Kadaba News

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ.

(ನ್ಯೂಸ್ ಕಡಬ) newskadaba.com ಕಡಬ, ಎ.17. ಕರ್ನಾಟಕ ದಲಿತ ಸಂಘರ್ಷ ಸಮಿತಿ( ಬಿ ಕೃಷ್ಣಪ್ಪ ಸ್ಥಾಪಿತ 47-74/75). ತಾಲ್ಲೂಕು ಶಾಖೆ ಕಡಬ ಹಾಗೂ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಕಡಬದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಶಿಲ್ಪಿ ಪರಮಪೂಜ್ಯ ಡಾ||ಬಾಬಾಸಾಹೇಬ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆಯನ್ನುಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಸಂಚಾಲಕರಾದ ಉಮೇಶ್ ಕೋಡಿಂಬಾಳ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರಬುದ್ಧ ಭಾರತ ಸಂಘದ ಅಣ್ಣು ಸಾಧನ್ ಅವರು […]

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ. Read More »

ಕರಾವಳಿ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17 ;- ಜಿಲ್ಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿಗೊಂದರಂತೆ ಪಾರಂಪರಿಕ ಮತಗಟ್ಟೆಗಳನ್ನು ರಚಿಸಲಾಗಿದ್ದು, ಮತಗಟ್ಟೆಗಳನ್ನು ಸ್ಥಳೀಯ ಸಂಸ್ಕೃತಿ ಮತ್ತು ಕಲೆ ಹಾಗೂ ಸಂಪನ್ಮೂಲಗಳನ್ನು ಬಳಸಿ ರಚಿಸಲಾಗಿದ್ದು, ಮತದಾರರನ್ನು ಮತದಾನದ ದಿನದಂದು ಆಕರ್ಷಿಸಲಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿ ಹೇಮಲತಾ ಅವರ ನಿರ್ದೇಶನದಲ್ಲಿ ಈ ರಚನೆಗಳು ಸಿದ್ಧಗೊಂಡಿದ್ದು, ಪಾರಂಪರಿಕ ಬುಡಕಟ್ಟು ವರ್ಗದವರ ಕಲೆ, ಸಂಸ್ಕೃತಿ ಇಲ್ಲಿ ಅನಾವರಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿಯ ಕನ್ಯಾನ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಉನ್ನತ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು Read More »

ಕರಾವಳಿ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಎಂಡೋಪಾಲನಾ ಕೇಂದ್ರ, ಕೊಯಿಲದ ವಿದ್ಯಾರ್ಥಿ ಅಭಿಷೇಕ್ ದ್ವಿತೀಯ ಪಿ.ಯು.ಸಿ. ಕಲಾವಿಭಾಗದಲ್ಲಿ 63 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾನೆ. ಶ್ರೀ ವಸಂತ ಮತ್ತು ಶ್ರೀಮತಿ ಗಂಗರತ್ನ ಇವರ ಪುತ್ರನಾದ ಅಭಿಷೇಕ್ ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 76% ಅಂಕ ಪಡೆದು ತೇರ್ಗಡೆಯಾಗಿರುವನು.  ಸೇವಾ ಭಾರತಿ (ರಿ) ಮಂಗಳೂರು ಅಭಿಷೇಕ್‍ನ ಸಾಧನೆಗೆ ಅಭಿನಂದಿಸಿದೆ.  ಹಾಗೂ ಈ ಸಾಧನೆಗೈಯಲು ಸಹಕರಿಸಿದ ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ Read More »

ಕರಾವಳಿ

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು,

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್

ಸರಸ್ವತೀ ವಿದ್ಯಾಲಯ ಕಡಬ ರಥಸಪ್ತಮಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.comಕಡಬ,ಫೆ.12. ರಥಸಪ್ತಮಿ ಕಾರ್ಯಕ್ರಮವನ್ನುದಿನಾಂಕ 12.02.2019ನೇ ಮಂಗಳವಾರದಂದು  ಸರಸ್ವತೀ ಸಮೂಹ ಸಂಸ್ಥೆಯಲ್ಲಿ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಮಹತ್ವವನ್ನು ಶ್ರೀ ಮಹೇಶ್ ನಿಟಿಲಾಪುರ ಇವರು “ಭೂಮಿಗೆ ಬೆಳಕನ್ನೂ ಜೀವರಾಶಿಗಳಿಗೆ ಚೈತನ್ಯವನ್ನೂ ನೀಡುವ ಸೂರ್ಯನ ಉತ್ತರಾಯಣದ ಚಲಿಸುವ ಪರ್ವ”. ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ಶ್ರೀಮತಿ ಪ್ರಮೀಳಾ ಲೋಕೇಶ್ ನಿರ್ದೇಶಕರು ಸರಸ್ವತೀ ಸಮೂಹ ಸಂಸ್ಥೆ ಕಡಬ ಇವರು ವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀ ಪ್ರಶಾಂತ್ ಆಚಾರ್ಯ ಶ್ರೀದೇವಿ ಜುವ್ಯೆಲರಿ ಕಡಬ. ದಿವ್ಯ ಉಪಸ್ಥಿತಿಯಲ್ಲಿ ಸಂಚಾಲಕರು ಶ್ರೀ ವೆಂಕಟರಮಣ ರಾವ್ ಮಂಕುಡೆ.

ಸರಸ್ವತೀ ವಿದ್ಯಾಲಯ ಕಡಬ ರಥಸಪ್ತಮಿ ಕಾರ್ಯಕ್ರಮ Read More »

ಕರಾವಳಿ

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ

(ನ್ಯೂಸ್ ಕಡಬ) newskadaba.comಕಡಬ,ಫೆ.12. ನಾವು ಏಸು ಕ್ರಿಸ್ತರ ಅನುಯಾಯಿ ಮಾತ್ರ ಆಗದೆ ಅವರ ಪ್ರತಿರೂಪವಾಗಬೇಕು ಎಂದು ಕಡಬ ಸಂತ ಜೋಕಿಮರ ಚರ್ಚಿನ ಧರ್ಮಗುರು ಫಾ| ರೊನಾಲ್ಡ್ ಲೋಬೊ ಹೇಳಿದರು. ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬದ ಮೆರವಣಿಗೆ ಬಳಿಕ ಕಡಬ ಸಂತ ಜೋಕಿಮರ ಚರ್ಚ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಸಂತ ಪೌಲರು ಏಸು ಕ್ರಿಸ್ತರ ಕಟ್ಟಾ ಅನುಯಾಯಿಯಾಗಿದ್ದರು, ಅವರ ಆದರ್ಶ ನಡೆ ನುಡಿಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.   ಬೆಳಿಗ್ಗೆ ದೇವಾಲಯದಲ್ಲಿ

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ Read More »

ಕರಾವಳಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.12.ನೆಲ್ಯಾಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶಾಲೆಗೆಂದು ಹೋದವನು ನಾಪತ್ತೆಯಾದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು, ಕೊಣಾಲು ಗ್ರಾಮದ ಆರ್ಲ ನಿವಾಸಿ ಜಾರ್ಜ್‌ ಕುಟ್ಟಿ ಎಂಬವರ ಪುತ್ರ ಸೆಬಾಸ್ಟಿನ್ ಜಿ. ವಿ. ಎಂದು ಗುರುತಿಸಲಾಗಿದೆ.     ಸೋಮವಾರ ಮನೆಯಿಂದ ಬೆಳಗ್ಗೆ ಶಾಲಾ ಸಮವಸ್ತ್ರವನ್ನು ಧರಿಸಿಕೊಂಡು ಸ್ಕೂಲ್ ಬ್ಯಾಗಿನೊಂದಿಗೆ ಶಾಲೆಗೆಂದು ಹೋದವನು ಮನೆಗೆ  ಬರಲೇ ಇಲ್ಲ .ಪೋಷಕರು ಶಾಲಾ ಶಿಕ್ಷಕರಲ್ಲಿ ವಿಚಾರಿಸಿದಾಗ  ಸೆಬಾಸ್ಟಿನ್ ಜಿ. ವಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12.ಅಬಕಾರಿ ಉಪ ಆಯುಕ್ತರರವರ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಅಬಕಾರಿ ಭವನ ಮೇರಿಹಿಲ್ ಇಲ್ಲಿ ದುರಸ್ತಿಗೆ ಒಳಪಡಿಸಿದ ಅನುಪಯುಕ್ತಗೊಳಿಸಲಾದ ಸರ್ಕಾರಿ ವಾಹನಗಳಾದ ಮಹೀಂದ್ರ ಸ್ಕಾರ್ಪಿಯೋ ಸಂ. ಏಂ-19-ಉ-8080, ಟಾಟಾ ಸುಮಾ ಜೀಪು ಏಂ-19-ಉ-668, ಟಾಟಾ ಸುಮಾ ಜೀಪು ಏಂ-19-ಉ-357 ವಾಹನಗಳನ್ನು ಟೆಂಡರ್ ಕಮ್ ಬಹಿರಂಗ ಹರಾಜು ಅರ್ಜಿ ಆಹ್ವಾನಿಸಿದೆ.   ಟೆಂಡರ್ ಗೆ ಅರ್ಜಿ ಸ್ವೀಕರಿಸುವ ಕಡೆಯ ದಿನ ಪೆಬ್ರವರಿ 18 ರಂದು ಮದ್ಯಾನ 2 ಗಂಟೆಗೆ. ಮತ್ತು ಹರಾಜು ಸಮಯ ಪೆಬ್ರವರಿ 18

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ Read More »

ಕರಾವಳಿ

ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ.

(ನ್ಯೂಸ್ ಕಡಬ) newskadaba.comಕಡಬ,ಫೆ.12. ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗೇರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಸಮಿತಿ ಜಿಲ್ಲಾಧಿಕಾರಿಗಳನ್ನು ಸೋಮವಾರ ಭೇಟಿ ನೀಡಿ ಮನವಿ ಸಲ್ಲಿಸಿದಾಗ ಪೂರಕ ಸ್ಪಂದನೆ ದೊರೆತಿದೆ. ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯೆ ಆಶಾಲಕ್ಷ್ಮಣ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಸಮಿತಿ ಶಾಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿದೆ ಶಾಲೆಯಲ್ಲಿ ಈ ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲವಾಗಿದ್ದ ಬಾವಿ ಭತ್ತಿ ಹೋಗಿದೆ ಅದರ ಬದಲಿ ವ್ಯವಸ್ಥೆಯಾಗಿದ್ದಂತಹ ಕೊಳವೆ ಬಾವಿ ಕೂಡಾ

ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ. Read More »

ಕರಾವಳಿ

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.11. ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಿಂದ  ನಾಪತ್ತೆಯಾದ ಘಟನೆ ವೇಣೂರು ಪೊಲೀಸ್ ಠಾಣೆಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಉಡುಪಿ ತಾಲೂಕು  ಶೀರೂರು ಗ್ರಾಮದ ನಿವಾಸಿಯಾಗಿರುವ ಪ್ರಥ್ವಿಕ್ ಹೆಗ್ಡೆ ಎಂದು ಗುರುತಿಸಲಾಗಿದೆ.   ಪ್ರಥ್ವಿಕ್ ಹೆಗ್ಡೆ ಹಾಸ್ಟೆಲ್ ನಿಂದ ಹೊರಟು ಹೋದವನು  ಸಂಜೆಯಾದರೂ ಮರಳಿ ಬಂದಿರುವುದಿಲ್ಲ ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಪೋಷಕರಿಗೆ  ತಿಳಿಸಿದರು. ತಕ್ಷಣ ಮನೆಯವರು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಪೃಥ್ವಿಕ್ ಹೆಗ್ಡೆ ಸುಮಾರು 5.7 ಅಡಿ ಎತ್ತರವಿದ್ದು, ಗೋದಿ ಮೈಬಣ್ಣ ಹೊಂದಿರುತ್ತಾನೆ. ಹಾಸ್ಟೆಲ್

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ Read More »

ಕರಾವಳಿ
Scroll to Top