ಮರಳು ದಿಬ್ಬ ತೆರವು ಹಾಗೂ ಮರಳು ಸಾಗಾಟ ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ➤ ಜಿಲ್ಲಾಡಳಿತ ಆದೇಶ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ (CRZ) 2018-19 ನೇ ಸಾಲಿನಲ್ಲಿ ಗುರುತಿಸಿರುವ ಮರಳು ದಿಬ್ಬಗಳನ್ನು ತೆರವುಗೊಳಿಸಲು ಸಾಂಪ್ರದಾಯಿಕವಾಗಿ ಮರಳು ತೆಗಯುವವರಿಗೆ ಅವಕಾಶ ನೀಡಲಾಗಿರುತ್ತದೆ. ಅದರಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸರ್ಕಾರಿ ಹಾಗೂ ಇತರೆ ಕಾಮಗಾರಿಗಳಿಗೆ ಮರಳನ್ನು ಪರವಾನಿಗೆಯೊಂದಿಗೆ ಪೂರೈಸಲಾಗುತ್ತಿದೆ.ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು, ಮೀನುಗಳ ಸಂತಾನೋತ್ಪತ್ತಿ ಕ್ರಿಯೆ ನಡೆಯುತ್ತದೆ. ಈ ಅವಧಿಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸುವುದರಿಂದ ಮೀನುಗಳ ಸಂತಾನೋತ್ಪತ್ತಿಗೆ ಅಡಚಣೆ ಉಂಟಾಗುತ್ತದೆ. ಆದ್ದರಿಂದ ದಿನಾಂಕ:01-06-2019 ರಿಂದ 31-08-2019 […]
ಮರಳು ದಿಬ್ಬ ತೆರವು ಹಾಗೂ ಮರಳು ಸಾಗಾಟ ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ➤ ಜಿಲ್ಲಾಡಳಿತ ಆದೇಶ Read More »
ಕರಾವಳಿ