Kadaba News

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ.14: ಮಧ್ಯಪ್ರದೇಶ ಹೈಕೋರ್ಟ್​ನ ಇಂದೋರ್ ಪೀಠದ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್​-19 ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 60 ವರ್ಷದ ಕಸಾರೇಕರ್ ಅವರು ಬಹಳ ಹಿಂದಿನಿಂದಲೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು ಎಂದು ಕೋವಿಡ್​-19ಜಿಲ್ಲಾ ನೋಡಲ್ […]

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು Read More »

ಕರಾವಳಿ

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.   ಮೃತರನ್ನು ಮೂಲತಃ ಮುಂಬೈ ನಿವಾಸಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.14: ಗುತ್ತಿಗಾರಿನ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದ ಹಿನ್ನಲೆಯಲ್ಲಿ ಮೃತ ಪಟ್ಟಿದ್ದಾರೆ. ಗುತ್ತಿಗಾರು ಗ್ರಾಮದ ಲಿಂಗಪ್ಪ ಗೌಡ ಪೈಲೂರವರ ಪುತ್ರಿ ಯಶಸ್ವಿನಿ ಇಂದು ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಈಕೆ ಗುತ್ತಿಗಾರಿನ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಳೆಂದು ತಿಳಿದು ಬಂದಿದ್ದು, ಮೃತಳು ತಂದೆ ತಾಯಿ ಸಹೋದರಿಯನ್ನು ಅಗಲಿದ್ದಾರೆ.

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಯುವ ಬ್ರಿಗೇಡ್ ಸುಬ್ರಹ್ಮಣ್ಯ ಘಟಕದ ಸದಸ್ಯರಿಂದ ಡಿ.13ರ ಭಾನುವಾರದಂದು ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕುಮಾರಧಾರ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು. ಈ ಕಾರ್ಯದಲ್ಲಿ ಸೂರ್ಯಭಟ್, ರಮೇಶ್ ಭಟ್, ಅಶ್ವಥ್ ಕೊನಡ್ಕ, ಮನೋಜ್ ದೇವರಗದ್ದೆ, ಆವನೀಶ್ ಭಟ್, ರತನ್, ಅಭಿಷೇಕ್ ಕಾರ್ತಿಕ್ ರಾವ್, ನಾಗೇಶ್ ಮಣಿಯಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ Read More »

ಕರಾವಳಿ

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ರೂ.37.52 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲು ಶಿಲಾನ್ಯಾಸ ನೆರವೇರಿಸಿದರು.   ಬಳಿಕ ಮಾತನಾಡಿದ ಅವರು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ. ದೇಶದಲ್ಲಿಯೇ ಮಂಗಳೂರು ನಗರವನ್ನು ನಂಬರ್ ವನ್ ಮತ್ತು ಮಾದರಿ ನಗರವಾಗಿಸುವಲ್ಲಿ ಕೆಲಸ ಕಾರ್ಯಗಳು ಸಾಗುತ್ತಿವೆ ಎಂದರು.ವೆನ್ಲಾಕ್ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸುವಲ್ಲಿ ಆದ್ಯತೆ ನೀಡಲಾಗಿದೆ. ಆದಷ್ಟು

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ Read More »

ಕರಾವಳಿ

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ , ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಬಳಿ ನಡೆದ ಅಪಘಾತದಲ್ಲಿ ಮಹಿಳೆ ಮೃತ ಪಟ್ಟಿದ್ದಾರೆ. ಮೃತ ಮಹಿಳೆಯನ್ನು ಹೆಜಮಾಡಿ ಕೊಕ್ರಾಣಿ ನಿವಾಸಿ ಅಪ್ಪಿ ಸಾಲ್ಯಾನ್(85) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಅಪಘಾತದಿಂದ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ

ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಕರ್ನಾಟಕ ರಾಜ್ಯ ಮದ್ಯಪಾನ ಸ್ವಯಂ ಮಂಡಳಿಯ ಹೆಸರನ್ನು ‘ವ್ಯಸನಮುಕ್ತ ಜಾಗೃತಿ ಮತ್ತು ಸಲಹಾ ಮಂಡಳಿ’ ಎಂದು ಮರುನಾಮಕರಣ ಮಾಡಿ, ಮಂಡಳಿಯ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ವೀರೇಂದ್ರ ಹೆಗ್ಗಡೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರಕಾರ ಮಾದಕ ದ್ರವ್ಯಗಳ ಬಳಕೆ ಮಾಡುವವರು, ದಂಧೆಯಾಗಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ಕರ್ನಾಟಕ, ದೇಶಕ್ಕೆ

ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ Read More »

ಕರಾವಳಿ

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.14: ಜಯಚಾಮರಾಜೇಂದ್ರ ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ವೇದಾವತಿ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ತಾಯಿಯಿಂದ ತಪ್ಪಿಸಿಕೊಂಡಿದ್ದ ಈ ಆನೆ ಮರಿಯನ್ನು ಬಿಳಿಗಿರಿರಂಗನ ಬೆಟ್ಟದಲ್ಲಿ ಆರು ತಿಂಗಳ ಹಿಂದೆಯಷ್ಟೆ ರಕ್ಷಣೆ ಮಾಡಲಾಗಿತ್ತು.ವೇದಾವತಿ ಆನೆಮರಿಯು ಅನಾರೋಗ್ಯದಿಂದ ಚೇತರಿಸಿಕೊಳ್ಳದೆ ಭಾನುವಾರ (ಡಿ.13) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ತೀರಿಕೊಂಡಿದೆ. ಸಹಜವಾಗಿ ಯಾವುದೇ ಆನೆಮರಿಗಳು ಹುಟ್ಟಿದ ಒಂದು ವರ್ಷದೊಳಗೆ ಅವುಗಳ ಆರೈಕೆ ತುಂಬಾ ಸೂಕ್ಷ್ಮತೆಯಿಂದ ಕೂಡಿರುತ್ತದೆ.ಅದರಲ್ಲೂ ವೇದಾವತಿ ಆನೆಮರಿಗೆ ಸ್ವತಃ ಆಹಾರ ಸೇವಿಸುವ ಶಕ್ತಿ ಇರಲಿಲ್ಲ.

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು Read More »

ಕರಾವಳಿ

ಶ್ರೀ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

  ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ಮೇಷ ರಾಶಿಯ ಜನರು

ಶ್ರೀ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರಾವಳಿ

ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ಬೈಕ್ ಸವಾರನನ್ನು ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಅಜೀಂ(20) ಗುರುತಿಸಲಾಗಿದೆ. ಬೈಕ್ ಸವಾರ ಸುರತ್ಕಲ್ ಕಾಟಿಪಳ್ಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ ಒಳ ರಸ್ತೆಯಿಂದ ಏಕಾಏಕಿ ಹೆದ್ದಾರಿ ಕ್ರಾಸ್

ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ
Scroll to Top