Kadaba News

ಇಂದಿನಿಂದ ಬ್ಯಾಕಿಂಗ್ ಕ್ಷೇತ್ರದಲ್ಲಾದ ಬದಲಾವಣೆಗಳ ಬಗ್ಗೆ ನಿಮಗೆ ತಿಳಿದಿದೆಯೇ

(ನ್ಯೂಸ್ ಕಡಬ) newskadaba.com.ಆರ್‌ಬಿಐ,  ಜ.1. ಆರ್‌ಬಿಐ ಸೂಚನೆ ಪ್ರಕಾರ, ಜನವರಿ 1ರಿಂದ ಚಿಪ್‌ ರಹಿತ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ಗಳನ್ನು ಬಳಸುವಂತಿಲ್ಲ. ಯಾಕೆಂದರೆ ಚಿಪ್ಪಿಲ್ಲದ ಕಾರ್ಡಲ್ಲಿ ದುಡ್ಡು ಬರುವುದಿಲ್ಲ. ಈಗಾಗಲೇ ಬ್ಯಾಂಕ್‌ಗಳು ಇಎಂವಿ ಚಿಪ್‌ ಇರುವ ಕಾರ್ಡ್‌ಗಳನ್ನು ವಿತರಿಸುತ್ತಿವೆ. ಒಂದು ವೇಳೆ ಹಳೆಯ ಕಾರ್ಡ್‌ ಬದಲಿಸಿಲ್ಲವಾದರೆ, ತಕ್ಷಣವೇ ಬದಲಾಯಿಸಿಕೊಳ್ಳಿ. ಹೊಸ ವರ್ಷದಿಂದ ಬ್ಯಾಂಕ್‌ಗಳು ಸಿಟಿಎಸ್‌ ತಂತ್ರಜ್ಞಾನ ಹೊಂದಿದ ಚೆಕ್‌ ಬುಕ್‌ ವಿತರಿಸುತ್ತವೆ. ಗ್ರಾಹಕರು ಈಗಿರುವ ಸಿಟಿಎಸ್‌ ರಹಿತ ಚೆಕ್‌ಗಳನ್ನು ಬಳಸಬಹುದಾದರೂ, ಕ್ಲಿಯರಿಂಗ್‌ ವಿಳಂಬ ಆಗಬಹುದು. ಕೂಡಲೇ ಸಿಟಿಎಸ್‌ ಹೊಂದಿದ ಚೆಕ್‌ಬುಕ್‌ಗೆ […]

ಇಂದಿನಿಂದ ಬ್ಯಾಕಿಂಗ್ ಕ್ಷೇತ್ರದಲ್ಲಾದ ಬದಲಾವಣೆಗಳ ಬಗ್ಗೆ ನಿಮಗೆ ತಿಳಿದಿದೆಯೇ Read More »

ಕರಾವಳಿ

ಸಾವಯವ ಕೃಷಿ ಮತ್ತು ದೃಢೀಕರಣ  ಯೋಜನೆ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.1. ಸಾವಯವ ಕೃಷಿ ಪ್ರಮಾಣೀಕೃತ ಪ್ರದೇಶವನ್ನು ಹೆಚ್ಚಿಸುವುದೊಂದಿಗೆ ಮಾರುಕಟ್ಟೆಗೆ ನಿರಂತರವಾಗಿ ಒಳ್ಳೆಯ ಗುಣಮಟ್ಟದ ಸಾವಯವ ಕೃಷಿ ಉತ್ಪನ್ನಗಳನ್ನು ಪೂರೈಕೆ ಮಾಡಲು ‘ಸಾವಯವ ಕೃಷಿ ಮತ್ತು ದೃಢೀಕರಣ ಯೋಜನೆಯನ್ನು ಕರ್ನಾಟಕ ರಾಜ್ಯ ಸಾವಯವ ಪ್ರಮಾಣೀಕರಣ ಸಂಸ್ಥೆಯ ಮೂಲಕ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಕ್ಷೇತ್ರವನ್ನು ಸಾವಯವ ಪ್ರಮಾಣೀಕರಣಕ್ಕೆ ಈಗಾಗಲೇ ಮೊದಲನೇ ವರ್ಷಕ್ಕೆ ನೊಂದಾಯಿಸಲಾಗಿರುವ ಮತ್ತು ನೊಂದಾಯಿಸಲು ಆಸಕ್ತಿ ಇರುವ ಅರ್ಹ ನೊಂದಾಯಿತ ಸಂಘ ಸಂಸ್ಥೆಗಳು, ಕೃಷಿಕರ ಸಂಘಗಳು, ಖಾಸಗಿ ಸಂಸ್ಥೆಗಳು,ರೈತ ಉತ್ಪಾದನಾ ಸಂಸ್ಥೆಗಳು,ಕೃಷಿಕರು,

ಸಾವಯವ ಕೃಷಿ ಮತ್ತು ದೃಢೀಕರಣ  ಯೋಜನೆ Read More »

ಕರಾವಳಿ

ಜೆಇಇ ಪರೀಕ್ಷೆಗೆ ಮುಷ್ಕರದ ಭೀತಿ ► ಜನವರಿ 8 ಮತ್ತು 9 ರಂದು ಕಾರ್ಮಿಕ ಸಂಘಟನೆಯಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com. (ಎನ್‌ಟಿಎ) ಜ.1.ಈ ವರ್ಷದಿಂದ ಎರಡು ಹಂತದಲ್ಲಿ ಜೆಇಇ ಮೇನ್‌ ಪರೀಕ್ಷೆ ನಡೆಯುತ್ತಿದ್ದು, ಮೊದಲ ಹಂತ ಜನವರಿ 8ರಿಂದ 12ರವರೆಗೆ ನಡೆಯಲಿದೆ. ಎರಡನೇ ಹಂತದಲ್ಲಿ ಏಪ್ರಿಲ್‌ 8ರಿಂದ 12ರವಗೆ ಪರೀಕ್ಷೆ ಇರಲಿದೆ. ಆದರೆ ಮೊದಲ ಹಂತದ ಜೆಇಇ ಮೇನ್‌ ಪರೀಕ್ಷೆಗೆ ಮುಷ್ಕರದ ಭೀತಿ ಎದುರಾಗಿದೆ. ಜನವರಿ 8 ಮತ್ತು 9ರಂದು ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದ ಹಿನ್ನೆಲೆಯಲ್ಲಿ ರೈಲು ಸೇರಿದಂತೆ ಸಾರಿಗೆ ವ್ಯವಸ್ಥೆ ವ್ಯತ್ಯಯವಾಗುವ ಸಾಧ್ಯತೆಯಿದ್ದು, ಈಗಲೇ ವಿದ್ಯಾರ್ಥಿಗಳು ಪೂರಕ

ಜೆಇಇ ಪರೀಕ್ಷೆಗೆ ಮುಷ್ಕರದ ಭೀತಿ ► ಜನವರಿ 8 ಮತ್ತು 9 ರಂದು ಕಾರ್ಮಿಕ ಸಂಘಟನೆಯಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ Read More »

ರಾಷ್ಟ್ರೀಯ ನ್ಯೂಸ್

ನೂಜಿಬಾಳ್ತಿಲ: ಶಾಲಾ ವಾರ್ಷಿಕ ಕ್ರೀಡೋತ್ಸವ ಸಮಾರಂಭ.

(ನ್ಯೂಸ್ ಕಡಬ) newskadaba.com.ಕಡಬ, ಡಿ.29  ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕ ಕ್ರಿಡೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಡಿ.28ರಂದು ನಡೆಯಿತು. ಶಾಲೆಗೆ ನೂತನವಾಗಿ ನಿರ್ಮಿಸಲಾದ ಆವರಣಗೋಡೆಯನ್ನು ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಉದ್ಘಾಟಿಸಿ ಮಾತನಾಡಿ, ನೂಜಿಬಾಳ್ತಿಲ ಗ್ರಾ.ಪಂ. ಉ.ಹಿ.ಪ್ರಾ. ಶಾಲೆ ಹಾಗೂ ಇಲ್ಲಿಯ ಅಂಗನವಾಡಿ ಕೇಂದ್ರ ಒಳಗೊಂಡಂತೆ ಅತ್ಯುತ್ತಮವಾದ ಆವರಣ ಗೋಡೆ(ಕಂಪೌಂಡ್) ನಿರ್ಮಿಸಿದ್ದು ಶಾಲಾ ಪ್ರಮುಖ ದ್ವಾರವನ್ನು ಕೂಡ ರಚಿಸಲಾಗಿದೆ. ಇವತ್ತು ಈ ಕಂಪೌಂಡ್ ಉದ್ಘಾಟನೆ ನೆರವೇರಿಸುವ ಮೂಲಕ ಶಾಲಾ ವಠಾರದಲ್ಲಿ ಸಾರ್ವಜನಿಕವಾಗಿ

ನೂಜಿಬಾಳ್ತಿಲ: ಶಾಲಾ ವಾರ್ಷಿಕ ಕ್ರೀಡೋತ್ಸವ ಸಮಾರಂಭ. Read More »

ಕರಾವಳಿ

ನೇರೆಂಕಿಗುತ್ತು: ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ಪರಿವಾರ ದೈವಗಳು ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ

(ನ್ಯೂಸ್ ಕಡಬ) newskadaba.com. ಕಡಬ,ಡಿ.29. ಭೂತಾರಾಧನೆಯಲ್ಲಿ ನಂಬಿಕೆಯೇ ಪ್ರಧಾನವಾಗಿದೆ. ಪೂಜೆ ಮಾಡುತ್ತಿರುವಂತೆಯೇ ಅಲ್ಲಿ ಸಾನಿಧ್ಯ ಸನ್ನಿಹಿತವಾಗುವುದೇ ದೈವರಾಧನೆಯ ವಿಶೇಷ ಕಲ್ಪನೆಯಾಗಿದೆ. ಇದು ಹಂತ ಹಂತವಾಗಿ ನಮ್ಮ ಮುಂದೆ ಪ್ರಕಟಗೊಳ್ಳುತ್ತದೆ ಎಂದು ಜಾನಪದ ವಿದ್ವಾಂಸ ಎಲ್ಲೂರು ಕೆ.ಲಕ್ಷ್ಮೀನಾರಾಯಣಕುಂಡಂತಾಯರವರು ಹೇಳಿದರು.ಕಡಬ ತಾಲೂ ಕು ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ನಡೆದ ಶ್ರೀ ದೈವಗಳ ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಪ್ರಯುಕ್ತ ನಡೆದ ಧರ್ಮಜಾಗೃತಿ ಸಭೆಯಲ್ಲಿ ಮುಖ್ಯ ಉಪನ್ಯಾಸ ನೀಡಿದರು. ಈಗ ದೈವರಾಧಾನೆಯಲ್ಲೂ

ನೇರೆಂಕಿಗುತ್ತು: ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ಪರಿವಾರ ದೈವಗಳು ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವತಿಯಿಂದ ವಾಳ್ಯ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ

(ನ್ಯೂಸ್ ಕಡಬ) newskadaba.com. ಕಡಬ,ಡಿ.28. ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಕುಟ್ರುಪಾಡಿ ಗ್ರಾಮದ ವಾಳ್ಯ ಕಿ.ಪ್ರಾ.ಶಾಲೆಯಲ್ಲಿ ಒಂದು ವಾರಗಳ ಕಾಲ ನಡೆಯುವ ಎನ್ನೆಸೆಸ್ಸ್ ಶಿಬಿರದ ಉದ್ಘಾಟನೆ ನಡೆಯಿತು.ಕುಟ್ರುಪಾಡಿ ಸಿ.ಎ.ಬ್ಯಾಂಕಿನ ಅಧ್ಯಕ್ಷ ಕರುಣಾಕರ ಗೋಗಟೆ ಉದ್ಘಾಟಿಸಿ ಮಾತನಾಡಿ,    ಶಿಬಿರ ವಿದ್ಯಾರ್ಥಿಗಳಿಗೆ ಸಮರ್ಪಣಾ ಭಾವವನ್ನು ತಿಳಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಬಿರದಲ್ಲಿನ ಶಿಸ್ತು ಸಂಯವನ್ನು ತನ್ನ ಜೀವನದ ಉದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಗರೀಕನಾಗಿ ಬಾಳಬೇಕು ಎಂದರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ಇಚ್ಛಾಶಕ್ತಿಯೊಂದಿಗೆ ಎಲ್ಲರೂ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವತಿಯಿಂದ ವಾಳ್ಯ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ Read More »

ಕರಾವಳಿ

ಕುಟ್ರುಪಾಡಿ: ಉ.ಹಿ.ಪ್ರಾ.ಶಾಲಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com. ಕಡಬ,ಡಿ.28.ಕುಟ್ರುಪಾಡಿಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ ಕ್ರೀಡೋತ್ಸವ ಶಾಲಾ ಕ್ರೀಡಾಂಗಣದಲ್ಲಿನಡೆಯಿತು.ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕುಟ್ರುಪಾಡಿ ಗ್ರಾ.ಪಂ.ಅದ್ಯಕ್ಷೆ ವಿದ್ಯಾ ಗೋಗಟೆ, ಅಜ್ಞಾನವೆಂಬ ಕತ್ತಲನ್ನು ಹೋಗಲಾಡಿಸಿ ಜ್ಞಾನವೆಂಬ ಬೆಳಕನ್ನು ಚೆಲ್ಲುವ ಮೂಲಕ ಪ್ರತಿಯೊಬ್ಬರ ಪ್ರತಿಭೆಯನ್ನು ಹೊರ ಹೊಮ್ಮಲು ಶಿಕ್ಷಣ ಮಹತ್ವವಾಗಿದ್ದು, ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ದೈಹಿಕ ಸಾಮಥ್ರ್ಯತೆಯನ್ನು ವೃದ್ಧಿಸಿಕೊಳ್ಳುವುದರೊಂದಿಗೆ ತನ್ನ ಕ್ರೀಡಾ ಪ್ರತಿಭೆಯನ್ನು ಕೂಡಾ ಹೊರಗೆಡಹಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದರು. ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕ್ರೀಡಾ ಮಾರ್ಗದರ್ಶಕ ಕುಟ್ರುಪಾಡಿ ಸಿ.ಎ.ಬ್ಯಾಂಕಿನ ನಿರ್ದೇಶಕ ಶಶಾಂಕ್ ಗೋಖಲೆ

ಕುಟ್ರುಪಾಡಿ: ಉ.ಹಿ.ಪ್ರಾ.ಶಾಲಾ ಕ್ರೀಡಾಕೂಟ Read More »

ಕರಾವಳಿ

ಕಡಬ ಸಿಎ ಬ್ಯಾಂಕ್‍ನ ಕೊಣಾಜೆ ಶಾಖೆಗೆ ಮಠಂದೂರು ಭೇಟಿ

(ನ್ಯೂಸ್ ಕಡಬ) newskadaba.com.ಕಡಬ, ಡಿ.28. ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಕೊಣಾಜೆ ಶಾಖಾ ಕಛೇರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಗುರುವಾರ ಭೇಟಿ ನೀಡಿದರು.ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಶಾಸಕರು ಕೊಣಾಜೆ ಶಾಖೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಡಳಿತ ಮಂಡಳಿ ಹಾಗೂ ಸಿಬಂದಿವರ್ಗ ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಪಿ.ಎಲ್.ಡಿ.ಬ್ಯಾಂಕಿನ ಅಧ್ಯಕ್ಷ ಎ.ಬಿ.ಮನೋಹರ ರೈ, ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ರಘುಚಂದ್ರ ಗೌಡ ಕೆ, ಸಂಘದ ಮಾಜಿ ನಿರ್ದೆಶಕ ಶಿವಪ್ಪ ಗೌಡ, ಕೊಣಾಜೆ

ಕಡಬ ಸಿಎ ಬ್ಯಾಂಕ್‍ನ ಕೊಣಾಜೆ ಶಾಖೆಗೆ ಮಠಂದೂರು ಭೇಟಿ Read More »

ಕರಾವಳಿ

ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ

(ನ್ಯೂಸ್ ಕಡಬ) newskadaba.com.ಕಡಬ , ಡಿ. 28.  ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರ ಕುರಿತು ಕೇರಳದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಅಂಗವಾಗಿ ಕಡಬದಲ್ಲಿ ಮಹಿಳೆಯರಿಂದ ದೀಪ ಜ್ಯೋತಿ ಕಾರ್ಯಕ್ರಮ ಡಿ.26ರ ಸಂಜೆ ನಡೆಯಿತು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಹಣತೆಗಳನ್ನು ಉರಿಸಿ ಕಡಬ ಪೇಟೆಯಲ್ಲಿ ಅಯ್ಯಪ್ಪ ಭಕ್ತರು ಹಾಗೂ ಮಹಿಳೆಯರು ಮೆರವಣಿಗೆ ನಡೆಸಿದರು. ಬಳಿಕ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಕಡಬ ವಿಶ್ವ ಹಿಂದೂ ಪರಿಷದ್‍ನ ಗೌರವಾಧ್ಯಕ್ಷ ಎ. ಜನಾರ್ದನ ರಾವ್ ಮಾತನಾಡಿದರು.

ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ Read More »

ಕರಾವಳಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26. ದಕ್ಷಿಣ ಕನ್ನಡ ಜಲ್ಲಾ ಗೃಹರಕ್ಷಕದಳದ 14 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ದಿನಾಂಕ: 23-12-2018ರಂದು ಜರುಗಿತು. ಇದು 2018ನೇ ಇಸವಿಯ 04ನೇ ಸಭೆಯಾಗಿದ್ದು ಗೃಹರಕ್ಷದಳದ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ 75 ಮಂದಿ ಗೃಹರಕ್ಷಕರನ್ನು ಆದಷ್ಟು ಬೇಗ ಭರ್ತಿ ಮಾಡಲು ಘಟಕಾಧಿಕಾಧಿಕಾರಿಗಳಿಗೆ ಆದೇಶ ನೀಡಲಾಯಿತು. ಪ್ರಸಕ್ತ ಮಂಜೂರಾತಿಯಾದ 1000 ಗೃಹರಕ್ಷಕರಲ್ಲಿ 925 ಮಂದಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ
Scroll to Top