ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ.
(ನ್ಯೂಸ್ ಕಡಬ) newskadaba.com ಕಡಬ, ಎ.17. ಕರ್ನಾಟಕ ದಲಿತ ಸಂಘರ್ಷ ಸಮಿತಿ( ಬಿ ಕೃಷ್ಣಪ್ಪ ಸ್ಥಾಪಿತ 47-74/75). ತಾಲ್ಲೂಕು ಶಾಖೆ ಕಡಬ ಹಾಗೂ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಕಡಬದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಶಿಲ್ಪಿ ಪರಮಪೂಜ್ಯ ಡಾ||ಬಾಬಾಸಾಹೇಬ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆಯನ್ನುಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಸಂಚಾಲಕರಾದ ಉಮೇಶ್ ಕೋಡಿಂಬಾಳ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರಬುದ್ಧ ಭಾರತ ಸಂಘದ ಅಣ್ಣು ಸಾಧನ್ ಅವರು […]
ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ. Read More »
ಕರಾವಳಿ






