹುದಾದ ಪದಾರ್ಥಗಳನ್ನು ಹೊರಹಾಕಲು ಉಪಯುಕ್ತ.ದಾಸವಾಳದ ಎಲೆಯನ್ನು ಬಳಸಿ ಕಷಾಯ ಮಾಡಿ ಸೇವಿಸುವುದರಿಂದ ಈ ಉಪಯುಕ್ತತೆ ಸಿಗುತ್ತದೆ. ಇದರಲ್ಲಿನ ಆಂಟಿ ಆಕ್ಸಿಡೆಂಟ್​ಗಳು ಕ್ಯಾನ್ಸರ್ ವಿರುದ್ಧ ಹೋರಾಡಲು, ತೂಕ ಕಡಿಮೆ ಮಾಡಿಕೊಳ್ಳಲು, ಕೊಲೆಸ್ಟರಾಲ್​ನ ಪ್ರಮಾಣವನ್ನು

ದಾಸವಾಳ ಒಂದು ಔಷಧಿ ಗಿಡ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು➤ಪವಾಡಸದೃಶ ರೀತಿಯಲ್ಲಿ ಪಾರಾದ ಮೂವರು ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಜೂನ್.4. ಮಂಗಳವಾರ ಮುಂಜಾನೆ ಮಂಗಳೂರು- ಉಡುಪಿ ಮಾರ್ಗವಾಗಿ ಬರುತ್ತಿದ್ದ ವೇಳೆ ಹಳೆಯಂಗಡಿಯಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಎಂದು ತಿಳಿದು ಬಂದಿದೆ. ಚಾಲಕನ ನಿದ್ರೆ ಮಂಪರಿನಿಂದ ಈ ಘಟನೆ ನಡೆದಿರಬಹುದು ಎಂದು ಸಂಚಾರಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.  

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು➤ಪವಾಡಸದೃಶ ರೀತಿಯಲ್ಲಿ ಪಾರಾದ ಮೂವರು ಪ್ರಯಾಣಿಕರು Read More »

ಕರಾವಳಿ

ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.4.ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ರಾಜ್ಯದಲ್ಲಿ ಮೊಬೈಲ್ ಟವರ್‌ಗಳ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆ ಹೊಸ ಮೊಬೈಲ್‌ ಟವರ್‌ ನೀತಿಯನ್ನು ಜಾರಿಗೆ ತಂದಿದೆ ಎಂದು ಹೇಳಿದ್ದಾರೆ. ಹೊಸ ಟವರ್‌ ಅಳವಡಿಕೆ ನೀತಿ ಬಗ್ಗೆ ಅಧಿಸೂಚನೆ ಹೊರಡಿಸಿರುವ ನಗರಾಭಿವೃದ್ಧಿ ಇಲಾಖೆ, ಮೊಬೈಲ್‌ ಟವರ್‌ ಅಳವಡಿಕೆಗೆ ಹಲವು ಷರತ್ತುಗಳನ್ನು ಹೇರಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.   ಹೊಸ ನೀತಿ ಪ್ರಕಾರ ವಸತಿ ಪ್ರದೇಶಗಳಲ್ಲಿ ಟವರ್‌ ಅಳವಡಿಕೆಗೆ ನಿರ್ಬಂಧ ಹೇರಲಾಗಿದೆ. ವಸತಿ ಪ್ರದೇಶದಲ್ಲಿ ಟವರ್‌

ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ Read More »

ರಾಷ್ಟ್ರೀಯ ನ್ಯೂಸ್

ನೂಜಿ ರೆಂಜಿಲಾಡಿ➤ಶಾಲಾ ಪ್ರಾರಂಭೋತ್ಸವ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.4.ನೂಜಿ ರೆಂಜಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ, ಪಠ್ಯ ಪುಸ್ತಕ ವಿತರಣೆ ಹಾಗೂ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯೆ ರಜಿತಾ ಪದ್ಮನಾಭ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರು ವಹಿಸಿದ್ದರು. ವಿಶೇಷ ದಾಖಲಾತಿ ಆಂದೋಲನದಲ್ಲಿ ಶಾಲೆಗೆ ದಾಖಲಾಗಲು ಅರ್ಹರಿರುವ ಮಗುವಿನ ಮನೆಗೆ ಗ್ರಾ.ಪಂ. ಸದಸ್ಯೆ, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ವಿದ್ಯಾರ್ಥಿಗಳು ತೆರಳಿ ಮಗುವನ್ನು ಶಾಲೆಗೆ ದಾಖಲು ಮಾಡಿಕೊಳ್ಳಲಾಯಿತು. ಶಾಲಾ

ನೂಜಿ ರೆಂಜಿಲಾಡಿ➤ಶಾಲಾ ಪ್ರಾರಂಭೋತ್ಸವ Read More »

ಕರಾವಳಿ

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 200 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. 2019ರ ಮುಂಗಾರು ಹಂಗಾಮಿನಲ್ಲಿ ಬೆಳೆಸಾಲ ಪಡೆಯುವ ಮತ್ತು ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಗಳನ್ನು ಸಲ್ಲಿಸಲು ದಿನಾಂಕವನ್ನು ದಿ:14-8-2019ಕ್ಕೆ ನಿಗದಿಪಡಿಸಲಾಗಿದೆ. ಈ ಯೋಜನೆಯು ಬೆಳೆಸಾಲ ಪಡೆದ

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ Read More »

ಕರಾವಳಿ
Scroll to Top