Kadaba News

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮ ➤ ರಸ್ತೆ ಅಗೆತ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 1 ರಿಂದ ಅಕ್ಟೋಬರ್ 15 ರ ಅವಧಿಗೆ ನೀರಿನ ಕೊಳವೆ ಜೋಡಣೆ ಒಳಚರಂಡಿ ವ್ಯವಸ್ಥೆ, ಒ.ಎಫ್.ಸಿ ಕೇಬಲ್‍ಗಳ ಅಳವಡಿಕೆ ಹಾಗೂ ಇತರ ಕೆಲಸ ಕಾರ್ಯಗಳಿಗಾಗಿ ರಸ್ತೆ ಅಗೆತ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ಈ ರೀತಿಯ ಕೆಲಸ ನಿರ್ವಹಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದು ಆಯುಕ್ತರು ಮಹಾನಗರಪಾಲಿಕೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.  

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮ ➤ ರಸ್ತೆ ಅಗೆತ ನಿಷೇಧ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಮುಲ್ಕಿ, ಮೂಡಬಿದ್ರೆ, ಸುಂಕದಕಟ್ಟೆ, ದರೆಗುಡ್ಡೆ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಗುರುಪುರ, ಅಶೋಕನಗರ, ಇಲ್ಲಿಗೆ ಹಿಂದುಳಿದ ವರ್ಗಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ನಿಲಯಗಳ ಸೇರ್ಪಡೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಉಚಿತ ಊಟ, ವಸತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುವುದು. ಅರ್ಜಿಗಳನ್ನು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೇಶಕರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯ ನಿರ್ದೇಶಕರಾದ ಬ್ರಿಗೇಡಿಯರ್ (ನಿವೃತ್ತ) ರವಿ ಮುನಿಸ್ವಾಮಿ ಇವರು ಮೇ 28 ರಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಕುಟುಂಬದವರು ನಿರ್ದೇಶಕರನ್ನು ಭೇಟಿ ಮಾಡಲು ಇಚ್ಛಿಸಿದಲ್ಲಿ ಅಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಊರ್ವಸ್ಟೋರ್ಸ್ ಹತ್ತಿರವಿರುವ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು

ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೇಶಕರ ಭೇಟಿ Read More »

ಕರಾವಳಿ

‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.  ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜೂನ್ ಆರರವರೆಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸ್ಪಷ್ಟಪಡಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರಿಗೆ ಜಿಲ್ಲೆಯಲ್ಲಿ ಅನಾವೃಷ್ಟಿ ಮತ್ತು ಅತಿವೃಷ್ಟಿ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ನಗರಕ್ಕೆ ನೀರು ಪೂರೈಕೆ ಸಂಬಂಧ ಬೇಸಿಗೆಯಲ್ಲಿ ಮಳೆ ಬಾರದಿರುವುದರಿಂದ ತುಂಬೆಯಲ್ಲಿ

‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’ Read More »

ಕರಾವಳಿ

ಬೆಂಗಳೂರಿನಲ್ಲಿ ಇನ್ನಿಲ್ಲ ಕುಡಿಯುವ ನೀರಿಗೆ ಸಮಸ್ಯೆ ➤ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.20.ನಗರದಲ್ಲಿ ನೀರಿಗೆ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಬಾರದಂತೆ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಲಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ.ಬೆಂಗಳೂರು ನಗರದ 800 ಚ.ಕಿ.ಮೀ ಕಾರ್ಯವ್ಯಾಪ್ತಿಯಲ್ಲಿ ನೀರು ಸರಬರಾಜು ಹಾಗೂ ತ್ಯಾಜ್ಯ ನೀರಿನ ಶುದ್ಧೀಕರಣ ಹಾಗೂ ವಿಲೇವಾರಿ ಜವಾಬ್ದಾರಿ ವಸಿಕೊಂಡಿರುವ ಜಲಮಂಡಳಿಯು ನಿತ್ಯ 1,453 ದಶಲಕ್ಷ ಲೀ.ನಷ್ಟು ನೀರನ್ನು ಪೂರೈಸುತ್ತಿದೆ.ಈ ನಡುವೆ ಬೇಸಿಗೆ ಸಂದರ್ಭದಲ್ಲಿ ನಗರದ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಕುರಿತು ಸಾಕಷ್ಟು ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಮಂಡಳಿಯು ಸದ್ಯ ಆಣೆಕಟ್ಟುಗಳಲ್ಲಿ ನೀರಿನ ಸ್ಥಿತಿ, ನಗರದಲ್ಲಿ

ಬೆಂಗಳೂರಿನಲ್ಲಿ ಇನ್ನಿಲ್ಲ ಕುಡಿಯುವ ನೀರಿಗೆ ಸಮಸ್ಯೆ ➤ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ Read More »

ರಾಷ್ಟ್ರೀಯ ನ್ಯೂಸ್

ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ಮೇ 17 ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಮೇರಿಹಿಲ್ ಇಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನೆ ಕುರಿತು ಜಿಲ್ಲಾ ಸಮಾದೇಷ್ಟರಾದ ಡಾ; ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಘಟಕಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು ಮುಂಬರುವ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಯುವ ಸಲುವಾಗಿ ಸೋಮೇಶ್ವರ, ಉಲ್ಲಾಳ, ಪಣಂಬೂರು, ತಣ್ಣೀರ್ ಬಾವಿ, ಸಸಿಹಿತ್ಲು, ಫಾತಿಮ ಬೀಚ್, ಮೊಗವೀರ್ ಪಟ್ನ ಸುರತ್ಕಲ್ ಬೀಚ್‍ಗಳಿಗೆ ತಲಾ 3 ಜನ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಲಾಯಿತು. ಮಳೆಗಾಲದ ಸಮಯದಲ್ಲಿ ಉಪ್ಪಿನಂಗಡಿಯ ನೇತ್ರಾವತಿ

ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ Read More »

ಕರಾವಳಿ

ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.2019-20 ನೇ ಸಾಲಿನಲ್ಲಿ ಬಂಟ್ವಾಳ ತಾಲೂಕು ಬಿ.ಸಿ ರಸ್ತೆ, ಸಹಾಯಕ ನಿರ್ದೇಶಕರವರ ಕಚೇರಿ(ಗ್ರೇಡ್ -2), ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಪಡೆಯಲು 5 ನೇ ತರಗತಿಯಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು www.sw.kar.nic.in  ವೆಬ್‍ಸೈಟ್ ಮೂಲಕ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು www.tw.kar.nic.in 

ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ನಡೆಯಲಿರುವ ಉಪ ಚುನವಾಣೆಗಳು➤ ಶಸ್ತ್ರಾಸ್ತ್ರಗಳ ಠೇವಣಿ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ಉಪ ಚುನವಾಣೆಗಳು ನಡೆಯಲಿದ್ದು, ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (1- ಕಬಕ ಮತ್ತು 5- 34 ನೆಕ್ಕಿಲಾಡಿ) ಮತ್ತು ಬೆಳ್ತಂಗಡಿ (28 ಉಜಿರೆ ಮತ್ತು 29 ಕೊಯ್ಯೂರು) ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟಂತೆ ಆಯುಧ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತನ್ನ ಎಲ್ಲಾ ಶಸ್ತ್ರಾಸ್ತ್ರಗಳನ್ನು ಮೇ 27 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ನಡೆಯಲಿರುವ ಉಪ ಚುನವಾಣೆಗಳು➤ ಶಸ್ತ್ರಾಸ್ತ್ರಗಳ ಠೇವಣಿ Read More »

ಕರಾವಳಿ

ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮೇ.18. ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹಿಂದಿನ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ಸಂಭಾಜಿ ಪಾಟೀಲ 1990 ರಲ್ಲಿ ಮಹಾಪೌರರಾಗಿದ್ದಾಗ ಹಿಡಕಲ್ ಜಲಾಶಯದಿಂದ ಬೆಳಗಾವಿ ಜಿಲ್ಲೆಗೆ ನೀರು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆಗ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಕೇಸರಿಪೇಟಾ ತೊಡಿಸಿ ಬಹಿರಂಗವಾಗಿ ಸನ್ಮಾನ ಮಾಡಿದ ಮೊದಲ ಎಂಇಎಸ್ ಮಹಾಪೌರ ಕನ್ನಡ ಭಾಷಿಕ ಜನರ ಜೊತೆಗೆ ಒಳ್ಳೆಯ

ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಧೋನಿಗೆ ಆಕ್ರಮಣಕಾರಿಯಾಗಿ ಆಡಲು ಪೂರ್ತಿ ಸ್ವಾತಂತ್ರ್ಯ ನೀಡುವುದು ಉತ್ತಮ: ಹರ್ಭಜನ್ ಸಿಂಗ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.18. “ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಇಳಿದಾಗಲೆಲ್ಲ ಧೋನಿ ಉತ್ತಮ ಪ್ರದರ್ಶನ ನೀಡುವುದನ್ನು ನಾವು ಕಂಡಿದ್ದೇವೆ. ಇದೇ ರೀತಿಯ ಬ್ಯಾಟಿಂಗ್‌ ನಡೆಸಲು ಅವರಿಗೆ ತಂಡದ ಆಡಳಿತ ಮಂಡಳಿ ಅನುಮತಿ ನೀಡಬೇಕು.  ಮಹೇಂದ್ರ ಸಿಂಗ್‌ ಧೋನಿ ಅವರಲ್ಲಿ ಈಗಲೂ ಸಿಕ್ಸ್‌-ಹಿಟ್ಟಿಂಗ್‌ ಪವರ್‌ ಇದೆ. ಹೀಗಾಗಿ ವಿಶ್ವಕಪ್‌ ವೇಳೆ ಆಕ್ರಮಣಕಾರಿ ಆಟವಾಡಲು ಅವರಿಗೆ ಆಡಳಿತ ಮಂಡಳಿ ಸ್ವಾತಂತ್ರ್ಯ ನೀಡಬೇಕು ಎಂದು ಹರ್ಭಜನ್‌ ಸಿಂಗ್‌ ಹೇಳಿದ್ದಾರೆ. ಹಾರ್ದಿಕ್‌ ಪಾಂಡ್ಯ ಅವರ ಬಿರುಸಿನ ಆಟಕ್ಕೂ ನಿರ್ಬಂಧ ವಿಧಿಸಬಾರದು’ ಎಂದು

ಧೋನಿಗೆ ಆಕ್ರಮಣಕಾರಿಯಾಗಿ ಆಡಲು ಪೂರ್ತಿ ಸ್ವಾತಂತ್ರ್ಯ ನೀಡುವುದು ಉತ್ತಮ: ಹರ್ಭಜನ್ ಸಿಂಗ್ Read More »

ಕ್ರೀಡಾ ನ್ಯೂಸ್
Scroll to Top