Kadaba News

ಕಾಂಗ್ರೆಸ್‌ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಒಬ್ಬರೇ ಸಾಕು► ಅವರ ವಿರುದ್ಧ ನನ್ನ ಹೋರಾಟ ಮುಂದುವರಿಯುತ್ತಲೇ ಇರುತ್ತದೆ : ಪೂಜಾರಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜನಾರ್ದನ ಪೂಜಾರಿ  ನಡುವಿನ ಮುಸುಕಿನ ಗುದ್ದಾಟ ಮುಂದುವರಿಯುತ್ತಿದೆ. ಸಿದ್ದರಾಮಯ್ಯ ವಿರುದ್ಧ ಟೀಕೆಗಳನ್ನು ಮಾಡುತ್ತಿರುವ ಜನಾರ್ದನ ಪೂಜಾರಿ ಮತ್ತೆ ಅದನ್ನು ಮುಂದುವರಿಸಿದ್ದಾರೆ. ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಕಾಂಗ್ರೆಸ್‌  ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಬಂದಿದ್ದಾರೆ ಎಂದು ವಾಗ್ಬಾಣ ಬಿಟ್ಟಿದ್ದಾರೆ. ಪ್ರಸ್ತುತ ರಾಜಕೀಯ ತೀರಾ ಕೊಳಕಾಗಿದೆ. ಬಿಜೆಪಿಯ ಆಪರೇಷನ್ ಕತ್ಯಕ್ಕೆ ಕಾಂಗ್ರೆಸ್ ಶಾಸಕರು ದಾಳವಾಗಿದ್ದಾರೆ. ಇದರಿಂದ ಶಾಸಕರೇ ಬಡಿದಾಡಿಕೊಳ್ಳುತ್ತಿದ್ದಾರೆ. ಈಗ ಅವರವರೇ ಏಟು ತಿನ್ನುತ್ತಿದ್ದಾರೆ, ಇನ್ನು ಜನರೇ ಅವರಿಗೆ ಹೊಡೆಯುತ್ತಾರೆ ಎಂದು ಪೂಜಾರಿ ಖಾರವಾಗಿ […]

ಕಾಂಗ್ರೆಸ್‌ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಒಬ್ಬರೇ ಸಾಕು► ಅವರ ವಿರುದ್ಧ ನನ್ನ ಹೋರಾಟ ಮುಂದುವರಿಯುತ್ತಲೇ ಇರುತ್ತದೆ : ಪೂಜಾರಿ Read More »

ಕರಾವಳಿ

ಫೇಸ್‌ಬುಕ್‌ ಬಳಕೆದಾರರಿಗೆ ಕಾದಿದೆ ಬಿಗ್ ಶಾಕಿಂಗ್ ನ್ಯೂಸ್? ಮುಂದಿನ ದಿನಗಳಲ್ಲಿ ನಿಮ್ಮ ಅಕೌಂಟ್ ರದ್ದಾಗಬಹುದು

(ನ್ಯೂಸ್ ಕಡಬ) newskadaba.com.ನ್ಯೂಯಾರ್ಕ್,ಜ.25.ತನ್ನ ವೇದಿಕೆ ಮೂಲಕ ಸುಳ್ಳು ಸುದ್ದಿಗಳ ಹರಡುವಿಕೆ ತಡೆಗೆ ಮುಂದಾಗಿರುವ ಫೇಸ್‌ಬುಕ್‌, ಮುಂದಿನ ದಿನಗಳಲ್ಲಿ ನಕಲಿ ಫೇಸ್‌ಬುಕ್‌ ಗ್ರೂಪ್‌ ಹಾಗೂ ಪೇಜ್‌ ಸ್ವತಃ ರದ್ದುಪಡಿಸುವ ನಿರ್ಧಾರಕ್ಕೆ ಬಂದಿದೆ.ಇಂಥ ನಕಲಿ ಗ್ರೂಪ್‌ ಹಾಗೂ ಪೇಜ್‌ಗಳು ಸಮಾಜ ವಿರೋಧಿ ಅಥವಾ ಯಾವುದೇ ನಿಯಮಗಳನ್ನು ಈ ರೀತಿಯ ಕ್ರಮ ಕೈಗೊಳ್ಳುತ್ತಿರುವುದರಿಂದ ಉಲ್ಲಂಘಿಸದ ಹೊರತಾಗಿಯೂ, ಅವುಗಳ ನಿಷ್ಕ್ರೀಯ ಕ್ರಮದಿಂದ ಹಿಂದೆ ಸರಿಯುವುದಿಲ್ಲ ಎಂದಿದೆ. ಈಗಾಗಲೆ ಹಲವು ಫೇಸ್ ಬುಕ್ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಆಗುವಲ್ಲಿ ಸಮಸ್ಯೆ ಎದುರಿಸಿದ್ದಾರೆ.ಈ ಕ್ರಮಗಳನ್ನು

ಫೇಸ್‌ಬುಕ್‌ ಬಳಕೆದಾರರಿಗೆ ಕಾದಿದೆ ಬಿಗ್ ಶಾಕಿಂಗ್ ನ್ಯೂಸ್? ಮುಂದಿನ ದಿನಗಳಲ್ಲಿ ನಿಮ್ಮ ಅಕೌಂಟ್ ರದ್ದಾಗಬಹುದು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ ಕಾಲೇಜಿನ ಅನುದಾನ ವಾಪಸಾತಿಗೆ ಸಿಎಂ ಆದೇಶ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.25.ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ದುರಸ್ಥಿಗೆ ಮಂಜೂರಾಗಿದ್ದ ರೂ. 1 ಕೋಟಿ ಹಣವನ್ನು ಸರಕಾರದ ಸೂಚನೆಯಂತೆ ಜಿಲ್ಲಾಧಿಕಾರಿಯವರು ತಡೆಹಿಡಿದಿದ್ದರು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮಾಡಿರುವ ಮನವಿಗೆ ಸ್ಪಂದನೆ ದೊರೆತಿದ್ದು ಕೂಡಲೇ ಕಾಮಗಾರಿ ಪ್ರಾರಂಭಿಸಲು ಆದೇಶಿಸಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ತಿಳಿಸಿದ್ದಾರೆ. ಹೇಳಿಕೆ ನೀಡಿರುವ ಅವರುಕಡಬ ಸರಕಾರಿ ಪ.ಪೂ.ಕಾಲೇಜಿನ ಶೌಚಾಲಯ, ಶಾಲಾ ಕೊಠಡಿಗಳ ಕಾಮಗಾರಿ ಕೈಗೊಳ್ಳವರೆಗೆ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರೂ. 1 ಕೋಟಿ

ಕಡಬ ಕಾಲೇಜಿನ ಅನುದಾನ ವಾಪಸಾತಿಗೆ ಸಿಎಂ ಆದೇಶ Read More »

ಕರಾವಳಿ

ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.24. ದೇಶದಲ್ಲಿ 2ಕ್ಕಿಂತಲೂ ಹೆಚ್ಚು ಮಕ್ಕಳಿರುವವರಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗಗುರು ಬಾಬಾ ರಾಮದೇವ್ ಹೇಳಿದ್ದಾರೆ.  ಅಲ್ಲದೇ ಚುನಾವಣೆ ನಿಲ್ಲುವ ಅವಕಾಶವನ್ನೂ ಕೂಡ ನೀಡಬಾರದು ಎಂದು ಹೇಳಿದ್ದಾರೆ. ಅಲಿಘರ್ ನಲ್ಲಿ ನಡೆದ ಪತಂಜಲಿ ಪರಿಧಾನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. 2ಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಂಡವರಿಗೆ ಮತದಾನದ ಹಕ್ಕು, ಸರ್ಕಾರಿ ಉದ್ಯೋಗ,  ಸರ್ಕಾರಿ ಆಸ್ಪತ್ರೆ ಸೌಲಭ್ಯ,  ಸರ್ಕಾರಿ ಶಾಲೆ ಬಳಕೆಗೂ ಕೂಡ ಅವಕಾಶ ನೀಡಬಾರದು. ಇದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ ಎಂದು

ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜ.23. ಖಾಸಗಿ ವಾಹಿನಿಯ ಪತ್ರಕರ್ತರೋರ್ವರಿಗೆ ಮರಳು ಲಾರಿಯಲ್ಲಿ ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಲಾಗಿದೆ ಎಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಪ್ರಕಾಶ್ ಕೋಡಿಂಬಾಳ ಎಂಬವರು ಸೋಮವಾರ ರಾತ್ರಿ ಕಡಬದಿಂದ ನೆಲ್ಯಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಳಾರ ಸಮೀಪ ಲಾರಿಯೊಂದು ಹಿಂದಿನಿಂದ ಬಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್ ಸವಾರ ಪ್ರಕಾಶ್ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ Read More »

ಕರಾವಳಿ

ಕಡಬ: ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.23.  ದ.ಕ.ಜಿಲ್ಲಾ ಪಂಚಾಯತ್, ತಾ.ಪಂ., ಕಡಬ ಗ್ರಾ.ಪಂ. ಇದರ ಆಶ್ರಯದಲ್ಲಿ ಸಮುದಾಯ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಜ.19ರಂದು ಕಡಬ ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ ನಡೆಯಿತು.ಕಡಬ ಗ್ರಾ.ಪಂ. ಸದಸ್ಯ ಕೋಡಿಂಬಾಳ ಕುಡಿಯುವ ನೀರಿನ ಸಮಿತಿ ಅಧ್ಯಕ್ಷ ಎ.ಎಸ್. ಶರೀಪು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ನೀರಿನ ಬಳಕೆಯಲ್ಲಿ ಜಾಗೃತೆ ವಹಿಸಬೇಕಾಗಿದ್ದು ನೀರನ್ನು ಮಿತವಾಗಿ ಬಳಸಬೇಕಾಗಿದೆ. ಮುಂದಿನ ದಿನಗಳಲ್ಲಿ ನೀರಿಗೂ ಆಹಾಕಾರ ಪಡಬೇಕಾಗಿದ್ದು ನಮ್ಮ

ಕಡಬ: ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ Read More »

ಕರಾವಳಿ

ಕಲ್ಲುಗುಡ್ಡೆ ಬಸ್ಸ್ ಸ್ಯ್ಟಾಂಡ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜ.23.  ನೂಜಿಬಾಳ್ತಿಲ ಗ್ರಾ.ಪಂ ಕಟ್ಟಡದ ಬದಿಯಲ್ಲಿ ಕಲ್ಲುಗುಡ್ಡೆ ಪೇಟೆ ಮಧ್ಯದಲ್ಲಿ ಗ್ರಾ.ಪಂ ನಿಂದ ನೂತನವಾಗಿ ನಿರ್ಮಿಸಿದ ಬಸ್ಸ್ ನಿಲ್ದಾಣವನ್ನು ಜ.17ರಂದು ಜಿ.ಪಂ ಸದಸ್ಯ ಪಿ.ಪಿ. ವರ್ಗೀಸ್ ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ ಅಧ್ಯಕ್ಷ ಸದಾನಂದ ಗೌಡ , ಗ್ರಾ.ಪಂ ಸದಸ್ಯರಾದ ತೋಮಸ್ ಕೆ.ಜೆ, ಪಿ.ಯು ಸ್ಕರಿಯ, ರಾಮಚಂದ್ರ ಗೌಡ , ಹೊನ್ನಮ್ಮ , ಗ್ರಾ.ಪಂ ಮಾಜಿ ಅಧ್ಯಕ್ಷ ವಸಂತ ಪೂಜಾರಿ ಮಾಜಿ ಸದಸ್ಯರಾದ ತಮ್ಮಯ್ಯ ಗೌಡ ಬಳ್ಳೇರಿ, ನೂಜಿಬಾಳ್ತಿಲ ಇಚ್ಲಂಪಾಡಿ ಜೈನ್ ಮಿಲನ್

ಕಲ್ಲುಗುಡ್ಡೆ ಬಸ್ಸ್ ಸ್ಯ್ಟಾಂಡ್ ಉದ್ಘಾಟನೆ Read More »

ಕರಾವಳಿ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.23. ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದರ್ಶನಬಲಿ ಉತ್ಸವ ನಡೆಯಿತು. ಬೆಳಿಗ್ಗೆ ನಂದಾದೀಪೋತ್ಸವ, ಬಳಿಕ ಉತ್ಸವ ಆರಂಭಗೊಂಡು ಮಧ್ಯಾಹ್ನ ದೇವರ ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ ನಡೆಯಿತು. ಸಂಜೆ ಬಲಿ ಹೊರಟು ದಂಡತೀರ್ಥ ಕೆರೆ ಉತ್ಸವ, ದೇವರ ಗುಡ್ಡೆ, ತಾವೂರು ದಾರಿಯ ಕಟ್ಟೆಪೂಜೆಗಳು ನಡೆದು ರಾತ್ರಿ ಶ್ರೀರಾಮ ಸಂದರ್ಶನೋತ್ಸವ ನಡೆಯಿತು. ಬಳಿಕ ಶಾಲಾ ಕಾಲೇಜು ಬಳಿಯ ಕಟ್ಟೆಪೂಜೆಗಳು, ದೈವಗಳ ಭಂಡಾರ ಹಿಡಿಯುವುದು, ವಸಂತ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ Read More »

ಕರಾವಳಿ

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.19.ಬೇಡಿಕೆ, ಅನ್ಯಾಯ, ಹಕ್ಕುಗಳಿಗಾಗಿ ಹೋರಾಟದ ಮೂಲಕ ಸಂಬಂಧಪಟ್ಟವರನ್ನು ಎಚ್ಚರಿಸಲು ಸಂತ್ರಸ್ತರಿಗೆ ಸಂವಿಧಾನ ಅವಕಾಶ ಕಲ್ಪಿಸಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ದುಬಾರಿ ದರ ವಿಧಿಸುವ ಮೂಲಕ ಹೋರಾಟಗಳನ್ನು ಹತ್ತಿಕ್ಕಲು ಮುಂದಾಗಿದೆ.ರಾಜ್ಯದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯ ಖಂಡಿಸಿ, ಜಿಲ್ಲೆಯ ಶಾಸಕರು ಸಾರ್ವಜನಿಕರ ಭೇಟಿಗೆ ಸಿಗದೇ ಇರುವುದನ್ನು ವಿರೋಧಿಸಿ ಡಿವೈಎಫ್‌ಐ ಜಿಲ್ಲಾ ಸಮಿತಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧ್ವನಿವರ್ಧಕ ಇಲ್ಲದೆ ಶಾಂತಿಯುತ ಸಾಂಕೇತಿಕ ಪ್ರತಿಭಟನೆ ಆಯೋಜಿಸಿತ್ತು. 50 ಮಂದಿ ಇದರಲ್ಲಿ ಭಾಗವಹಿಸಿದ್ದರು. ಇದಕ್ಕೆ

ಇನ್ಮುಂದೆ ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ಪಾವತಿ ಮಾಡಬೇಕಂತೆ ► ಸದ್ಧಿಲ್ಲದೆ ಕಾನೂನು ಜಾರಿಗೊಳಿಸಿದ ಪೋಲಿಸ್ ಇಲಾಖೆ Read More »

ಕರಾವಳಿ

ಕೊಕ್ಕಡ: ಕುಡಿಯಲು ಹಣ ನೀಡಲು ನಿರಾಕರಣೆ ► ಮದ್ಯದ ಬಾಟ್ಲಿಯಿಂದ ಕೆನ್ನೆಗೆ ಹೊಡೆದ ಭೂಪ

(ನ್ಯೂಸ್ ಕಡಬ) newskadaba.com.ಕೊಕ್ಕಡ, ಜ.17. ಪುತ್ತೂರು ತಾಲೂಕು ಕೌಕ್ರಾಡಿ ಗ್ರಾಮ ಕಾಪಿನಬಾಗಿಲು, ನಿವಾಸಿ  ಪಿ ವಸಂತ ಆಚಾರ್ಯ ಎಂಬವರು ದಿನಾಂಕ: 14.01.2019 ರಂದು ಸಂಜೆ ಹೊತ್ತಿಗೆ  ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕೊಕ್ಕಡ ಪೇಟೆಯಲ್ಲಿರುವ ಸಾಲ್ಯಾನ್ ವೈನ್ಸ್ ನ ಬಳಿ ನಿಂತಿದ್ದರು.   ಆ ಸಮಯಕ್ಕೆ  ಅಲ್ಲಿಗೆ ಬಂದ ಆರೋಪಿ ಹರೀಶ್ ನೇಕಾರ ಎಂಬವನು ಪಿ ವಸಂತ ಆಚಾರ್ಯ ರ ಬಳಿ  ಕುಡಿಯಲು ಹಣ ಕೇಳಿದಾಗ  ನನ್ನಲ್ಲಿ ಹಣ ಇಲ್ಲ ಎಂಬುದಾಗಿ ಪಿ ವಸಂತ ಆಚಾರ್ಯ ಹೇಳಿದರು.  ಈ

ಕೊಕ್ಕಡ: ಕುಡಿಯಲು ಹಣ ನೀಡಲು ನಿರಾಕರಣೆ ► ಮದ್ಯದ ಬಾಟ್ಲಿಯಿಂದ ಕೆನ್ನೆಗೆ ಹೊಡೆದ ಭೂಪ Read More »

ಕರಾವಳಿ
Scroll to Top