ಬಜೆಟ್ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
(ನ್ಯೂಸ್ ಕಡಬ) newskadaba.com,.ಮಂಗಳೂರು, ಜ.15. ರಾಜ್ಯ ಬಜೆಟ್ಗೆ ಪೂರ್ವಭಾವಿಯಾಗಿ ಜಿಲ್ಲೆಯ ಮೂಲಭೂತ ಅಗತ್ಯಗಳನ್ನು ಮನಗಂಡು ಬಜೆಟ್ ವೇಳೆ ಅಳವಡಿಸಲು ಪೂರಕವಾಗುವಂತೆ ಅಭಿಪ್ರಾಯ, ಬೇಡಿಕೆಗಳನ್ನು ಆಲಿಸಿ ಸಲ್ಲಿಸಲು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು 2019-2020 ನೇ ಸಾಲಿನ ಮುಂಗಡ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಬೇಡಿಕೆಗಳ ಬಗ್ಗೆ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲು ಇಂದು ಕರೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ […]
ಬಜೆಟ್ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ Read More »
ಕರಾವಳಿ







