Kadaba News

ಬೆಳ್ಳಾರೆ: ಸಾಲಭಾದೆ ತಾಳಲಾರದೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.comಬೆಳ್ಳಾರೆ,ಫೆ.05.ಮಹಿಳೆಯೊಬ್ಬರು ತಾನು ಮಾಡಿದ ಸಾಲ ಕಟ್ಟಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೋಲಿಸ್ ಠಾಣೆಯಿಂದ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಸುಳ್ಯ ತಾಲೂಕು ಮುಪ್ಪೇರಿಯಾ ಗ್ರಾಮದ ಕಂಡಿಕಟ್ಟ ನಿವಾಸಿಯಾದ ಸುಂದರ ಎಂಬವರ ಪತ್ನಿ ವಾರಿಜ ಎಂದು ಗುರುತಿಸಲಾಗಿದೆ. ವಾರಿಜರವರು ಸಾಲ ಕಟ್ಟಲು ಸಾಧ್ಯವಾಗದೆ ಜೀವನ ದಲ್ಲಿ ಜಿಗುಪ್ಸೆಗೊಂಡು ಯಾವುದೋ ಕೀಟನಾಶಕ ಸೇವಿಸಿ  ಆತ್ಮಹತ್ಯೆ ಮಾಡಿಕೊಳ್ಳಲು  ಹೋಗಿ ಅಸ್ವಸ್ಥಗೊಂಡವರನ್ನು ಮನೆಯವರು ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಅಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ […]

ಬೆಳ್ಳಾರೆ: ಸಾಲಭಾದೆ ತಾಳಲಾರದೆ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಇನ್ಮುಂದೆ ‘ಕೆಜಿಎಫ್’ ಸಿನಿಮಾವನ್ನು ಮೊಬೈಲಿನಲ್ಲೇ ವೀಕ್ಷಿಸಬಹುದು ► ಹೇಗೆಂದು ಗೊತ್ತೇ?

(ನ್ಯೂಸ್ ಕಡಬ) newskadaba.comಬೆಂಗಳೂರು,ಫೆ.05.ವಿಶ್ವಾದ್ಯಂತ ಸದ್ದು ಮಾಡಿದ ರಾಕಿಂಗ್ ಸ್ಟಾರ್ ಯಶ್ ನಟಿಸಿದ ‘ಕೆಜಿಎಫ್’ ಚಿತ್ರ ಈಗ ಮೊಬೈಲಿ`ನಲ್ಲೇ ವೀಕ್ಷಿಸಬಹುದು. ಅಮೆಜಾನ್ ಪ್ರೈಂ ವಿಡಿಯೋ ಭಾನುವಾರ ತನ್ನ ಟ್ವಿಟ್ಟರ್ ಖಾತೆಯಲ್ಲಿ ಫೆಬ್ರವರಿ 5ರಂದು ಕೆಜಿಎಫ್ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಅಲ್ಲದೇ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಕೆಜಿಎಫ್ ಚಿತ್ರ ಅಮೆಜಾನ್ ಪ್ರೈಂನಲ್ಲಿ ಹಿಂದಿ ಹೊರತುಪಡಿಸಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿರುವ ಚಿತ್ರವನ್ನು ವೀಕ್ಷಿಸಬಹುದು.ಹಿಂದಿಯ ಖಾಸಗಿ

ಇನ್ಮುಂದೆ ‘ಕೆಜಿಎಫ್’ ಸಿನಿಮಾವನ್ನು ಮೊಬೈಲಿನಲ್ಲೇ ವೀಕ್ಷಿಸಬಹುದು ► ಹೇಗೆಂದು ಗೊತ್ತೇ? Read More »

ಕರ್ನಾಟಕ

ಪುತ್ತೂರು-ಉಪ್ಪಿನಂಗಡಿ ಚತುಷ್ಪಥಕ್ಕೆ ಕಾಮಗಾರಿಗೆ 12 ಕೋ. ರೂ.► ಶಾಸಕ ಸಂಜೀವ ಮಠಂದೂರು

(ನ್ಯೂಸ್ ಕಡಬ) newskadaba.comಕೋಡಿಂಬಾಡಿ,ಫೆ.05.ಕೋಡಿಂಬಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕರ, ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ.ನ ಸುಮಾರು 1.50 ಕೋಟಿ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಬಳಿಕ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಭಾ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.ಪುತ್ತೂರು- ಉಪ್ಪಿನಂಗಡಿ ರಸ್ತೆಯ ಚತುಷ್ಪಥ ಕಾಮಗಾರಿಗೆ 12 ಕೋಟಿ ರೂ. ಅನುದಾನ ಮಂಜೂರು ಗೊಂಡಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇದರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು. ಜನತೆಯ ಅಗತ್ಯಕ್ಕೆ ಅನುಗುಣವಾಗಿ ರಸ್ತೆಗಳೂ ಅಭಿವೃದ್ಧಿಯಾಗಬೇಕು.

ಪುತ್ತೂರು-ಉಪ್ಪಿನಂಗಡಿ ಚತುಷ್ಪಥಕ್ಕೆ ಕಾಮಗಾರಿಗೆ 12 ಕೋ. ರೂ.► ಶಾಸಕ ಸಂಜೀವ ಮಠಂದೂರು Read More »

ಕರಾವಳಿ

ಬಾಯಿ ಕ್ಯಾನ್ಸರ್ ತಡೆಗಟ್ಟಬಹುದು ► ಹರ್ಷದ್ ವರ್ಕಾಡಿ

(ನ್ಯೂಸ್ ಕಡಬ) newskadaba.com ಕಡಬ,ಫೆ.05.“ವಿಶ್ವ ಕ್ಯಾನ್ಸರ್ ತಿಳುವಳಿಕಾ ದಿನ ಫೆಬ್ರವರಿ 4” ಇದರ ಅಂಗವಾಗಿ ಸುರಕ್ಷಾ ದಂತ ಚಿಕಿತ್ಸಾಲಯ ಹೊಸಂಗಡಿ, ಮಂಜೇಶ್ವರ ಇಲ್ಲಿ ಉಚಿತ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಮಾಹಿತಿ ಶಿಬಿರವನ್ನು ಮಾನ್ಯ ಹರ್ಷದ್ ವರ್ಕಾಡಿ, ಕಾಸರಗೋಡು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರು ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಾಯಿ ಕ್ಯಾನ್ಸರ್ ಎನ್ನುವುದು ಹೆಚ್ಚಾಗಿ ಎಲೆ ಅಡಿಕೆ, ಹೊಗೆ ಸೊಪ್ಪು, ಗುಟ್ಕಾ, ಪಾನ್ ಪರಾಗ್, ಬೀಡಿ ಸಿಗರೇಟ್, ಮುಂತಾದ ತಂಬಾಕು ಉತ್ಪನ್ನಗಳಿಂದ ಬರುತ್ತದೆ

ಬಾಯಿ ಕ್ಯಾನ್ಸರ್ ತಡೆಗಟ್ಟಬಹುದು ► ಹರ್ಷದ್ ವರ್ಕಾಡಿ Read More »

ಕರಾವಳಿ

ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ

 (ನ್ಯೂಸ್ ಕಡಬ) newskadaba.comಉಪ್ಪಿನಂಗಡಿ,ಫೆ.04.: ಎಸ್.ಕೆ.ಎಸ್.ಎಸ್.ಎಫ್. ಗಂಡಿಬಾಗಿಲು ಶಾಖೆ ಆಶ್ರಯದಲ್ಲಿ ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ಶಂಸುಲ್ ಉಲಮಾ ಮೌಲೀದ್ ಹಾಗೂ ಖತಮುಲ್ ಕುರ್‍ಆನ್ ಮತ್ತು ತಹ್ಲೀಲ್ ಸಮರ್ಪಣೆ ಕಾರ್ಯಕ್ರಮ ಫೆ. 3ರಂದು ಗಂಡಿಬಾಗಿಲು ಜುಮಾ ಮಸೀದಿ ವಠಾರದಲ್ಲಿ ಜರಗಿತು. ಸಮಾರಂಭವನ್ನು ಎನ್.ಪಿ.ಎಂ. ಸಯ್ಯದ್ ಜಲಾಲುದ್ದೀನ್ ತಂಙಳ್ ಅಲ್ ಬುಖಾರಿ ಕುನ್ನಂಗೈ-ಕೇರಳ (ಎಝಿಮಲ ತಂಙಳ್) ಉದ್ಘಾಟಿಸಿ ಮಾತನಾಡಿ ನಾವುಗಳು ನಮ್ಮ ಇಚ್ಚಾನುಸಾರ ಬದುಕು ನಡೆಸುವಾಗ ನೆಬಿವರ್ಯರು ತೋರಿಸಿಕೊಟ್ಟ ಮಾರ್ಗದಲ್ಲಿ ಅಲ್ಲಾಹು ಕಲ್ಪಿಸಿದ ರೀತಿಯಲ್ಲಿ ಜೀವನ ನಿರ್ವಹಣೆ ಮಾಡುವ ಮೂಲಕ

ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ Read More »

ಕರಾವಳಿ

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.04 ರೈತರ ಮಕ್ಕಳಿಗೆ ಒಟ್ಟು 10 ತಿಂಗಳ ತೋಟಗಾರಿಕೆ ತರಬೇತಿಯನ್ನು ತೋಟಗಾರಿಕೆ ತರಬೇತಿ ಕೇಂದ್ರ, ಮೂಡಿಗೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ .ದಿನಾಂಕ 02-05-2019 ರಿಂದ 29-02-2020 ರವರೆಗೆ ನಡೆಸಲಾಗುವುದು. ಕನ್ನಡ ವಿಷಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಪೋಷಕರ ಹೆಸರಲ್ಲಿ ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ವಯೋಮಿತಿ-ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಕನಿಷ್ಟ 18 ವರ್ಷ ಗರಿಷ್ಟ 33 ವರ್ಷ, ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ.

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: .ಜೇಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ► 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಕಡಬ, ಫೆ.04.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬ ಪರಿಸರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಶನಿವಾರ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿ ಸುಮಾರು 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸದ್ಭಾವನ ಪ್ರಮಾಣವಚನ ಬೋಧಿಸಲಾಯಿತು. ಜೇಸಿ ಘಟಕದ ಅಧ್ಯಕ್ಷ ರವಿಚಂದ್ರ ಪಡುಬೆಟ್ಟು ಹಾಗೂ ಕಾರ್ಯದರ್ಶಿ ಕಾಶೀನಾಥ ಗೋಗಟೆ ಅವರ ನೇತೃತ್ವದಲ್ಲಿ ಕಡಬದ ಸರಸ್ವತೀ ಪ.ಪೂ.ಕಾಲೇಜು, ಸರಸ್ವತೀ ಪ್ರೌಢಶಾಲೆ, ಸರಸ್ವತೀ ಪ್ರಾಥಮಿಕ ಶಾಲೆ, ಸೈಂಟ್ ಜೋಕಿಮ್ಸ್ ಪ.ಪೂ.ಕಾಲೇಜು, ಸೈಂಟ್ ಜೋಕಿಮ್ಸ್ ಪ್ರೌಢಶಾಲೆ, ಸೈಂಟ್ ಜೋಕಿಮ್ಸ್

ಕಡಬ: .ಜೇಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ► 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ Read More »

ಕರಾವಳಿ

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಫೆ.02.ಕರ್ನಾಟಕ ರಾಜ್ಯ ಪತ್ರ ಪ್ರಕಟಣೆ ಸಂ.ವ್ಶಿ22 ಶಾಸನ 2016 ಬೆಂಗಳೂರು ದಿನಾಂಕ 20-06-2017ರಲ್ಲಿ ಪ್ರಕಟಿಸಿದಂತೆ ಪಂಚಾಯತ್‍ನಿಂದ ಕೈಗೊಳ್ಳುವ ಸಿವಿಲ್ ಕಾಮಗಾರಿಗಳಲ್ಲಿ ಅನುಸೂಚಿತ ಜಾತಿಗೆ ಶೇ.17.15 ಹಾಗೂ ಅನುಸೂಚಿತ ಪಂಗಡಕ್ಕೆ 6.95 ನೋಂದಾಯಿತ ಗುತ್ತಿಗೆದಾರರಿಗೆ ಮೀಸಲಿರಿಸಲಾಗಿದೆ. ನೋಂದಾಯಿತ ಗುತ್ತಿಗೆ ಪರವಾನಿಗೆಯನ್ನು ಹೊಂದಿರುವ ಪ.ಜಾತಿ ಮತ್ತು ಪ.ಪಂಗಡದವರು ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗೆ ಮೇರಮಜಲು ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷರು/ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮೇರಮಜಲು ಗ್ರಾಮಪಂಚಾಯತ್, ಮೇರಮಜಲು ಅಂಚೆ, ಮೇರಮಜಲು

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ Read More »

ಕರಾವಳಿ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶಿಕ ಜ್ಯಾರಿಕಾರ -26 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://districts.ecourts.gov.in/dakshinakannada  ನಲ್ಲಿ ನೀಡಲಾದ Recruitment ಲಿಂಕ್ ಮುಖಾಂತರ ಆನ್‍ಲೈನ್‍ನಲ್ಲಿ 2019 ನೇ ಫೆಬ್ರವರಿ 1 ರಿಂದ ಫೆಬ್ರವರಿ 28 ರಂದು ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಣ್ಣೂರು ವಾರ್ಡ್ ಸಂಖ್ಯೆ 52 ರ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 7,000/ ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ವಾರ್ಡ್‍ನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನವು ಸಾಮಾನ್ಯ ವರ್ಗ (ಮಹಿಳಾ ಅಭ್ಯರ್ಥಿ) ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನುಫೆಬ್ರವರಿ 22 ರ ಮುಂಚಿತವಾಗಿಮುಖ್ಯ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top